ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ಹಾಗೂ ಆರ್‍ಸಿಬಿಯ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಿದ್ದು, ವಿದಾಯದ ಮಾಹಿತಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ನಾನು ಅಧಿಕೃತವಾಗಿ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ ಮತ್ತು ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಸಿದ್ಧನಾಗಿರುವಾಗ, ಆಟದ ದಿನಗಳನ್ನು ನನ್ನ ಹಿಂದೆ ಇಡುತ್ತೇನೆ” ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ. ಆರ್‍ಸಿಬಿ ಪರವಾಗಿ ಪ್ಲೇಆಫ್‍ನಲ್ಲಿ ಆಡಿದ ಬೆನ್ನಲ್ಲಿಯೇ ಅವರು ನಿವೃತ್ತಿಯಾಗುತ್ತಾರೆ ಎನ್ನಲಾಗಿತ್ತು. ಶನಿವಾರ ಇವರು ಅಧಿಕೃತವಾಗಿ […]

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್ Read More »

ಟೀಮ್ ಇಂಡಿಯಾಕ್ಕೆ ನೂತನ ಕೋಚ್/ ಅರ್ಜಿ ಸಲ್ಲಿಸಿದ ಮೋದಿ, ಅಮಿತಾ ಷಾ

ಸಮಗ್ರ ನ್ಯೂಸ್: ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಸೂಕ್ತ ವ್ಯಕ್ತಿಯ ಹುಡುಕಾಟ ನಡೆಯುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್, ಎಂ.ಎಸ್ ಧೋನಿ, ಅಮಿತ್ ಶಾ ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಆದ್ರೆ ಅಸಲಿಗೆ ಇವರಾರು ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 27 ಅಂತಿಮ ದಿನವಾಗಿದ್ದು, ಇದಕ್ಕೂ ಮುನ್ನ ಅನೇಕ ಕ್ರಿಕೆಟ್ ಅಭಿಮಾನಿಗಳು ಅರ್ಜಿ ಪಡೆದುಕೊಂಡು ಕೋಚ್ ಹುದ್ದೆಗೆ

ಟೀಮ್ ಇಂಡಿಯಾಕ್ಕೆ ನೂತನ ಕೋಚ್/ ಅರ್ಜಿ ಸಲ್ಲಿಸಿದ ಮೋದಿ, ಅಮಿತಾ ಷಾ Read More »

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ಬಳಿಕ ಹುದ್ದೆಯಿಂದ ಕೆಳಗಿಳಿಯಲಿರುವ ಹಿನ್ನಲೆಯಲ್ಲಿ ಬಿಸಿಸಿಐ ನೂತನ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮೇ 27 ಕೊನೆಯ ದಿನವಾಗಿದೆ. ಇದರ ಬೆನ್ನಲ್ಲೇ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್, ತಮ್ಮ ಒಂದು ಷರತ್ತು ಒಪ್ಪಿದರೆ ಕೋಚ್ ಆಗಲು ಸಿದ್ದ ಎಂದು ಹೇಳಿದ್ದಾರೆ. ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಲು ಉತ್ಸುಕರಾಗಿದ್ದು, ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ

ಟೀಮ್ ಇಂಡಿಯಾಗೆ ನೂತನ ಕೋಚ್/ ಷರತ್ತುಗಳೊಂದಿಗೆ ಕೋಚ್ ಆಗುತ್ತೇನೆ ಎಂದ ಗಂಭೀರ್ Read More »

