sponsored

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ| ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು – ಕೇಶವ ಪ್ರಸಾದ್ ಮುಳಿಯ

ಸಮಗ್ರ ನ್ಯೂಸ್: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ಆ. 26ರಂದು ಪುತ್ತೂರಿನ ಜೈನ ಭವನದಲ್ಲಿ, ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನೃತ್ಯೋಪಾಸನಾ ಕಲಾ ಕೇಂದ್ರದ ನಿರ್ದೇಶಕಿ ಶಾಲಿನಿ ಆತ್ಮಭೂಷಣ್ ಮಾತನಾಡಿ, ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮುಳಿಯ ಜ್ಯುವೆಲ್ಸ್‌ ಗ್ರಾಮೀಣ ಪ್ರತಭೆಗಳನ್ನು ಹುಡುಕಿ ಅವರಿಗೆ ವೇದಿಕೆ ಒದಗಿಸುವ ಮಹತ್ತರವಾದ ಕಾರ್ಯ ಮಾಡಿರುವುದು […]

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ| ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು – ಕೇಶವ ಪ್ರಸಾದ್ ಮುಳಿಯ Read More »

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ Read More »

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ Read More »

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ

ಸಮಗ್ರ ನ್ಯೂಸ್: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಕೊರೊನಾ ಸೋಂಕಿತರ​ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ 3,428 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಸದ್ಯಕ್ಕೆ ಕೋವಿಡ್​ ಸೋಂಕಿನ ದೈನಂದಿನ ದರವು 0.56 ಪ್ರತಿಶತದಷ್ಟಿದ್ದು, ವಾರದ ಪಾಸಿಟಿವಿಟಿ ದರ 0.16 ಇದೆ. ಕಳೆದ 24 ಗಂಟೆಗಳಲ್ಲಿ 35,173 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಚೇತರಿಕೆ ಪ್ರಮಾಣ

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ Read More »

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »

ಸುಳ್ಯ: ದಲಿತ ಕಾಲೋನಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಂದ 30 ಲಕ್ಷ ರೂ. ದುರ್ಬಳಕೆ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ ಎಚ್ಚರಿಕೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನಗರದ ಹೊರವಲಯದಲ್ಲಿನ ಕೊಡಿಯಾಲಬೈಲು ದಲಿತರ ಕಾಲೋನಿ ಅಭಿವೃದ್ಧಿಯ ಅನುದಾನ ದಡಿಯಲ್ಲಿ ಮಂಜೂರಾದ ಶೌಚಾಲಯ ಮತ್ತು ಸ್ನಾನ ಗೃಹದ ಕಟ್ಟಡವನ್ನು ಬೇರೆಡೆ ನಿರ್ಮಿಸಿ ದಲಿತ ಸಮುದಾಯದವರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿ ಸಂಬಂಧಪಟ್ಟ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ದೂರು ನೀಡಲಾಗಿದೆ. ದೂರಿನಲ್ಲಿ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ದಲಿತ ಕಾಲೋನಿ ಅಭಿವೃದ್ಧಿಗೆ ಬಂದಂತಹ ಅನುದಾನವನ್ನು ದಲಿತ ಕಾಲೋನಿಯಲ್ಲಿ

ಸುಳ್ಯ: ದಲಿತ ಕಾಲೋನಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಂದ 30 ಲಕ್ಷ ರೂ. ದುರ್ಬಳಕೆ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ ಎಚ್ಚರಿಕೆ Read More »

ಹೊಸತೊಂದು ಆಲೋಚನೆ

ಸಮಗ್ರ ಸಮಾಚಾರ.ಕಾಂ ಡಿಜಿಟಲ್ ಸುದ್ದಿ ಮಾಧ್ಯಮ ಹೊಸದೊಂದು ಹೆಜ್ಜೆ ಇಟ್ಟಿದ್ದು, ನಮ್ಮ ಓದುಗರಿಗಾಗಿ ಉಚಿತ ಕ್ಲಾಸಿಪೈಡ್ ಜಾಹೀರಾತುಗಳನ್ನು ಪ್ರಕಟಿಸಲು ಅವಕಾಶ ನೀಡಿದೆ. ನಿಮ್ಮ ಯಾವುದೇ ಪ್ರಕಟಣೆ, ವರ್ಗೀಕೃತ ಜಾಹೀರಾತುಗಳನ್ನು ಉಚಿತವಾಗಿ ಪ್ರಕಟಿಸಲಾಗುವುದು. ಆಸಕ್ತರು ಪೋಸ್ಟರ್ ನಲ್ಲಿ ಕೊಟ್ಟಿರುವ ಸಂಖ್ಯೆಯನ್ನು ಸಂಪರ್ಕಿಸಿ…

ಹೊಸತೊಂದು ಆಲೋಚನೆ Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? Read More »

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು. ಕನ್ನಡ ವಿದ್ಯಾರ್ಥಿಗಳೇ ಭಯಬೇಡ ಆರಂಭಿಕ ಶಿಕ್ಷಣದಲ್ಲಿ

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ Read More »