ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ
ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ. ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ […]
ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ Read More »