ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ?
ವಿಜಯಪುರ : ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಆತಂಕದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಇಂದು ಬೆಳಗ್ಗೆ 10.30 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೂಕಂಪನ ಅನುಭವ ಆಗುತ್ತಿರುವ ಕಾರಣ ಜನರಲ್ಲಿ ಆತಂಕ ಮನೆ ಮಾಡಿದ್ದು, ಇಂದು ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ನ್ಯಾಶನಲ್ ಜಿಯೋಫಿಜಿಕಲ್ […]
ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ? Read More »










