ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ
ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಈ ವಿಚಾರಣೆಯನ್ನು ತನಿಖೆ ನಡೆಸಿದ್ದಾಗ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಕೊಲೆ ಹಿಂದಿನ ಸಂಚು ರಿವೀಲ್ ಆಗಿದೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆಯೇ ಕೊಲೆಗೆ ಸುಪಾರಿ ನೀಡಿರುವುದು ತಿಳಿದುಬಂದಿತ್ತು. ಅಲ್ಲದೇ ಮಹಾರಾಷ್ಟ್ರ […]










