ಲೈಪ್ ಈಸ್ ಅಡ್ವೆಂಚರ್

ಮಳೆಯ ಮುನ್ಸೂಚನೆ/ ಹಲವೆಡೆ ಯೆಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ […]

ಮಳೆಯ ಮುನ್ಸೂಚನೆ/ ಹಲವೆಡೆ ಯೆಲ್ಲೋ ಅಲರ್ಟ್ Read More »

3 ಸಾವಿರ ರೂಪಾಯಿ ಬ್ರಾಂಡೆಡ್ ಟೀ ಶರ್ಟ್ ಗಳನ್ನು ಇಷ್ಟು ಕಮ್ಮಿ ರೇಟಿಗೆ ಮಾರಾಟ ಮಾಡ್ತಾರ? ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ವಾಲ್‌ಮಾರ್ಟ್‌ನಿಂದ ಟಾಮಿ ಹಿಲ್ಫಿಗರ್ ಮತ್ತು ಪೂಮಾದಿಂದ ಗ್ಯಾಪ್‌ವರೆಗಿನ ಸೂಪರ್ ಬ್ರಾಂಡ್‌ಗಳ ಸಿದ್ಧ ಉಡುಪುಗಳನ್ನು ಬಾಂಗ್ಲಾದೇಶದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಇದರ ನಂತರ ಭಾರತ, ಯುರೋಪ್ ಮತ್ತು ಅಮೆರಿಕ ಮಾರುಕಟ್ಟೆಗಳಲ್ಲಿ ಮಾರಾಟವಾಯಿತು. ಈ ಬ್ರಾಂಡೆಡ್ ಉಡುಪುಗಳು ಭಾರತದಲ್ಲಿ ಸಾವಿರಾರು ರೂ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ತಯಾರಿಸುವ ಕುಶಲಕರ್ಮಿಗಳು ಅವುಗಳನ್ನು ತಯಾರಿಸಲು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬುದನ್ನು ನೀವು ಊಹಿಸಲು ಸಾಧ್ಯವಿಲ್ಲ. ವಾಸ್ತವವಾಗಿ ಇವುಗಳನ್ನು ತಯಾರಿಸುವ ಕುಶಲಕರ್ಮಿಗಳಿಗೆ ಗಂಟೆಗೆ ರೂ.10 ಕೂಡ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಒಂದು ಟೀ

3 ಸಾವಿರ ರೂಪಾಯಿ ಬ್ರಾಂಡೆಡ್ ಟೀ ಶರ್ಟ್ ಗಳನ್ನು ಇಷ್ಟು ಕಮ್ಮಿ ರೇಟಿಗೆ ಮಾರಾಟ ಮಾಡ್ತಾರ? ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ Read More »

ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು, ಒಂದೇ ತಿಂಗಳಲ್ಲಿ ಲಕ್ಷಾಧಿಪತಿ ಆಗ್ತೀರಾ!

ಸಮಗ್ರ ನ್ಯೂಸ್: ಲಕ್ಷ್ಮಿಯ ಕೃಪೆ ಬೇಡದವರು ಯಾರೂ ಇಲ್ಲ. ಲಕ್ಷ್ಮಿ ಪೂಜೆಯು ಎಲ್ಲಾ ಪೂಜೆಗಳು ಪುನರುಜ್ಜೀವನಗೊಳ್ಳಲು ಬಹಳಷ್ಟು ಅನುಗ್ರಹವನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಇದು ಲಕ್ಷ್ಮಿ ಸಸ್ಯಗಳ ಬೆಳವಣಿಗೆಯ ಸಂಕೇತವಾಗಿದೆ, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ. ಇದು ಮನೆಯ ಆರ್ಥಿಕ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಅಂತಹ ಸಸ್ಯ ಯಾವುದು ಎಂದು ಕಂಡುಹಿಡಿಯೋಣ. ಅಶೋಕ ವೃಕ್ಷ: ಹಿಂದೂ ಧರ್ಮದಲ್ಲಿ ಅಶೋಕ ವೃಕ್ಷಕ್ಕೆ ವಿಶೇಷವಾದ ಗುರುತಿದೆ. ಈ ಸಸ್ಯವು ದೇಶೀಯ ತೊಂದರೆಗಳನ್ನು ನಿವಾರಿಸುತ್ತದೆ ಎಂದು ನಂಬಲಾಗಿದೆ. ಈ ಮರವು

ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಸಾಕು, ಒಂದೇ ತಿಂಗಳಲ್ಲಿ ಲಕ್ಷಾಧಿಪತಿ ಆಗ್ತೀರಾ! Read More »

ಈ ರಾಶಿಯವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ| ಇವರಲ್ಲಿರುವ ನಿಸ್ವಾರ್ಥ ಗುಣಗಳು ಮಕ್ಕಳನ್ನು ತುಂಬಾ ಆಕರ್ಷಿಸುತ್ತದೆ

ಸಮಗ್ರ ನ್ಯೂಸ್: ಪ್ರತಿಯೊಬ್ಬರೂ ಮಕ್ಕಳನ್ನು ಪ್ರೀತಿಸುತ್ತಾರೆ. ಕೆಲವರು ಅತಿಯಾಗಿ ಪ್ರೀತಿಸುತ್ತಾರೆ ಅವರಿಗೆ ಮಗುವನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ. ನಾವೆಲ್ಲರೂ ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ಅವರೊಂದಿಗೆ ಆಟವಾಡಿದಾಗ, ನಮ್ಮ ಎಲ್ಲಾ ಒತ್ತಡ ಮತ್ತು ಆತಂಕವು ಮಾಯವಾಗುತ್ತದೆ. ಅವರ ಮುಗ್ಧ ಮುಗುಳ್ನಗೆಯನ್ನು ನೋಡಿದಾಗ ಹೃದಯ ತುಂಬಿ ಬರುತ್ತದೆ. ಕೆಲವು ಜನರು ಮಕ್ಕಳೊಂದಿಗೆ ಕಿರಿಕಿರಿಗೊಳ್ಳುತ್ತಾರೆ. ಮಕ್ಕಳ ಚೇಷ್ಟೆ ಸಹಿಸಲಾರದೆ ದೂರವಿಡುತ್ತಾರೆ. ಆದಾಗ್ಯೂ, ಹೆಚ್ಚಿನ ಜನರು, ಮತ್ತೊಂದೆಡೆ, ಅವರು ಎಷ್ಟೇ ಚೇಷ್ಟೆಯಿದ್ದರೂ ಮಕ್ಕಳನ್ನು ಇಷ್ಟ ಪಡುತ್ತಾರೆ. ಮಿಥುನ ರಾಶಿಯವರು ಹೊಸ ವಿಷಯಗಳನ್ನು ಕಲಿಯಲು

ಈ ರಾಶಿಯವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ| ಇವರಲ್ಲಿರುವ ನಿಸ್ವಾರ್ಥ ಗುಣಗಳು ಮಕ್ಕಳನ್ನು ತುಂಬಾ ಆಕರ್ಷಿಸುತ್ತದೆ Read More »

Relationship Tips: ನಿಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡೋದು ಹೇಗೆ? ಇಲ್ಲಿದೆ ನೋಡಿ ಬೆಸ್ಟ್​ ಟಿಪ್ಸ್​

ಸಮಗ್ರ ನ್ಯೂಸ್: ಪ್ರೀತಿಯಲ್ಲಿ ನೈಜತೆ ಮತ್ತು ಪರಿಪೂರ್ಣತೆಯನ್ನು ಕಂಡುಕೊಳ್ಳುವವರನ್ನು ಅದೃಷ್ಟವಂತರು ಎಂದು ಕರೆಯಲಾಗುತ್ತದೆ. ನೀವು ಅಂತಹ ಅದೃಷ್ಟವಂತರಲ್ಲಿ ಒಬ್ಬರಾಗಲು ಬಯಸಿದರೆ, ನಿಮ್ಮ ಜೀವನ ಸಂಗಾತಿಯನ್ನು ಆಯ್ಕೆಮಾಡುವಾಗ ನೀವು ಕೆಲವು ನಿಯಮಗಳು ಮತ್ತು ಕಟ್ಟುನಿಟ್ಟಾದ ಷರತ್ತುಗಳನ್ನು ಅನುಸರಿಸಬೇಕು. ಪ್ರೀತಿಯಲ್ಲಿನ ನಿಯಮಗಳು ಮತ್ತು ಷರತ್ತುಗಳು ಯಾವುವು ಎಂದು ನೀವು ಯೋಚಿಸಿದರೆ ನಿಜವಾದ ಪ್ರೀತಿಯನ್ನು ಕಂಡುಕೊಳ್ಳಲು ನಿಮಗಾಗಿ ಕೆಲವು ಗಡಿಗಳನ್ನು ಹೊಂದಿಸಿಕೊಳ್ಳಬೇಕು. ನಿಮ್ಮ ಜೀವನದಲ್ಲಿ ಬರುವವರು ನಿಜವಾದ ಪ್ರೇಮಿಗಳು ಅಥವಾ ಕಪಟಿಗಳು ಎಂದು ತಿಳಿದುಕೊಂಡು ನಿಮ್ಮ ಪ್ರೀತಿಯನ್ನು ನೀಡಬೇಕು.ಪಾಲುದಾರರಾಗಿ ನಿಮ್ಮ ಜೀವನದಲ್ಲಿ

