ಕ್ರೀಡೆ

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ

ಸಮಗ್ರ ನ್ಯೂಸ್: ಜೂ.1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇಬ್ಬರು ಮಕ್ಕಳಿಂದ ತಂಡವನ್ನು ಪ್ರಕಟಿಸಿದೆ. ಇಬ್ಬರೂ ಸುದ್ದಿಗೋಷ್ಠಿಗೆ ಆಗಮಿಸಿ ಆಟಗಾರರ ಹೆಸರನ್ನು ಘೋಷಿಸುವ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. 6ನೇ ಬಾರಿ ಟಿ20 ವಿಶ್ವಕಪ್‍ಗೆ ಆಯ್ಕೆಯಾಗಿರುವ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ವಹಿಸಲಿದ್ದು, ಟಿಮ್ ಸೌಥಿ 7ನೇ ಬಾರಿ ಟಿ20 ವಿಶ್ವಕಪ್ ಆಡಲು ಸಜ್ಜಾಗಿದ್ದಾರೆ. ಫಿನ್ ಆಲೆನ್, ಬೌಲ್ಟ್, ಮೈಕಲ್ ಬ್ರೇಸ್‍ವೆಲ್, ಮಾರ್ಕ್ ಚಾಪ್ಮನ್, ಡೆವೋನ್ ಕಾನ್‍ವೇ, […]

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ Read More »

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್

ಸಮಗ್ರ ನ್ಯೂಸ್: ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 6 ರಿಂದ 2024 ರ ಆರಂಭವಾಗಲಿರುವ ಟಿ20 ವಿಶ್ವಕಪ್‍ನ ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‍ಗಳ ಹೀರೋ ಯುವರಾಜ್ ಸಿಂಗ್ ಅವರನ್ನು ಐಸಿಸಿ ನೇಮಿಸಿದೆ. ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‍ಗಳಾಗಿದ್ದಾರೆ. 2007ರ ಟಿ20 ವಿಶ್ವಕಪ್‍ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‍ಗಳು, ಅಲ್ಲದೆ ಟಿ20 ವಿಶ್ವಕಪ್‍ನಲ್ಲಿ

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್ Read More »

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

ಸಮಗ್ರ ನ್ಯೂಸ್‌ : ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆರ್ಸಿಬಿ 35 ರನ್ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ. ಕಮ್ಮಿನ್ಸ್ ಮಾತನಾಡಿ, ಸಹ ಆಟಗಾರರಿಗೆ ಹಿತ ನುಡಿಯನ್ನು ನುಡಿದರು. ಇಂದು ನಮಗೆ ಒಳ್ಳೆಯ ರಾತ್ರಿ ಅಲ್ಲ. ದುರಾದೃಷ್ಟವಶಾತ್ ನಮ್ಮ ಇನ್ನಿಂಗ್ಸ್‌ನಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ನಾವು ಮೊದಲು ಬ್ಯಾಟ್ ಮಾಡಬೇಕಾಗಿತ್ತು. ಗೆಲ್ಲುವ ಮೊದಲು ನಾವು ನಮ್ಮ

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ Read More »

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್

ಸಮಗ್ರ ನ್ಯೂಸ್: ಐಪಿಎಲ್‍ನ ಈ ಸೀಸನ್‍ನಲ್ಲಿ ಈಗಾಗಲೇ ಐದು ಪಂದ್ಯಗಳನ್ನು ಸೋತಿರುವ ಆರ್‍ಸಿಬಿಗೆ ಇಂದು ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಬಂದಿದೆ. ಆರ್‍ಸಿಬಿ ಇಂದು ಸನ್ ರೈಸರ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿ ಇದೆ. ಗೆದ್ದರೆ ಪ್ಲೇ ಆಫ್ ಸೋತರೆ ಮನೆಗೆ ಎಂಬ ಪರಿಸ್ಥಿತಿಯಲ್ಲಿರುವ ಆರ್‍ಸಿಬಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದರಬಾದ್ ಸನ್ ರೈಸರ್ಸ್ ವಿರುದ್ಧ ಸೆಣೆಸಾಡಲಿದೆ. 5 ಪಂದ್ಯಗಳಲ್ಲಿ 3 ಪಂದ್ಯವನ್ನ ಗೆದ್ದ ಸನ್‍ರೈಸರ್ಸ್ ತನ್ನ ಬ್ಯಾಟರ್ ಗಳ ಮೇಲೆ

