Uncategorized

ದೇಶದಲ್ಲೇ ಪ್ರಥಮ ಪ್ರಯೋಗ, ಇನ್ಮುಂದೆ ಬ್ಯಾಗ್ ನಲ್ಲಿ ಸಿಗಲಿದೆ ಮರಳು- ಸಚಿವ ನಿರಾಣಿ

ಬೆಂಗಳೂರು, ಜೂ. 30: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ. ಬ್ಯಾಗ್ ಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆಯು ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ. ಬುಧವಾರ ವಿಕಾಸಸೌಧದಲ್ಲಿ […]

ದೇಶದಲ್ಲೇ ಪ್ರಥಮ ಪ್ರಯೋಗ, ಇನ್ಮುಂದೆ ಬ್ಯಾಗ್ ನಲ್ಲಿ ಸಿಗಲಿದೆ ಮರಳು- ಸಚಿವ ನಿರಾಣಿ Read More »

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ.

ವಿಜಯವಾಡ: ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅತ್ತೆ-ಸೊಸೆ ಜಗಳ ವಿಕೋಪಕ್ಕೆ ತಿರುಗಿದ್ದು, ಕುದಿಯುವ ಎಣ್ಣೆಯನ್ನು ಅತ್ತೆಯ ಮೇಲೆ ಸೊಸೆ ಎರಚಿರುವ ಘಟನೆ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅತ್ತೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸರ್ಕಾರದಿಂದ ಬಂದ ಹಣದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಜಗನ್​​ ಚೆಯುತಾ ಯೋಜನೆಯಡಿ ಹಣ ಬಂದಿತ್ತು. ಹಣ ಹಂಚಿಕೆ ವಿಚಾರದಲ್ಲಿ ಅತ್ತೆ-ಸೊಸೆ ಮಧ್ಯೆ ವಾಗ್ವಾನ ನಡೆದಿದೆ. ಅತ್ತೆಯ ಮಾತುಗಳಿಂದ ಕುಪಿತಗೊಂಡ ಸೊಸೆ ಈ ಕೃತ್ಯವೆಸಗಿದ್ದಾಳೆ. ಗುಡಿವಾಡದ ನಿವಾಸಿಗಳಾದ ಅತ್ತೆ ಲಕ್ಷ್ಮಿ(55) ಹಾಗೂ

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ. Read More »

ಸತ್ತ ವ್ಯಕ್ತಿ 20 ನಿಮಿಷಗಳ ಬಳಿಕ ಮತ್ತೆ ಹುಟ್ಟಿದ | ಆ 20 ನಿಮಿಷಗಳಲ್ಲಿ ಆಗಿದ್ದೇನು..?

ಸತ್ತ ನಂತರ ನಾವು ಎಲ್ಲಿಗೆ ಹೋಗುತ್ತೇವೆ..? ಸ್ವರ್ಗ ನರಕ ಎಂಬುದು ಇದೆಯಾ..? ದೇಹ ಬಿಟ್ಟ ಮೇಲೂ ಆತ್ಮ ಕ್ಕೆ ಸುತ್ತ – ಮುತ್ತ ನಡೆಯುವ ಘಟನೆಗಳು ಗೋಚರಿಸುತ್ತವೆಯೇ..? ದೇಹವನ್ನು ಆಗಲಿದೆ ಮೇಲೆ ಆತ್ಮ ನಾವಿದ್ದಲ್ಲೇ ಇರುತ್ತದೆಯ…? ಎರಡನೇ ಜನ್ಮ ಇದೆಯೇ….? ಮರಣದ ನಂತರದ ಪ್ರಯಾಣವನ್ನು ಕರ್ಮದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆಯೇ…? ಇಂತಹ ಎಲ್ಲಾ ಪ್ರಶ್ನೆಗಳು ನಮ್ಮನಿಮ್ಮೆಲ್ಲರ ಮನಸ್ಸಿನಲ್ಲಿ ಆಗಾಗ ಉದ್ಭವಿಸುತ್ತಿರುತ್ತವೆ. ಆದರೆ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದಂತಾಗಿದೆ. ಇಲ್ಲೊಬ್ಬ ವ್ಯಕ್ತಿ ಸತ್ತು ಸ್ವಲ್ಪ ಸಮಯದಲ್ಲಿ ಮತ್ತೆ

ಸತ್ತ ವ್ಯಕ್ತಿ 20 ನಿಮಿಷಗಳ ಬಳಿಕ ಮತ್ತೆ ಹುಟ್ಟಿದ | ಆ 20 ನಿಮಿಷಗಳಲ್ಲಿ ಆಗಿದ್ದೇನು..? Read More »

