ಕ್ರೀಡೆ

ಮೊರಾಕೊ ವಿರುದ್ಧ ಪ್ರಾನ್ಸ್ ಭರ್ಜರಿ ಗೆಲುವು| ಸೆಮಿಫೈನಲ್ಸ್ ಗೆ ಲಗ್ಗೆ ಇರಿಸಿದ ಎಂಬಾಪೆ ಪಡೆ

ಸಮಗ್ರ ನ್ಯೂಸ್: 2026 ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ 2-0 ಗೋಲುಗಳ ಅಂತರದ ಜಯ ಸಾಧಿಸಿರುವ ಫ್ರಾನ್ಸ್, ಸೆಮಿಫೈನಲ್‌ಗೆ ಪ್ರವೇಶಿಸಿದೆ. ಇದರೊಂದಿಗೆ ಆಫ್ರಿಕಾದ ಬಲಿಷ್ಠ ತಂಡ ಮೊರಾಕ್ಕೊದ ಕನಸು ಭಗ್ನಗೊಂಡಿದೆ. ಇಲ್ಲಿನ ಪ್ರಖ್ಯಾತ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮೊರಾಕ್ಕೊ ತಂಡವನ್ನು ಮಣಿಸಿದ ಫ್ರಾನ್ಸ್ ಸತತ ಮೂರನೇ ಬಾರಿಗೆ ಸೆಮಿಫೈನಲ್‌ ಪ್ರವೇಶಿಸಿತು. ಪಂದ್ಯದ ದ್ವಿತೀಯಾರ್ಧದಲ್ಲಿ ಮಿಂಚಿದ ನಾಯಕ ಕೈಲಿಯನ್ ಎಂಬಾಪೆ ಮತ್ತು ಒಸ್ಮಾನ್‌ ಡೆಂಬೆಲೆ ತಲಾ ಒಂದು […]

ಮೊರಾಕೊ ವಿರುದ್ಧ ಪ್ರಾನ್ಸ್ ಭರ್ಜರಿ ಗೆಲುವು| ಸೆಮಿಫೈನಲ್ಸ್ ಗೆ ಲಗ್ಗೆ ಇರಿಸಿದ ಎಂಬಾಪೆ ಪಡೆ Read More »

ಫೀಫಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬ್ರೆಜಿಲ್| ಅಂತರಾಷ್ಟ್ರೀಯ ಪಂದ್ಯಗಳಿಗೆ ನೇಮರ್ ವಿದಾಯ

ಸಮಗ್ರ ನ್ಯೂಸ್: ಸೋಮವಾರ ನ್ಯೂಜೆರ್ಸಿಯಲ್ಲಿ ನಡೆದ ಫಿಫಾ ವಿಶ್ವಕಪ್‌ನ 16ನೇ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್ ತಂಡ ನಾರ್ವೆ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿತು. ಸೋಲಿನ ಬೆನ್ನಲ್ಲೇ ಬ್ರೆಜಿಲ್‌ನ ಸ್ಟಾರ್ ಆಟಗಾರ ನೇಮರ್ ಅಂತರರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಘೋಷಿಸಿದರು. ಬ್ರೆಜಿಲ್‌ ತಂಡವು ನಾರ್ವೆ ವಿರುದ್ಧ 2-1 ಅಂತರದಿಂದ ಸೋಲಿನೊಂದಿಗೆ ಕೂಟದಿಂದ ಹೊರಬಿದ್ದಿತು. 1990ರ ಬಳಿಕ ಬ್ರೆಜಿಲ್ ತಂಡವು ಟೂರ್ನಿಯಿಂದ ಇಷ್ಟು ಬೇಗ ಹೊರಬಿದ್ದಿರುವುದು ಇದೇ ಮೊದಲ ಬಾರಿ. 68ನೇ ನಿಮಿಷದಲ್ಲಿ ಮೈದಾನಕ್ಕಿಳಿದ ನೇಮಾರ್, ಹೆಚ್ಚುವರಿ( 90+10ನೇ ನಿಮಿಷ) ಸಮಯದಲ್ಲಿ

ಫೀಫಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬ್ರೆಜಿಲ್| ಅಂತರಾಷ್ಟ್ರೀಯ ಪಂದ್ಯಗಳಿಗೆ ನೇಮರ್ ವಿದಾಯ Read More »

ಕ್ರಿಕೆಟ್ ಶಿಶುಗಳ ಮುಂದೆ ಮಂಡಿಯೂರಿದ ಭಾರತ| ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸೋಲು

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಎರಡು ಟಿ ಟ್ವೆಂಟಿ ಪಂದ್ಯಗಳನ್ನು ಆಡುತ್ತಿದೆ. ನಿನ್ನೆ ( ಜೂನ್ 26 ) ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ ಭಾರತವನ್ನು ಮಣಿಸಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದ ಐತಿಹಾಸಿಕ ದಾಖಲೆ ಬರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆರಿಸಿಕೊಂಡು ಐರ್ಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

ಕ್ರಿಕೆಟ್ ಶಿಶುಗಳ ಮುಂದೆ ಮಂಡಿಯೂರಿದ ಭಾರತ| ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸೋಲು Read More »

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ತುಳುನಾಡಿನ ಜನಪದ ಕ್ರೀಡೆಯನ್ನು ಕನ್ನಡಿಗರಿಗೆ ವೀಕ್ಷಣೆಗೆ ಅವಕಾಶ ಮಾಡುವುದರ ಜೊತೆ ವಿಶ್ವದೆಲ್ಲಡೆ ಕಂಬಳವನ್ನು ಪರಿಚಯಿಸುವ ಕೆಲಸವನ್ನು

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ Read More »

ಫೀಫಾ ವಿಶ್ವಕಪ್| ಆರಂಭಿಕ ಪಂದ್ಯದಲ್ಲೇ ರೆಡ್ ಕಾರ್ಡ್ ಪಡೆದ ಮೂವರು ಆಟಗಾರರು

ಸಮಗ್ರ ನ್ಯೂಸ್: ಫಿಫಾ-2026 ಟೂರ್ನಿಗೆ ಗುರುವಾರ ನಾಟಕೀಯ ಚಾಲನೆ ದೊರಕಿದ್ದು, ಸಹ ಅತಿಥೇಯ ಮೆಕ್ಸಿಕೊ ತಂಡ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 2-0 ಗೋಲುಗಳಿಂದ ಸೋಲಿಸಿದೆ. ಆದರೆ ಆರಂಭಿಕ ಪಂದ್ಯದಲ್ಲೇ ಮೂವರು ಆಟಗಾರರು ರೆಡ್‌ಕಾರ್ಡ್ ಪಡೆದಿರುವುದು ಹೊಸ ದಾಖಲೆ ಎನಿಸಿದೆ. ಫಿಫಾ ವಿಶ್ವಕಪ್-2010ರ ಆರಂಭಿಕ ಪಂದ್ಯದಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ 1-1 ಡ್ರಾ ಮಾಡಿಕೊಂಡ ಹದಿನಾರು ವರ್ಷಗಳ ಬಳಿಕ ಎಸ್ಟಾಡಿಯೊ ಅಝೆಟ್ಕಾದಲ್ಲಿ ತವರಿನ ಪ್ರೇಕ್ಷಕರ ಬೆಂಬಲದ ಪ್ರಯೋಜನ ಪಡೆದ ಮೆಕ್ಸಿಕೋ ತಂಡ, ಜ್ಯೂಲಿಯನ್ ಕ್ವಿನೊನೆಸ್ ಹಾಗೂ ರವೂಲ್ ಜಿಮೆನೆಝ್ ಅವರ

ಫೀಫಾ ವಿಶ್ವಕಪ್| ಆರಂಭಿಕ ಪಂದ್ಯದಲ್ಲೇ ರೆಡ್ ಕಾರ್ಡ್ ಪಡೆದ ಮೂವರು ಆಟಗಾರರು Read More »

ಐಪಿಎಲ್‌ ಕ್ರಿಕೆಟ್ ಫೈನಲ್| ಎರಡನೇ ಬಾರಿ ಕಫ್ ಎತ್ತಿದ ಆರ್ ಸಿಬಿ

ಸಮಗ್ರ ನ್ಯೂಸ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಗುಜರಾತ್ ಟೈಟನ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್

ಐಪಿಎಲ್‌ ಕ್ರಿಕೆಟ್ ಫೈನಲ್| ಎರಡನೇ ಬಾರಿ ಕಫ್ ಎತ್ತಿದ ಆರ್ ಸಿಬಿ Read More »

ಭರ್ಜರಿ ಗೆಲುವಿನೊಂದಿಗೆ ಫೈನಲ್ ಗೆ ಎಂಟ್ರಿಕೊಟ್ಟ RCB

ಸಮಗ್ರ ನ್ಯೂಸ್ : ಧರ್ಮಶಾಲಾದಲ್ಲಿ ಮೇ 26 ರಂದು ನಡೆದ ಕ್ವಾಲಿಫೈಯರ್‌-1 ಪಂದ್ಯದಲ್ಲಿ 92 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಐಪಿಎಲ್‌ನಲ್ಲಿ ಸತತ ಎರಡನೇ ಟ್ರೋಫಿ ಗೆಲ್ಲುವ ಭರವಸೆಯನ್ನು ಅಭಿಮಾನಿಗಳಲ್ಲಿ ಆರ್‌ಸಿಬಿ ಜೀವಂತವಾಗಿರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಉತ್ತಮ ಆರಂಭ ಪಡೆದುಕೊಂಡಿತು. ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 254 ರನ್‌ಗಳ ಬೃಹತ್‌ ಮೊತ್ತವನ್ನು ಕಲೆಹಾಕಿತು. 255 ರನ್‌ಗಳ ಗುರಿ ಬೆನ್ನತ್ತಿದ ಜಿಟಿ ಬ್ಯಾಟಿಂಗ್‌ನಲ್ಲಿ ಮಕಾಡೆ

ಭರ್ಜರಿ ಗೆಲುವಿನೊಂದಿಗೆ ಫೈನಲ್ ಗೆ ಎಂಟ್ರಿಕೊಟ್ಟ RCB Read More »

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ?

ಧರ್ಮಶಾಲಾ: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇ ಆಫ್ ಪರ್ವ ಸುರುವಾಗಿದೆ. ಇಂದು (ಮಂಗಳವಾರ)ಸಂಜೆ 7:30ಕ್ಕೆ HPCA ಕ್ರೀಡಾಂಗಣ, ಧರ್ಮಶಾಲಾ,ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಬಲಶಾಲಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಾಜಿ ಚಾಂಪಿಯನ್ಸ್‌ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಕ್ವಾಲಿಫೈಯರ್-1 ಫೈಟ್‌ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಧರ್ಮಶಾಲಾ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳೇ ಹೆಚ್ಚುಬಾರಿ ಗೆದ್ದಿರುವುದು

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ? Read More »

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್

ಸಮಗ್ರ ನ್ಯೂಸ್: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್‌, ಈ ಬಾರಿ ಐಪಿಎಲ್‌ನ 4ನೇ ತಂಡವಾಗಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ತಂಡಗಳ ಕನಸು ಭಗ್ನಗೊಂಡಿತು. ರಾಯಲ್ಸ್‌ 14 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕ ಸಂಪಾದಿಸಿದರೆ, ಮುಂಬೈ 10 ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿತು. ಪ್ಲೇ-ಆಫ್‌ ಪ್ರವೇಶಿಸಬೇಕಿದ್ದರೆ ರಾಯಲ್ಸ್‌ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಆರಂಭಿಕ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್ Read More »

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.    943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ Read More »