ಕ್ರೀಡೆ

ಭಾರತಕ್ಕೆ ತಲೆನೋವಾದ ‘ಹೆಡ್’| 6ನೇ ‌ಬಾರಿಗೆ ವಿಶ್ವಕಪ್ ಎತ್ತಿದ ಆಸ್ಟ್ರೇಲಿಯಾ

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ಬ್ಯಾಟರ್‌ ಟ್ರಾವೆಸ್‌ ಹೆಡ್‌ ಅವರ ಆಟಕ್ಕೆ ಸೋಲೊಪ್ಪಿಕೊಂಡಿತು. ಭಾರತದ ಬೌಲರ್ ಗಳನ್ನು ದಂಡಿಸಿದ ಆಟ ಪ್ರದರ್ಶಿಸಿದ ಟ್ರಾವೆಸ್‌ ಹೆಡ್‌ 137 ರನ್‌ ಗಳಿಸಿ ಆಸ್ಟ್ರೇಲಿಯಾಗೆ 6 ನೇ ಬಾರಿ ವಿಶ್ವಕಪ್‌ ಗೆಲ್ಲಿಸಿಕೊಟ್ಟರು. 2ನೇ ಓವರ್‌ನಲ್ಲಿ ಶಮಿ ಬೌಲಿಂಗ್‌ ನಲ್ಲಿ ಡೇವಿಡ್‌ ವಾರ್ನರ್‌ 7 ರನ್‌ ಗಳಿಸಿದ್ದಾಗ ವಿರಾಟ್‌ ಕೊಹ್ಲಿಗೆ ಕ್ಯಾಚ್‌ ನೀಡಿ ಔಟ್‌ ಆದರು. ಮಿಷೆಲ್‌ ಮಾರ್ಷ್‌ […]

ಭಾರತಕ್ಕೆ ತಲೆನೋವಾದ ‘ಹೆಡ್’| 6ನೇ ‌ಬಾರಿಗೆ ವಿಶ್ವಕಪ್ ಎತ್ತಿದ ಆಸ್ಟ್ರೇಲಿಯಾ Read More »

ಸಚಿನ್ ದಾಖಲೆ ಮೀರಿಸಿದ ಕೊಹ್ಲಿ/ ವಿಶ್ವಕಪ್‌ನಲ್ಲಿ ಹೊಸ ಮೈಲುಗಲ್ಲು

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಟಾಪ್ ಸ್ಕೋರ‌ರ್ ಆಗಿ ಹೊರಹೊಮ್ಮುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದರ ಜೊತೆಗೆ ಸಚಿನ್ ಅವರ ಅತ್ಯಧಿಕ ಮೊತ್ತದ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಸಚಿನ್ ಅವರ 673 ರನ್ ಗಳ ದಾಖಲೆಯನ್ನು ಕಳೆದ ಸೆಮಿಫೈನಲ್ ಪಂದ್ಯಾಟದಲ್ಲಿ ಮೀರಿಸಿದ ಕೊಹ್ಲಿ 711 ರನ್ ಕಲೆಹಾಕಿದ್ದರು. ಇಂದು ಫೈನಲ್‌ನಲ್ಲಿ 54 ರನ್ ಸೇರಿಸುವ ಮೂಲಕ 765 ರನ್ನುಗಳ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ. ಈ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಒಟ್ಟು 11

ಸಚಿನ್ ದಾಖಲೆ ಮೀರಿಸಿದ ಕೊಹ್ಲಿ/ ವಿಶ್ವಕಪ್‌ನಲ್ಲಿ ಹೊಸ ಮೈಲುಗಲ್ಲು Read More »

ವಿಶ್ವಕಪ್ ಕ್ರಿಕೆಟ್ ಫೈನಲ್| 240 ರನ್ ಗೆ ಭಾರತವನ್ನು ಕಟ್ಟಿ ಹಾಕಿದ ಆಸೀಸ್

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 240 ರನ್ ಗಳಿಗೆ ಆಲೌಟ್ ಆಯಿತು. ಟಾಸ್ ಸೋತು ಬ್ಯಾಟಿಂಗ್ ಗೆ ಬಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಆರಂಭಿಕ 10 ಓವರ್ಗಳಲ್ಲಿ ಓವರ್ಗೆ 8 ರನ್ ಗಳ ಸರಾಸರಿಯಲ್ಲಿ ರನ್ ಗಳಿಸಿದ ಭಾರತ ತಂಡ, ಶುಭಮನ್ ಗಿಲ್ 4 ರನ್ ಗೆ ಔಟ್ ಆಗುವುದರೊಂದಿಗೆ ಆಘಾತ ಅನುಭವಿಸಿತು. 31 ಎಸೆತಗಳಲ್ಲಿ 47 ರನ್ ಗಳಿಸಿದ