ಲಡಾಕ್’ನಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ

ಜಮ್ಮು ಕಾಶ್ಮೀರ: ಲಡಾಖ್ ನ ಲೇಹ್ ನಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯಾವುದೇ ಸಾವು-ನೋವು, ಹಾನಿಯ ಬಗ್ಗೆ ವರದಿಯಾಗಿಲ್ಲ. ಲೇಹ್ ಪ್ರದೇಶದ ನಿವಾಸಿಗಳಿಗೆ ಬೆಳಗಿನ ಜಾವಾ ಭೂಮಿ ನಡುಗಿದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್ ಸಿಎಸ್) ಹೇಳಿದೆ. ಎನ್ಸಿಎಸ್ ಪ್ರಕಾರ ಬೆಳಿಗ್ಗೆ 6:10 ರ ಸುಮಾರಿಗೆ ಕಂಪನದ ಅನುಭವವಾಗಿದೆ. ಲಡಾಖ್ ನ ಲೇಹ್ ನಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು

ಲಡಾಕ್’ನಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ Read More »

ರಾಜ್ಯಕ್ಕೆ ಶೀಘ್ರದಲ್ಲೇ ಹೊಸ‌ ಮುಖ್ಯಮಂತ್ರಿ ಸಾಧ್ಯತೆ, ನಾಯಕತ್ವ ಬದಲಾವಣೆ ಕಸರತ್ತು ನಡೆಸುತ್ತಿರುವ ಬಿಜೆಪಿ ಹೈಕಮಾಂಡ್!?

ಬೆಂಗಳೂರು : ನಾಯಕತ್ವದ ಬದಲಾಣೆಗಾಗಿ ಶುರುವಾಗಿದ್ದ ರಾಜ್ಯ ಬಿಜೆಪಿಯೊಗಿನ ಭಿನ್ನಮತದ ಬೆಂಕಿ ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಭೇಟಿಯ ಬೆನ್ನಲೇ ಎಲ್ಲವೂ ತಣ್ಣಗಾದಂತೆ ಕಂಡರೂ, ಮತ್ತೆ ರಾಜ್ಯ ಬಿಜೆಪಿಯಲ್ಲಿ ಈಗ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ನಾಯಕತ್ವದ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿರುವುದು ಸಚಿವ ಹಾಗೂ ರಾಜ್ಯ ಬಿಜೆಪಿ ಭಿನ್ನರ ಬಣದ ಮುಖಂಡ ಸಿ.ಪಿ.ಯೋಗೇಶ್ವರ್‌ ಅವರ ಹೇಳಿಕೆಗಳ ಮೂಲಕ ತೋರಿಸಿದೆ.ಮೂಲಗಳ ಪ್ರಕಾರ ಅತೀ ಶೀಘ್ರದಲ್ಲೇ ರಾಜ್ಯ ಬಿಜೆಪಿ

ರಾಜ್ಯಕ್ಕೆ ಶೀಘ್ರದಲ್ಲೇ ಹೊಸ‌ ಮುಖ್ಯಮಂತ್ರಿ ಸಾಧ್ಯತೆ, ನಾಯಕತ್ವ ಬದಲಾವಣೆ ಕಸರತ್ತು ನಡೆಸುತ್ತಿರುವ ಬಿಜೆಪಿ ಹೈಕಮಾಂಡ್!? Read More »

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕ್ಲಬ್ ಹೌಸ್ ಬಗ್ಗೆಯೇ ಮಾತು ಹೆಚ್ಚುತ್ತಿದೆ. ಈ ಕ್ಲಬ್‌ನಲ್ಲಿ ಇವತ್ತು ಈ ನಟಿ, ನಿರ್ದೇಶಕ ಬಂದಿದ್ದರು. ಬಹಳ ಚೆನ್ನಾಗಿ ಮಾತನಾಡಿದರು ಎಂಬ ಮಾತುಗಳನ್ನು ನೀವು ಕೇಳಿರಬಹುದು. ಹೀಗಾಗಿ ನಾನು ಕ್ಲಬ್ ಹೌಸ್ ಸೇರಬೇಕು, ಮಾತನಾಡಬೇಕು ಎಂದು ಅನಿಸಿದ್ದರೂ ಜಾಯಿನ್ ಆಗುವುದು ಹೇಗೆ? ಜಾಯಿನ್ ಆದ ನಂತರ ಮಾತನಾಡುವುದು ಹೇಗೆ? ಕ್ಲಬ್ ಸೃಷ್ಟಿ ಮಾಡುವುದು ಹೇಗೆ? ಹೀಗೆ ಹಲವು ಪ್ರಶ್ನೆಗಳು ನಿಮ್ಮಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ಇಲ್ಲಿ ಸರಳವಾಗಿ

