ಕ್ರೀಡೆ

ಕಟೀಲ್ ಗೆ ಟಿಕೆಟ್ ಮಿಸ್ ಆಗಲ್ಲ| ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ನೀಡಿದ್ರು ಸುಳಿವು

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಹಂಚಿಕೆಯಲ್ಲಿ ತಂದ ಬದಲಾವಣೆಯನ್ನ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ತರುವ ನಿಟ್ಟಿನಲ್ಲಿ ಕರ್ನಾಟಕದ ಹಾಲಿ 13 ಜನ ಸಂಸದರಿಗೆ ಈ ಬಾರೀ ಟಿಕೆಟ್‌ ನೀಡುವುದಿಲ್ಲ ಎಂಬ ವರದಿಯಾಗಿದ್ದು, ಈ ಬಾರೀ ದಕ್ಷಿಣ ಕನ್ನಡ ಸಂಸದಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಅವರಿಗೂ ಟಿಕೆಟ್‌ ಮಿಸ್‌ ಎನ್ನಲಾಗಿತ್ತು. ಆದರೆ ಚುನಾವಣೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಟಿಕೆಟ್‌ ನೀಡಲ್ಲ ಎಂಬ ಚರ್ಚೆಗೆ ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು […]

ಕಟೀಲ್ ಗೆ ಟಿಕೆಟ್ ಮಿಸ್ ಆಗಲ್ಲ| ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ನೀಡಿದ್ರು ಸುಳಿವು Read More »

ಐಸಿಸಿ ಏಕದಿನ ಶ್ರೇಯಾಂಕ/ ಭಾರತದ್ದೇ ಪಾರುಪತ್ಯ

ಸಮಗ್ರ ನ್ಯೂಸ್: ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಎಲ್ಲಾ ವಿಭಾಗಗಳಲ್ಲೂ ಭಾರತದ ಆಟಗಾರರು ಪಾರುಪತ್ಯ ಮೆರೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಶುಭ್‍ಮನ್ ಗಿಲ್ ವಿಶ್ವಕಪ್ ಫೈನಲ್‍ನಲ್ಲಿ ವಿಫಲಗೊಂಡರೂ ತನ್ನ ಅಗ್ರಸ್ಥಾನ ಉಳಿಸಿಕೊಳ್ಳಲು ಸಫಲರಾಗಿದ್ದಾರೆ, ಆದರೆ ಈ ಬಾರಿ ರೇಟಿಂಗ್ ಅಂಕದಲ್ಲಿ ಕುಸಿತ ಕಂಡಿದ್ದಾರೆ. ವಿಶ್ವಕಪ್‍ನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ ಮತ್ತು ರೋಹಿತ್ ಶರ್ಮಾ 769 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ವಿಶ್ವಕಪ್‍ನಲ್ಲಿ ವೈಫಲ್ಯ ಕಂಡ

ಐಸಿಸಿ ಏಕದಿನ ಶ್ರೇಯಾಂಕ/ ಭಾರತದ್ದೇ ಪಾರುಪತ್ಯ Read More »

ವಿಶ್ವಕಪ್ ಸೋಲಿನ ಆಘಾತ/ ಟಿ-20ಗೆ ವಿದಾಯ ಹೇಳುತ್ತಾರಾ ರೋಹಿತ್?

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಸೋಲಿನ ನೋವಿನಿಂದ ಕ್ರಿಕೆಟ್ ಅಭಿಮಾನಿಗಳು ಹೊರಬರುವ ಮುನ್ನವೇ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಂದಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ-20 ಕ್ರಿಕೆಟ್‍ಗೆ ವಿದಾಯ ಹೇಳಲಿದ್ದಾರೆ ಎಂಬ ಮಾತು ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿದೆ. ರೋಹಿತ್ ಶರ್ಮಾ ಈ ನಿರ್ಧಾರವನ್ನು ಏಕದಿನ ವಿಶ್ವಕಪ್‍ಗೂ ಮೊದಲೇ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾದ ಅಜಿತ್ ಅಗರ್ಕರ್ ಜೊತೆ ಮಾತನಾಡಿರುವುದಾಗಿ ಬಿಸಿಸಿಐ ಮೂಲಗಳು ತಿಳಿಸಿವೆ. ಕಳೆದ ಒಂದು ವರ್ಷದಿಂದ ಭಾರತ ತಂಡದ ಪರವಾಗಿ ಯಾವುದೇ ಟಿ-20 ಪಂದ್ಯಗಳಲ್ಲಿ

