ಕ್ರೀಡೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ/ ಮೊದಲ ಪಂದ್ಯ ಮಳೆಗೆ ಬಲಿ

ಸಮಗ್ರ ನ್ಯೂಸ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಕ್ರಿಕೆಟ್ ಸರಣಿಯ ಮೊದಲ ಟಿ20 ಪಂದ್ಯಾಟವನ್ನು ಮಳೆಯ ಕಾರಣದಿಂದ ರದ್ದುಗೊಳಿಸಲಾಗಿದೆ. ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯದ ಆರಂಭದಲ್ಲೇ ಮಳೆರಾಯ ಎಂಟ್ರಿಕೊಟ್ಟಿದ್ದು, ಟಾಸ್ ಪ್ರಕ್ರಿಯೆ ಕೂಡ ನಡೆಸಲು ಅವಕಾಶ ನೀಡಿರಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ/ ಮೊದಲ ಪಂದ್ಯ ಮಳೆಗೆ ಬಲಿ Read More »

ಸುಳ್ಯ: ಟ್ವೆಂಟಿ-ಟ್ವೆಂಟಿ ಪಂದ್ಯಾಟದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಪ್ರಥಮ

ಸಮಗ್ರ ನ್ಯೂಸ್: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಯುರ್ವೇದಿಕ್ ಮೆಡಿಕಲ್ ಕಾಲೇಜು Twenty-Twenty ಪಂದ್ಯಾಟದಲ್ಲಿ ಕೆವಿಜಿ ಮೈದಾನದಲ್ಲಿ ಡಿ.10 ರಂದು ನಡೆಯಿತು. ಈ ಪಂದ್ಯಾಟದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಸುಳ್ಯ: ಟ್ವೆಂಟಿ-ಟ್ವೆಂಟಿ ಪಂದ್ಯಾಟದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಪ್ರಥಮ Read More »

ಇಂಡೋನೇಷ್ಯಾ ರ್‍ಯಾಲಿಯಲ್ಲಿ  ಭಾಗಿ| ನಾಲ್ಕು ವಿಭಾಗದಲ್ಲಿ ಚಾಂಪಿಯನ್

ಸಮಗ್ರ ನ್ಯೂಸ್: ಇಂಡೋನೇಷ್ಯಾದಲ್ಲಿ ನಡೆದ ಏಷ್ಯಾ ಫೆಸಿಫಿಕ್ ರ್‍ಯಾಲಿ ಚಾಂಪಿಯನ್‌ಶಿಪ್-2023 ರಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕರ್ನಾಟಕದ ಸುಹೇಬ್ ಕಬೀರ್ ಅವರು ಭಾಗವಹಿಸಿ ನಾಲ್ಕು ವಿಭಾಗದಲ್ಲಿ ವಿಜೇತರಾಗುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಸುಹೇಮ್ ಕಬೀರ್ ಅವರಿಗೆ ವಾಮ್ಸಿ ಮೇರ್ಲಾ ಸ್ಪೊರ್ಟ್ಸ್ ಫೌಂಡೇಶನ್ ಮತ್ತು ಜೆ.ಕೆ.ಟಯರ್ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದಾರೆ. ಪಿವಿಎಸ್ ಮೂರ್ತಿ ಅವರು ಸಾಹೇಬ್ ಕಬೀರ್ ಅವರ ಸಹ ಚಾಲಕರಾಗಿ ಜೊತೆಗಿದ್ದರು. ಸುಹೇಬ್ ಕಬೀರ್ ಅವರು ಏಷ್ಯಾ ಫೆಸಿಫಿಕ್ ರ್‍ಯಾಲಿ ಚಾಂಪಿಯನ್‌ಶಿಪ್‌ನಲ್ಲಿ ಎನ್‌ವಿಎ ಕ್ಲಾಸ್ ಚಾಂಪಿಯನ್

ಇಂಡೋನೇಷ್ಯಾ ರ್‍ಯಾಲಿಯಲ್ಲಿ  ಭಾಗಿ| ನಾಲ್ಕು ವಿಭಾಗದಲ್ಲಿ ಚಾಂಪಿಯನ್ Read More »

