ಕ್ರೀಡೆ

ಫೈನಲ್ ತಲುಪಿದ ಭಾರತ/ ಮಿಚೆಲ್ ಅಬ್ಬರದ ನಡುವೆ ಸೋತ ನ್ಯೂಜಿಲೆಂಡ್

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 70 ರನ್ನುಗಳಿಂದ ಗೆದ್ದು ಭಾರತ ಫೈನಲ್ ತಲುಪಿದೆ. ಮಿಚೆಲ್ ಅಬ್ಬರದ ಶತಕದ ನಡುವೆಯೂ ನ್ಯೂಜಿಲೆಂಡ್ ಸೋತು ಹೊರಬಿದ್ದಿದೆ. ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಐಯ್ಯರ್ ಅವರ ಶತಕದ ಬಲದಿಂದ 4 ವಿಕೆಟ್ ಕಳೆದುಕೊಂಡು 397 ರನ್ ಗಳಿಸಿತು. ರೋಹಿತ್ ಶರ್ಮಾ 47, ಶುಭ್‍ಮನ್ ಗಿಲ್ 80 ಮತ್ತು ರಾಹುಲ್ 39 ರನ್ ಗಳಿಸಿದರು. ವಿರಾಟ್ ಕೊಹ್ಲಿ […]

ಫೈನಲ್ ತಲುಪಿದ ಭಾರತ/ ಮಿಚೆಲ್ ಅಬ್ಬರದ ನಡುವೆ ಸೋತ ನ್ಯೂಜಿಲೆಂಡ್ Read More »

ಕೊಹ್ಲಿ ಶತಕಗಳ ದಾಖಲೆ/ ಅಭಿನಂದನೆ ಸಲ್ಲಿಸಿದ ಮೋದಿ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಶತಕವನ್ನು ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೊಹ್ಲಿಯ ಈ ದಾಖಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 50ನೇ ಶತಕವನ್ನು ಗಳಿಸುವ ಮೂಲಕ ಸಚಿನ್ ಅವರ 49 ಶತಕಗಳ ದಾಖಲೆಯನ್ನು ಮುರಿದಿದ್ದು, ಇದಕ್ಕಾಗಿ ವಿಶ್ವದ ಎಲ್ಲೆಡೆಯಿಂದ ಶುಭಹಾರೈಕೆಗಳು ಹರಿದು ಬರುತ್ತಿವೆ. ಪ್ರಧಾನಿ ನರೇಂದ್ರ ಮೊದಿ ಕೂಡ ಟ್ವೀಟ್ ಮಾಡಿದ್ದು, ಇಂದು ವಿರಾಟ್ ಕೊಹ್ಲಿ

ಕೊಹ್ಲಿ ಶತಕಗಳ ದಾಖಲೆ/ ಅಭಿನಂದನೆ ಸಲ್ಲಿಸಿದ ಮೋದಿ Read More »

ವಿಶ್ವಕಪ್ ವೈಫಲ್ಯ/ ನಾಯಕತ್ವಕ್ಕೆ ಬಾಬರ್ ಅಜಂ ಗುಡ್‍ಬೈ

ಸಮಗ್ರ ನ್ಯೂಸ್: ಭಾರತದಲ್ಲಿ ನಡೆದ ಐಸಿಸಿ ಟೂರ್ನಿಯಲ್ಲಿ ಹೀನಾಯವಾಗಿ ಸೋತು ಹೊರಬಿದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಸೋಲಿನ ಹೊಣೆ ಹೊತ್ತು ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದ ಎಲ್ಲ ಮೂರು ಮಾದರಿಯ ಕ್ರಿಕೆಟ್‍ನ ನಾಯಕತ್ವಕ್ಕೆ ಬಾಬರ್ ರಾಜೀನಾಮೆ ನೀಡಿದ್ದಾರೆ. ಏಕದಿನ ವಿಶ್ವಕಪ್‍ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ ಸೆಮಿಫೈನಲ್ ತಲುಪಲು ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ನಾಯಕ ಬಾಬರ್ ಅಜಂ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ತಂಡದ ವೈಫಲ್ಯ ಬಾಬರ್ ಅಜಂನ ಬ್ಯಾಟಿಂಗ್‍ನ ಮೇಲೂ ಪರಿಣಾಮ ಬೀರಿತ್ತು. ಈ

ವಿಶ್ವಕಪ್ ವೈಫಲ್ಯ/ ನಾಯಕತ್ವಕ್ಕೆ ಬಾಬರ್ ಅಜಂ ಗುಡ್‍ಬೈ Read More »

