ಲೈಪ್ ಈಸ್ ಅಡ್ವೆಂಚರ್

ಮೈಸೂರಲ್ಲೊಬ್ಬ ಉಕ್ಕಿನ ಮನುಷ್ಯ, ಮಗನ ಶವವನ್ನು ಮನೆಯಲ್ಲೇ ಬಿಟ್ಟು ಕರ್ತವ್ಯದ ಕರೆಗೆ ಓಗೊಟ್ಟ ಅಂಬ್ಯುಲೆನ್ಸ್ ಡ್ರೈವರ್…!

ಮೈಸೂರು: ಮನೆಯಲ್ಲಿ ಮಗ ಮೃತಪಟ್ಟಿದ್ದರೂ ಆತನ ಶವವನ್ನು ಮನೆಯಲ್ಲಿಯೇ ಬಿಟ್ಟು ಆಂಬ್ಯುಲೆನ್ಸ್‌ ಚಾಲಕ ಒಬ್ಬರು ಕರ್ತವ್ಯ ಕರೆಗೆ ಓಗೊಟ್ಟು ಹೋದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಹಾಯವಾಣಿ ಕೇಂದ್ರದ ಅಂಬ್ಯುಲೆನ್ಸ್‌ ಡ್ರೈವರ್‌ ಆಗಿರುವ ಮುಬಾರಕ್ ಅವರಿಗೆ ಎಲ್ಲೆಡೆಯಿಂದ ಜನರು ಕೊಂಡಾಡುತ್ತಿದ್ದಾರೆ. ಮೈಮೇಲೆ ಬಿಸಿನೀರು ಬಿದ್ದ ಕಾರಣ ಇವರ ಮಗುವು ಮೃತಪಟ್ಟಿತ್ತು. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಮಗುವಿನ ಸಾವಿನಿಂದ ಕಂಗೆಟ್ಟು ಹೋಗಿದ್ದ ನಡುವೆಯೇ ಸಹಾಯವಾಣಿಯಿಂದ ರೋಗಿಯೊಬ್ಬರಿಗೆ ಆಸ್ಪತ್ರೆಗೆ ಸಾಗಿಸುವಂತೆ ಕರೆ ಬಂದಿದೆ. ಮೈಸೂರಿನ ಸಿಗ್ಮಾ ಆಸ್ಪತ್ರೆಯಿಂದ ಚಾಮರಾಜನಗರಕ್ಕೆ […]

ಮೈಸೂರಲ್ಲೊಬ್ಬ ಉಕ್ಕಿನ ಮನುಷ್ಯ, ಮಗನ ಶವವನ್ನು ಮನೆಯಲ್ಲೇ ಬಿಟ್ಟು ಕರ್ತವ್ಯದ ಕರೆಗೆ ಓಗೊಟ್ಟ ಅಂಬ್ಯುಲೆನ್ಸ್ ಡ್ರೈವರ್…! Read More »

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ

ಟ್ರಕ್ಕಿಂಗ್ ಅಥವಾ ಚಾರಣವೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋ ವಿಷಯ. ಹಲವರು ಚಾರಣದ ಬಗ್ಗೆ ಕೇಳಿರಬಹುದು, ಬಹಳಷ್ಟು ಮಂದಿ‌ ಅದರ ಅನುಭವ ಪಡೆದಿರಬಹುದು. ಬೆಟ್ಟ ಗುಡ್ಡಗಳ ನಡುವೆ ಕಲ್ಲು ಬಂಡೆಗಳ ಮಧ್ಯೆ ಪ್ರಕೃತಿಯ ಸೌಂದರ್ಯ ಸವಿಯುತ್ತಾ ಸಾಗುವ ಪಾದಯಾತ್ರೆ ಸುಂದರ ಅನುಭವವನ್ನೇ ಕೊಡುತ್ತದೆ. ಸದಾ ಬ್ಯುಸಿಯಾಗಿರುವ ಪೇಟೆ ಮಂದಿ ಚಾರಣವನ್ನು ವರ್ಷಕ್ಕೊಮ್ಮೆಯಾದರೂ ಮಾಡಲೇಬೇಕು. ಹಳ್ಳಿ ಜನಕ್ಕೆ ದಿನವೂ ಚಾರಣವೇ ಬಿಡಿ…. ಆದರೆ ಇಲ್ಲೊಂದು ಹೊಸ ಕಾನ್ಸೆಪ್ಟ್ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ತಲೆಎತ್ತುತ್ತಿದೆ. ಅದೇ ಬೀಚ್ ಟ್ರಕ್ಕಿಂಗ್ ಅಥವಾ ಸಮುದ್ರ

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ Read More »

ಚಾರಣಕ್ಕೊಂದು ಸೂಕ್ತ ತಾಣ ಪುಷ್ಪಗಿರಿ-ಕುಮಾರಪರ್ವತ

ನೀವೇನಾದ್ರೂ ಚಾರಣ ಪ್ರೀಯರಾದ್ರೆ ಈ ತಾಣಕ್ಕೊಮ್ಮೆ ಭೇಟಿ‌ ನೀಡ್ಲೇ ಬೇಕು. ಭಾರತದಲ್ಲಿ ಅತೀ ಕಷ್ಟಕರವಾದ ಹಾಗೆಯೇ ಅತ್ಯಂತ ಮನಸ್ಸಿಗೆ ಮುದ ನೀಡುವ ಕೆಲವೇ ಕೆಲವು ಚಾರಣ ತಾಣಗಳ ಪೈಕಿ ಚಾರಣಿಗರ ಸ್ವರ್ಗ ಅಂತನೇ ಕರೆಸಿಕೊಳ್ಳುವ ಪುಷ್ಪಗಿರಿ ಕುಮಾರ ಪರ್ವತ ಶ್ರೇಣಿ ನಿಜಕ್ಕೂ ಅಧ್ಬುತ ಮತ್ತು ಅಷ್ಟೇ ರೋಮಾಂಚಕಾರಿ ಅನುಭವ ನೀಡುವ ಪ್ರಕೃತಿಯ ಸೃಷ್ಟಿ. ದಕ್ಷಿಣ ಕನ್ನಡ ಮತ್ತು‌ ಕೊಡಗು ಜಿಲ್ಲೆಗಳ ನಡುವೆ.ಸಮುದ್ರ ಮಟ್ಟದಿಂದ 1712 ಮೀಟರ್‌ ಎತ್ತರದಲ್ಲಿರುವ ಪುಷ್ಪಗಿರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಕಣ್ಣುಗಳೇ ಸಾಲದು. ಈ ಶಿಖರಕ್ಕೆ

ಚಾರಣಕ್ಕೊಂದು ಸೂಕ್ತ ತಾಣ ಪುಷ್ಪಗಿರಿ-ಕುಮಾರಪರ್ವತ Read More »