ಇಂದಿನಿಂದ ಗಾರ್ಡನ್ ಸಿಟಿಯಲ್ಲಿ ಕಬಡ್ಡಿ ಕಲರವ/ ಬೆಂಗಳೂರು ಮತ್ತು ದಬಾಂಗ್ ದೆಹಲಿ ನಡುವೆ ಮೊದಲ ಮುಖಾಮುಖಿ

ಸಮಗ್ರ ನ್ಯೂಸ್: ಪ್ರೋ ಕಬಡ್ಡಿ ಲೀಗ್‍ನ 10ನೇ ಆವೃತ್ತಿಯ 2ನೇ ಚರಣದ ಆತಿಥ್ಯಕ್ಕೆ ಗಾರ್ಡನ್ ಸಿಟಿಯ ಕಂಠೀರವ ಒಳಾಂಗಣ ಕ್ರೀಡಾಂಗಣ ಸಜ್ಜಾಗಿದ್ದು, ಕ್ರಿಕೆಟ್ ಪಂದ್ಯಗಳನ್ನು ನೋಡಿ ಮನ ತಣಿಸಿಕೊಂಡಿದ್ದ ಕ್ರೀಡಾಭಿಮಾನಿಗಳಿಗೆ ದೇಸೀಯ ಕ್ರೀಡೆಯ ರೋಚಕತೆ ಸವಿಯುವ ಅವಕಾಶ ದೊರಕಲಿದೆ. ಮೂರು ವರ್ಷಗಳ ಬಳಿಕ ಸಂಪೂರ್ಣ ಕ್ಯಾರವಾನ್ ಮಾದರಿಯಲ್ಲಿ ಮರಳಿರುವ ಪ್ರೋ ಕಬಡ್ಡಿಯ ಮೊದಲ ಪಂದ್ಯದಲ್ಲಿ ಆತಿಥೇಯ ಬೆಂಗಳೂರು ಬುಲ್ಸ್ ಹಾಗೂ ದಬಾಂಗ್ ದೆಹಲಿ ಸೆಣಸಾಟ ನಡೆಸಲಿವೆ. ಕಳೆದ ಬಾರಿ ಉಪಾಂತ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಎದುರು ನಿರಾಸೆ

ಇಂದಿನಿಂದ ಗಾರ್ಡನ್ ಸಿಟಿಯಲ್ಲಿ ಕಬಡ್ಡಿ ಕಲರವ/ ಬೆಂಗಳೂರು ಮತ್ತು ದಬಾಂಗ್ ದೆಹಲಿ ನಡುವೆ ಮೊದಲ ಮುಖಾಮುಖಿ Read More »

ಐಸಿಸಿ ನೂತನ ರ‍್ಯಾಂಕಿಂಗ್/ ಭಾರತಕ್ಕೆ ಅಗ್ರಸ್ಥಾನ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಏಕದಿನ ವಿಶ್ವಕಪ್ ಬಳಿಕ ನೂತನ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸಿದ್ದು, ನೂತನ ಪಟ್ಟಿಯಲ್ಲಿ ಭಾರತ ತಂಡದ ಐವರು ಆಟಗಾರರು ಅಗ್ರಸ್ಥಾನ ಅಲಂಕರಿಸಿದ್ದಾರೆ. ಏಕದಿನ ಬ್ಯಾಟ್ಸ್‌ಮನ್‌ ಪಟ್ಟಿಯಲ್ಲಿ ಶುಭಮನ್ ಗಿಲ್, ಟಿ-20 ಬ್ಯಾಟ್ಸ್‌ಮನ್‌ಗಳ ಪೈಕಿ ಸೂರ್ಯಕುಮಾರ್ ಯಾದವ್, ಆಲ್‍ರೌಂಡರ್ ಗಳ ಪೈಕಿ ರವೀಂದ್ರ ಜಡೇಜಾ, ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್, ಟಿ20 ಬೌಲರ್‌ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 223

ಐಸಿಸಿ ನೂತನ ರ‍್ಯಾಂಕಿಂಗ್/ ಭಾರತಕ್ಕೆ ಅಗ್ರಸ್ಥಾನ Read More »

