ಹೆಡ್ಲೈಟ್ ಡಿಮ್ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ
ಚಿಕ್ಕಮಗಳೂರು: ಬೈಕಿನ ಹೆಡ್ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸೇರಿ ನಾಲ್ವರ ತಂಡ ಬಜರಂಗದಳದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ. ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಹಾಗೂ ನಿತಿನ್ ಎಂಬ ಯುವಕರು ಕೊಪ್ಪ ತಾಲೂಕಿನ ಗುಣವಂತೆ ಸಮೀಪ ವಾಷಿಂಗ್ ಮೆಷಿನ್ ರಿಪೇರಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮಕ್ಕಿಮನೆ ಮಾರ್ಗವಾಗಿ ವಾಪಸ್ ಬರುತ್ತಿದ್ದಾಗÀ ಕೊಪ್ಪ ಪಟ್ಟಣದಲ್ಲಿ ಈ ಘಟನೆ […]
ಹೆಡ್ಲೈಟ್ ಡಿಮ್ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ Read More »