Relationship Tips: ನಿಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡೋದು ಹೇಗೆ? ಇಲ್ಲಿದೆ ನೋಡಿ ಬೆಸ್ಟ್​ ಟಿಪ್ಸ್​ Read More »

ಬೆಳ್ತಂಗಡಿ: 1700 ಅಡಿ ಎತ್ತರದ ಗಡಾಯಿಕಲ್ಲು ಏರಿದ ಕೋತಿರಾಜ್| ಎರಡೇ‌ ಗಂಟೆಗಳಲ್ಲಿ ಸಾಹಸ ಪ್ರದರ್ಶನ

ಸಮಗ್ರ ನ್ಯೂಸ್: ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಭಾನುವಾರ (ಫೆ.12) ಎರಡೇ ತಾಸುಗಳಲ್ಲಿ ಬರೀ ಕೈಗಳ ಸಹಾಯದಿಂದ ಗಡಾಯಿಕಲ್ಲು (ಜಮಾಲಾಬಾದ್/ ನರಸಿಂಹಗಡ) ಏರಿ ಸಾಹಸ ಮೆರೆದಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಅವರು ಸೊಂಟಕ್ಕೆ ರೋಪ್ ಅಳವಡಿಸಿಕೊಂಡಿದ್ದರು. ಸಮುದ್ರ ಮಟ್ಟದಿಂದ 1700 ಅಡಿ ಎತ್ತರದಲ್ಲಿರುವ ಗಡಾಯಿಕಲ್ಲನ್ನು ಮೆಟ್ಟಿಲುಗಳ ಸಹಾಯವಿಲ್ಲದೆ ನಿರಾತಂಕವಾಗಿ ಅವರು ಏರಿದರು. ಅರಣ್ಯ ಇಲಾಖೆಯ ಸೂಚನೆಯಂತೆ ಸೊಂಟಕ್ಕೆ ಕಟ್ಟಿದ ಬೆಲ್ಟ್ ಹಾಗೂ ಪಕ್ಕದಲ್ಲಿದ್ದ ರೋಪ್‌ಗೆ ಹುಕ್ ಮೂಲಕ ಸಂಪರ್ಕ ಕಲ್ಪಿಸಿ ಸುರಕ್ಷತೆ ದೃಷ್ಟಿಯಿಂದ ಮೇಲೇರಲು ಅವಕಾಶ ನೀಡಲಾಗಿತ್ತು.

ಬೆಳ್ತಂಗಡಿ: 1700 ಅಡಿ ಎತ್ತರದ ಗಡಾಯಿಕಲ್ಲು ಏರಿದ ಕೋತಿರಾಜ್| ಎರಡೇ‌ ಗಂಟೆಗಳಲ್ಲಿ ಸಾಹಸ ಪ್ರದರ್ಶನ Read More »

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯ ಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ. ಸಾರ್ವಜನಿಕರ

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ Read More »

ಎಟಿಎಂ ಕಾರ್ಡ್ ನಲ್ಲಿ ವಿವಾಹದ ಕರೆಯೋಲೆ| ಜಾಲತಾಣಗಳಲ್ಲಿ ಫೋಟೋ ವೈರಲ್

ಇತ್ತೀಚೆಗೆ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ತರಹೇವಾರಿಯಲ್ಲಿ ಮುದ್ರಿಸಲಾಗುತ್ತಿದೆ. ಪಾಸ್‌ಪೋರ್ಟ್, ರೇಷನ್ ಕಾರ್ಡ್, ಆಧಾರ್​ ಕಾರ್ಡ್​ ಹೀಗೆ ಬೇರೆ ಮಾದರಿಗಳಲ್ಲಿ ತಯಾರಿಸಲಾಗುತ್ತಿದೆ. ಇದೀಗ ಎಟಿಎಂ ಕಾರ್ಡ್ ಮಾದರಿಯ ಆಮಂತ್ರಣ ಪತ್ರಿಕೆ ವೈರಲ್​ ಆಗಿದೆ. ಎಟಿಎಂ ಕಾರ್ಡ್ ಮಾದರಿಯಲ್ಲಿ ಮುದ್ರಿಸಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬೊಮ್ಮನಹಳ್ಳಿ ಅನಿಲ್ ಕುಮಾರ್ ಮತ್ತು ನಳಿನಿ ರೈ ವೆಡ್ಡಿಂಗ್ ಎಂದು ಬರೆಯಲಾಗಿದೆ. ಕಾರ್ಡ್ ನ ಮುಂಭಾಗದಲ್ಲಿ “ವಿವಾಹ” ಎಂದು, ಮದುವೆ ದಿನಾಂಕವನ್ನು ಕಾರ್ಡ್ ನಂಬರ್ ರೀತಿಯಲ್ಲಿ ಬರೆಯಲಾಗಿದೆ. ಕಾರ್ಡ್ ನ ಹಿಂಭಾಗದಲ್ಲಿ

ಎಟಿಎಂ ಕಾರ್ಡ್ ನಲ್ಲಿ ವಿವಾಹದ ಕರೆಯೋಲೆ| ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!!

ಸಮಗ್ರ ನ್ಯೂಸ್: ನಿಮಗೇನಾದರೂ ಮಧ್ಯರಾತ್ರಿ ಇಡ್ಲಿ ತಿನ್ನುವ ಆಸೆಯೇ ಇದೆಯೇ? ಇದೆ ಎಂದಾದರೆ ಸ್ಟಾರ್ಟಪ್‌ವೊಂದು ಬೆಂಗಳೂರಿನಲ್ಲಿ ಇಡ್ಲಿಯನ್ನು ಎಟಿಎಂನಂತೆ ತ್ವರಿತವಾಗಿ ಹಾಗೂ ತಾಜಾವಾಗಿ ತಯಾರಿಸಿ ಪ್ಯಾಕೇಜ್ ಮಾಡಿ ವಿತರಿಸಲು ಆರಂಭಿಸಲಾಗಿದೆ. ಬೆಂಗಳೂರು ಮೂಲದ ಉದ್ಯಮಿಗಳಾದ ಶರಣ್ ಹಿರೇಮಠ್ ಮತ್ತು ಸುರೇಶ್ ಚಂದ್ರಶೇಖರನ್ ಅವರು ಸ್ಥಾಪಿಸಿದ ಸ್ಟಾರ್ಟ್‌ಅಪ್ ಫ್ರೆಶಾಟ್ ರೊಬೊಟಿಕ್ಸ್‌ನ ಉತ್ಪನ್ನವಾಗಿದೆ ಎಂದು ವರದಿಯೊಂದು ಹೇಳಿದೆ. ಟ್ವಿಟ್ಟರ್‌ನಲ್ಲಿ ಈ ವೀಡಿಯೊ ವೈರಲ್‌ ಆಗಿದ್ದು, ಸಂಪೂರ್ಣ ಸ್ವಯಂಚಾಲಿತ ಮತ್ತು ಮಾನವ ಸಂಪರ್ಕರಹಿತ ಪ್ರಕ್ರಿಯೆಯ ಮೂಲಕ ಅಚ್ಚುಕಟ್ಟಾಗಿ ಪ್ಯಾಕ್ ಮಾಡಲಾದ ಮತ್ತು

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!! Read More »

ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ನವೀನ್ ಈಜೇರಿ ಆಯ್ಕೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ತಾಳಿಕೋಟೆಯ ಕ್ರೀಡಾಪಟು ನವೀನಕುಮಾರ ಸಂಗಪ್ಪ ಈಜೇರಿ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ಆಟ ಪ್ರದರ್ಶನ ನೀಡುವ ಮೂಲಕ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಉತ್ತರಪ್ರದೇಶದ ಲಕ್ಕೋದ ಕೆ.ಡಿ.ಸಿಂಗ್ ಸ್ಟೇಡಿಯಂನಲ್ಲಿ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ನವೀನ್ ಈಜೇರಿ ಆಯ್ಕೆ Read More »