ಇಂದಿನಿಂದ ಪ್ರೋ ಕಬಡ್ಡಿ ಕಲರವ| ಎರಡು ತಿಂಗಳು ಭರಪೂರ ಮನರಂಜನೆ

ಸಮಗ್ರ‌ ನ್ಯೂಸ್: ಇಂದಿನಿಂದ ಬಹುನಿರೀಕ್ಷಿತ ವಿವೋ ಪ್ರೊ ಕಬಡ್ಡಿ ಲೀಗ್‌ ಸೀಸನ್‌ 10ರ ಹವಾ ಶುರುವಾಗಲಿದೆ. ಇಂದು ಪ್ರೊ ಕಬಡ್ಡಿ ಪಂದ್ಯಾವಳಿಗಳಿಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಸ್ಟೇಡಿಯಂನಲ್ಲಿ ಮೊದಲಿಗೆ ತೆಲುಗು ಟೈಟನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ. ಈ ರೋಚಕ ಪಂದ್ಯಾವಳಿಯ ಆರಂಭದಲ್ಲೇ ಸ್ಟಾರ್ ಆಟಗಾರರಾದ ಫಜೆಲ್ ಅತ್ರಾಚಲಿ ಮತ್ತು ಪವನ್ ಸೆಹ್ರಾವತ್ ಮುಖಾಮುಖಿಯಾಗಲಿದ್ದು, ಕುತೂಹಲ ಕೆರಳಿಸಿದೆ. ಸದ್ಯ 4 ವರ್ಷಗಳ ನಂತರ ಆರಂಭವಾಗಿರುವ ಪ್ರೊ ಕಬಡ್ಡಿ ಲೀಗ್‌ನ 10ನೇ ಸೀಸನ್‌ನಲ್ಲಿ ಎಲ್ಲಾ 12

ಇಂದಿನಿಂದ ಪ್ರೋ ಕಬಡ್ಡಿ ಕಲರವ| ಎರಡು ತಿಂಗಳು ಭರಪೂರ ಮನರಂಜನೆ Read More »

ಅಬ್ಬರಿಸಿದ ಮ್ಯಾಕ್ಸ್ ವೆಲ್| ಆಸೀಸ್ ಗೆ 5 ವಿಕೆಟ್ ಗಳ ಜಯ

ಸಮಗ್ರ ನ್ಯೂಸ್: ಗುವಾಹಟಿಯ ಬರ್ಸಾಪುರ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ-20 ಪಂದ್ಯದಲ್ಲಿ ಮ್ಯಾಕ್ಸ್​ವೆಲ್​ ಶತಕದ ಫಲವಾಗಿ ಆಸೀಸ್​ಗೆ 5 ವಿಕೆಟ್​ಗಳ ಜಯ ದಕ್ಕಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಭಾರತ ಆರಂಭಿಕ ಋತುರಾಜ್​ ಗಾಯಕ್ವಾಡ್ (123 ರನ್, 57 ಎಸೆತ, 13 ಬೌಂಡರಿ, 7 ಸಿಕ್ಸರ್) ಸ್ಪೋಟಕ ಶತಕದ ಫಲವಾಗಿ ಟೀಂ ಇಂಡಿಯಾ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 222 ರನ್​ ಗಳಿಸಿತ್ತು. 223 ರನ್​ಗಳ ಗುರಿ

ಅಬ್ಬರಿಸಿದ ಮ್ಯಾಕ್ಸ್ ವೆಲ್| ಆಸೀಸ್ ಗೆ 5 ವಿಕೆಟ್ ಗಳ ಜಯ Read More »