ಐಪಿಎಲ್ ಕ್ರಿಕೆಟ್-2024| ಮೂರನೇ ಬಾರಿ ಕಪ್ ಗೆ ಮುತ್ತಿಕ್ಕಿದ ಕೆಕೆಆರ್

ಸಮಗ್ರ ನ್ಯೂಸ್: ಸಮರ್ಥ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 2024ರ ಆವೃತ್ತಿಯ (IPL 2024) ಟ್ರೋಫಿ ಗೆದ್ದಿದೆ. ಫೈನಲ್​ ಪಂದ್ಯದಲ್ಲಿ ಎದುರಾಳಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಹಿಂದೆ 2012 ಹಾಗೂ 2104ರಲ್ಲಿ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಈ ತಂಡ ಚಾಂಪಿಯನ್ ಆಗಿತ್ತು. ಇದೀಗ ಅವರದ್ದೇ ಕೋಚಿಂಗ್​ನಲ್ಲಿ ತಂಡ ಟ್ರೋಫಿ ಗೆದ್ದಿರುವುದು ವಿಶೇಷ ಎನಿಸಿದೆ. ಕೆಕೆಆರ್ ತಂಡ ಚೆನ್ನೈ ಸೂಪರ್

ಐಪಿಎಲ್ ಕ್ರಿಕೆಟ್-2024| ಮೂರನೇ ಬಾರಿ ಕಪ್ ಗೆ ಮುತ್ತಿಕ್ಕಿದ ಕೆಕೆಆರ್ Read More »

ಇಂದು ಐಪಿಎಲ್ ಫೈನಲ್/ ಕಪ್ ಗೆಲ್ಲುವವರಾರು?

ಸಮಗ್ರ ನ್ಯೂಸ್: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನ ಅಂತಿಮ ಪಂದ್ಯ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಫೈನಲ್‍ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದೊಂದಿಗೆ ಐಪಿಎಲ್ 17ನೇ ಸೀಸನ್ ಅಂತ್ಯ ಕಾಣಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಈಗಾಗಲೇ ಎರಡು ಬಾರಿ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು, ಈ ಬಾರಿ ಮೂರನೇ ಬಾರಿಗೆ ಆತ್ಮವಿಶ್ವಾಸದಲ್ಲಿದೆ. ಹೈದರಾಬಾದ್ ಫ್ರಾಂಚೈಸಿ ಕೂಡ ಇದುವರೆಗೆ ಎರಡು ಬಾರಿ ಈ ಟ್ರೋಫಿಯನ್ನು ಗೆದ್ದಿದ್ದು,

ಇಂದು ಐಪಿಎಲ್ ಫೈನಲ್/ ಕಪ್ ಗೆಲ್ಲುವವರಾರು? Read More »

ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147,

ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್ Read More »

ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ರನ್ ಮೆಷಿನ್ ಖ್ಯಾತಿಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಪಿಎಲ್‍ನಲ್ಲಿ ನೂತನ ದಾಖಲೆ ನಿರ್ಮಿಸಿದ್ದು, ಐಪಿಎಲ್ ಇತಿಹಾಸದಲ್ಲೇ 8000 ರನ್ ಪೂರ್ಣಗೊಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 29 ರನ್ ಗಳಿಸಿದಾಗ ಕೊಹ್ಲಿ ಈ ಮಹತ್ವದ ಮೈಲುಗಲ್ಲು ತಲುಪಿದರು. ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಸಿಡಿಸಿ ಔಟಾದ ಕೊಹ್ಲಿ, ಈ ಬಾರಿ ಐಪಿಎಲ್‍ನ ರನ್ ಗಳಿಕೆಯನ್ನು 741ಕ್ಕೆ ಹೆಚ್ಚಿಸಿದರು. ಒಟ್ಟಾರೆ ಐಪಿಎಲ್‍ನಲ್ಲಿ ಅವರ ರನ್

ಐಪಿಎಲ್ ನಲ್ಲಿ 8000 ರನ್/ ದಾಖಲೆ ನಿರ್ಮಿಸಿದ ಕೊಹ್ಲಿ Read More »