ವಿಶ್ವಕಪ್ ಸೋಲಿನ ಆಘಾತ/ ಟಿ-20ಗೆ ವಿದಾಯ ಹೇಳುತ್ತಾರಾ ರೋಹಿತ್? Read More »

ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌| ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್

ಸಮಗ್ರ ನ್ಯೂಸ್:ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌ನ ಗೆಲುವು ಸಾಧಿಸುವ ಮೂಲಕ ಭಾರತದ ಪ್ರಖ್ಯಾತ ಬಿಲಿಯರ್ಡ್ಸ್ ಹಾಗೂ ಸ್ನೂಕರ್‌ ಆಟಗಾರ ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್ ಎನಿಸಿಕೊಂಡಿದ್ದಾರೆ. ಫೈನಲ್ ಪಂದ್ಯದಲ್ಲಿ ಸೌರವ್ ಕೊಥಾರಿಯನ್ನು ಸೋಲಿಸುವ ಮೂಲಕ ಬೆಂಗಳೂರಿನ ಪಂಕಜ್ ಆಡ್ವಾಣಿ ಈ ದಾಖಲೆಯನ್ನು ನಿರ್ಮಿಸಿದರು. ಪಂಕಜ್‌ ಆಡ್ವಾಣಿ 1000-416 ರಿಂದ ಸೌರವ್ ಕೊಥಾರಿಯನ್ನು ಸೋಲಿಸಿದರು. ಅವರು 2005 ರಲ್ಲಿ ಈ ಸ್ಪರ್ಧೆಯಲ್ಲಿ ತಮ್ಮ ಮೊದಲ ವಿಶ್ವ ಪ್ರಶಸ್ತಿಯನ್ನು ಗೆದ್ದಿದ್ದರು.

ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌| ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್ Read More »

ಶ್ರೀಲಂಕಾ ಕ್ರಿಕೆಟ್ ಬಿಕ್ಕಟ್ಟು| ಅಂಡರ್ 19 ವಿಶ್ವಕಪ್‌ ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್

ಸಮಗ್ರ ನ್ಯೂಸ್: ಶ್ರೀಲಂಕಾ ಕ್ರಿಕೆಟ್ ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಂದಿನ ವರ್ಷ ಶ್ರೀಲಂಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್‌ ಪಂದ್ಯಾವಳಿಯನ್ನು ಐಸಿಸಿ, ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್ ಮಾಡಿದೆ. ಶ್ರೀಲಂಕಾದ ಕ್ರಿಕೆಟ್ ಚಟುವಟಿಕೆಗಳಲ್ಲಿ ಅಲ್ಲಿನ ಸರ್ಕಾರದ ಹಸ್ತಕ್ಷೇಪ ಮಾಡಿದ ಕಾರಣ, ಅಲ್ಲಿನ ಕ್ರಿಕೆಟ್ ಮಂಡಳಿಯನ್ನು ರದ್ದು ಮಾಡಿದ ನಂತರ ಐಸಿಸಿ ಈ ನಿರ್ಧಾರವನ್ನು ಕೈಗೊಂಡಿದೆ. ಐಸಿಸಿ ಆಡಳಿತ ಸಮಿತಿ ಅಹಮದಾಬಾದ್ ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದು, ಇದು ಶ್ರೀಲಂಕಾ ಕ್ರಿಕೆಟ್ ಅನ್ನು ಮತ್ತಷ್ಟು ಸಂಕಷ್ಟಕ್ಕೆ

ಶ್ರೀಲಂಕಾ ಕ್ರಿಕೆಟ್ ಬಿಕ್ಕಟ್ಟು| ಅಂಡರ್ 19 ವಿಶ್ವಕಪ್‌ ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್ Read More »

ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಹಿಂದೆ ಇತ್ತು ಕುಡ್ಲದ ಬೆಡಗಿಯ ಕರಾಮತ್ತು| ತಂಡದ ಮ್ಯಾನೇಜರ್ ಮಂಗಳೂರಿನ ಊರ್ಮಿಳಾ ಸ್ಟೋರಿ ಇಲ್ಲಿದೆ…