ವಿಶ್ವಕಪ್: ಹಲವು ದಾಖಲೆಗಳನ್ನು ಉಡೀಸ್ ಮಾಡಿದ ಕೊಹ್ಲಿ

ಸಮಗ್ರ ನ್ಯೂಸ್: ಭಾರತ ತಂಡ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಅವರ ವಿಶ್ವ ಕಪ್​ನಲ್ಲಿ ಸೃಷ್ಟಿಸಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ. ಅವರೀಗ ವಿಶ್ವ ಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50 ಪ್ಲಸ್ ಸ್ಕೋರ್ ಬಾರಿಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ. ನ್ಯೂಜಿಲ್ಯಾಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ಅವರು ಅರ್ಧ ಶತಕ ಬಾರಿಸಿದ ತಕ್ಷಣ ಅವರು ಈ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ 2023ರ ವಿಶ್ವ ಕಪ್​ನಲ್ಲಿ ಒಟ್ಟು 8 ಬಾರಿ 50 ಪ್ಲಸ್

ವಿಶ್ವಕಪ್: ಹಲವು ದಾಖಲೆಗಳನ್ನು ಉಡೀಸ್ ಮಾಡಿದ ಕೊಹ್ಲಿ Read More »

ವಿಶ್ವಕಪ್ ಕ್ರಿಕೆಟ್ ಸೆಮೀಸ್| ನ್ಯೂಜಿಲ್ಯಾಂಡ್ ಗೆ 398 ರನ್ ಗುರಿ ನೀಡಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ಗೆಲುವಿಗೆ 398 ರನ್ ಗಳ ಬೃಹತ್ ಗುರಿ ನೀಡಿದೆ. ವಿರಾಟ್ ಕೊಹ್ಲಿ ದಾಖಲೆಯ 50 ನೇ ಶತಕ ಹಾಗೂ ಶ್ರೇಯಸ್ ಐಯ್ಯರ್ ಭರ್ಜರಿ ಆಟ, ಶುಭಮನ್ ಗಿಲ್ ಸ್ಟೋಟಕ ಅರ್ಧಶತಕದ ನೆರವಿನಿಂದ ಸೆಮಿ ಫೈನಲ್ ನಲ್ಲಿ ಕಿವೀಸ್ ವಿರುದ್ಧ ಭಾರತ ಭರ್ಜರಿ ಆಟ ಪ್ರದರ್ಶಿಸಿತು. ಕಿವೀಸ್ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಬ್ಯಾಟಿಂಗ್

ವಿಶ್ವಕಪ್ ಕ್ರಿಕೆಟ್ ಸೆಮೀಸ್| ನ್ಯೂಜಿಲ್ಯಾಂಡ್ ಗೆ 398 ರನ್ ಗುರಿ ನೀಡಿದ ಭಾರತ Read More »

ವಿಶ್ವಕಪ್: ಹಲವು ದಾಖಲೆಗಳನ್ನು ಉಡೀಸ್ ಮಾಡಿದ ಕೊಹ್ಲಿ

ಸಮಗ್ರ ನ್ಯೂಸ್: ಭಾರತ ತಂಡ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಅವರ ವಿಶ್ವ ಕಪ್​ನಲ್ಲಿ ಸೃಷ್ಟಿಸಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ. ಅವರೀಗ ವಿಶ್ವ ಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50 ಪ್ಲಸ್ ಸ್ಕೋರ್ ಬಾರಿಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ. ನ್ಯೂಜಿಲ್ಯಾಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ಅವರು ಅರ್ಧ ಶತಕ ಬಾರಿಸಿದ ತಕ್ಷಣ ಅವರು ಈ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ 2023ರ ವಿಶ್ವ ಕಪ್​ನಲ್ಲಿ ಒಟ್ಟು 8 ಬಾರಿ 50 ಪ್ಲಸ್

ವಿಶ್ವಕಪ್: ಹಲವು ದಾಖಲೆಗಳನ್ನು ಉಡೀಸ್ ಮಾಡಿದ ಕೊಹ್ಲಿ Read More »