ಥಾಯ್ಲೆಂಡ್ ಓಪನ್ ಸೂಪರ್ ಬ್ಯಾಡ್ಮಿಂಟನ್/ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಚಿರಾಗ್ – ಸಾತ್ವಿಕ್ ಜೋಡಿ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ಡಬಲ್ಸ್ ಬ್ಯಾಡ್ಮಿಂಟನ್ ಆಟಗಾರರಾದ ಚಿರಾಗ್ ಶೆಟ್ಟಿ- ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಥಾಯ್ಲೆಂಡ್ ಓಪನ್ ಸೂಪರ್ ಬ್ಯಾಡ್ಮಿಂಟನ್ 500 (Thailand Open 2024) ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಏಕಪಕ್ಷೀಯವಾಗಿ ಸಾಗಿದ ಫೈನಲ್ ಪಂದ್ಯದಲ್ಲಿ ಏಷ್ಯಾಡ್ ಚಾಂಪಿಯನ್ ಹಾಗೂ ಕೂಟದ ಅಗ್ರ ಶ್ರೇಯಾಂಕಿ ಭಾರತೀಯ ಜೋಡಿ ಚೀನದ ಚೆನ್‌ – ಬೊ ಯಾಂಗ್ – ಲಿಯು ಯಿ ವಿರುದ್ಧ 21-15, 21-15 ನೇರ ಅಂಕಗಳಿಂದ ಹಿಮ್ಮೆಟಿಸಿದರು. ಶನಿವಾರ ನಡೆದಿದ್ದ ಸೆಮಿಫೈನಲ್

ಥಾಯ್ಲೆಂಡ್ ಓಪನ್ ಸೂಪರ್ ಬ್ಯಾಡ್ಮಿಂಟನ್/ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಚಿರಾಗ್ – ಸಾತ್ವಿಕ್ ಜೋಡಿ Read More »

ನಿನ್ನೆ ಆರ್​ಸಿಬಿ-ಚೆನ್ನೈ ಪಂದ್ಯ: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ

ಸಮಗ್ರ ನ್ಯೂಸ್: ನಿನ್ನೆ ಚೆನ್ನೈ ಮತ್ತು ಆರ್​ಸಿಬಿ ಮ್ಯಾಚ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯಗಳಿಸಿದೆ. ಇನ್ನೂ ಈ ಪಂದ್ಯ ಜಿಯೋ ಸಿನಿಮಾದಲ್ಲಿ 50 ಕೋಟಿ ವೀಕ್ಷಣೆ ಕಾಣುವ ಮೂಲಕ ದಾಖಲೆಯೊಂದನ್ನು ಬರೆದಿದೆ. ಐಪಿಎಲ್(IPL 2024)​ ಇತಿಹಾಸದಲ್ಲೇ ಡಿಜಿಟಲ್​ ವೀಕ್ಷಣೆಯಲ್ಲಿ ಅತ್ಯಧಿಕ ವೀಕ್ಷಣೆ ಕಂಡ ಪಂದ್ಯವೆಂಬ ದಾಖಲೆ ನಿರ್ಮಿಸಿದೆ. ನಿನ್ನೆ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218

ನಿನ್ನೆ ಆರ್​ಸಿಬಿ-ಚೆನ್ನೈ ಪಂದ್ಯ: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ Read More »

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಜಿದ್ದಾಜಿದ್ದಿನಪಂದ್ಯದಲ್ಲಿ ಆರ್‍ಸಿಬಿ 27 ರನ್‍ಗಳಿಂದ ಚೆನ್ನೈ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಪ್ಲೇಆಫ್ ತಲುಪಿರುವ ಬೆಂಗಳೂರು ತಂಡವನ್ನು ಆರ್‍ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಅಭಿನಂದಿಸಿದ್ದಾರೆ. ಆರ್‍ಸಿಬಿ ಪ್ಲೇಆಫ್‍ಗೆ ಲಗ್ಗೆ ಇಟ್ಟಿರುವುದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಹೃದಯ ಪೂರ್ವಕ ಅಭಿನಂದನೆ ಹೇಳಲು ಬಯಸುತ್ತೇನೆ. ಸತತ ಸೋಲುಗಳ ನಂತರ ನೀವು ಎಷ್ಟು

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ Read More »