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ದ್ವಾದಶ ರಾಶಿಗಳ ಜೂ.27 ರಿಂದ ಜುಲೈ.3ರವರೆಗಿನ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷರಾಶಿ:-ಖಾಸಗಿ ಕಂಪನಿ ಕೆಲಸದಲ್ಲಿದ್ದರೆ,ಸ್ವಲ್ಪ ಕೆಲಸದ ಒತ್ತಡ ಇರುತ್ತದೆ ಹಾಗೂ ಸರ್ಕಾರಿ ಕೆಲಸದವರಿಗೆ ಈ ವಾರ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಉತ್ತಮವಾದ ದಿನವಾಗಿದೆ ಹಾಗೂ ಉತ್ತಮ ಲಾಭ ಸಿಗುತ್ತದೆ ಸ್ವಲ್ಪ ಹಣದ ವಿಚಾರದಲ್ಲಿ ನೋಡಿಕೊಂಡು ಖರ್ಚು ಮಾಡಬೇಕು ಹಾಗೂ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಬೇಕು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ | ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ | ಕಿಡಿಕಾರಿದ ಭೋಜೇಗೌಡರಿಗೆ ಪ್ರತಿಕ್ರಿಯೆಸಿದ ಎಸ್. ಅಂಗಾರ

ಚಿಕ್ಕಮಗಳೂರು: ತನ್ನ ವಿರುದ್ಧ ಕಿಡಿಕಾರಿದ ಭೋಜೆಗೌಡರಿಗೆ, ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ. ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಪ್ರತಿಕ್ರಿಯೆ ನೀಡಿದರು. ತಮ್ಮ ಮೇಲಿನ ಆರೋಪಕ್ಕೆ ತಾಲೂಕಿನ ಸಖರಾಯಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಪಕ್ಷದ, ಯಾವುದೇ ಜನಪ್ರತಿನಿಧಿಯನ್ನು ಕಡೆಗಣಿಸಿಲ್ಲ. ಯಾವುದೇ ಸಭಾ ಕಾರ್ಯಕ್ರಮ ಮಾಡಿಲ್ಲ. ನನ್ನ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲನೆ ಮಾಡಿದ್ದೇನೆ. ನಾನು ಜಿಲ್ಲಾ ಉಸ್ತುವಾರಿ ಸಚಿವನಾದ ಮೇಲೆ

ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ | ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ | ಕಿಡಿಕಾರಿದ ಭೋಜೇಗೌಡರಿಗೆ ಪ್ರತಿಕ್ರಿಯೆಸಿದ ಎಸ್. ಅಂಗಾರ Read More »

ಸಚಿವರಾಗಿದ್ರೂ ಅಂಗಾರರಿಗೆ ಪ್ರೋಟೋಕಾಲ್ ಗೊತ್ತಿಲ್ವೇ…? | ಕಿಡಿಕಾರಿದ ಎಂಎಲ್ ಸಿ ಭೋಜೇಗೌಡ

ಚಿಕ್ಕಮಗಳೂರು: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ, ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಸಭೆಗಳಿಗೆ ಕರೆಯದೆ ಪ್ರೊಟೊಕಾಲ್ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ , ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರಸಂಗ ನಡೆದಿದೆ. ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡಿದೆ. ಯಾವುದೇ ಸಭೆ -ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು. ‘ಹಲವು ಬಾರಿ ಶಾಸಕರಾಗಿ, ಈಗ ಸಚಿವರಾಗಿದ್ರೂ ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ ಏನೆಂದು ಗೊತ್ತಿಲ್ವೇ?

ಸಚಿವರಾಗಿದ್ರೂ ಅಂಗಾರರಿಗೆ ಪ್ರೋಟೋಕಾಲ್ ಗೊತ್ತಿಲ್ವೇ…? | ಕಿಡಿಕಾರಿದ ಎಂಎಲ್ ಸಿ ಭೋಜೇಗೌಡ Read More »

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲು

ಆಂಧ್ರ ಪ್ರದೇಶ: ಇಲ್ಲಿನ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ (ಸುಮೋಟೋ) 11 ಪ್ರಕರಣಗಳನ್ನು ದಾಖಲಿಸಿದೆ. ಜಗನ್ ಮೋಹನ್ ರೆಡ್ಡಿಯವರು 2016 ರಲ್ಲಿ ವಿರೋಧ ಪಕ್ಷದಲ್ಲಿದ್ದಾಗ ಅಂದಿನ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು. ಜೊತೆಗೆ ನ್ಯಾಯಾಲಯದ ಬಗ್ಗೆಯೂ ಹಲವು ಟೀಕೆಗಳನ್ನು ಮಾಡಿದ್ದರು. ಇವುಗಳ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಗನ್ ಮೋಹನ್ ರೆಡ್ಡಿ ಹೇಳಿಕೆಗಳನ್ನು ಆಧರಿಸಿ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು

ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲು Read More »