ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ
ಸಮಗ್ರ ನ್ಯೂಸ್ : ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಡಿಎನ್ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ ಆಗಿದೆ. ಬರ ಪರಿಹಾರ ಮತ್ತು ನೀರಾವರಿ ಯೋಜನೆಗಳಿಗೆ ಅನುದಾನ ನೀಡದ ಮೋದಿ ಸರ್ಕಾರ ಕರ್ನಾಟಕದ ಜನರ ವಿರುದ್ಧ ದ್ವೇಷ ಸಾಧಿಸುತ್ತಿದೆ. ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಖಾಲಿ ಚೊಂಬು ಪ್ರದರ್ಶನ ಮಾಡಿ […]
ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ Read More »










