ಕ್ರೀಡೆ

ಮಹಿಳಾ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿ/ ಬಿಸಿಸಿಐ ಘೋಷಣೆ

ಸಮಗ್ರ ನ್ಯೂಸ್: ದೇಶಿಯ ಮಹಿಳಾ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿ ಆಯೋಜಿಸುವುದಾಗಿ ಬಿಸಿಸಿಐ ಶುಕ್ರವಾರ ಘೋಷಿಸಿದೆ. ಆರು ವರ್ಷಗಳ ಬಳಿಕ ಈ ಟೂರ್ನಿ ಆಯೋಜಿಸಲಾಗುತ್ತಿದ್ದು, ಮಾ.28ರಿಂದ ಪುಣೆಯಲ್ಲಿ ಹಿರಿಯರ ಅಂತರ್ ವಲಯ ಟೂರ್ನಿ ಆರಂಭವಾಗಲಿದೆ. ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಆತಿಥ್ಯ ವಹಿಸಲಿದೆ. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಕೇಂದ್ರ ಹಾಗೂ ಈಶಾನ್ಯ ವಲಯ ಸೇರಿ ಒಟ್ಟು 6 ತಂಡಗಳು ಭಾಗಿಯಾಗಲಿದ್ದು, ಪ್ರತಿ ತಂಡ 5 ಪಂದ್ಯಗಳನ್ನಾಡಲಿದ್ದು, ಈ ಬಾರಿ ಪಂದ್ಯ 3 ದಿನಗಳದ್ದಾಗಿರಲಿದೆ. 2018ರ ಅವೃತ್ತಿಯಲ್ಲಿ ಪಂದ್ಯ […]

ಮಹಿಳಾ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿ/ ಬಿಸಿಸಿಐ ಘೋಷಣೆ Read More »

ಪ್ರೋ ಕಬಡ್ಡಿ ಲೀಗ್ ಸೀಸನ್ 10ಗೆ ರೋಚಕ‌ ತೆರೆ| ಚೊಚ್ಚಲ‌ ಪ್ರಶಸ್ತಿಗೆ ಮುತ್ತಿಕ್ಕಿದ ಪುಣೇರಿ ಪಲ್ಟನ್

ಸಮಗ್ರ ನ್ಯೂಸ್: ಪ್ರೋ ಕಬಡ್ಡಿ ಲೀಗ್​ 10ನೇ ಆವೃತ್ತಿ ಮುಕ್ತಾಯಗೊಂಡಿದೆ. ಮೂರು ತಿಂಗಳ ನಾನ್​ಸ್ಟಾಪ್​ ಮನರಂಜನೆಗೆ ರೋಚಕ ತೆರೆ ಬಿದ್ದಿದೆ. 2023ರ ಡಿಸೆಂಬರ್​ 2ರಿಂದ 2024ರ ಮಾರ್ಚ್​ 1ರವರೆಗೂ ನಡೆದ ಹರಿಯಾಣ ಸ್ಟೀಲರ್ಸ್‌ ತಂಡವನ್ನು ಸೋಲಿಸಿ ಪುಣೇರಿ ಪಲ್ಟನ್ ಚೊಚ್ಚಲ ಪ್ರೊ ಕಬಡ್ಡಿ ಲೀಗ್​ ಗೆದ್ದುಕೊಂಡಿದೆ. ಹೈದರಾಬಾದ್‌ನ ಗಚಿಬೌಲಿಯ ಜಿಎಂಸಿ ಬಾಲಯೋಗಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಫೈನಲ್ ಪಂದ್ಯ ನಡೆಯಿತು. 10 ಋತುಗಳಲ್ಲಿ ಮೊದಲ ಬಾರಿಗೆ ಪುಣೇರಿ ಪಲ್ಟಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು. 2024ರ ಪಿಕೆಎಲ್ ನಲ್ಲಿ ಪ್ರಚಂಡ

ಪ್ರೋ ಕಬಡ್ಡಿ ಲೀಗ್ ಸೀಸನ್ 10ಗೆ ರೋಚಕ‌ ತೆರೆ| ಚೊಚ್ಚಲ‌ ಪ್ರಶಸ್ತಿಗೆ ಮುತ್ತಿಕ್ಕಿದ ಪುಣೇರಿ ಪಲ್ಟನ್ Read More »

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ. ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ Read More »

IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (CSK vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ತಮಿಳುನಾಡಿನ ಎಂ

IPL 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ|ಈ ಸಲ ಕಪ್ ನಮ್ದೆ ಹವಾ ಶುರು Read More »

ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆ ಆರಂಭ/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ

ಸಮಗ್ರ ನ್ಯೂಸ್: ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆಯಿಂದ ಶುರು ಆಗಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಬಾರಿ ಟೂರ್ನಿಯ ಉದ್ಘಾಟನೆಗೆ ಬಾಲಿವುಡ್ ನಟ ಶಾರುಖ್‍ಖಾನ್ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಒಟ್ಟಾರೆ ಐದು ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪಂದ್ಯ ಆಡಲಿವೆ. ಮಾರ್ಚ್ 17 ರಂದು ಫೈನಲ್ ಪಂದ್ಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ನಾಳೆ ಆರಂಭ/ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ Read More »