ವಿಶ್ವಕಪ್ ಕ್ರಿಕೆಟ್ ಫೈನಲ್| 240 ರನ್ ಗೆ ಭಾರತವನ್ನು ಕಟ್ಟಿ ಹಾಕಿದ ಆಸೀಸ್ Read More »

ಇಂದು ವಿಶ್ವಕಪ್ ಫೈನಲ್ ಪಂದ್ಯ| ಎದೆಬಡಿತ ಜೋರಾಗಿದೆ…

ಸಮಗ್ರ ನ್ಯೂಸ್: ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣ ಇಂದು ನಡೆಯಲಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಫೈನಲ್ಸ್ಗೆ ವರ್ಣಮಯವಾಗಿ ಸಜ್ಜಾಗಿದೆ. ಪಂದ್ಯಾವಳಿಯ ಎಲ್ಲ ಸವಾಲಿನ ಪಂದ್ಯಗಳನ್ನು ಸಮರ್ಥವಾಗಿ ಎದುರಿಸಿ ಅಂತಿಮ ಹಂತಕ್ಕೆ ತಲುಪಿರುವ ಎರಡು ಬಲಿಷ್ಠ ತಂಡಗಳಾದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯವೀಕ್ಷಣೆಗೆ ಇಡೀ ದೇಶವೇ ಕಾತುರದಿಂದ ಎದುರು ನೋಡುತ್ತಿದೆ. ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಅಂದಾಜು 1 ಲಕ್ಷದ 30 ಸಾವಿರ ಕ್ರೀಡಾಭಿಮಾನಿಗಳು ಹಾಗೂ ವಿಶ್ವಾದ್ಯಂತ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳು ನಾಳೆ ನಡೆಯುವ ಐತಿಹಾಸಿಕ ಪಂದ್ಯವನ್ನು ವೀಕ್ಷಿಸಲಿದ್ದಾರೆ.

ಇಂದು ವಿಶ್ವಕಪ್ ಫೈನಲ್ ಪಂದ್ಯ| ಎದೆಬಡಿತ ಜೋರಾಗಿದೆ… Read More »

ಇಂದು ವಿಶ್ವಕಪ್ ಫೈನಲ್| ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ರಾಜ್ಯಸರ್ಕಾರ ಆದೇಶ

ಸಮಗ್ರ ನ್ಯೂಸ್: ಇಂದು ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ ಕ್ರಿಕೆಟ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಿನಾಂಕ: 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ ಪರದೆಯಲ್ಲಿ

ಇಂದು ವಿಶ್ವಕಪ್ ಫೈನಲ್| ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ರಾಜ್ಯಸರ್ಕಾರ ಆದೇಶ Read More »

ನಾಳೆ ವಿಶ್ವಕಪ್ ಫೈನಲ್‌/ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಉಪಸ್ಥಿತಿ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್‌ನ ಅಂತಿಮ ಹಣಾಹಣಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಹಲವಾರು ಗಣ್ಯರು ಸಾಕ್ಷಿಯಾಗಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಈ ಪಂದ್ಯಾಟವನ್ನು ವೀಕ್ಷಿಸಲಿದ್ದಾರೆ ಎಂದು ಗುಜರಾತ್ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಈ ಕುರಿತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿ ಪ್ರಕಟಣೆ ಹೊರಡಿಸಿದ್ದು, ಭದ್ರತೆ, ಸಂಚಾರ ನಿರ್ವಹಣೆ, ಸ್ವಚ್ಛತೆ ಮತ್ತು ಹೆಚ್ಚಿನ

ನಾಳೆ ವಿಶ್ವಕಪ್ ಫೈನಲ್‌/ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್‌ ಮಾರ್ಲ್ಸ್ ಉಪಸ್ಥಿತಿ Read More »

ವಿಶ್ವಕಪ್ ಫೈನಲ್ ಪಂದ್ಯ ನೋಡಬೇಡಿ| ಅಮಿತಾಭ್ ಬಚ್ಚನ್ ಗೆ ಕ್ರಿಕೆಟ್ ಅಭಿಮಾನಿಗಳು ಮನವಿ‌ ಮಾಡಿದ್ದೇಕೆ?

