ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ| ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ದ.ಕ ಜಿಲ್ಲಾಡಳಿತ ಚಿಂತನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಸದ್ಯ ಸ್ವಲ್ಪಮಟ್ಟಿಗೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಲೆಗಳ ಆರಂಭ ಕುರಿತು ಸದ್ಯಕ್ಕೆ ಯೋಚನೆ ಮಾಡಿಲ್ಲ. ಆದರೆ ಪಿಯು ತರಗತಿಗಳನ್ನು ಹಂತಹಂತವಾಗಿ ತೆರೆಯಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಜನಪ್ರತಿನಿಧಿಗಳೊಂದಿಗೆ ಸಭೆಯೂ ನಡೆದಿದೆ. ಪಿಯು ತರಗತಿಗಳು ಆರಂಭಗೊಂಡ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಕೋವಿಡ್ […]
ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ| ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ದ.ಕ ಜಿಲ್ಲಾಡಳಿತ ಚಿಂತನೆ Read More »










