Uncategorized

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…

ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್ […]

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ… Read More »

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ…

ರಾಜ್ಯಾದ್ಯಂತ ನಾಳೆಯಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಶಾಲಾರಂಭದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭದ ಸಿದ್ಧತೆ ಹಾಗೂ ಕೈಗೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಣ

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ… Read More »

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು

ಬ್ರಹ್ಮಾವರ: ಉಪ್ಪಿನಕೋಟೆಯ ಕುಮ್ರಗೋಡು ಎಂಬಲ್ಲಿ ಫ್ಲ್ಯಾಟ್ ನಲ್ಲಿ ವಿಶಾಲಾ ಗಾಣಿಗ ಕೊಲೆಯಾಗಿ ಒಂದೂವರೆ ತಿಂಗಳು ಕಳೆದಿದೆ. ಕೊಲೆಯಾದ ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿಶಾಲಾಳ ಪತಿ ಸಮೇತ ಇಬ್ಬರನ್ನು ಬಂಧಿಸಲಾಯಿತು. ಇದೀಗ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಮೂರನೇ ವ್ಯಕ್ತಿ ಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಬಯಲಿಗೆಳೆಯಲು ಸಾಕಷ್ಟು ಶ್ರಮ ಪಟ್ಟಿದ್ದ ಪೊಲೀಸರು, ನೇಪಾಳ ಗಡಿಯ ಸಮೀಪದಿಂದ ಸ್ವಾಮಿಂತ್ ನಿಶಾದ್ ಎಂಬಾತನನ್ನು ಬಂಧಿಸಿದ್ದರು. ವಿಶಾಲಾಳ ಪತಿ ರಾಮಕೃಷ್ಣ ಗಾಣಿಗ ತನ್ನ ಪತ್ನಿಯ ಮೇಲೆ ತುಂಬಾ

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ – ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು Read More »

ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ|

ಬೆಂಗಳೂರು : ರಾಜ್ಯ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಕಮಿಟಿಯಲ್ಲಿ 105 ಕೋಟಿ ಅನುದಾನ ಇದೆ. ಬಡ ಮುಸ್ಲೀಂ ಸಮುದಾಯದವರಿಗೆ ಶೇ 5 %

ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ| Read More »

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ : ರಾಷ್ಟ್ರೀಯ ರಕ್ಷಣಾ ಅಕಾಡೆಮಿ ವತಿಯಿಂದ ನಡೆಸಲಾಗುವ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇದುವರೆಗೆ ಅವಕಾಶವಿರಲಿಲ್ಲ. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠವು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಗೆ ಮಹಿಳೆಯರಿಗೂ ಅನುಮತಿ ನೀಡಿದೆ. ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ಮಹಿಳೆಯರಿಗೆ ಅನುಮತಿ ನೀಡಿದೆ. ಪ್ರವೇಶಗಳು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತವೆ

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ Read More »

ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಬಿ.ವಿ ನಾಗರತ್ನ

ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಹಿಮಾ

ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಬಿ.ವಿ ನಾಗರತ್ನ Read More »

ಭಯ, ಆತಂಕಕ್ಕೆ ಬಲಿಯಾದ ದಂಪತಿ| ವಿಧಿಯೇ….ಈ ಸಾವು ನ್ಯಾಯವೇ…?

ಮಂಗಳೂರು: ಕೊರೊನಾ ಭಯದಲ್ಲಿ ಸಾವಿಗೆ ಶರಣಾಗಿರುವ ದಂಪತಿಯ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಉಸಿರಾಟದ ತೊಂದರೆ, ಬ್ಲಾಕ್ ಫಂಗಸ್ ಕಂಡುಬಂದಿದ್ದರೂ, ಮೂರೇ ತಿಂಗಳಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗಿತ್ತು. ಸೋಂಕು ಕಡಿಮೆಗೊಂಡು ಜನಜೀವನ ಸಹಜಸ್ಥಿತಿಗೆ ಬರುತ್ತಿರುವಾಗಲೇ ದಂಪತಿ ಅನ್ಯಾಯವಾಗಿ ಸಾವು ಕಂಡಿರುವುದು ಕರಾವಳಿ‌ ಮುಮ್ಮಲ ಮರುಗುವಂತೆ ಮಾಡಿದೆ. ಪಡುಬಿದ್ರಿ ಮೂಲದ ರಮೇಶ್ ಸುವರ್ಣ (45) ಉದ್ಯಮಿಯಾಗಿದ್ದರೂ ಕೊರೊನಾ ಕಾರಣದಿಂದ ಅವರಿಗೇನೂ ದೊಡ್ಡ ನಷ್ಟ ಆಗಿರಲಿಲ್ಲ. ಮದುವೆಯಾಗಿ 21 ವರ್ಷ ಆಗಿದ್ದರೂ ಮಕ್ಕಳಾಗಿಲ್ಲ

ಭಯ, ಆತಂಕಕ್ಕೆ ಬಲಿಯಾದ ದಂಪತಿ| ವಿಧಿಯೇ….ಈ ಸಾವು ನ್ಯಾಯವೇ…? Read More »

ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಮಂಗಳವಾರ ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ವಕ್ವಾಡಿ ನವನಗರ ನಿವಾಸಿ ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೈದ ಯುವಕ.ವಕ್ವಾಡಿಯಲ್ಲಿ ಆಟೋ ಚಾಲಕರಾಗಿದ್ದ ರವಿಚಂದ್ರ ಕುಲಾಲ್ ಸೋಮವಾರ ಮಧ್ಯಾಹ್ನದ ಸುಮಾರಿಗೆ ತನ್ನ ಆಟೋ ರಿಕ್ಷಾವನ್ನು ವಕ್ವಾಡಿ ನವನಗರ ತಿರುವಿನಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದರು. ತನ್ನ ವಾಟ್ಸಾಪ್ ಸ್ಟೇಟಸ್’ನಲ್ಲಿ ಗುಡಾರ್ಥದ ಬರಹಗಳನ್ನು ಬರೆದುಕೊಂಡಿದ್ದರಿಂದ ಅನುಮಾನಗೊಂಡ ಸ್ನೇಹಿತರು ಹಾಗೂ ಕುಟುಂಬದವರು ನಿರಂತರವಾಗಿ ಕರೆ ಮಾಡಿದ್ದಾರೆ.

ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ತಮಿಳು ಚಿತ್ರರಂಗದತ್ತ ಪೃಥ್ವಿ ಅಂಬರ್| ಕಾಲಿವುಡ್ ನಲ್ಲಿ ಮಿಂಚಲಿರುವ ಕರಾವಳಿ ಪ್ರತಿಭೆ|

‘ದಿಯಾ’ ಚಿತ್ರದ ಮೂಲಕ ಗಡಿ ದಾಟಿ ಜನಪ್ರಿಯತೆ ಗಳಿಸಿರುವ ಕರಾವಳಿಯ ಪ್ರತಿಭೆ ಪೃಥ್ವಿ ಅಂಬರ್ ಇದೀಗ ತಮಿಳು ಚಿತ್ರರಂಗ ಪ್ರವೇಶಿಸಲು ಸಜ್ಜಾಗಿದ್ದಾರೆ. ಅವರ ನಟಿಸಲಿರುವ ತಮಿಳು ಚಿತ್ರದಲ್ಲಿ ಡಾಲಿ ಧನಂಜಯ್ ಸಹ ನಟಿಸುತ್ತಿದ್ದಾರೆ ಎನ್ನುವುದು ಮತ್ತೊಂದು ವಿಶೇಷ. ವಿಜಯ್ ಮಿಲ್ಟನ್ ನಿರ್ದೇಶನದ “ಮಲೈ ಪಿಡಿಕ್ಕಾದ ಮಣಿದನ್” ಚಿತ್ರದ ಮೂಲಕ ಪೃಥ್ವಿ ಅಂಬರ್ ತಮಿಳು ಚಲನಚಿತ್ರ ರಂಗಕ್ಕೆ ಕಾಲಿಡುತ್ತಿದ್ದಾರೆ. ನಿರ್ದೇಶಕರಾಗಿ ಸಾಕಷ್ಟು ಹೆಸರು ಮಾಡಿರುವ ವಿಜಯ್ ಮಿಲ್ಟನ್ ಪ್ರಸ್ತುತ ಶಿವರಾಜ್ ಕುಮಾರ್, ಪೃಥ್ವಿ ಅಂಬರ್ ಮತ್ತು ಧನಂಜಯ್ ಅಭಿನಯದ

ತಮಿಳು ಚಿತ್ರರಂಗದತ್ತ ಪೃಥ್ವಿ ಅಂಬರ್| ಕಾಲಿವುಡ್ ನಲ್ಲಿ ಮಿಂಚಲಿರುವ ಕರಾವಳಿ ಪ್ರತಿಭೆ| Read More »

ಟೇಸ್ಟಿಯಾದ ಅಣಬೆ ಕರಿ ಅಥವಾ ಮಶ್ರೂಮ್‌ ಕರಿ ಹೀಗೆ ಮಾಡಿ.

ಬೇಕಾಗುವ ಸಾಮಾಗ್ರಿಗಳು 2 ಕಪ್ ಅಣಬೆ,1 ಕಪ್ ಟೊಮೆಟೊ,¾ ಕಪ್ ಈರುಳ್ಳಿ,¾ ಕಪ್ ಕಾರ್ನ್,½ ಕಪ್ ಬಟಾಣಿ,2 ಹಸಿಮೆಣಸಿನ ಕಾಯಿ,ಸ್ವಲ್ಪ ಲವಂಗ, ಬೆಳ್ಳುಳ್ಳಿ,2 ಇಂಚು ಶುಂಠಿ,15 ಗೋಡಂಬಿ,1 ಚಮಚ ರಸಂ ಪೌಡರ್,3 ಚಮಚ ಎಣ್ಣೆ,½ ಚಮಚ ಅಜ್ವೈನ್ ,¼ ಚಮಚ ಅರಶಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು ಅಣಬೆ ಕರಿ ಅಥವಾ ಮಶ್ರೂಮ್‌ ಕರಿ ಮಾಡುವ ವಿಧಾನ ಮೇಲೆ ತಿಳಿಸಿದ ಎಲ್ಲಾ ಸಾಮಾಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಮೊದಲು ಗೋಡಂಬಿಯನ್ನು ನೀರಿನೊಂದಿಗೆ ರುಬ್ಬಿ ಪೇಸ್ಟ್ ತಯಾರಿಸಿ. ಬಳಿಕ ಈರುಳ್ಳಿ, ಬೆಳ್ಳುಳ್ಳಿ,

ಟೇಸ್ಟಿಯಾದ ಅಣಬೆ ಕರಿ ಅಥವಾ ಮಶ್ರೂಮ್‌ ಕರಿ ಹೀಗೆ ಮಾಡಿ. Read More »