Uncategorized

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ […]

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು|

ಸುಳ್ಯ:ಅಪರೂಪದ ಪ್ರಕರಣವೊಂದರಲ್ಲಿ ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕಡಿದು ನಾಶಗೊಳಿಸಿದ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ದ ಪೊಲೀಸ್ ಕೇಸು ದಾಖಲಾದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ಫಾರೆಸ್ಟರ್ ಚಂದ್ರ ಶೇಖರ ( ಚಂದ್ರು), ಗಾರ್ಡ್ ಚಿದಾನಂದ ಹಾಗು ಅರಣ್ಯವೀಕ್ಷಕರಾದ ಸುಂದರ ಕೆ.ಮತ್ತು ಮನೋಜ್ ವಿರುದ್ದ ಮಡಿಕೇರಿ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ: ಕಳೆದೊಂದು ವರ್ಷದ ಹಿಂದೆ ಮಡಿಕೇರಿ ತಾಲೂಕು

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು| Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್

ಸುಳ್ಯ : ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿದ್ದಾರೆ. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸುಳ್ಯಕ್ಕೆ ಆಗಮಿಸಿ ಸಾಕ್ಷಿ ನುಡಿದಿದ್ದಾರೆ. ನ್ಯಾಯಾಧೀಶರ ಎದುರು ಹಾಜರಾದ ಡಿಕೆಶಿ 2016ರ ಫೆಬ್ರವರಿ 27, 28ರಂದು ಐದಾರು ಬಾರಿ ಆರೋಪಿ ಗಿರಿಧರ್ ರೈ ನನಗೆ ಕರೆ ಮಾಡಿದ್ದಾನೆ. ತನ್ನ ಊರಿನಲ್ಲಿ ವಿದ್ಯುತ್ ಸಮಸ್ಯೆ ಇದೆ, ಪರಿಹರಿಸಿ ಅಂತ ಕೆಟ್ಟದಾಗಿ ಮಾತನಾಡಿದ್ದಾನೆ. ಕರೆ ಮಾಡಿದ ಎರಡೂ

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್ Read More »

ಮೈಸೂರು: ಇಂದಿನಿಂದ ಎರಡು ದಿನ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ

ಮೈಸೂರು : ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದಿನಿಂದ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ

ಮೈಸೂರು: ಇಂದಿನಿಂದ ಎರಡು ದಿನ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ Read More »

ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ

ಮಂಗಳೂರು: ವಾಮಂಜೂರಿನ ಪಿಲಿಕುಳ ಡಾ.ಶಿವರಾಮ ಕಾರಂತ ವನ್ಯಜೀವಿ ಧಾಮದ ಸಿಂಹವೊಂದು ತನ್ನ ಗೂಡಿನಿಂದ ಹೊರಗೆ ಬಂದು ಕೆಲ ಸಮಯ ಪ್ರವಾಸಿಗರು ಸೇರಿದಂತೆ ಅಲ್ಲಿಯ ಸಿಬ್ಬಂದಿಗಳಲ್ಲಿ ಆತಂಕ ಉಂಟುಮಾಡಿದ ಘಟನೆ ಜುಲೈ ತಿಂಗಳಲ್ಲಿ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.ಇನ್ನು ಈ ಘಟನೆ ಮೃಗಾಲಯದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಪಿಲಿಕುಳದಲ್ಲಿ ಕಾಡು ಪ್ರಾಣಿಗಳಾದ ಚಿರತೆ, ಹುಲಿ, ನಂತರದಲ್ಲಿ ಸಿಂಹದ ಎನ್‌ಕ್ಲೋಶರ್ ಇದೆ. ಎನ್‌ಕ್ಲೋಶರ್ ಎಂದರೆ ಮೃಗಾಲಯದ ಪ್ರಾಣಿಗಳಿಗೆ ವಿಹರಿಸುವುದಕ್ಕೆ ಬೇಕಾದ ವಿಶಾಲವಾದ ಆವರಣವಾಗಿದೆ.

ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ Read More »

ಹಣಕ್ಕಾಗಿ ಸ್ವಂತ ಪತ್ನಿಯನ್ನೇ ಮಾರಿದ ಭೂಪ| 500 ರೂ ಕೊಟ್ಟು ಖರೀದಿಸಿದಾತನಿಂದ ನಡೆಯಿತು ಹೀನ ಕೃತ್ಯ|

ಅಹಮದಾಬಾದ್: ತನ್ನ ಸ್ವಂತ ಪತ್ನಿಯನ್ನು 500 ರೂ.ಗೆ ಮಾರಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಖರೀದಿಗೆ ಹಣ ನೀಡಿದ ಪುರುಷ ಏಕಾಂತ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ ವೇಳೆ ಈ ಘಟನೆ ತಿಳಿದುಬಂದಿದೆ. ಶುಕ್ರವಾರ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೂರಿನ ಮೇಲೆ ತಕ್ಷಣ ಕ್ರಮ ಕೈಗೊಂಡು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಸೋನು ಶರ್ಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಠಾಣೆಯ ಪ್ರಭಾರಿ ಮದನಲಾಲ್

ಹಣಕ್ಕಾಗಿ ಸ್ವಂತ ಪತ್ನಿಯನ್ನೇ ಮಾರಿದ ಭೂಪ| 500 ರೂ ಕೊಟ್ಟು ಖರೀದಿಸಿದಾತನಿಂದ ನಡೆಯಿತು ಹೀನ ಕೃತ್ಯ| Read More »

ಈ ಬಾರಿ ನಡೆಯುತ್ತೆ ತಲಕಾವೇರಿ ಜಾತ್ರೆ| ಅ.17 ರಂದು ತೀರ್ಥಸ್ವರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಕಾವೇರಿ|

ಕೊಡಗು : ಪ್ರತಿವರ್ಷದಂತೆ ಈ ವರ್ಷವೂ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಪವಿತ್ರ ಕಾವೇರಿ ತೀರ್ಥೋದ್ಭವವಾಗಲಿದೆ ಕೊರೋನಾ ಸೋಂಕಿನ ಕಾರಣದಿಂದಾಗಿ ಕಾವೇರಿ ತೀರ್ಥೋದ್ಭವ ನಡೆಯೋದು ಅನುಮಾನವಾಗಿತ್ತು.ಆದರೆ ಈ ಬಾರಿ ಕೊರೋನಾ ಆತಂಕದ ನಡುವೆಯೂ ಕಾವೇರಿ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಅ. 17 ರಂದು ಮಧ್ಯಾಹ್ನ 1.11 ನಿಮಿಷಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪದಲ್ಲಿ ತಲಕಾವೇರಿಯಲ್ಲಿ ಉಗಮವಾಗಲಿದ್ದಾಳೆ.

ಈ ಬಾರಿ ನಡೆಯುತ್ತೆ ತಲಕಾವೇರಿ ಜಾತ್ರೆ| ಅ.17 ರಂದು ತೀರ್ಥಸ್ವರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಕಾವೇರಿ| Read More »

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಟಿ ದೋಷದಿಂದ ಬಳಲುತ್ತಿದ್ದ ಈಕೆ ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದಾಗ ಅಲ್ಲಿ ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಮನೆಯಲ್ಲಿ ಬಾಟಲಿಯಲ್ಲಿ ತಂದಿರಿಸಿದ ಪೆಟ್ರೋಲನ್ನು ತಿಳಿಯದೇ ಕುಡಿದಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಸ್ವಸ್ಥರಾದ ಅವರನ್ನು ಮಂಗಳೂರಿನ ವೆನ್‌

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು Read More »

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ|

ಮೇಘಾಲಯ: ಇಲ್ಲಿನ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ,

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ| Read More »