ಲೈಪ್ ಈಸ್ ಅಡ್ವೆಂಚರ್

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯ ಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ. ಸಾರ್ವಜನಿಕರ […]

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ Read More »

ಎಟಿಎಂ ಕಾರ್ಡ್ ನಲ್ಲಿ ವಿವಾಹದ ಕರೆಯೋಲೆ| ಜಾಲತಾಣಗಳಲ್ಲಿ ಫೋಟೋ ವೈರಲ್

ಇತ್ತೀಚೆಗೆ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ತರಹೇವಾರಿಯಲ್ಲಿ ಮುದ್ರಿಸಲಾಗುತ್ತಿದೆ. ಪಾಸ್‌ಪೋರ್ಟ್, ರೇಷನ್ ಕಾರ್ಡ್, ಆಧಾರ್​ ಕಾರ್ಡ್​ ಹೀಗೆ ಬೇರೆ ಮಾದರಿಗಳಲ್ಲಿ ತಯಾರಿಸಲಾಗುತ್ತಿದೆ. ಇದೀಗ ಎಟಿಎಂ ಕಾರ್ಡ್ ಮಾದರಿಯ ಆಮಂತ್ರಣ ಪತ್ರಿಕೆ ವೈರಲ್​ ಆಗಿದೆ. ಎಟಿಎಂ ಕಾರ್ಡ್ ಮಾದರಿಯಲ್ಲಿ ಮುದ್ರಿಸಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬೊಮ್ಮನಹಳ್ಳಿ ಅನಿಲ್ ಕುಮಾರ್ ಮತ್ತು ನಳಿನಿ ರೈ ವೆಡ್ಡಿಂಗ್ ಎಂದು ಬರೆಯಲಾಗಿದೆ. ಕಾರ್ಡ್ ನ ಮುಂಭಾಗದಲ್ಲಿ “ವಿವಾಹ” ಎಂದು, ಮದುವೆ ದಿನಾಂಕವನ್ನು ಕಾರ್ಡ್ ನಂಬರ್ ರೀತಿಯಲ್ಲಿ ಬರೆಯಲಾಗಿದೆ. ಕಾರ್ಡ್ ನ ಹಿಂಭಾಗದಲ್ಲಿ

ಎಟಿಎಂ ಕಾರ್ಡ್ ನಲ್ಲಿ ವಿವಾಹದ ಕರೆಯೋಲೆ| ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!!

ಸಮಗ್ರ ನ್ಯೂಸ್: ನಿಮಗೇನಾದರೂ ಮಧ್ಯರಾತ್ರಿ ಇಡ್ಲಿ ತಿನ್ನುವ ಆಸೆಯೇ ಇದೆಯೇ? ಇದೆ ಎಂದಾದರೆ ಸ್ಟಾರ್ಟಪ್‌ವೊಂದು ಬೆಂಗಳೂರಿನಲ್ಲಿ ಇಡ್ಲಿಯನ್ನು ಎಟಿಎಂನಂತೆ ತ್ವರಿತವಾಗಿ ಹಾಗೂ ತಾಜಾವಾಗಿ ತಯಾರಿಸಿ ಪ್ಯಾಕೇಜ್ ಮಾಡಿ ವಿತರಿಸಲು ಆರಂಭಿಸಲಾಗಿದೆ. ಬೆಂಗಳೂರು ಮೂಲದ ಉದ್ಯಮಿಗಳಾದ ಶರಣ್ ಹಿರೇಮಠ್ ಮತ್ತು ಸುರೇಶ್ ಚಂದ್ರಶೇಖರನ್ ಅವರು ಸ್ಥಾಪಿಸಿದ ಸ್ಟಾರ್ಟ್‌ಅಪ್ ಫ್ರೆಶಾಟ್ ರೊಬೊಟಿಕ್ಸ್‌ನ ಉತ್ಪನ್ನವಾಗಿದೆ ಎಂದು ವರದಿಯೊಂದು ಹೇಳಿದೆ. ಟ್ವಿಟ್ಟರ್‌ನಲ್ಲಿ ಈ ವೀಡಿಯೊ ವೈರಲ್‌ ಆಗಿದ್ದು, ಸಂಪೂರ್ಣ ಸ್ವಯಂಚಾಲಿತ ಮತ್ತು ಮಾನವ ಸಂಪರ್ಕರಹಿತ ಪ್ರಕ್ರಿಯೆಯ ಮೂಲಕ ಅಚ್ಚುಕಟ್ಟಾಗಿ ಪ್ಯಾಕ್ ಮಾಡಲಾದ ಮತ್ತು

