ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು ಲಕ್ ಅಲ್ಲ, ಪರಿಶ್ರಮದ ಪ್ರತಿಫಲ
ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣುಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ […]
ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »