ಕ್ರೀಡೆ

ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‍ನ 17 ನೇ ಆವೃತ್ತಿಗೆ ಇಂದು ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಅದ್ದೂರಿಯ ವರ್ಣರಂಜಿತ ಆರಂಭ ಸಿಕ್ಕಿದೆ. ಬಾಲಿವುಡ್ ತಾರೆಯರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ನೃತ್ಯದ ಮೂಲಕ ರಂಚಿಸಿದರೆ, ಆಸ್ಕರ್ ವಿಜೇತ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್ ದೇಶಭಕ್ತಿ ಗೀತೆಗಳನ್ನು ಹಾಡಿ, ಪ್ರೇಕ್ಷಕರನ್ನು ಹುಚ್ಚೆಬ್ಬಿಸಿ ಕುಣಿಯುಂತೆ ಮಾಡಿದರು.

ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ Read More »

ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಚುನಾವಣಾ ಬಿಸಿ ಏರುತ್ತಿರುವ ಹೊತ್ತಿನಲ್ಲಿ, ಇನ್ನೊಂದೆಡೆ ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಗೆ ಕ್ಷಣಗಣನೆ ಶುರುವಾಗಿದೆ. ಚುನಾವಣೆ ಹೊರತಾಗಿಯೂ ಭಾರತದಲ್ಲೇ ಐಪಿಎಲ್ ಆಯೋಜಿಸುವುದಾಗಿ ಬಿಸಿಸಿಐ ತಿಳಿಸಿದೆ, ಈಗಾಗಲೇ 15 ದಿನಗಳ ವೇಳಾಪಟ್ಟಿ ಮಾತ್ರ ಪ್ರಕಟಿಸಿದ್ದು, ಈ ಅವಧಿಯಲ್ಲಿ 21 ಪಂದ್ಯಗಳು ಆಯೋಜನೆಗೊಳ್ಳಲಿದೆ. ಉಳಿದ ಪಂದ್ಯಗಳ ವೇಳಾಪಟ್ಟಿ ಶೀಘ್ರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ಆಯೋಜಿಸಿದೆ. ಸಂಜೆ 6.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಬಾಲಿವುಡ್ ನಟರಾದ ಅಕ್ಷಯ್

ಇಂದಿನಿಂದ ಐಪಿಎಲ್ ಹಬ್ಬ/ ಚೆನ್ನೈ-ಬೆಂಗಳೂರು ನಡುವೆ ಮೊದಲ ಪಂದ್ಯ Read More »

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಸ್ಥಾನದಿಂದ ಹಿಂದೆ ಸರಿದ ಎಂಎಸ್ ಧೋನಿ

ಸಮಗ್ರ ನ್ಯೂಸ್: ಚೆನ್ನೈ ಸೂಪರ್ ಕಿಂಗ್ಸ್‍ನ ನಾಯಕ ಸ್ಥಾನದಿಂದ ಅನುಭವಿ ಆಟಗಾರ ಎಂಎಸ್ ಧೋನಿ ಗುಡ್ ಬೈ ಹೇಳಿದ್ದು, ಅವರ ಬದಲಿಗೆ ತಂಡದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಗಿದೆ. 2024 ರ ಟಾಟಾ ಐಪಿಎಲ್ ಆರಂಭಕ್ಕೂ ಮುನ್ನ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್‍ಗೆ ಹಸ್ತಾಂತರಿಸಿದ್ದಾರೆ. ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್‍ನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಈ ಅವಧಿಯಲ್ಲಿ ಐಪಿಎಲ್‍ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಸ್ಥಾನದಿಂದ ಹಿಂದೆ ಸರಿದ ಎಂಎಸ್ ಧೋನಿ Read More »

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗqಗೊಳಿಸಿರುವ ಟ್ವೆಂಟಿ-20 ಬ್ಯಾಟಿಂಗ್ ರಾಂಕಿಂಗ್ ಪಟ್ಟಿಯಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಸೂರ್ಯಕುಮಾರ್ ಒಟ್ಟು 861 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಇಂಗ್ಲೆಂಡ್ ಫಿಲ್ ಸಾಲ್ಟ್ ಎರಡು ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಯುವ ಭರವಸೆಯ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ 714 ರೇಟಿಂಗ್ ಪಾಯಿಂಟ್ ಹೊಂದಿದ್ದು, 6ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭಾರತದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ 660 ರೇಟಿಂಗ್ ಅಂಕಗಳೊಂದಿಗೆ

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್ Read More »

