Uncategorized

ಹವಾಮಾನ ವರದಿ|ಮೇ.7 ರಿಂದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಯ ಹಲವು ಕಡೆ ಭಾನುವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಮಳೆ ಜೊತೆಗೆ ಬಿಸಿ ಗಾಳಿಯೂ ಇರಲಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಹಾವೇರಿ, ಚಿತ್ರದುರ್ಗ, ದಾವಣಗೆರೆ, […]

ಹವಾಮಾನ ವರದಿ|ಮೇ.7 ರಿಂದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆ ಮುನ್ಸೂಚನೆ Read More »

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಉತ್ತಮ ಸಂಬಳ ಕೊಡುವ ಈ ಜಾಬ್ ಗೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ನೌಕರಿಗಾಗಿ ಕಾಯುತ್ತಿದ್ದೀರಾ? ಕೈಯಲ್ಲಿ ಡಿಗ್ರಿ ಇದ್ದರೂ ಲಾಭವಿಲ್ಲ ಎಂಬ ಆತಂಕದಲ್ಲಿ ಇದ್ದೀರಾ? ನಿಮಗಾಗಿ ಹುದ್ದೆ ಇಲ್ಲಿದೆ ನೋಡಿ. ಬೋಧನೆಯ ಕಲ್ಪನೆಯೊಂದಿಗೆ ಈ ಕೆಲವು ದಾಖಲೆಗಳನ್ನು ಹೊಂದಿದ್ದರೆ ಸಾಕು. ನೀವು ಉತ್ತಮ ಮಾಸಿಕ ಸಂಬಳದ ಕೆಲಸವನ್ನು ಹೊಂದಿರುತ್ತೀರಿ. ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಕ್ಷೇತ್ರದ ಲಿಂಗಾಪುರ ಆದರ್ಶ ಶಾಲೆಯಲ್ಲಿ ರಸಾಯನಶಾಸ್ತ್ರ ವಿಷಯದ ಪಿಜಿಟಿ ಹುದ್ದೆಗೆ ಶಾಲೆಯ ಮುಖ್ಯ ಶಿಕ್ಷಕಿ ಸಾರಾ ತಸ್ನೀಮ್ ಅವರು ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ಆದರ್ಶ ವಿದ್ಯಾಲಯಗಳಿರುವ ಏಕೈಕ ಹುದ್ದೆಗಾಗಿ ಉದ್ಯೋಗಾವಕಾಶಗಳ ನಿರೀಕ್ಷೆಯಲ್ಲಿರುವ ನಿರುದ್ಯೋಗಿ

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಉತ್ತಮ ಸಂಬಳ ಕೊಡುವ ಈ ಜಾಬ್ ಗೆ ಅರ್ಜಿ ಸಲ್ಲಿಸಿ Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಲೀಡರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಆಸಕ್ತರು ಆನ್​ಲೈನ್​/ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಮೇ 8, 2024 ಅರ್ಜಿ ಹಾಕಲು ಕೊನೆಯ ದಿನ ಎಂದು

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ Read More »

ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ

ಸಮಗ್ರ ನ್ಯೂಸ್‌ : ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ‌ ಆಗಿದೆ. ಬರ ಪರಿಹಾರ ಮತ್ತು ನೀರಾವರಿ ಯೋಜನೆಗಳಿಗೆ ಅನುದಾನ ನೀಡದ ಮೋದಿ ಸರ್ಕಾರ ಕರ್ನಾಟಕದ‌ ಜನರ‌ ವಿರುದ್ಧ ದ್ವೇಷ‌ ಸಾಧಿಸುತ್ತಿದೆ. ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಖಾಲಿ ಚೊಂಬು ಪ್ರದರ್ಶನ ಮಾಡಿ

ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಈ ವಿಚಾರಣೆಯನ್ನು ತನಿಖೆ ನಡೆಸಿದ್ದಾಗ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಕೊಲೆ ಹಿಂದಿನ ಸಂಚು ರಿವೀಲ್ ಆಗಿದೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆಯೇ ಕೊಲೆಗೆ ಸುಪಾರಿ ನೀಡಿರುವುದು ತಿಳಿದುಬಂದಿತ್ತು. ಅಲ್ಲದೇ ಮಹಾರಾಷ್ಟ್ರ

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ Read More »

ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ

ಸಮಗ್ರ ನ್ಯೂಸ್‌ : ಬಿಜೆಪಿ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ, ದೊಂಬಿ ಮಾಡುತ್ತಾರೆ. ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಬ್ಬರನ್ನೊಬ್ಬರು ಬಡಿದಾಡಿಕೊಳ್ಳುವಂತೆ ಮಾಡುತ್ತಾರೆ ಎಂದು ಕಿಡಿಕಾರಿದರು.

ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ Read More »

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ

ಸಮಗ್ರ ನ್ಯೂಸ್: ಸ್ಥಾಪನೆ ಮಾಡಿ ಎರಡು ವರ್ಷ ಕಳೆದರೂ ವಿದ್ಯುತ್ ಸಂಪರ್ಕ ಕಲ್ಪಿಸದೇ ಟ್ರಾನ್ಸ್ ಫಾರ್ಮರ್ ಒಂದಕ್ಕೆ ಗ್ರಹಣ ಹಿಡಿದ ಘಟನೆ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಂಡುಬರುತ್ತಿದೆ. ಐವರ್ನಾಡು ಗ್ರಾಮದ ಬದಂತಡ್ಕ ಕೊಯಿಲ ಎಂಬಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಕಳೆದ ಒಂದು ವರ್ಷಗಳ ಹಿಂದೆ ಟಿಸಿ ಅಳವಡಿಸಲಾಗಿತ್ತು.‌ ಆರಂಭದಲ್ಲಿ ಚುರುಕಿನಿಂದ‌ ಕೆಲಸ ಪ್ರಾರಂಭಿಸಿ ಟಿಸಿ ಸ್ಥಾಪನೆ ಮಾಡಲಾಗಿದೆ. ಅದಾದ‌ ಬಳಿಕ ಸಂಪರ್ಕ ಇದುವರೆಗೆ ಲಭಿಸಿಲ್ಲ. ಈ ಕುರಿತಂತೆ ಗ್ರಾಮಸ್ಥರು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ. ಇನ್ನು

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ Read More »

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಗೆ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಹಣೆಗೆ ಗಾಯಗಳಾಗಿದ್ದು, ಎಡ ಹುಬ್ಬಿನ ಬಳಿ ಗಾಯವಾಗಿದೆ. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರು ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಮೇಲಿನ ದಾಳಿಗೆ ತೆಲುಗು ದೇಶಂ ಮತ್ತು ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಾರಣ ಎಂದು ವೈಎಸ್ಆರ್​​ಸಿಪಿ ಪಕ್ಷ ಆರೋಪಿಸಿದೆ. ವಿಜಯವಾಡದ ಸಿಂಗ್ ನಗರದ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »