ಕ್ರೀಡೆ

18ನೇ ಇಂಡಿಯನ್ ಪ್ರೀಮಿಯರ್ ಲೀಗ್‌/ ವಿಶೇಷ ಮನವಿ ಮಾಡಿದ ಫ್ರಾಂಚೈಸಿಗಳು

ಸಮಗ್ರ ನ್ಯೂಸ್‌: ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಗಾಗಿ ಈ ಬಾರಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಎಲ್ಲಾ ತಂಡಗಳಿಗೂ ರಿಟೇನ್ ಆಟಗಾರರನ್ನು ಬಿಟ್ಟು ಉಳಿದ ಆಟಗಾರರನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಬೆನ್ನಲ್ಲೇ ಐಪಿಎಲ್ ಫ್ರಾಂಚೈಸಿಗಳು ವಿಶೇಷ ಬೇಡಿಕೆಯನ್ನಿರಿಸಿವೆ. ಸದ್ಯ ಮೆಗಾ ಹರಾಜಿಗೂ ಮುನ್ನ ಕನಿಷ್ಠ 3 ರಿಂದ 5 ಆಟಗಾರರನ್ನು ಮಾತ್ರ ರಿಟೇನ್ ಮಾಡಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ 8 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅನುಮತಿ […]

18ನೇ ಇಂಡಿಯನ್ ಪ್ರೀಮಿಯರ್ ಲೀಗ್‌/ ವಿಶೇಷ ಮನವಿ ಮಾಡಿದ ಫ್ರಾಂಚೈಸಿಗಳು Read More »

ಭಾರತ ವಿರುದ್ಧದ ಟಿ20 ಸರಣಿ/ ಹೊಸ ನಾಯಕತ್ವದೊಂದಿಗೆ ಶ್ರೀಲಂಕಾ ತಂಡ ಪ್ರಕಟ

ಸಮಗ್ರ ನ್ಯೂಸ್‌: ಭಾರತ ವಿರುದ್ಧದ ಟಿ20 ಸರಣಿ ಜುಲೈ 27 ರಿಂದ ಶುರುವಾಗಲಿದ್ದು, ಈ ಹಿನ್ನಲೆಯಲ್ಲಿ 16 ಸದಸ್ಯರ ತಂಡವನ್ನು ಆತಿಥೇಯ ಶ್ರೀಲಂಕಾ ಪ್ರಕಟಿಸಿದೆ. ಶ್ರೀಲಂಕಾ ತಣಡದ ನೂತನ ನಾಯಕನಾಗಿ ಚರಿತ್ ಅಸಲಂಕಾ ನೇಮಕಗೊಂಡಿದ್ದಾರೆ. ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್ ಯಾದವ್ ಸಾರಥ್ಯದಲ್ಲಿ ಆಡಲಿದೆ. ಸರಣಿ ಆರಂಭಕ್ಕೂ ಮುನ್ನ ವನಿಂದು ಹಸರಂಗ ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. 34 ವರ್ಷದ ಅನುಭವಿ ಆಟಗಾರ ದಿನೇಶ್ ಚಂಡಿಮಲ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಹಿರಿಯ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಸ್ ಅವರನ್ನು

ಭಾರತ ವಿರುದ್ಧದ ಟಿ20 ಸರಣಿ/ ಹೊಸ ನಾಯಕತ್ವದೊಂದಿಗೆ ಶ್ರೀಲಂಕಾ ತಂಡ ಪ್ರಕಟ Read More »

ಪ್ಯಾರಿಸ್ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಪಂದ್ಯಾವಳಿಗಳು ಶುರು

ಸಮಗ್ರ ನ್ಯೂಸ್‌: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್‌ಗೆ ಇಂದು ಚಾಲನೆ ದೊರೆಯಲಿದ್ದು, ಪಂದ್ಯಾವಳಿಗಳು ಇಂದಿನಿಂದ ಶುರುವಾಗಲಿದೆ. ಒಲಿಂಪಿಕ್ಸ್‌ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜುಲೈ 26 ಕ್ಕೆ ನಿಗದಿಪಡಿಸಲಾಗಿದ್ದರೂ, ಇಂದು ಫುಟ್‌ಬಾಲ್ ಪಂದ್ಯದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಅರ್ಜೆಂಟೀನಾ ಮತ್ತು ಮೊರಾಕ್ಕೊ ತಂಡಗಳು ಮುಖಾಮುಖಿಯಾಗಲಿದೆ. ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪಂದ್ಯಾವಳಿ ಆರಂಭಿಸುವ ಸಂಪ್ರದಾಯ ಶುರುವಾಗಿದ್ದು, 1992 ರಲ್ಲಿ. ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಉದ್ಘಾಟನೆಗೂ ಮುನ್ನ ಕೆಲ ಪಂದ್ಯಗಳನ್ನು ನಡೆಸಲಾಗಿತ್ತು. ಇದಾದ ಬಳಿಕ ಪ್ರತಿ

ಪ್ಯಾರಿಸ್ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಪಂದ್ಯಾವಳಿಗಳು ಶುರು Read More »

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ

ಸಮಗ್ರ ನ್ಯೂಸ್: ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಮಹಿಳಾ ಡಬಲ್ಸ್

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ Read More »

ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ

ಸಮಗ್ರ ನ್ಯೂಸ್‌: ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಇಂದು ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮುಖಾಮುಖಿಯಾಗಲಿದೆ. ಇಂದು ರಾತ್ರಿ ಶ್ರೀಲಂಕಾದ ಡಂಬುಲದಲ್ಲಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. 7 ಬಾರಿ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್ ಗೆಲ್ಲುವ ಫೇವರಿಟ್ ಆಗಿದೆ. 2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್

ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ Read More »

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರೆ, ಯುವಕರನ್ನೊಳಗೊಂಡ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಇದೀಗ ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬಳಿಕ ನಡೆದ ಆಯ್ಕೆ ಪ್ರಕ್ರಿಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಟಿ20 ತಂಡಕ್ಕೆ ಸೂರ್ಯಕುಮಾರ್​ ಯಾದವ್​​ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ಪಟ್ಟಕಟ್ಟಿದ್ದಾರೆ. ಇದೇ ವೇಳೆ

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್ Read More »

ಸಹಾಯಕ ಕೋಚ್‌ ಆಯ್ಕೆ/ ಗಂಭೀರ್‌ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ

ಸಮಗ್ರ ನ್ಯೂಸ್‌: ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಿಸಿದ ಬಳಿಕ ಅವರು ತಮ್ಮ ಜತೆ ಕೆಲಸ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದೆ ಮಾರ್ನೆ ಮಾರ್ಕೆಲ್ ಮತ್ತು ಅಭಿಷೇಕ್ ನಾಯರ್ ಅವರನ್ನು ಕ್ರಮವಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ತರಬೇತುದಾರರಾಗಿ ನೇಮಕ ಮಾಡುವಂತೆ ಮ್ಯಾನೇಜೇಂಟ್ ವಿನಂತಿಸಿದರು ಎಂದು ವರದಿಯಾಗಿತ್ತು. ವರದಿಗಳ ಪ್ರಕಾರ, ಬಿಸಿಸಿಐ ಅವರ ಬೇಡಿಕೆಗಳನ್ನು ರದ್ದು ಮಾಡಿದೆ. ಇದಲ್ಲದೆ ಮಾಜಿ ಆರಂಭಿಕ ಆಟಗಾರ ರಿಯಾನ್ ಟೆನ್ ಡೊಸ್ಟಾಟ್ ಮತ್ತು ಜಾಂಟಿ

ಸಹಾಯಕ ಕೋಚ್‌ ಆಯ್ಕೆ/ ಗಂಭೀರ್‌ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ Read More »

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ

ಸಮಗ್ರ ನ್ಯೂಸ್‌: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಜೂನ್ ತಿಂಗಳ ಐಸಿಸಿ ಆಟಗಾರ ಮತ್ತು ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಆಟಗಾರ್ತಿ ಗೌರವಕ್ಕೆ ಭಾಜನರಾಗಿದ್ದಾರೆ. ಜೂನ್ ತಿಂಗಳ ಐಸಿಸಿ ಆಟಗಾರ ಪಟ್ಟಿಯಲ್ಲಿ ಜಸ್‌ಪ್ರೀತ್ ಬುಮ್ರಾ ಜತೆ ರೋಹಿತ್ ಶರ್ಮಾ ಹಾಗೂ ಅಘಾನಿಸ್ತಾನದ ಆರಂಭಿಕ ಬ್ಯಾಟರ್ ರೆಹಮಾನುಲ್ಲಾ ಗುರ್ಬಾಜ್ ಕೂಡ ರೇಸ್‌ನಲ್ಲಿದ್ದರು. ಆದರೆ ಇವರನ್ನು ಬುಮ್ರಾ ಹಿಂದಿಕ್ಕಿ ಪ್ರಶಸ್ತಿ ಗೆದ್ದಿದ್ದಾರೆ. 30 ವರ್ಷದ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ Read More »

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ. “ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಮಾದರಿಯ ಕ್ರಿಕೆಟ್ ನಲ್ಲಿ

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ Read More »

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ

ಸಮಗ್ರ ನ್ಯೂಸ್: 16 ಬಾರಿಯ ವಿಶ್ವ ಚಾಂಪಿಯನ್, WWE ದಂತಕತೆಯಾದ ಜಾನ್ ಸೀನ ತಮ್ಮ‌ ರಸ್ಲಿಂಗ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. WWE ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೊದಲ್ಲಿ ಜಾನ್ ಕುಸ್ತಿಯ ಅಖಾಡಕ್ಕೆ ನಿವೃತ್ತಿ ಘೋಷಿಸಿದ್ದಾರೆ. 2025ರಲ್ಲಿ ಅವರು WWE ಕ್ರೀಡಾ ಪ್ರಕಾರಕ್ಕೆ ವಿದಾಯ ಹೇಳಲಿದ್ದಾರೆ. WWEಗೆ ಅಚ್ಚರಿಯ ವಿದಾಯ ಘೋಷಿಸಿರುವ ಜಾನ್ ಸೀನ, “ಇಂದು ರಾತ್ರಿ ನಾನು WWEಗೆ ನಿವೃತ್ತಿ ಘೋಷಿಸುತ್ತಿದ್ದೇನೆ” ಎಂದು ವಿಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಜಾನ್ ಅವರ ವಿದಾಯವು ಅವರ

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ Read More »