ಮಧ್ಯರಾತ್ರಿಯೂ ನೀವು ಬಿಸಿಬಿಸಿ ಇಡ್ಲಿ ತಿನ್ಬಹುದು| ಹೊಸದಾಗಿ ಶುರುವಾಗಿದೆ 24×7 ಇಡ್ಲಿ ವೆಂಡಿಂಗ್ ಮೆಷಿನ್!! Read More »

ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ನವೀನ್ ಈಜೇರಿ ಆಯ್ಕೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ತಾಳಿಕೋಟೆಯ ಕ್ರೀಡಾಪಟು ನವೀನಕುಮಾರ ಸಂಗಪ್ಪ ಈಜೇರಿ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ಆಟ ಪ್ರದರ್ಶನ ನೀಡುವ ಮೂಲಕ ಹ್ಯಾಂಡ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಉತ್ತರಪ್ರದೇಶದ ಲಕ್ಕೋದ ಕೆ.ಡಿ.ಸಿಂಗ್ ಸ್ಟೇಡಿಯಂನಲ್ಲಿ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯ ಹ್ಯಾಂಡ್‌ಬಾಲ್ ತಂಡಕ್ಕೆ ನವೀನ್ ಈಜೇರಿ ಆಯ್ಕೆ Read More »

ಮಂಗಳೂರು‌ ದಸರಾಕ್ಕೆ ಕೆಎಸ್ಆರ್ ಟಿಸಿ‌ ವಿಶೇಷ ಪ್ಯಾಕೇಜ್| ಮೊದಲ ಬಾರಿಗೆ ನಿಗಮದಿಂದ ಮಂಗಳೂರು ದರ್ಶನ ಪ್ರವಾಸ

ಸಮಗ್ರ ನ್ಯೂಸ್: ಇದೇ ಮೊದಲ ಬಾರಿಗೆ ಕೆಎಸ್‌ಆರ್ಟಿಸಿಯ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್ ಅನ್ನು ಯೋಜಿಸಿದೆ. ಇದು ದಕ್ಷಿಣ ಕನ್ನಡದ ಒಂಬತ್ತು ಪ್ರಮುಖ ದೇವಾಲಯಗಳನ್ನು ಒಳಗೊಳ್ಳುತ್ತದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಉತ್ಸವದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಲಭ್ಯವಿರುತ್ತದೆ. ಬೆಳಿಗ್ಗೆ 8 ರಿಂದ ರಾತ್ರಿ 10.30 ರವರೆಗೆ ಒಂದು ದಿನದ ಪ್ರವಾಸವು ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಾರಂಭವಾಗಲಿದೆ. ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ

ಮಂಗಳೂರು‌ ದಸರಾಕ್ಕೆ ಕೆಎಸ್ಆರ್ ಟಿಸಿ‌ ವಿಶೇಷ ಪ್ಯಾಕೇಜ್| ಮೊದಲ ಬಾರಿಗೆ ನಿಗಮದಿಂದ ಮಂಗಳೂರು ದರ್ಶನ ಪ್ರವಾಸ Read More »

ಸ್ವತಂತ್ರ ‌ಪತ್ರಿಕೋದ್ಯಮದ ಒಂದನೇ ವರ್ಷ; ನೂರಾರು ಹರ್ಷ

ಸಮಗ್ರ ನ್ಯೂಸ್: ಮಾಧ್ಯಮ ಅಥವಾ ಸಮೂಹ ಮಾಧ್ಯಮಗಳೆಂದು ಬಂದಾಗ ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಎನಿಸಿಕೊಂಡ ಇವುಗಳಿಗೆ ಸೆಡ್ಡು ಹೊಡೆದು ಮಾಹಿತಿಯನ್ನು, ಮನೋರಂಜನೆಯನ್ನು, ದೃಶ್ಯ, ಸುದ್ದಿ ಎಲ್ಲವನ್ನೂ ಕ್ಷಣಮಾತ್ರದಲ್ಲಿ ತಲುಪಿಸಬಲ್ಲ ಮತ್ತೊಂದು ನವಮಾದ್ಯಮ ಎಂದರೆ ಡಿಜಿಟಲ್ ಪತ್ರಿಕೋದ್ಯಮ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” ಎಂದೂ ಕರೆಯುತ್ತಾರೆ. ಈ ನಾಲ್ಕನೇ ಅಂಗಕ್ಕೆ ಹೊಸದಾಗಿ ಸೇರ್ಪಡೆಯಾದ ಡಿಜಿಟಲ್

ಸ್ವತಂತ್ರ ‌ಪತ್ರಿಕೋದ್ಯಮದ ಒಂದನೇ ವರ್ಷ; ನೂರಾರು ಹರ್ಷ Read More »

“ಪ್ರೀತಿಯಲ್ಲಿ ಸಾಗರ, ಮಮತೆಯಲ್ಲಿ ಆಕಾಶ” ಪ್ರೇಮದ ಗಣಿ ಈ ದೇವತೆ…

ಸಮಗ್ರ ವಿಶೇಷ: ಅವಳೇನೂ ಸಂಪತ್ತಿನಲ್ಲಿ ಶ್ರೀಮಂತಳಾಗಿರಲಿಲ್ಲ ಆದರೆ ಪ್ರೀತಿಯಲ್ಲಿ ಯಾರನ್ನಾದರೂ ಮುಳುಗಿಸುವ ಪ್ರೇಮದ ಗಣಿಯಾಗಿದ್ದಳು. ಅವಳ ಬದುಕನ್ನು ಕಂಡಾಗ ಒಮ್ಮೊಮ್ಮೆ ನನಗನ್ನಿಸುತ್ತಿತ್ತು, ಇವಳೇಕೆ ಸಹನಾಮೂರ್ತಿಯಾದಳು. ಜೀವನವೆಲ್ಲ ಅವಳು ತನಗಾಗಿ ಬದುಕಿದ್ದು ತುಂಬಾ ಕಡಿಮೆ ತನ್ನವರ ಖುಷಿಗಾಗಿಯೇ ಜೀವ ಜೀವನ ಸವೆಸಿದ್ದಳು. ಹೊಟ್ಟೆ ಯೊಳಗೆ ಮಗುವ ಹೊತ್ತುಕೊಂಡು ಗುಡ್ಡ ಹತ್ತತ್ತಿದ್ದಳು, ಕಟ್ಟಿಗೆ ಹೊರುತ್ತಿದ್ದಳು. ಕಂಕುಳಲಿ ಮಗುವ ಹಿಡಿದು ಮನೆಯ ಮುನ್ನಡೆಸಿದಳು. ಇದ್ದ ಒಂದು ರೂಪಾಯಿಯಲ್ಲಿ ತನ್ನ ಮಕ್ಕಳಿಗೆ ಜಗವ ತೋರಿದ ಮಹಾಮಾತೆ ಅವಳು. ತನ್ನ ಮಕ್ಕಳಿಗಾಗಿ ಅದೆಷ್ಟೋ ಬಾರಿ

“ಪ್ರೀತಿಯಲ್ಲಿ ಸಾಗರ, ಮಮತೆಯಲ್ಲಿ ಆಕಾಶ” ಪ್ರೇಮದ ಗಣಿ ಈ ದೇವತೆ… Read More »