ಸಮಗ್ರ ನ್ಯೂಸ್: ಅಜೇಯ ಭಾರತ ತಂಡವನ್ನು ಸೋಲಿಸಿ ಸತತ ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೆಜರ್ ಕರಾವಳಿ ಮೂಲದ ಯುವತಿ. ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಊರ್ಮಿಳಾ ರೊಸಾರಿಯೊ ಕ್ರಿಕೆಟ್ ಆಸ್ಟೇಲಿಯಾ ತಂಡದ ಮ್ಯಾನೇಜರ್. 34 ವರ್ಷದ ಊರ್ಮಿಳಾ ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಐವಿ ಮತ್ತು ವ್ಯಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿ. ಸದ್ಯ ಆಕೆಯ ತಂದೆ ತಾಯಿ ಏಳು ವರ್ಷಗಳ ಹಿಂದೆ ಭಾರತಕ್ಕೆ ಮರಳಿದರು ಮತ್ತು ಸಕಲೇಶಪುರದಲ್ಲಿ ನೆಲೆಸಿದ್ದಾರೆ.ಊರ್ಮಿಳಾ ರೊಸಾರಿಯೋ ಕಾರ್ನೆಗೀ

ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಹಿಂದೆ ಇತ್ತು ಕುಡ್ಲದ ಬೆಡಗಿಯ ಕರಾಮತ್ತು| ತಂಡದ ಮ್ಯಾನೇಜರ್ ಮಂಗಳೂರಿನ ಊರ್ಮಿಳಾ ಸ್ಟೋರಿ ಇಲ್ಲಿದೆ… Read More »

ವಿಶ್ವಕಪ್‌ ಪುಟ್ಬಾಲ್ ನ ಆರ್ಹತಾ ಸುತ್ತು/ ನಾಳೆ ಭಾರತ-ಕತಾರ್ ನಡುವೆ ಪಂದ್ಯ

ಸಮಗ್ರ ನ್ಯೂಸ್: ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ವಿಶ್ವಕಪ್ ಫುಟ್‌ಬಾಲ್ ಎರಡನೇ ಸುತ್ತಿನ ಅರ್ಹತಾ ಪಂದ್ಯದಲ್ಲಿ ಭಾರತ ಪ್ರಬಲ ಕತಾರ್ ತಂಡವನ್ನು ಎದುರಿಸಲಿದ್ದಾರೆ. ಇದಕ್ಕೆ ಮೊದಲು, ನವೆಂಬ‌ರ್ 16ರಂದು ನಡೆದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ 1-0 ಯಿಂದ ಕುವೈತ್‌ ತಂಡವನ್ನು ಅದರ ತವರಿನಲ್ಲೇ ಸೋಲಿಸಿದ್ದು, ತಂಡದ ವಿಶ್ವಾಸ ವೃದ್ಧಿಸಿದೆ. ನಾಳಿನ ಪಂದ್ಯದಲ್ಲಿ ಕತಾರ್ ತಂಡವೇ ಗೆಲ್ಲುನ ನೆಚ್ಚಿನ ತಂಡದಂತೆ ಕಾಣಿಸಿದರೂ, ಭಾರತ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಏಷ್ಯನ್

ವಿಶ್ವಕಪ್‌ ಪುಟ್ಬಾಲ್ ನ ಆರ್ಹತಾ ಸುತ್ತು/ ನಾಳೆ ಭಾರತ-ಕತಾರ್ ನಡುವೆ ಪಂದ್ಯ Read More »

ಐಸಿಸಿ ಏಕದಿನ ವಿಶ್ವಕಪ್ ತಂಡ/ ಕಪ್ತಾನನಾಗಿ ರೋಹಿತ್ ಶರ್ಮಾ ಆಯ್ಕೆ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್ 2023ರ ತಂಡವನ್ನು ಐಸಿಸಿ ಪ್ರಕಟಿಸಿದ್ದು, ಭಾರತ ತಂಡದ ಕಪ್ತಾನ ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ರೋಹಿತ್ ಜೊತೆಗೆ ಭಾರತದ ಐದು ಆಟಗಾರರು ಆಯ್ಕೆಯಾಗಿದ್ದಾರೆ. ಚಾಂಪಿಯನ್ ಆಸ್ಟ್ರೇಲಿಯಾ ತಂಡದಿಂದ ಇಬ್ಬರು ಹಾಗೂ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡದಿಂದ ತಲಾ ಒಬ್ಬರು ಆಟಗಾರರು ಆಯ್ಕೆಯಾಗಿದ್ದಾರೆ. ರೋಹಿತ್ ಜೊತೆಗೆ ಭಾರತ ತಂಡದಿಂದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಜಸ್ಟ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಚಾಂಪಿಯನ್

ಐಸಿಸಿ ಏಕದಿನ ವಿಶ್ವಕಪ್ ತಂಡ/ ಕಪ್ತಾನನಾಗಿ ರೋಹಿತ್ ಶರ್ಮಾ ಆಯ್ಕೆ Read More »

ವಿಶ್ವಕಪ್ ಗೆ ಅವಮಾನ ಮಾಡಿದ ಮಿಚೆಲ್ ಮಾರ್ಷ್|

ಸಮಗ್ರ ನ್ಯೂಸ್: ವಿಶ್ವಕಪ್ 2023 ಫೈನಲ್ ಪಂದ್ಯ ಗೆದ್ದ ಆಸ್ಟ್ರೇಲಿಯಾ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಆದರೆ ಈ ನಡುವೆ ಕ್ರಿಕೆಟಿಗ ಮಿಚೆಲ್ ಮಾರ್ಷ್ ಕಪ್ ಗೆ ಅವಮಾನ ಮಾಡಿದ ಪ್ರಕರಣ ನಡೆದಿದೆ. ಟೂರ್ನಮೆಂಟ್ ಗೆದ್ದ ಖುಷಿಯಲ್ಲಿ ಮಿಚೆಲ್ ಮಾರ್ಚ್ ಡ್ರೆಸ್ಸಿಂಗ್ ರೂಂನಲ್ಲಿ ವಿಶ್ವಕಪ್ ಮೇಲೆ ಕಾಲೆತ್ತಿ ಹಾಕಿ ಕುಳಿತು ಥಮ್ಸ್ ಅಪ್ ಮಾಡುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋ ನೋಡಿ ನೆಟ್ಟಿಗರು ಕನಿಷ್ಠ ಪಕ್ಷ ನಿಮ್ಮ ಪರಿಶ್ರಮಕ್ಕಾದರೂ ಬೆಲೆ ಕೊಡಿ. ಅದು

ವಿಶ್ವಕಪ್ ಗೆ ಅವಮಾನ ಮಾಡಿದ ಮಿಚೆಲ್ ಮಾರ್ಷ್| Read More »

ಕೊಹ್ಲಿ ವಿಶ್ವದಾಖಲೆ/ ಜೆರ್ಸಿ ಉಡುಗೊರೆ ನೀಡಿದ ಸಚಿನ್

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಗಳಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ವಿರಾಟ್‌ ಕೊಹ್ಲಿ ಅವರಿಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿ ಧರಿಸಿ ಆಡಿದ್ದ ನಂಬರ್ 10 ಜೆರ್ಸಿಯನ್ನು ಕಾಣಿಕೆಯಾಗಿ ನೀಡಿದ್ದಾರೆ. 2012ರಲ್ಲಿ ಏಷ್ಯಾ ಕಪ್ ಟೂರ್ನಿಯ ಮೀರ್‌ಪುರದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊನೆಯದಾಗಿ ಸಚಿನ್ ಈ ಜೆರ್ಸಿ ಧರಿಸಿದ್ದರು. ಸಚಿನ್ ಏಕದಿನ ಮಾದರಿಯಲ್ಲಿ 49 ಶತಕ ಗಳಿಸಿದ್ದಾರೆ. ಕೊಹ್ಲಿ ಇತ್ತೀಚೆಗೆ 50ನೇ ಶತಕವನ್ನು ಬಾರಿಸುವುದರ ಮೂಲಕ

ಕೊಹ್ಲಿ ವಿಶ್ವದಾಖಲೆ/ ಜೆರ್ಸಿ ಉಡುಗೊರೆ ನೀಡಿದ ಸಚಿನ್ Read More »