ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್
ಸಮಗ್ರ ನ್ಯೂಸ್: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಸೆಕ್ಷನ್ 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147, […]
ಆಳ್ವಾನ್ ಗಲ್ಲಿಯಲ್ಲಿ ಕ್ರಿಕೆಟ್ ವಿಚಾರಕ್ಕೆ ಘರ್ಷಣೆ: 10 ಜನ ಅರೆಸ್ಟ್ Read More »