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್ Read More »

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್

ಸಮಗ್ರ ನ್ಯೂಸ್: ಪ್ಯಾರೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನ ಭಾರತದ ಮುಖ್ಯಸ್ಥರ ಸ್ಥಾನದಿಂದ ಬಾಕ್ಸರ್ ಎಂಸಿ ಮೇರಿ ಕೋಮ್ ಹಿಂದೆ ಸರಿದಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು ಮೇರಿ ಕೋಮ್ ತಮಗೆ ಬರೆದ ಪತ್ರದಲ್ಲಿ ತಮ್ಮ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಾರ್ಚ್ 21 ರಂದು ನೇಮಕಾತಿಯನ್ನು ಪ್ರಕಟಿಸಿತ್ತು. ‘ನನ್ನ ದೇಶಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸೇವೆ ಸಲ್ಲಿಸುವುದನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿ ನಾನು

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್ Read More »

ಪಾಕ್‍ನಲ್ಲಿ 2025ರ ಚಾಂಪಿಯನ್ಸ್ ಟ್ರೋಫಿ/ ಯಾವುದೇ ಕಾರಣಕ್ಕೂ ಹೋಗಲ್ಲ ಎಂದ ಭಾರತ

ಸಮಗ್ರ ನ್ಯೂಸ್: 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕುರಿತು ಭಾರತದ ನಿಲುವು ದೃಢವಾಗಿದ್ದು, ಕ್ರಿಕೆಟ್ ಮತ್ತು ಭಯೋತ್ಪಾದನೆ ಒಟ್ಟಿಗೆ ಇರಲು ಸಾಧ್ಯವಿಲ್ಲ. ಹೀಗಾಗಿ ಮುಂದಿನ ಬಾರಿ ಅಲ್ಲಿಗೆ ಹೋಗುವುದಿಲ್ಲ ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗೆ ಮತ್ತಷ್ಟು ಒತ್ತಡ ಹೆಚ್ಚಿಸಿದೆ. ಚಾಂಪಿಯನ್ಸ್ ಟ್ರೋಫಿ 2025 ಪಾಕಿಸ್ತಾನದಲ್ಲಿ ನಡೆಯಲಿದೆ ಎಂಬುದಾಗಿ ಅಲ್ಲಿನ ಕ್ರಿಕೆಟ್ ಮಂಡಳಿ ಹೇಳುತ್ತಿದೆ. ಭಾರತವು ಪಾಕಿಸ್ತಾನದಲ್ಲಿ

ಪಾಕ್‍ನಲ್ಲಿ 2025ರ ಚಾಂಪಿಯನ್ಸ್ ಟ್ರೋಫಿ/ ಯಾವುದೇ ಕಾರಣಕ್ಕೂ ಹೋಗಲ್ಲ ಎಂದ ಭಾರತ Read More »

ಜೈಪುರ: ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ -ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ

ಸಮಗ್ರ ನ್ಯೂಸ್‌ : ರಾಜಸ್ಥಾನ್‌ ರಾಯಲ್ಸ್ ತಂಡವು ಇಂದು ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ ಸಬಲೀಕರಣಕ್ಕೆ ನೆರವಾಗುವ ಉದ್ದೇಶವೂ ಇದಾಗಿದೆ. ಈ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ರಾಜಸ್ಥಾನ್‌ ರಾಯಲ್ಸ್‌ ತಂಡವು ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಅಭಿಮಾನ ಆರಂಭಿಸಿದೆ. ಅದಕ್ಕಾಗಿ ವಿಶೇಷ ಪಿಂಕ್‌ ಜೆರ್ಸಿ ಧರಿಸಿ ಆರ್‌ಸಿಬಿ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ

ಜೈಪುರ: ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ -ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ Read More »