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗಲಿದ್ದಾರೆಯೇ ಲಕ್ಷ್ಮಣ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್‌ನ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಮುಕ್ತಾಯಗೊಂಡಿದ್ದು, ನೂತನ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅಧಿಕಾರ ವಹಿಸಿಕೊಳ್ಳಲಿರುವುದು ಬಹುತೇಕ ಖಚಿತಗೊಂಡಿದೆ. ಎರಡು ವರ್ಷದಿಂದ ಭಾರತೀಯ ಕ್ರಿಕೆಟ್‌ಗೆ ಮುಖ್ಯಕೋಚ್ ಆಗಿ ಸೇವೆ ಸಲ್ಲಿಸಿದ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿದೆ. ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಸೋಲಿನೊಂದಿಗೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯೂ ಮುಗಿದಿದ್ದು, ದ್ರಾವಿಡ್ ತಂಡದ ಸದಸ್ಯರಾಗಿ ವಿಕ್ರಮ್

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗಲಿದ್ದಾರೆಯೇ ಲಕ್ಷ್ಮಣ್ Read More »

ಸೋಲಿನ ಗಾಯಕ್ಕೆ ಮುಲಾಮು ಹಚ್ಚಿದ ರಿಂಕು| T-20 ಸೀರೀಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶುಭಾರಂಭ ಮಾಡಿದ ಭಾರತ

ಸಮಗ್ರ ನ್ಯೂಸ್: ಐಸಿಸಿ ವಿಶ್ವಕಪ್ ಫೈನಲ್ ಸೋಲಿನಿಂದ ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಇದೀಗ ಆಸ್ಟ್ರೇಲಿಯಾ ವಿರುದ್ದಧ ಟಿ20 ಸರಣಿಯ ಶುಭಾರಂಭ ಸಮಾಧಾನ ತಂದಿದೆ. ಆಸ್ಟ್ರೇಲಿಯಾ ನೀಡಿದ 209 ರನ್ ಬೃಹತ್ ಟಾರ್ಗೆಟ್‌ಗೆ ಪ್ರತಿಯಾಗಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ನಾಯಕ ಸೂರ್ಯುಕುಮಾರ್ ಯಾದವ್ ಹೋರಾಟ ಆಸ್ಟ್ರೇಲಿಯಾ ಲೆಕ್ಕಾಚಾರ ಬದಲಿಸಿತು. ಆದರೆ ಅಂತಿಮ ಹಂತದಲ್ಲಿ ದಿಢೀರ್ ವಿಕೆಟ್ ಪತನ ಟೀಂ ಇಂಡಿಯಾ ಆತಂಕ ಹೆಚ್ಚಿಸಿತ್ತು. ಸೂರ್ಯ ಕುಮಾರ್ ವಿಕೆಟ್ ಪತನದ ಬಳಿಕ ಅಕ್ಸರ್ ಪಟೇಲ್, ರವಿ ಬಿಶ್ನೋಯ್,

ಸೋಲಿನ ಗಾಯಕ್ಕೆ ಮುಲಾಮು ಹಚ್ಚಿದ ರಿಂಕು| T-20 ಸೀರೀಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶುಭಾರಂಭ ಮಾಡಿದ ಭಾರತ Read More »

ಇಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20/ ಸವಾಲಿಗೆ ಸಜ್ಜಾಗಿದೆ ಭಾರತದ ಯುವಪಡೆ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದ್ದು ಭಾರತದ ಯುವ ತಂಡ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲು ಸಜ್ಜಾಗಿದೆ. ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದ ಸೋಲಿನ ನಂತರ ಪ್ರಮುಖ ಆಟಗಾರರು ವಿಶ್ರಾಂತಿಯ ಕಾರಣದಿಂದ ಹೊರಗುಳಿದಿದ್ದು, ಸೂರ್ಯಕುಮಾ‌ರ್ ಯಾದವ್ ಸಾರಥ್ಯದಲ್ಲಿ ಯುವ ಆಟಗಾರರ ತಂಡ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯ ಗಾಯಾಳುವಾದ ಕಾರಣದಿಂದ ಮೊದಲ ಬಾರಿಗೆ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದು, ಗೆಲುವಿನ ದಡ ಸೇರಿಸುವರೇ ಎಂಬುದನ್ನು ಕಾದು

ಇಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20/ ಸವಾಲಿಗೆ ಸಜ್ಜಾಗಿದೆ ಭಾರತದ ಯುವಪಡೆ Read More »