ಸಮಗ್ರ ನ್ಯೂಸ್: ಕ್ರಿಕೆಟ್ ಪ್ರೇಮಿಗಳು ತೀವ್ರ ಕಾತರದಿಂದ ಕಾಯುತ್ತಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ(ನ.19) ಭಾರತ – ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್‌ನ ಅಂತಿಮ ಪಂದ್ಯವನ್ನು ಆಡಲಿವೆ. ಈ ಪಂದ್ಯಕ್ಕೆ ಅತಿರಥ ಮಹಾರಥರು ಆಗಮಿಸಲಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ರವರನ್ನು ಇಂತಹ ಮಹತ್ವದ ಪಂದ್ಯಕ್ಕೆ ಹೋಗಬೇಡಿ ಎಂದು ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ. ವಿಶ್ವಕಪ್ ಫೈನಲ್‌ಗೆ ಹೋಗಬೇಡಿ ಎಂದು ಟ್ವಿಟ್ಟರ್ ಮೂಲಕ ಕಾಮೆಂಟ್‌ಗಳು ಹಾಕುತ್ತಿರುವುದು ಇದೀಗ ವೈರಲ್ ಆಗಿವೆ. ಅಭಿಮಾನಿಗಳು ಹೀಗೆ ಸೂಪರ್ ಸ್ಟಾರ್

ವಿಶ್ವಕಪ್ ಫೈನಲ್ ಪಂದ್ಯ ನೋಡಬೇಡಿ| ಅಮಿತಾಭ್ ಬಚ್ಚನ್ ಗೆ ಕ್ರಿಕೆಟ್ ಅಭಿಮಾನಿಗಳು ಮನವಿ‌ ಮಾಡಿದ್ದೇಕೆ? Read More »

ವಿಶ್ವಕಪ್ ಕ್ರಿಕೆಟ್| ಆಸ್ಟ್ರೇಲಿಯಾ 8ನೇ ಬಾರಿ ಫೈನಲ್ ಗೆ ; ‘ಸೋತಾಫ್ರಿಕಾ’ ಮನೆಗೆ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್​​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ ಜಯ ಸಾಧಿಸಿದೆ. ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್‌ನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್‌ಗಳ ಪ್ರಯಾಸದ ಗೆಲುವು ಸಾಧಿಸಿದ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ದಾಖಲೆಯ 8ನೇ ಬಾರಿಗೆ ವಿಶ್ವಕಪ್ ಫೈನಲ್‌ ತಲುಪುವಲ್ಲಿ ಯಶಸ್ವಿಯಾಗಿದೆ. ಇನ್ನು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ, ಸೆಮಿಫೈನಲ್‌ನಲ್ಲಿ

ವಿಶ್ವಕಪ್ ಕ್ರಿಕೆಟ್| ಆಸ್ಟ್ರೇಲಿಯಾ 8ನೇ ಬಾರಿ ಫೈನಲ್ ಗೆ ; ‘ಸೋತಾಫ್ರಿಕಾ’ ಮನೆಗೆ Read More »

ಅಂಡರ್-19 ಕ್ರಿಕೆಟ್ ಗೆ ಕಟಪಾಡಿಯ ತೇಜಸ್ವಿನಿ ಆಯ್ಕೆ

ಸಮಗ್ರ ನ್ಯೂಸ್: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ. ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ. 5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ ಆಟಗಾರ ಸೈಯದ್ ಕಿರ್ಮಾನಿ ಎಂಬುದು ವಿಶೇಷ. ವಿವಿಧ

ಅಂಡರ್-19 ಕ್ರಿಕೆಟ್ ಗೆ ಕಟಪಾಡಿಯ ತೇಜಸ್ವಿನಿ ಆಯ್ಕೆ Read More »

ಶಮಿ ಆಟಕ್ಕೆ ಕ್ರಿಕೆಟ್ ಅಭಿಮಾನಿಗಳು ಫಿದಾ| ಫೈನಲ್‌ಗೆ ಭಾರತ ಲಗ್ಗೆ ಇಡೋದಕ್ಕೆ ಈತನೇ ಕಾರಣ

ಸಮಗ್ರ ನ್ಯೂಸ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸತತ 10 ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಭಾರತದ ಗೆಲುವಿನ ರೂವಾರಿಯಾಗಿದ್ದಾರೆ. ಜೊತೆಗೆ ಹಲವು ದಾಖಲೆ ಬರೆದಿದ್ದಾರೆ. ಭಾರತದ ಪರ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಅನ್ನೋ ದಾಖಲೆ ಶಮಿ ಬರೆದಿದ್ದಾರೆ. ಏಕದಿನದಲ್ಲಿ ಭಾರತದ ಪರ ದಾಖಲಾದ ಅತ್ಯುತ್ತಮ ಬೌಲಿಂಗ್ ದಾಖಲೆ ಇದಾಗಿದೆ. ಏಕದಿನ ವಿಶ್ವಕಪ್‌ನಲ್ಲಿನ 5ನೇ ಅತ್ಯುತ್ತಮ ಬೌಲಿಂಗ್ ದಾಖಲೆ ಅನ್ನೋ

ಶಮಿ ಆಟಕ್ಕೆ ಕ್ರಿಕೆಟ್ ಅಭಿಮಾನಿಗಳು ಫಿದಾ| ಫೈನಲ್‌ಗೆ ಭಾರತ ಲಗ್ಗೆ ಇಡೋದಕ್ಕೆ ಈತನೇ ಕಾರಣ Read More »