ನಾಳೆಯಿಂದ ಬಾಹ್ಯಾಕಾಶದಲ್ಲಿ 3 ದಿನ ಉಲ್ಕಾಪಾತ| ಬರಿಗಣ್ಣಿನಲ್ಲೂ ನೋಡಬಹುದು ಪ್ರಕೃತಿಯ ಅಚ್ಚರಿ

ಸಮಗ್ರ ನ್ಯೂಸ್: ಏ.21 ರಿಂದ ಏ.23ರ ರಾತ್ರಿ ಗಗನದಲ್ಲಿ ಉಲ್ಕಾಪಾತವಾಗಲಿದ್ದು ಬರಿಗಣ್ಣಿಗೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ. ಈ ಬಾರಿ ಲೈರಿಡಾ ಉಲ್ಕಾಪಾತವಾಗಲಿದ್ದು, ಒಂದು ಮೈಕ್ರಾನ್‌ನಿಂದ ಒಂದು ಸೆಂಟಿ ಮೀಟರ್‌ನಷ್ಟು ದೊಡ್ಡದಿರುವ ಧೂಮಕೇತುವಿನ ಬಾಲದ ಕಣಗಳು, ಕ್ಷುದ್ರಗ್ರಹಗಳ ಕಣಗಳು ವೇಗವಾಗಿ ಭೂ ಕಕ್ಷೆ ಪ್ರವೇಶಿಸಿದಾಗ ವಾತಾವರಣದೊಂದಿಗೆ ಘರ್ಷಣೆಗೆ ಒಳಗಾಗಿ ಉರಿದು ಭಸ್ಮವಾಗಲಿವೆ. ಬೆಂಗಳೂರು ಹವ್ಯಾಸಿ ಖಗೋಳ ಶಾಸ್ತ್ರಜ್ಞರ ಒಕ್ಕೂಟದ ಅಧ್ಯಕ್ಷ ರವೀಂದ್ರ ಆರಾಧ್ಯರ ಪ್ರಕಾರ, ಉಲ್ಕಾಪಾತವನ್ನು ಬರಿಗಣ್ಣಿನಿಂದ ನೋಡಬಹುದು. ಪೂರ್ವದ ದಿಕ್ಕಿನಲ್ಲಿ ಉಲ್ಕಾಪಾತ ಕಾಣಿಸಿಕೊಳ್ಳುವುದರಿಂದ

ನಾಳೆಯಿಂದ ಬಾಹ್ಯಾಕಾಶದಲ್ಲಿ 3 ದಿನ ಉಲ್ಕಾಪಾತ| ಬರಿಗಣ್ಣಿನಲ್ಲೂ ನೋಡಬಹುದು ಪ್ರಕೃತಿಯ ಅಚ್ಚರಿ Read More »

ಕ್ಯಾಮೆರಾ ಕಣ್ಣಲ್ಲಿ ಬಂಧಿಯಾದ ಬಲೂನು ಮಾರುತ್ತಿದ್ದ ಹುಡುಗಿ ‌ಈಗ ಮೋಡೆಲ್| ಇಂಟರ್ನೆಟ್ ಸೆನ್ಸೇಶನ್ ಆಗಿ ಬದಲಾದ ಇಂಟ್ರೆಸ್ಟಿಂಗ್ ಕಥೆ!

