Uncategorized

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಬಳಸಿದಕ್ಕೆ ಸಚಿವ ಈಶ್ವರಪ್ಪ “ನಾನು ಆ ಪದ ಬಳಸಬಾರದಿತ್ತು, ಆದರೆ ಬಳಸಿದ್ದೇಕ್ಕೆ ಕ್ಷಮೆಯನ್ನು ಯಾಚಿಸಿದ್ದೇನೆ” ಎಂದು ಕ್ಷಮೆಯಸಿದ್ದಾರೆ. ಕಾಂಗ್ರೆಸ್‍ನವರ ವಿರುದ್ಧ ಅಶ್ಲೀಲ ಶಬ್ದ ಬಳಸಿದ ವಿಚಾರವಾಗಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪು. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ಹಿಂಪಡೆದುಕೊಂಡಿದ್ದೇನೆ. ಆದರೆ ಸುಲಭ್ ಶೌಚಾಲಯಕ್ಕೆ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಹೇಳಿದನ್ನು ಕಾಂಗ್ರೆಸ್ ಅವರು ಒಪ್ಪುತ್ತಾರಾ? ಕಾಂಗ್ರೆಸ್ ಅವರು […]

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ Read More »

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ಬೆಳ್ತಂಗಡಿ: ಇಲ್ಲಿನ ಸುಲ್ಕೇರಿ ಗ್ರಾಮದಲ್ಲಿ ಆ.10 ರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ Read More »

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ|

ಹಲವು ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಘಳಿಗೆ 2028ರಲ್ಲಿ ಕೂಡಿಬರುತ್ತಿದ್ದು, 2028ರಲ್ಲಿ ಲಾಸ್​ ಎಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಲು ಬಿಡ್​ ಮಾಡಿರೋದಾಗಿ ಐಸಿಸಿ ಹೇಳಿದೆ. ಐಸಿಸಿ ಈಗಾಗಲೇ ವರ್ಕಿಂಗ್ ಗ್ರೂಪ್​ನ್ನು ರಚನೆ ಮಾಡಿದೆ. ಈ ಮೂಲಕ ಕ್ರಿಕೆಟ್ ಪ್ರಿಯರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ.. ಇನ್ನೂ 2028ರ ಲಾಸ್ ​ಏಂಜಲೀಸ್​ ಒಲಂಪಿಕ್ ​ನಲ್ಲಿ ಕ್ರಿಕೆಟ್​ ಸೇರ್ಪಡೆ ಮಾಡಿದಲ್ಲಿ ಟೀಂ ಇಂಡಿಯಾ ಕೂಡ ಸ್ಪರ್ಧೆಗೆ ಇಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಹೇಳಿದ್ರು. ಈ

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ| Read More »

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ

ಬೆಂಗಳೂರು: ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ Read More »

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ

ಮೈಸೂರು: ಯಾರು ಏನೇ ಹೇಳಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಿಯೇ ಸಿದ್ಧ. ನಮ್ಮ ನೀರು, ನಮ್ಮ ಹಕ್ಕು ಯೋಜನೆ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ದೆಹಲಿಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಚಾಮುಂಡಿ ತಾಯಿ ಮೊದಲ ದರ್ಶನ

ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ – ಸಿಎಂ ಬೊಮ್ಮಾಯಿ Read More »

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ|

ಬೆಂಗಳೂರು: 2 ದಿನಗಳ ಹಿಂದೆ ಮಂದಿ ಸಚಿವರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟವನ್ನು ಸೇರ್ಪಡೆಗೊಂಡಿದ್ದ ನೂತನ ಸಚಿವರಿಗೆ ಸಿಎಂ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಹೆಚ್ಚೇನೂ ಕೈಚಳಕ ತೋರದ ಬೊಮ್ಮಾಯಿ ಹಿಂದಿನ ಬಿ.ಎಸ್​.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಬಹುತೇಕ ಮಂದಿಯನ್ನು ಅದೇ ಖಾತೆಯಲ್ಲಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ 23 ಮಂದಿ ಬೊಮ್ಮಾಯಿ ಅವರ ಕ್ಯಾಬಿನೆಟ್​ನಲ್ಲಿ ಮತ್ತೆ ಮಂತ್ರಿಯಾಗಿದ್ದಾರೆ. 6 ಮಂದಿ ಹೊಸದಾಗಿ ಬೊಮ್ಮಾಯಿ ಅವರ ಸಂಪುಟ ಸೇರಿದ್ದಾರೆ. ಯಾವೆಲ್ಲಾ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಯಾರಿಗೆ

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ| Read More »

