ನಮ್ಮವರು ನಮ್ಮ ಗಲ್ಲಿಗಳಲ್ಲಿ ಮಾತ್ರ ಸಿಂಹ – ಸಿದ್ದು ವ್ಯಂಗ್ಯ
ಬೆಂಗಳೂರು; ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಧೈರ್ಯವಿಲ್ಲ. ಯಡಿಯೂರಪ್ಪ ಹಮಾರಾ ಕುತ್ತಾ, ಹಮಾರಾ ಗಲ್ಲಿ ಮೇ ಶೇರ್ ( ನಮ್ಮ ನಾಯಿ, ನಮ್ಮ ಬೀದಿಲಿ ಸಿಂಹ) ನಂತೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಶ್ರೀನಗರದಲ್ಲಿಂದು ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, 15ನೇ ಹಣಕಾಸು ಆಯೋಗವೇ ಕರ್ನಾಟಕಕ್ಕೆ 5495 ಕೋಟಿ ರೂ. ವಿಶೇಷ ಅನುದಾನಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಈ ಅನುದಾನವನ್ನು ರಾಜ್ಯಕ್ಕೆ […]
ನಮ್ಮವರು ನಮ್ಮ ಗಲ್ಲಿಗಳಲ್ಲಿ ಮಾತ್ರ ಸಿಂಹ – ಸಿದ್ದು ವ್ಯಂಗ್ಯ Read More »