ಸಮಗ್ರ ಡಿಜಿಟಲ್ ಡೆಸ್ಕ್: ಕೇರಳದ ಬೀದಿ ವ್ಯಾಪಾರಿ ಹುಡುಗಿ ತನ್ನ ಮೇಕ್ ಓವರ್‌ನ ಫೋಟೋಗಳು ವೈರಲ್ ಆದ ನಂತರ ಇಂಟರ್ನೆಟ್ ಸೆನ್ಸೇಶನ್ ಆಗಿದ್ದಾಳೆ. ಕಣ್ಣಲ್ಲೇ ಕೊಲ್ಲುವ ಈ ಹುಡುಗಿ ಹೆಸರು ಕಿಸ್ಬು. ಕೇರಳದ ದೇವಸ್ಥಾನದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದಾಗ ಛಾಯಾಗ್ರಾಹಕ ಅರ್ಜುನ್ ಕೃಷ್ಣನ್ ಕಣ್ಣಿಗೆ ಬಿದ್ದಿದ್ದಾಳೆ. ಆಕೆ ಮುಗ್ದತೆ, ಚೆಲುವು ಕ್ಯಾಮೆರಾ ಕಣ್ಣಿನಲ್ಲಿ ಮೋಡಿ ಮಾಡಿದೆ. ಈ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಪ್ರಕಟಿಸಿದ್ದಾರೆ. ಆಕೆಯನ್ನು ಗಮನಿಸಿದ ಅನೇಕರು ಆಕೆಯ ಪಾಲಿಗೆ ಹೊಸ ಅದೃಷ್ಟವನ್ನೇ

ಕ್ಯಾಮೆರಾ ಕಣ್ಣಲ್ಲಿ ಬಂಧಿಯಾದ ಬಲೂನು ಮಾರುತ್ತಿದ್ದ ಹುಡುಗಿ ‌ಈಗ ಮೋಡೆಲ್| ಇಂಟರ್ನೆಟ್ ಸೆನ್ಸೇಶನ್ ಆಗಿ ಬದಲಾದ ಇಂಟ್ರೆಸ್ಟಿಂಗ್ ಕಥೆ! Read More »

ಬಯಲೇ ಈ ಗಜಮುಖನಿಗೆ ಆಲಯ| ಗಂಟೆಯೇ ಈತನಿಗೆ ಹರಕೆ| ಮೂಡಪ್ಪ ಸೇವೆಗೆ ಒಲಿಯುವ ಗಣಪ ಆಲಯವ ಒಲ್ಲನು| ಸೌತಡ್ಕ ಮಹಾಗಣಪತಿಯ ದರ್ಶನ ಮಾಡೋಣ ಬನ್ನಿ…

ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ರಾಜ್ಯಾದ್ಯಂತ ಹಲವು ಗಣಪತಿ ಆಲಯಗಳಿದ್ದರೂ, ಅದರಲ್ಲಿ ಪ್ರಮುಖವಾಗಿರುವುದು ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರ. ವಿಘ್ನ ನಿವಾರಕನ ಆರಾಧ್ಯ ಸ್ಥಾನ, ಸಾಕ್ಷತ್ ಗಣಪತಿಯೇ ನೆಲೆ ನಿಂತಿರುವ ಪುಣ್ಯ ಸ್ಥಾನ. ತನ್ನ ಬೇಡುವ ಭಕ್ತರ ಅಭೀಷ್ಠೆಯನ್ನು ನೆರವೇರಿಸುವ, ತನ್ನನ್ನು ನಂಬಿದವರನ್ನು ಎಂದೂ ಕೈ ಬಿಡದ, ಗಣೇಶನ ನೆಲೇಬಿಡೇ ಸೌತಡ್ಕ ಮಹಾಗಣಪತಿ ಕ್ಷೇತ್ರ. ಬಯಲು ಆಲಯದಲ್ಲಿ ವಿರಾಜಮಾನನಾಗಿರುವ ಗಣಪತಿಯ ಕ್ಷೇತ್ರ ಮಹಾತ್ಮೆಯೇ ಅಪಾರವಾಗಿದೆ. ಕಾರಣಿಕ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಿಂದ

ಬಯಲೇ ಈ ಗಜಮುಖನಿಗೆ ಆಲಯ| ಗಂಟೆಯೇ ಈತನಿಗೆ ಹರಕೆ| ಮೂಡಪ್ಪ ಸೇವೆಗೆ ಒಲಿಯುವ ಗಣಪ ಆಲಯವ ಒಲ್ಲನು| ಸೌತಡ್ಕ ಮಹಾಗಣಪತಿಯ ದರ್ಶನ ಮಾಡೋಣ ಬನ್ನಿ… Read More »