ಕಟೀಲ್ ಗೆ ಟಿಕೆಟ್ ಮಿಸ್ ಆಗಲ್ಲ| ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ನೀಡಿದ್ರು ಸುಳಿವು
ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆಯಲ್ಲಿ ತಂದ ಬದಲಾವಣೆಯನ್ನ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ತರುವ ನಿಟ್ಟಿನಲ್ಲಿ ಕರ್ನಾಟಕದ ಹಾಲಿ 13 ಜನ ಸಂಸದರಿಗೆ ಈ ಬಾರೀ ಟಿಕೆಟ್ ನೀಡುವುದಿಲ್ಲ ಎಂಬ ವರದಿಯಾಗಿದ್ದು, ಈ ಬಾರೀ ದಕ್ಷಿಣ ಕನ್ನಡ ಸಂಸದಾಗಿರುವ ನಳಿನ್ ಕುಮಾರ್ ಕಟೀಲ್ ಅವರಿಗೂ ಟಿಕೆಟ್ ಮಿಸ್ ಎನ್ನಲಾಗಿತ್ತು. ಆದರೆ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲ್ಲ ಎಂಬ ಚರ್ಚೆಗೆ ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು […]
ಕಟೀಲ್ ಗೆ ಟಿಕೆಟ್ ಮಿಸ್ ಆಗಲ್ಲ| ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ನೀಡಿದ್ರು ಸುಳಿವು Read More »