ಪ್ರಧಾನಿಯ ಚಾರಿತ್ರ್ಯವಧೆ ಮಾಡುವ ಮುನ್ನ ಎಚ್ಚರ | ಆಧಾರರಹಿತ ಸುದ್ದಿ ಬಿತ್ತರಿಸದಂತೆ TV 5 ಮಾಧ್ಯಮಕ್ಕೆ ಕೋರ್ಟ್ ಆದೇಶ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಥವಾ ಅವರು ಪ್ರತಿನಿಧಿಸುತ್ತಿರುವ ಪಕ್ಷದ ವಿರುದ್ಧ ಆಧಾರರಹಿತವಾಗಿ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು tv5 ಮಾದ್ಯಮಕ್ಕೆ ನ್ಯಾಯಾಲಯ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಧ್ಯಮವು ‘ಆರ್ ವಿ ಸ್ಟುಪ್ಪಿಡ್’ ಎಂಬ ಕಾರ್ಯಕ್ರಮದ ಮೂಲಕ ಸುಳ್ಳು ಸುದ್ದಿ ಬಿತ್ತರಿಸುತ್ತಿದೆ. ಈ ಆರೋಪಗಳಿಗೆ ಮಾಧ್ಯಮದ ಬಳಿ ಯಾವುದೇ ಸಾಕ್ಷ್ಯಧಾರವಿಲ್ಲ. ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಸದಸ್ಯರಾದ ಆರ್ ಹರೀಶ್ ಕುಮಾರ್ ಎಂಬವರು ಮೊಕದ್ದಮೆ ಹೂಡಿದ್ದರು. ಟಿವಿ 5 ಕನ್ನಡ ಸುದ್ದಿ […]










