Uncategorized

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ

ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣು‌ಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ‌ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ […]

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ

ದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.ಕಳೆದ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ Read More »

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು

ಬೆಂಗಳೂರು, ಜು.8- ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು , ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಹೆದ್ದಾರಿ ಮತ್ತು ರಸ್ತೆ

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು Read More »

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ ಕರಂದ್ಲಾಜೆ.!

ಉಡುಪಿ: ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿದ್ದ ಈ ಹಿಂದಿನ ಎಲ್ಲಾ ಟ್ವೀಟ್ ಗಳನ್ನು ಅಳಿಸಿ ಹಾಕಿದ್ದಾರೆ. ನಿನ್ನೆಯಷ್ಟೆ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿದ್ದ ಹಿಂದಿನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆ. ಆದರೆ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದ ಟ್ವೀಟ್ ಹೊರತುಪಡಿಸಿ ಉಳಿದ ಅವರ ಎಲ್ಲ ಸಂದೇಶಗಳನ್ನು ಡಿಲೀಟ್

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ ಕರಂದ್ಲಾಜೆ.! Read More »

ಜಾಲತಾಣಗಗಳಲ್ಲಿ ವೈರಲ್ ಆಗುತ್ತಿದೆ ಕೈಕಟ್ಟಿ ನಿಂತ ಹೆಚ್‌ಡಿಕೆ ಫೋಟೋ!! ಇದರ ಹಿಂದಿನ ರಹಸ್ಯವೇನು??

ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ರ ನಡುವೆ ವಿವಾದಗಳು ಕೆಲ ದಿನಗಳಿಂದ ನಡೆವುತ್ತಿದೆ. ವಿವಾದ ಹೆಚುತ್ತಿದ್ದಂತೆ ಸುಮಲತಾ ಅವರ ಅಭಿಮಾನಿಗಳು ಸುಮಲತಾ ಮತ್ತು ಅಂಬರೀಶ್ ಬೆಂಬಲಿಗರು ಪೇಜ್ ಗಳಲ್ಲಿ ಹೆಚ್‌ಡಿಕೆ ಅಂಬರೀಶ್ ಮುಂದೆ ಕೈಕಟ್ಟಿ ನಿಂತ ಪೋಟೋವನ್ನು ವಿವಿಧ ಬರಹಗಳ ಮುಖಾಂತರ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು

ಜಾಲತಾಣಗಗಳಲ್ಲಿ ವೈರಲ್ ಆಗುತ್ತಿದೆ ಕೈಕಟ್ಟಿ ನಿಂತ ಹೆಚ್‌ಡಿಕೆ ಫೋಟೋ!! ಇದರ ಹಿಂದಿನ ರಹಸ್ಯವೇನು?? Read More »

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ‌ ಮುಟ್ಟುಗೋಲು

ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ‌ ಸಚಿವ ರೋಷನ್ ಬೇಗ್ ಆಸ್ತಿಯನ್ನು ಸರ್ಕಾರ ಬುಧವಾರ ಜಪ್ತಿ‌ ಮಾಡಿದೆ. ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ರ ಬ್ಯಾಂಕ್ ಖಾತೆ ಹಾಗೂ‌ ಸ್ಥಿರಾಸ್ತಿಯನ್ನ ಜಪ್ತಿ‌ ಮಾಡಲಾಗಿದ್ದು, ಎಷ್ಟು ಮೊತ್ತದ ಆಸ್ತಿ ಜಪ್ತಿಯಾಗಿದೆ ಎಂಬುದು ತಿಳಿದುಬಂದಿಲ್ಲ. ಐಎನ್ಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ‌ಆರೋಪಿ ಮನ್ಸೂರ್ ಅಲಿಖಾನ್ ನಿಂದ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಅನ್ನೋದು‌ ಸಾಬೀತಾದ ಬಳಿಕ ಕೋರ್ಟ್ ಆಸ್ತಿ ಜಪ್ತಿಗೆ ಆದೇಶಿಸಿತ್ತು. ಅದರಂತೆ ಇದೀಗ

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ‌ ಮುಟ್ಟುಗೋಲು Read More »

ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗ್ತಾರಾ‌ ಡಿ.ವಿ.ಎಸ್?ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ರಾಜ್ಯ ರಾಜಕೀಯ.

ಬೆಂಗಳೂರು. ಕೇಂದ್ರ ಸಚಿವ ಸಂಪುಟಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ ನೀಡಿರುವ‌ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಬೆಳವಣಿಗೆಗಳು ಗರಿಗೆದರಿವೆ. ಕೇಂದ್ರ. ಮಂತ್ರಿಯಾಗಿದ್ದ ಸದಾನಂದ ಗೌಡರು ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ ಯಡಿಯೂರಪ್ಪರವರನ್ನು ಕೆಳಗಿಳಿಸುವ ಕುರಿತಂತೆ ಹಲವು ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿದ್ದು, ಈ ಬೆಳವಣಿಗೆಗಳನ್ನು ಬಿಜೆಪಿ ದೆಹಲಿ ಹೈಕಮಾಂಡ್ ಕೂಲಂಕುಷವಾಗಿ ಪರಿಶೀಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ನಾಯಕರು ಹಲವು ಬಾರಿ‌ ಬೆಂಗಳೂರಿಗೂ, ರಾಜ್ಯನಾಯಕರು ದೆಹಲಿಗೂ‌ ಪರೇಡ್ ನಡೆಸಿರುವುದು ಗೊತ್ತೇ

ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗ್ತಾರಾ‌ ಡಿ.ವಿ.ಎಸ್?ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ರಾಜ್ಯ ರಾಜಕೀಯ. Read More »

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡರು ಸೇರಿದಂತೆ ನಾಲ್ಕು ಸಚಿವರು ರಾಜೀನಾಮೆ; ಕರ್ನಾಟಕದಿಂದ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆ; ಇಂದು ನೂತನ ಸಚಿವರ ಪ್ರಮಾಣ ವಚನ

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್ ನಿಶಾಂಕ್ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಕೈಬಿಡಲು ಯೋಚಿಸಲಾಗಿದೆ ಎಂಬ ಸುದ್ದಿ ಈ ಹಿಂದೆಯೇ ಹೊರಬಿದ್ದಿತ್ತು. ಅದಕ್ಕೆ ಪೂರಕವಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇವೇಳೆ, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡರು ಸೇರಿದಂತೆ ನಾಲ್ಕು ಸಚಿವರು ರಾಜೀನಾಮೆ; ಕರ್ನಾಟಕದಿಂದ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆ; ಇಂದು ನೂತನ ಸಚಿವರ ಪ್ರಮಾಣ ವಚನ Read More »

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ?

ಮಂಗಳೂರು : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮೋದಿ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ. ಮೂಲತ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕರಂದ್ಲಾಜೆ ದಿ. ಮೋನಪ್ಪ ಗೌಡ ಹಾಗೂ ಪೂವಕ್ಕ ದಂಪತಿಯ ಪುತ್ರಿಯಾದ ಕರಂದ್ಲಾಜೆ ಮೊದಲ ಭಾರಿಗೆ ಎಂಎಲ್‌ಸಿಯಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇದೀಗ ರಾಜಕೀಯದಲ್ಲಿ ಹೋರಾಟದ ಮೂಲಕ ಹಂತ ಹಂತವಾಗಿ ಮೇಲೇರಿದರು. ಯಶವಂತಪುರದ ಶಾಸಕಿಯಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಮೊದಲ ಬಾರಿ ಸಚಿವೆಯಾದರು. ಗ್ರಾಮೀಣಾಭಿವೃದ್ಧಿ, ಇಂಧನ ಸಚಿವೆಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ರಾಜಕೀಯ ಅಸ್ಥಿರತೆ ಎದುರಾದಾಗ ಯಡಿಯೂರಪ್ಪರ

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ? Read More »

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ

ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್‌ 11, 1922 ರಲ್ಲಿ ಜನಿಸಿದ್ದ ಮಹಮ್ಮದ್‌ ಯೂಸೂಫ್‌ ಖಾನ್‌ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್‌ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್‌ ಕುಮಾರ್‌ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು. ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್‌ ಕುಮಾರ್‌ ಇಂದು ಬಾರದ ಲೋಕಕ್ಕೆ

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ Read More »