ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್
ಸಮಗ್ರ ನ್ಯೂಸ್ : ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು 60 ರನ್ಗಳ ಭರ್ಜರಿ ಜಯ ಗಳಿಸಿದ್ದು, ಪ್ಲೇಆಫ್ ಹಾದಿಯನ್ನು ಸುಗಮವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್ ಬಿರುಸಿನ ಬ್ಯಾಟಿಂಗ್ ಫಲವಾಗಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ಬೃಹತ್ […]
ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ Read More »










