Uncategorized

ಇಸ್ರೋದಿಂದ‌ ಮತ್ತೊಂದು ಐತಿಹಾಸಿಕ ಸಾಧನೆ| ಯಶಸ್ವಿ ಗುರಿ ತಲುಪಿದ ‌ಆದಿತ್ಯ‌ L-1

ಸಮಗ್ರ ನ್ಯೂಸ್: ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಆದಿತ್ಯ ಎಲ್-1 ಯಶಸ್ವಿಯಾಗಿ ಗುರಿ ತಲುಪಿದೆ. ಲ್ಯಾಂಗ್ರೇಜ್ ಪಾಯಿಂಟ್’ನಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆಯ 5 ವರ್ಷಗಳ ಪರಿಶ್ರಮ ಫಲ ನೀಡಿದೆ. ಭಾರತದ ಆದಿತ್ಯ ಉಪಗ್ರಹವನ್ನು ಎಲ್ 1 ಬಿಂದುವಿನ ಹ್ಯಾಲೋ ಕಕ್ಷೆಗೆ ಸೇರಿಸಲಾಗಿದೆ. ಇನ್ನು ಭಾರತದ ಮೊದಲ ಸೌರ ನೌಕೆ ಭೂಮಿಯಿಂದ 15 ಲಕ್ಷ ಕಿ.ಮೀ ಕ್ರಮಿಸಿದೆ. ಈ ಮೂಲಕ 4 ತಿಂಗಳ ಆದಿತ್ಯ ಪ್ರಯಾಣ ಮುಗಿದಿದೆ. 400 ಕೋಟಿ ರೂ.ಗಳ […]

ಇಸ್ರೋದಿಂದ‌ ಮತ್ತೊಂದು ಐತಿಹಾಸಿಕ ಸಾಧನೆ| ಯಶಸ್ವಿ ಗುರಿ ತಲುಪಿದ ‌ಆದಿತ್ಯ‌ L-1 Read More »

ನ್ಯೂ ಇಯರ್​ ಸೆಲೆಬ್ರೇಷನ್​ನಲ್ಲಿ ಮುಳ್ಳುಹಂದಿ ಮಾಂಸ, ಆಮೇಲಾಗಿದ್ದೇ ಅವಾಂತರ!

ಸಮಗ್ರ ನ್ಯೂಸ್: ಅತಿಥಿಗಳಿಗೆ ಮಾಂಸ ನೀಡಲು ಕಾಡುಪ್ರಾಣಿಗಳನ್ನು ಬೇಟೆಯಾಡಿದ ಖಾಸಗಿ ಎಸ್ಟೇಟ್ ನೌಕರರು ಹಾಗೂ ಅತಿಥಿಗಳನ್ನು ಇಡುಕ್ಕಿಯ ಶಾಂತನಪಾರಾದಲ್ಲಿ ಬಂಧಿಸಲಾಗಿದೆ. ಬೇಟೆಗೆ ಬಳಸುತ್ತಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ. ಶಾಂತನಪಾರಾದ ಜಿಎ ತೋಟದಿಂದ ಮುಳ್ಳುಹಂದಿಯನ್ನು ಬೇಟೆಯಾಡಿ ಮಾಂಸ ತಿಂದಿದ್ದಾರೆ. ಬಳಿಕ ವಾಪಸ್ ಬರುವಾಗ ವಾಹನದಲ್ಲಿ ಮುಳ್ಳುಹಂದಿ ತೆಗೆದುಕೊಂಡು ಹೋಗಿದ್ದಾರೆ. ತಲಕೋಡು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ವಾಹನದಿಂದ ಮುಳ್ಳುಹಂದಿ ಪತ್ತೆಯಾಗಿದೆ. ಎಸ್ಟೇಟ್ ಪರಿಶೀಲನೆ ವೇಳೆ ಅರಣ್ಯ ಇಲಾಖೆ ಮುಳ್ಳುಹಂದಿ ಮಾಂಸ ಹಾಗೂ ಬೇಟೆಗೆ ಬಳಸುತ್ತಿದ್ದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಪೀರುಮೇಡುವಿನ

ನ್ಯೂ ಇಯರ್​ ಸೆಲೆಬ್ರೇಷನ್​ನಲ್ಲಿ ಮುಳ್ಳುಹಂದಿ ಮಾಂಸ, ಆಮೇಲಾಗಿದ್ದೇ ಅವಾಂತರ! Read More »

ಎಣ್ಣೆ ನಶೆಯಲ್ಲಿದ್ದವರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ…!

ಸಮಗ್ರ ನ್ಯೂಸ್: ಹೊಸ ವರ್ಷನೇ ಹಾಗೇ ಜನರನ್ನ ಹೇಗೆ ಸೆಳೆಯುತ್ತೊ ಕಾಣೆ. ಬೆಂಗಳೂರಲ್ಲಂತು ಹೊಸ ವರ್ಷ ಭರ್ಜರಿಯಾಗಿ ನಡಿತು. ಯುವಕ- ಯುವತಿಯರ ಮೋಜು,ಮಸ್ತಿನಲ್ಲಿ ಪೊಲೀಸರು ಸುಸ್ತೋ ಸುಸ್ತೋ. ಬೆಂಗಳೂರಿನ ಬಾರ್‌, ಪಬ್​​ಗಳಲ್ಲಿ ಪಾರ್ಟಿ ಜೋರಾಗಿತ್ತು. ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಎಲ್ಲೆಡೆ ಪಾರ್ಟಿ. ಈ ಸಂಭ್ರಮದಲ್ಲಿ ಯುವಕ, ಯುವತಿಯರು ಕುಡಿದು ತೂರಾಡುತ್ತಿದ್ದದ್ದು ಕಂಡು ಬಂತು. ಕುಡಿದು ಪ್ರಜ್ಞೆ ತಪ್ಪಿದ ಯುವತಿಯರನ್ನ ಪೊಲೀಸರು ಸೇಫ್ಟಿ ಹೈಲ್ಯಾಂಡ್‌ಗೆ ರವಾನಿಸಿದರು. ಇನ್ನು ಕೆಲವರು ರಸ್ತೆ ಬದಿಯೇ ತಲೆ

ಎಣ್ಣೆ ನಶೆಯಲ್ಲಿದ್ದವರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ…! Read More »

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ..

ಸಮಗ್ರ ನ್ಯೂಸ್: ಜೆಡಿಎಸ್ ವರಿಷ್ಠ ಎಚ್​.ಡಿ ದೇವೇಗೌಡ ಶಾಸಕಾಂಗ ಪಕ್ಷದ ನಾಯಕ ಎಚ್​.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎಚ್​.ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ.. Read More »

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್

ಸಮಗ್ರ ನ್ಯೂಸ್: ಕೇರಳದ ಪ್ರಮುಖ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆಯಲ್ಲಿ ಶುಚಿತ್ವವನ್ನು ಕಾಪಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. ಅಲ್ಲದೇ ಪ್ರಕರಣ ಸಂಬಂಧ ಎಡಿಜಿಪಿ ಅವರು ಮಂಗಳವಾರದಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಇಬ್ಬರು ವಕೀಲರು ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್​ ನಡೆಸುತ್ತಿದೆ. ಇದಕ್ಕೂ ಮುನ್ನ, ಇಬ್ಬರು ವಕೀಲರು ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ತೆರಳಿದ್ದರು. ಈ ವೇಳೆ, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರಿಗೆ ಬೇಕಾದ ಕುಡಿಯುವ ನೀರಿನ ಸೌಲಭ್ಯ ದೇವಾಲಯದಲ್ಲಿ ಒದಗಿಸಲಾಗಿಲ್ಲ.

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್ Read More »

ಪೊನ್ನಂಪೇಟೆ: ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಹುದಿಕೇರಿ ಹುಬ್ಬಳ್ಳಿಯ ಹೈಸೂಡಳುರು ಗ್ರಾಮದ ಐಗುಂದ ಬಳಿ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಹುದಿಕೇರಿಯಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶ್ವಿನಿ (48) ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ನಿಕಿತಾ(21) ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ, ಅಕೆಯ ತಂಗಿ ನವ್ಯ(18) ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದಳು. ಮೂವರ ಶವ ಇಂದು ಕೂಟಿಯಲ ಹೊಳೆಯಲ್ಲಿ ಪತ್ತೆಯಾಗಿದೆ. ಮೂಲತಹ

ಪೊನ್ನಂಪೇಟೆ: ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ Read More »

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಆಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಲ್ಲಿ ದ್ವಿತಿಯ ಪಿಯುಸಿ ಪರೀಕ್ಷೆಯು ಮಾರ್ಚ್ 2 ರಂದು ಪ್ರಾರಂಭವಾಗಿ ಮಾರ್ಚ್ 22ಕ್ಕೆ ಮುಗಿಯಲಿವೆ. ಇದಾದ ಬಳಿಕ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.ಪಿಯುಸಿ ಪರೀಕ್ಷೆ ಮುಗಿದ 3ನೇ ದಿನಕ್ಕೆ SSLC ಪರೀಕ್ಷೆ ಆರಂಭವಾಗಲಿದೆ. ಮಂಡಳಿ ರಿಲೀಸ್ ಮಾಡಿರುವ ಟೈಮ್ ಟೇಬಲ್ನಲ್ಲಿ ಮಾರ್ಚ್ 25 ರಂದು

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ!

Bengaluru Metro Rail Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​& ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ. Job Details:ಮ್ಯಾನೇಜರ್ ಸಿವಿಲ್​ (CSW)-2ಮ್ಯಾನೇಜರ್ (P-Way)-2ಮ್ಯಾನೇಜರ್ (ಆಪರೇಶನ್ಸ್​)-2 Educationಮ್ಯಾನೇಜರ್ ಸಿವಿಲ್​ (CSW), ಮ್ಯಾನೇಜರ್ (P-Way)- ಸಿವಿಲ್

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ! Read More »

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ತಡರಾತ್ರಿ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ಅವರ

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ Read More »

ಮೂಡಿಗೆರೆ: ನ. 3ರಂದು ಸೌಜನ್ಯಳ ‌ನ್ಯಾಯಕ್ಕಾಗಿ ಜನಾಗ್ರಹ ಸಭೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲಾ ಪ್ರಗತಿಪರ ಸಂಘಟನೆಗಳೊಂದಿಗೆ ನ. 3ರಂದು ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ ಹಾಗೂ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ನಾಗರೀಕ ಒಕ್ಕೂಟದ ಕಾರ್ಯದರ್ಶಿ ಜಗದೀಶ್ ಚಕ್ರವರ್ತಿ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ಯಾವುದೇ ರಾಜಕೀಯ ಪ್ರೇರಿತವಲ್ಲ. ಯಾವುದೇ ಜಾತಿ, ಧರ್ಮ, ವ್ಯಕ್ತಿ, ಕ್ಷೇತ್ರಕ್ಕೆ ಅಪಮಾನ ಮಾಡುವ ಉದ್ದೇಶವಿಲ್ಲ.

ಮೂಡಿಗೆರೆ: ನ. 3ರಂದು ಸೌಜನ್ಯಳ ‌ನ್ಯಾಯಕ್ಕಾಗಿ ಜನಾಗ್ರಹ ಸಭೆ Read More »