ಹೊಸ ಅಧ್ಯಾಯ ಆರಂಭಿಸಿದ ಆರ್ ಸಿ ಬಿ/ ಹೊಸ ಹೆಸರು, ಹೊಸ ಜೆರ್ಸಿ

ಸಮಗ್ರ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ತಂಡದ ಅನ್‍ಬಾಕ್ಸ್ ಕಾರ್ಯಕ್ರಮದಲ್ಲಿ ಆರ್ ಸಿ ಬಿ ತನ್ನ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ‘ರಾಯಲ್ ಚಾಲೆಂಜರ್ಸ್ ಬೆಂಗಳೂರ್’ ಇನ್ಮುಂದೆ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಆಗಿದೆ. ಈ ವೇಳೆ ಆರ್ ಸಿ ಬಿ ಹೆಸರಿನಲ್ಲಿ ‘ಬೆಂಗಳೂರ್’ ಪದವನ್ನು ತೆಗೆದು ‘ಬೆಂಗಳೂರು’ ಎಂದು ಬದಲಾಯಿಸಿಕೊಂಡಿದೆ. ಜೊತೆಗೆ ಹೊಸ ಜೆರ್ಸಿಯನ್ನು ಪರಿಚಯಿಸಿದೆ. ಈ ಕುರಿತು ಆರ್ ಸಿ ಬಿ, ‘ನಾವು ಪ್ರೀತಿಸುವ ನಗರ, ನಾವು ಸ್ವೀಕರಿಸುವ ಪರಂಪರೆ ಮತ್ತು ಇದು

ಹೊಸ ಅಧ್ಯಾಯ ಆರಂಭಿಸಿದ ಆರ್ ಸಿ ಬಿ/ ಹೊಸ ಹೆಸರು, ಹೊಸ ಜೆರ್ಸಿ Read More »

ಮಹಿಳಾ ಐಪಿಎಲ್| ಈ ಬಾರಿ ಕಪ್ ಎತ್ತಿದ ಆರ್ ಸಿಬಿ| ‘ಕಪ್ ನಮ್ದೇ’ ಎಂದು ಸಂಭ್ರಮಿಸಿದ ಮಹಿಳಾಮಣಿಗಳು

ಸಮಗ್ರ ನ್ಯೂಸ್: ಪ್ರತೀ ಬಾರಿ ಐಪಿಎಲ್ ಇರಲಿ, ಡಬ್ಲ್ಯುಪಿಎಲ್ ಇರಲಿ ಆರ್ ಸಿಬಿ ಕಣಕ್ಕಿಳಿದಾಗ ಅಭಿಮಾನಿಗಳು, ಆಟಗಾರರು ಹೇಳುವುದು ಇದೊಂದೇ ಮಾತು. ಅದನ್ನು ಕೊನೆಗೂ ಈಗ ಮಹಿಳೆಯರು ನಿಜ ಮಾಡಿಯೇ ಬಿಟ್ಟರು. ಈ ಕ್ಷಣ ಸಾಕ್ಷಿಯಾದ ಅಸಂಖ್ಯಾತ ಅಭಿಮಾನಿಗಳೂ ಭಾವುಕರಾದರು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 18.3 ಓವರ್ ಗಳಲ್ಲಿ 113 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕೆ ಕನ್ನಡತಿ ಶ್ರೇಯಾಂಕ ಪಾಟೀಲ್ 4 ವಿಕೆಟ್ ಕಬಳಿಸಿದ್ದೂ ಪ್ರಮುಖ ಕಾರಣ. ಪವರ್

ಮಹಿಳಾ ಐಪಿಎಲ್| ಈ ಬಾರಿ ಕಪ್ ಎತ್ತಿದ ಆರ್ ಸಿಬಿ| ‘ಕಪ್ ನಮ್ದೇ’ ಎಂದು ಸಂಭ್ರಮಿಸಿದ ಮಹಿಳಾಮಣಿಗಳು Read More »

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ

ಸಮಗ್ರ ನ್ಯೂಸ್: ಮಹಿಳಾ ಪ್ರೀಮಿಯರ್ ಲೀಗ್‍ನ ಎರಡನೇ ಆವೃತ್ತಿಯ ಫೈನಲ್ ಹಣಾಹಣಿ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಮೊದಲ ಬಾರಿಗೆ ಫೈನಲ್ ತಲುಪಿದೆ. ಈ ಎರಡು ತಂಡದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಬಾರಿಗೆ ಫೈನಲ್ ತಲುಪಿದ್ದರೆ, ಬೆಂಗಳೂರು ಮೊದಲ ಬಾರಿಗೆ ಅಂತಿಮ ಹಂತ

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ Read More »

ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಅರಸೀಕಟ್ಟೆ ಬಸ್ ನಿಲ್ದಾಣದ ಬಳಿ ಶಂಕರ (45) ಎಂಬವರು ಇತ್ತೀಚೆಗೆ ಮಧ್ಯಾಹ್ನ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು. ಸಾರ್ವಜನಿಕರು ಅವರನ್ನು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಸುಜಾತಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಫೈನಲ್‍ಗೆ ರಾಯಲ್ ಚಾಲೆಂಜರ್ಸ್/ ನನಸಾಗುವುದೇ ಅಭಿಮಾನಿಗಳ ಕಪ್ ನಮ್ದೇ ಎಂಬ ಕನಸು

ಸಮಗ್ರ ನ್ಯೂಸ್: 2ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಆರ್‍ಸಿಬಿ ಮಹಿಳಾ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಪುರುಷರಿಗೆ ಸಿಗದಿರುವ ಟ್ರೋಫಿಯನ್ನು ತಾವು ಗೆಲ್ಲುತ್ತೇವೆ ಎಂಬ ಹುಮ್ಮಸ್ಸಿನಲ್ಲಿದೆ. ಇದರೊಂದಿಗೆ ಮಹಿಳಾ ಐಪಿಎಲ್‍ನಲ್ಲಾದರೂ ಆರ್‍ಸಿಬಿಯ ಟ್ರೋಫಿ ಗೆಲ್ಲುವ ಅಭಿಮಾನಿಗಳ ಕನಸು ಸಾಕಾರಗೊಳ್ಳುವ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್‍ಸಿಬಿಗೆ 5 ರನ್ ರೋಚಕ ಗೆಲುವು ಲಭಿಸಿತು. ಇದರೊಂದಿಗೆ ಮಹಿಳಾ ಐಪಿಎಲ್ ಖ್ಯಾತಿಯ ಟೂರ್ನಿಯಲ್ಲಿ ಆರ್‍ಸಿಬಿ ಚೊಚ್ಚಲ ಬಾರಿ ಫೈನಲ್‍ಗೇರಿತು.

ವುಮೆನ್ಸ್ ಪ್ರೀಮಿಯರ್ ಲೀಗ್‍ನಲ್ಲಿ ಫೈನಲ್‍ಗೆ ರಾಯಲ್ ಚಾಲೆಂಜರ್ಸ್/ ನನಸಾಗುವುದೇ ಅಭಿಮಾನಿಗಳ ಕಪ್ ನಮ್ದೇ ಎಂಬ ಕನಸು Read More »

17ನೇ ಆವೃತ್ತಿ ಐಪಿಎಲ್/ ಕುತೂಹಲ ಹುಟ್ಟು ಹಾಕಿದ ಧೋನಿ ಫೇಸ್‍ಬುಕ್ ಪೋಸ್ಟ್

ಸಮಗ್ರ ನ್ಯೂಸ್: 17ನೇ ಆವೃತ್ತಿ ಐಪಿಎಲ್‍ಗೆ ದಿನಗಣನೆ ಆರಂಭವಾಗಿರುವಾಗಲೇ ಚೆನ್ನೈ ತಂಡದ ನಾಯಕ ಎಂ.ಎಸ್.ಧೋನಿ ಫೇಸ್‍ಬುಕ್‍ನಲ್ಲಿ ಮಾಡಿರುವ ಪೋಸ್ಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ತಾಣಗಳಿಂದ ದೂರ ಉಳಿದಿರುವ ಧೋನಿ, ಹೊಸ ಸೀಸನ್ ಮತ್ತು ಹೊಸ ಪಾತ್ರಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ. ಐಪಿಎಲ್ ಅಥವಾ ಬೇರೆ ಯಾವುದರ ಬಗ್ಗೆಯೂ ಉಲ್ಲೇಖಿಸದ ಕಾರಣ ಅಭಿಮಾನಿಗಳಲ್ಲಿ ಪೋಸ್ಟ್ ಬಗ್ಗೆ ಕುತೂಹಲ ಹೆಚ್ಚಿಸಿದೆ. ಕಳೆದ ಆವೃತ್ತಿಯ ಬಳಿಕವೇ ಅವರು ನಿವೃತ್ತಿಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಚೆನ್ನೈ 5ನೇ

17ನೇ ಆವೃತ್ತಿ ಐಪಿಎಲ್/ ಕುತೂಹಲ ಹುಟ್ಟು ಹಾಕಿದ ಧೋನಿ ಫೇಸ್‍ಬುಕ್ ಪೋಸ್ಟ್ Read More »