Uncategorized

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ…

ಬೆಂಗಳೂರು: ಸದಾ ಬಿಗಿದ ಮೊಗ, ಗಂಟಿಕ್ಕಿದ ಹುಬ್ಬು. ಯಾವಾಗಲೋ ಒಮ್ಮೆ ನಸುನಗು. ಇಷ್ಟು ಹೇಳಿದರೆ ಸಾಕು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖದರ್ಶನವಾಗಿ ಬಿಡುತ್ತದೆ. ಯಡಿಯೂರಪ್ಪ ಏನೇ ಆದ್ರೂ ನಗಲ್ಲ ಅಂತ ಹಲವರು ಅಂದ್ಕೊಂಡಿದಾರೆ. ಆದ್ರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಇವತ್ತೊಂದು ಘಟನೆ ನಡೆಯಿತು.ಎಲ್ಲರ ಭಾವನೆಗಳಿಗೆ ತದ್ವಿರುದ್ಧವಾಗಿ ಮನಸಾರೆ ನಕ್ಕು, ಉಳಿದವರನ್ನು ಸಂತಸದ ಅಲೆಯಲ್ಲಿ ತೇಲಿಸಿದ ಸಿಎಂ ಬಿಎಸ್ ವೈ ಬುಧವಾರ ಕಂಡರು. ಅಷ್ಟಕ್ಕೂ ಇಂಥದ್ದೊಂದು ಅನಿರೀಕ್ಷಿತ ಬೆಳವಣಿಗೆಗೆ ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಆ ಘಟನೆ… ಸಿಎಂ ಗೃಹ […]

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ… Read More »

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ Read More »

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ

ಬೆಂಗಳೂರು: ನಾಯಕತ್ವ ಬದಲಾವಣೆ, ಸಹಿ ಸಂಗ್ರಹಣೆ, ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡಿ ಎಂದು ತಮ್ಮ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಬುದ್ದಿವಾದ ಹೇಳಿದ್ದಾರೆ. ಯಡಿಯೂರಪ್ಪ ಅವರ ಪರವಾಗಿ ಸಹಿ ಸಂಗ್ರಹಿಸಿ ಹೈಕಮಾಂಡ್ ಗೆ ನೀಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದರು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿಯೊಳಗಡೆ ಅಧಿಕಾರ ಕಿತ್ತಾಟದ ಮಧ್ಯೆ ಈ ಹೇಳಿಕೆ ಬಂದಿತ್ತು. ಇದಕ್ಕೆ ಪ್ರತಿಪಕ್ಷಗಳು ಕೂಡ ಭಾರೀ ಟೀಕೆಯನ್ನು ಮಾಡಿದ್ದರು. ಇದರಿಂದ

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ Read More »

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು. ಮೋದಿ ಭಾಷಣದ ಸಾರಾಂಶವೇನು?:ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ Read More »

ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ರಾಜ್ಯದಲ್ಲಿ ಸದ್ಯ ಲಾಕ್ಡೌನ್ ಇದ್ದು ಹಂತಹಂತವಾಗಿ ಅನ್ಲಾಕ್ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ. ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಒಂದೇ ಬಾರಿಗೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುತ್ತಿಲ್ಲ. ಸೋಂಕು ದೃಢೀಕರಣ ಪ್ರಮಾಣ ಮತ್ತು ಆಮ್ಲಜನಕ, ಹಾಸಿಗೆಗಳ ಲಭ್ಯತೆ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳಲ್ಲಿ ವಿಂಗಡಿಸಿ ಲಾಕ್‌ಡೌನ್ ತೆರವು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.ಯಾವ ರೀತಿಯ ನಿರ್ಬಂಧಗಳ ಅಗತ್ಯವಿದೆಯೆಂದು ಸ್ಥಳಿಯಾಡಳಿತ ನಿರ್ಧರಿಸಲಿದೆ. ಲಾಕ್ಡೌನ್

ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ Read More »

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು

ಕೊಲಂಬೊ:ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 2,45,000 ಜನರು ಹಾನಿಗೊಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲ್ಲಲ್ಪಟ್ಟ 14 ಜನರಲ್ಲಿ, ಐದು ಸಾವುಗಳು ರಾಜಧಾನಿ ಕೊಲಂಬೊದಿಂದ 88 ಕಿಲೋಮೀಟರ್ ದೂರದಲ್ಲಿರುವ ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಡಿಎಂಸಿ ಅಂಕಿಅಂಶಗಳ ಪ್ರಕಾರ, 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು Read More »

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ?