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ

ಸಮಗ್ರ ನ್ಯೂಸ್: ಮತದಾರರಲ್ಲಿ ಜಾಗೃತಿ ಮೂಡಿಸಲು, ಪಂಜಾಬ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಭಾರತೀಯ ಕ್ರಿಕೆಟಿಗ ಶುಭ್‍ಮನ್ ಗಿಲ್ ಅವರನ್ನು ರಾಜ್ಯ ಐಕಾನ್ ಎಂದು ಘೋಷಿಸಿದೆ. ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಚುನಾವಣೆಯಲ್ಲಿ ಶೇ. 70 ರಷ್ಟು ಮತದಾನವನ್ನು ಖಚಿತಪಡಿಸಿಕೊಳ್ಳಲು ಗಿಲ್ ವಿವಿಧ ಅಭಿಯಾನಗಳಲ್ಲಿ ಭಾಗವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಿಬಿನ್ ಸಿ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ರೀಡಾ ಉತ್ಸಾಹಿಗಳಲ್ಲಿ ವಿಶೇಷವಾಗಿ ಯುವಕರಲ್ಲಿ ಜನಪ್ರಿಯರಾಗಿರುವ ಪಂಜಾಬ್ ನಿವಾಸಿ ಗಿಲ್ ಅವರನ್ನು ಚುನಾವಣೆಗೆ ರಾಜ್ಯ ಐಕಾನ್” ಆಗಿ

ಮತದಾನ ಜಾಗೃತಿ/ ಶುಭ್‍ಮನ್ ಗಿಲ್ ಪಂಜಾಬ್ ರಾಜ್ಯ ಐಕಾನ್ ಆಗಿ ಆಯ್ಕೆ Read More »

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್

ಸಮಗ್ರ ನ್ಯೂಸ್: ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಐಪಿಎಲ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದೀಗ ಐಪಿಎಲ್ ಕುರಿತ ಶುಭಸುದ್ದಿಯೊಂದು ಹೊರಬಿದ್ದಿದೆ. ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಐಪಿಎಲ್ ವಿದೇಶದಲ್ಲಿ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಇದೀಗ, ಈ ಬಾರಿ ಐಪಿಎಲ್ ಪಂದ್ಯಗಳು ನಮ್ಮ ಭಾರತದಲ್ಲೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಜೊತೆ ಈ ಕುರಿತು ಮಾತುಕತೆ ನಡೆಸಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ/ ಈ ಬಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್ Read More »

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ

ಸಮಗ್ರ ನ್ಯೂಸ್: 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಐದು ಬಾರಿಯ ಚಾಂಪಿಯನ್ ಭಾರತ ತಂಡ ಫೈನಲ್‍ನಲ್ಲಿ ಆಸ್ಟ್ರೇಲಿಯಾ ಅಥವಾ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಬೆನೋನಿಯ ವಿಲೋಮೂರ್ ಪಾಕ್ರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ 7 ವಿಕೆಟ್‍ಗೆ 244 ರನ್‍ಗಳಿಗೆ ಉತ್ತರವಾಗಿ ಭಾರತ ತಂಡ 48.5 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 248 ರನ್ ಬಾರಿಸುವ ಮೂಲಕ ಸತತ ಐದನೇ ಬಾರಿಗೆ 19 ವಯೋಮಿತಿ ವಿಶ್ವಕಪ್

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ Read More »

ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಪುನಾರಾಯ್ಕೆ

ಸಮಗ್ರ ನ್ಯೂಸ್: ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ)ಯ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬಾಲಿಯಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಜಯ್ ಶಾ ಅವರ ಅಧಿಕಾರಾವಧಿಯ ವಿಸ್ತರಣೆಯನ್ನು ಲಂಕಾ ಕ್ರಿಕೆಟ್ ಅಧ್ಯಕ್ಷ ಶಮ್ಮಿ ಸಿಲ್ವಾ ಅವರು ಪ್ರಸ್ತಾಪಿಸಿದ್ದಾರೆ. ನಾಮನಿರ್ದೇಶನವನ್ನು ಏಷ್ಯನ್ ಕ್ರಿಕೆಟ್ ಮಂಡಳಿಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದ್ದಾರೆ. ಇದರೊಂದಿಗೆ ಜಯ್ ಶಾ ಮೂರನೇ ಬಾರಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಜನವರಿ

ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಪುನಾರಾಯ್ಕೆ Read More »

FIH ವಿಶ್ವಕಪ್ ಹಾಕಿ ತಾಂತ್ರಿಕ ಅಧಿಕಾರಿಯಾಗಿ ಕೊಡಗಿನ ರೋಹಿಣಿ ಬೋಪಣ್ಣ ಆಯ್ಕೆ

ಸಮಗ್ರ ನ್ಯೂಸ್: ಕೊಡಗಿನ ಪುಳ್ಳಂಗಡ ರೋಹಿಣಿ ಬೋಪಣ್ಣ ಅವರು ಜ. 24ರಿಂದ ಮಸ್ಕಟ್, ಓಮನ್ ನಲ್ಲಿ ನಡೆಯುವ FIH ವಿಶ್ವ ಕಪ್ ಹಾಕಿ ಟೂರ್ನಮೆಂಟ್ ನ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ರೋಹಿಣಿ ಬೋಪಣ್ಣ ಅವರುಕೊಡಗು ಜೆಲ್ಲೆಯ ಪೊನ್ನಂಪೇಟೆ ತಾಲೂಕಿನ ಬೇಸಗೂರು ಗ್ರಾಮದವರಾಗಿದ್ದಾರೆ.

FIH ವಿಶ್ವಕಪ್ ಹಾಕಿ ತಾಂತ್ರಿಕ ಅಧಿಕಾರಿಯಾಗಿ ಕೊಡಗಿನ ರೋಹಿಣಿ ಬೋಪಣ್ಣ ಆಯ್ಕೆ Read More »