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ,

ಬೆಂಗಳೂರು: ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪಟ್ಟಿ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆಯಾಗಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಪಟ್ಟಿ.! ಕೆ.ಎಸ್.ಈಶ್ವರಪ್ಪಆರ್.ಅಶೋಕ್ಡಾ.ಸಿ.ಎನ್.ಅಶ್ವತ್ಥ ನಾರಾಯಣಬಿ.ಶ್ರೀ ರಾಮುಲುಉಮೇಶ್ ಕತ್ತಿಬಿ.ಸಿ.ಪಾಟೀಲ್ಎಸ್.ಟಿ.ಸೋಮಶೇಖರ್ಡಾ.ಕೆ.ಸುಧಾಕರ್ಬೈರತಿ‌ ಬಸವರಾಜಮುರುಗೇಶ್ ನಿರಾಣಿಶಿವರಾಂ ಹೆಬ್ಬಾರ್ಶಶಿಕಲಾ ಜೊಲ್ಲೆಕೆಸಿ ನಾರಾಯಣ್ ಗೌಡಸುನೀಲ್ ಕುಮಾರ್ಅರಗ ಜ್ಞಾನೇಂದ್ರಗೋವಿಂದ ಕಾರಜೋಳಮುನಿರತ್ನಎಂ.ಟಿ.ಬಿ ನಾಗರಾಜ್ಗೋಪಾಲಯ್ಯಮಾಧುಸ್ವಾಮಿಹಾಲಪ್ಪ ಆಚಾರ್ಶಂಕರ್ ಪಾಟೀಲ್ ಮುನೇನಕೊಪ್ಪಕೋಟಾ ಶ್ರೀನಿವಾಸ ಪೂಜಾರಿಪ್ರಭು ಚೌವ್ಹಾಣ್ಸೋಮಣ್ಣಅಂಗಾರಸಿಸಿ ಪಾಟೀಲ್ಆನಂದ ಸಿಂಗ್ಬಿಸಿ ನಾಗೇಶ್

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ, Read More »

ಒಂದೇ ವರ್ಷದಲ್ಲಿ 20 ಮಕ್ಕಳನ್ನು ಪಡೆದ ಮಹಾತಾಯಿ|

ಅಟ್ಲಾಂಟಾ: ಅವಳಿ ಮಕ್ಕಳು, ತ್ರಿವಳಿ ಮಕ್ಕಳು, ನಾಲ್ಕು-ಐದು ಮಕ್ಕಳು ಒಟ್ಟಿಗೆ ಹುಟ್ಟುವುದನ್ನು ಕೇಳಿರುತ್ತೀರಿ. ಆದರೆ ಈ ದಂಪತಿ ಕಥೆಯೇ ಬೇರೆ. ಜಾರ್ಜಿಯಾದ ದಂಪತಿ ಒಂದೇ ವರ್ಷದಲ್ಲಿ ಬರೋಬ್ಬರಿ 20 ಮಕ್ಕಳಿಗೆ ತಂದೆ ತಾಯಿಯಾಗಿದ್ದಾರೆ. ಅದು ಹೇಗೆ ಗೊತ್ತಾ?… ಜಾರ್ಜಿಯಾದಲ್ಲಿ ನೆಲೆಸಿರುವ ಕ್ರಿಸ್ಟಿನಾ ಒಜ್ತುರ್ಕ್ ಮತ್ತು ಗಾಲಿಪ್​ಗೆ 20 ಪ್ಲಸ್​ ಒಂದು ಒಟ್ಟು 21 ಮಕ್ಕಳು. ಗಾಲಿಪ್​ ವಯಸ್ಸು 53 ವರ್ಷವಾದರೆ ಕ್ರಿಸ್ಟಿನಾ ಇನ್ನೂ 23 ವರ್ಷದವಳು. ಈ ದಂಪತಿಗೆ ಆರು ವರ್ಷದ ವಿಕ್ಟೋರಿಯಾ ಹೆಸರಿನ ಮಗಳಿದ್ದಾಳೆ. ಆದರೆ

ಒಂದೇ ವರ್ಷದಲ್ಲಿ 20 ಮಕ್ಕಳನ್ನು ಪಡೆದ ಮಹಾತಾಯಿ| Read More »

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಸ್ಥಳಗಳನ್ನು ವೀಕ್ಷಿಸಲು ಬಂದ ವಿರೋಧಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ಭೇಟಿ ನೀಡಿ ಮುಂಜಾನೆ ಕಡಲ ಕಿನಾರೆಯಲ್ಲಿ ವಾಕಿಂಗ್ ಹೋಗಿದ್ದರೆ. ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ಬಂದ ಸಿದ್ದರಾಮಯ್ಯನವರು ಕಾರವಾರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಇಂದು ಮುಂಜಾನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ವಾಕ್ ಮಾಡಿದರು. ಇನ್ನೂ ಇಂದು ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಯಲ್ಲಾಪುರ ತಾಲೂಕಿನ ನೆರೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಕಾರವಾರ ತಾಲೂಕಿನ

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್ Read More »

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ

ಬೆಂಗಳೂರು : ಕೇರಳದಲ್ಲಿ ಕೊರೊನಾ ಆವಳಿ ಹೆಚ್ಚಾಗಿದ್ದು, ಮೂರನೇ ಅಲೆ ಕಾಣಿಸಿಕೊಂಡಿದ್ಯಾ ಅನ್ನೋ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗ ತೊಡಗಿದೆ. ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದೆ. ಮೈಕ್ರೋಕಂಟೈನ್ ಮೆಂಟ್, ನಿಗದಿತ ಗುಂಪುಗಳಿಗೆ ವ್ಯಾಕ್ಸಿನೇಷನ್ ಹೆಚ್ಚಿಸುವ, ಗಡಿ ಭಾಗಗಳಲ್ಲಿಯೂ ಹೆಚ್ಚಿನ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ Read More »