ವಿವಾಹವೆಂಬುದು ಎರಡು ಹೃದಯಗಳ ಬೆಸುಗೆ. ಅದರಲ್ಲು ವಿವಾಹದ ಬಳಿಕದ ಮೊದಲ ರಾತ್ರಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಪ್ರಾಶಸ್ತ್ಯವಿದೆ. ಶೋಭನವನ್ನು ವಧು ವರನ ಜೀವನಕ್ಕೆ ಒಯ್ಯುವ ಅದೃಷ್ಟದ ಸಂಕೇತವೆಂದು ನಂಬಲಾಗಿದೆ. ಅದರಲ್ಲೂ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿರುವ ಹಾಲಿನ ಲೋಟಕ್ಕೆ ಅದರದ್ದೇ ಆದ ಮಹತ್ವವಿದೆ.ಪ್ರಾಚೀನ ಭಾರತೀಯರು ಕೃಷಿಕರಾಗಿದ್ದರಿಂದ, ಜಾನುವಾರು ಸಾಕಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಮತ್ತು ಗೋವಿನ ಸಗಣಿಯಿಂದ ತುಪ್ಪದವರೆಗೆ ಪ್ರತಿದಿನ ಬಳಸಲಾಗುತ್ತದೆ. ಆರ್ಥಿಕವಾಗಿ ಸ್ಥಿರವಾದ ರೈತರು ಹೆಚ್ಚು ಜಾನುವಾರುಗಳನ್ನು ಹೊಂದಿದ್ದರು. ಅದಕ್ಕಾಗಿ ಹೈನುಗಾರಿಕೆ ಕೂಡಾ ಭಾರತೀಯರ ಸಂಸ್ಕೃತಿಯೊಳಗೆ

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ? Read More »

ಈ ವಾರ ನಿಮ್ಮ ರಾಶಿ ಭವಿಷ್ಯ

ಮೇಷರಾಶಿಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ: 9ಅದೃಷ್ಟದ ಬಣ್ಣ: ಕೆಂಪು ಬಣ್ಣ ವೃಷಭರಾಶಿಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕುಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಅದೃಷ್ಟ ಸಂಖ್ಯೆ: 5ಅದೃಷ್ಟದ ಬಣ್ಣ: ಬಿಳಿಬಣ್ಣ ಮಿಥುನರಾಶಿಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ

ಈ ವಾರ ನಿಮ್ಮ ರಾಶಿ ಭವಿಷ್ಯ Read More »

ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ?

ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರೀಕ್ಷಿತ ಮಟ್ಟದಲ್ಲಿ ಇಳಿಕೆ ಕಂಡುಬರದ ಕಾರಣ ಜೂನ್ 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು, “ಇನ್ನು ಮೂರ್ನಾಲ್ಕು ದಿನ

ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ? Read More »

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ

ಅಹಮದಾಬಾದ್: ಕೊಡಗು ಮೂಲದ ಮಹತ್ವಾಕಾಂಕ್ಷಿ ಪೈಲಟ್ ಆಗುವ ಕನಸು ಹೊಂದಿದ್ದ ಯುವಕ ಅಹಮದಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಯುವಕನನ್ನು ಸೋಮವಾರಪೇಟೆ ತಾಲ್ಲೂಕಿನ ಜಂಬುರು ಗ್ರಾಮದ ಬೋಪಯ್ಯ ಮತ್ತು ಪೊನಮ್ಮ ಅವರ ಮಗ ಶಿಬಿ ಬೋಪಯ್ಯ (23) ಎಂದು ಗುರುತಿಸಲಾಗಿದೆ. ಶಿಬಿ ಯಾವಾಗಲೂ ಪೈಲಟ್ ಆಗಬೇಕೆಂಬ ಕನಸು ಕಂಡಿದ್ದನು ಮತ್ತು ಅಹಮದಾಬಾದ್‌ನ ಏರೋನಾಟಿಕಲ್ ಸೆಂಟರ್‌ನಲ್ಲಿ ತನ್ನ ತರಬೇತಿ ಕೋರ್ಸ್ ಅನ್ನು ಓದುತ್ತಿದ್ದ. ದಿನಂಪ್ರತಿ ತನ್ನ ಹೆತ್ತವರ ಜೊತೆ ಫೋನಿನಲ್ಲಿ ಮಾತಾನಾಡುತ್ತಿದ್ದನು ಮತ್ತು ಗುರುವಾರ ರಾತ್ರಿ ಅವನ ಕಾಲ್ ಬಂದಿರಲಿಲ್ಲ.ಅಲ್ಲದೇ ಅವನಿಗೆ

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ Read More »