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ

ಸಮಗ್ರ ನ್ಯೂಸ್‌ : ರೋಹಿತ್ ಶರ್ಮಾ 2011 ರಿಂದ ತಂಡದ ಭಾಗವಾಗಿ, ಐದು ಬಾರಿ ಟ್ರೋಫಿ ಗೆಲ್ಲಿಸಿ, ದೊಡ್ಡ ಸಕ್ಸಸ್ ತಂದುಕೊಟ್ಟಿದ್ದಾರೆ. ಇದೀಗ ಚಾಂಪಿಯನ್ ಕ್ಯಾಪ್ಟನ್ ಮುಂಬೈ ಇಂಡಿಯನ್ಸ್ ತಂಡ ತೊರೆಯಲು ನಿರ್ಧರಿಸಿದ್ದಾರೆ. ಈ ಐಪಿಎಲ್ ಹಿಟ್ಮ್ಯಾನ್ ಪಾಲಿಗೆ ಮುಂಬೈ ಪರ ಕೊನೆ ಐಪಿಎಲ್. 2024ನೇ ಐಪಿಎಲ್ ಮುಗಿಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ಗೆ ಗುಡ್ ಬೈ ಹೇಳಲಿದ್ದಾರೆ ಎಂದು ವರದಿಯಾಗಿದೆ. ರೋಹಿತ್ರ ಈ ನಡೆಯಿಂದ ಫ್ಯಾನ್ಸ್ ಆಘಾತಕ್ಕೊಳಗಾಗಿದ್ದಾರೆ. ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ಗೆ ಸುದೀರ್ಘ 14 ವರ್ಷಗಳ

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ Read More »

ಭರ್ಜರಿಯಾಗಿ ಸಾಗುತ್ತಿರುವ ಐಪಿಎಲ್/ ಎರಡು ಪಂದ್ಯಗಳ ದಿನಾಂಕ ಬದಲು

ಸಮಗ್ರ ನ್ಯೂಸ್: ಐಪಿಎಲ್ 2024 ಭರ್ಜರಿ ಆರಂಭವನ್ನು ಪಡೆದುಕೊಂಡಿದ್ದು, ಈಗಾಗಲೇ 14 ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಆದರೆ ನಡುವೆ ರಾಜಸ್ಥಾನ ರಾಯಲ್ಸ್-ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟಾನ್ಸ್- ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಬದಲಾವಣೆ ಮಾಡಲಾಗಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಏಪ್ರಿಲ್ 17ರಂದು ಆಡಬೇಕಿತ್ತು. ಇದೀಗ ಆ ಪಂದ್ಯ ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 16ರ ಮಂಗಳವಾರ ಆಡಲಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ಹಾಗೂ

ಭರ್ಜರಿಯಾಗಿ ಸಾಗುತ್ತಿರುವ ಐಪಿಎಲ್/ ಎರಡು ಪಂದ್ಯಗಳ ದಿನಾಂಕ ಬದಲು Read More »

IPL 2024: ಬೆಂಗಳೂರಿನಲ್ಲಿ ಇಂದು ಆರ್ಸಿಬಿ vs ಲಕ್ನೋ ಪಂದ್ಯಾವಳಿ

ಸಮಗ್ರ ನ್ಯೂಸ್‌ : ಐಪಿಎಲ್ 17ನೇ ಸೀಸನ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಂದ್ಯಾವಳಿ ಏಪ್ರಿಲ್ 2 ರಂದು ರಾತ್ರಿ 7:30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಈ ಸೀಸನ್ನಲ್ಲಿ ಲಕ್ನೋಗೆ ಮೂರನೇ ಮತ್ತು ಆರ್‌ಸಿಬಿಗೆ ನಾಲ್ಕನೇ ಪಂದ್ಯವಾಗಿದೆ. ಲಕ್ನೋ ಮತ್ತು ಬೆಂಗಳೂರು ಎರಡೂ ತಂಡಗಳು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಒಂದೊಂದು ಪಂದ್ಯವನ್ನು ಗೆದ್ದಿದೆ. ಉಭಯ ತಂಡಗಳು ಅಂಕಪಟ್ಟಿಯಲ್ಲಿ ಆರು ಮತ್ತು ಒಂಬತ್ತನೇ ಸ್ಥಾನದಲ್ಲಿವೆ.

IPL 2024: ಬೆಂಗಳೂರಿನಲ್ಲಿ ಇಂದು ಆರ್ಸಿಬಿ vs ಲಕ್ನೋ ಪಂದ್ಯಾವಳಿ Read More »