ವಿಶ್ವಕಪ್ ಕ್ರಿಕೆಟ್| ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಭಾರತ‌

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮ ತವರು ರಾಜ್ಯ ಮಹಾರಾಷ್ಟ್ರದ ಮುಂಬೈ ನಲ್ಲಿಯೇ ಈ ಪಂದ್ಯ ನಡೆಯುತ್ತಿದೆ. 2019ರ ವಿಶ್ವಕಪ್ ಸೆಮಿಫೈನಲ್ ನಲ್ಲಿಯೂ ಭಾರತ ನ್ಯೂಝಿಲ್ಯಾಂಡ್ ಮುಖಾಮುಖಿ ಆಗಿತ್ತು. ಈಗಾಗಲೇ 49 ಶತಕಗಳೊಂದಿಗೆ ಸಚಿನ್ ದಾಖಲೆ ಸರಿಗಟ್ಟಿರುವ ವಿರಾಟ್ ಕೊಹ್ಲಿ ತಮ್ಮ 50 ನೇ ಶತಕದ ನಿರೀಕ್ಷೆಯಲ್ಲಿದ್ದಾರೆ.

ವಿಶ್ವಕಪ್ ಕ್ರಿಕೆಟ್| ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಭಾರತ‌ Read More »

ಪೊನ್ನಂಪೇಟೆ: ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ

ಸಮಗ್ರ ನ್ಯೂಸ್: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಕೊಡಗು ಪದವಿ ಪೂರ್ವ ಕಾಲೇಜಿನಿಂದ ಪ್ರತಿನಿದಿಸಿದ ಪ್ರಜ್ವಲ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ರಾಷ್ಟ್ರ ಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆ ಆಗಿದ್ದು ಮುಂದಿನ ತಿಂಗಳು ಮಹಾರಾಷ್ಟ್ರದಲ್ಲಿ ನಡೆಯಲಿದೆ. ಈ ವಿದ್ಯಾರ್ಥಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜು ಪೊನ್ನಂಪೇಟೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿತಿದ್ದು, ಸುರೇಶ್ ಕುಮಾರ್ ಮತ್ತು ಉಷಾರಾಣಿ ಎಂ ಜಿ. ದಂಪತಿಗಳ ಪುತ್ರರಾಗಿದ್ದಾರೆ.

ಪೊನ್ನಂಪೇಟೆ: ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ Read More »

ವಿಶ್ವಕಪ್ ಕ್ರಿಕೆಟ್: ನೆದರ್ ಲ್ಯಾಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸಮಗ್ರ ನ್ಯೂಸ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ತಂಡ ನೆದರ್ಲ್ಯಾಂಡ್ಸ್ ವಿರುದ್ದ 160 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತದ ವಿರುದ್ದ ಹೋರಾಡಿದ ನೆದರ್ಲ್ಯಾಂಡ್ಸ್ ಸೋಲಿನೊಂದಿಗೆ ಟೂರ್ನಿಗೆ ವಿದಾಯ ಹೇಳಿದೆ. ಬಲಿಷ್ಟ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶಗಳಿಗೆ ಸೋಲುಣಿಸಿದ್ದ ಡಚ್ ಪಡೆ ಈ ವಿಶ್ವಕಪ್ ನಲ್ಲಿ ಎಲ್ಲರ ಗಮನ ಸೆಳೆದಿತ್ತು. ಭಾರತ ನೀಡಿದ ಕಠಿಣ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ

ವಿಶ್ವಕಪ್ ಕ್ರಿಕೆಟ್: ನೆದರ್ ಲ್ಯಾಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ Read More »

ನೆದರ್ ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದ ಭಾರತ| ಶ್ರೇಯಸ್, ರಾಹುಲ್ ಭರ್ಜರಿ ಬ್ಯಾಟಿಂಗ್

ಸಮಗ್ರ ನ್ಯೂಸ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡ ನೆದರ್ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ ಬಾರತ ತಂಡ ನೆದರ್ಲ್ಯಾಂಡ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಶ್ರೇಯಸ್ ಐಯ್ಯರ್ ಹಾಗೂ ಕೆ ಎಲ್ ರಾಹುಲ್ ಸ್ಟೋಟಕ ಶತಕ ಹಾಗೂ ಡಚ್ಚರ ವಿರುದ್ದ ಬ್ಯಾಟ್ ಬೀಸಿದ ಭಾರತೀಯ ಎಲ್ಲ ಬ್ಯಾಟರ್ಗಳ ಅರ್ಧಶತಕದ ನೆರವಿನಿಂದ ಭಾರತ ಬೃಹತ್ ಮೊತ್ತ

ನೆದರ್ ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದ ಭಾರತ| ಶ್ರೇಯಸ್, ರಾಹುಲ್ ಭರ್ಜರಿ ಬ್ಯಾಟಿಂಗ್ Read More »