ಕ್ರೀಡೆ

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಗುಕೇಶ್

ಸಮಗ್ರ ನ್ಯೂಸ್ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್​ ಚಾಂಪಿಯನ್​ಶಿಪ್​ನಲ್ಲಿ ವಿನೂತನ ದಾಖಲೆ ಮಾಡಿದ್ದಾರೆ. ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್​ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಗುರುವಾರ ನಡೆದ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ ೧೮ನೇ ವಯಸ್ಸಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು. ಭಾರತದ ವಿಶ್ವನಾಥನ್ ಆನಂದ್ ೨೦೧೨ರಲ್ಲಿ ವಿಶ್ವ ಚಾಂಪಿಯನ್ ಪಟ್ಟ […]

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಗುಕೇಶ್ Read More »

ವಿಚಿತ್ರ ಬ್ಯಾಟಿಂಗ್ ! ಪೊಲ್ಲಾರ್ಡ್ ಬ್ಯಾಟ್ ಬೀಸಿದ ಶೈಲಿಗೆ ದಂಗಾದ್ರೂ ಫ್ಯಾನ್ಸ್

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳು ವಿಕೆಟ್ ಮುಂದೆ ನಿಂತು ಬ್ಯಾಟ್ ಬೀಸುತ್ತಾರೆ. ಆದರೆ ವೆಸ್ಟ್ ಇಂಡೀಸ್‌ನ ಮಾಜಿ ಆಲ್‌ರೌಂಡರ್ ಕೈರಾನ್ ಪೊಲ್ಲಾರ್ಡ್ ವಿಕೆಟ್‌ಗಳ ಹಿಂದೆ ಹೋಗಿ ಹೆಚ್ಚು ಬ್ಯಾಟಿಂಗ್ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.ಈ ಘಟನೆ ಅಬುಧಾಬಿ ಟಿ10 ಟೂರ್ನಿಯಲ್ಲಿ ನಡೆದಿದೆ. ಬುಧವಾರ (ನ.27) ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ಯುಪಿ ನವಾಬ್ ಮತ್ತು ನ್ಯೂಯಾರ್ಕ್ ಸ್ಟೈಕರ್ಸ್ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಕೈರನ್ ಪೊಲ್ಲಾರ್ಡ್

ವಿಚಿತ್ರ ಬ್ಯಾಟಿಂಗ್ ! ಪೊಲ್ಲಾರ್ಡ್ ಬ್ಯಾಟ್ ಬೀಸಿದ ಶೈಲಿಗೆ ದಂಗಾದ್ರೂ ಫ್ಯಾನ್ಸ್ Read More »

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ

ಸಮಗ್ರ ನ್ಯೂಸ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಾಳೆಯಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರೇಯಿಂಗ್ ಇಲೆವೆನ್‌ನಲ್ಲಿ ಭಾರೀ ಬದಲಾವಣೆ ಆಗಲಿದೆ. ರೋಹಿತ್ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದು, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಲಿದ್ಯಾರೆ. ಸದ್ಯ ಜಸ್‌ ಪ್ರೀತ್ ಬುಮ್ರಾ ಭಾರತ ಟೆಸ್ಟ್ ತಂಡದ ಉಪನಾಯಕರಾಗಿದ್ದು, ಹಾಗಾಗಿ ಇವರೇ ತಂಡವನ್ನು ಲೀಡ್ ಮಾಡಲಿದ್ದಾರೆ ಎಂದು ಟೀಮ್

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ Read More »

ಟಿ.20 ಕ್ರಿಕೆಟ್| ಭಾರತದ ವಿರುದ್ದ ಭಾರೀ ಅಂತರದಿಂದ “ಸೋತಾಫ್ರಿಕಾ”

ಸಮಗ್ರ ನ್ಯೂಸ್: ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಮತ್ತು ಅಂತಿಮ T20 ಪಂದ್ಯದಲ್ಲಿ ಭಾರತ ಸುಲಭದ ಗೆಲುವು ದಾಖಲಿಸಿದೆ. 283 ರನ್ ಗಳ ಬೃಹತ್ ಮೊತ್ತ ದಾಖಲಿಸಿದ್ದ ಭಾರತ ತಂಡ ಬ್ಯಾಟಿಂಗ್ ನಲ್ಲಿ ಮಾತ್ರವಲ್ಲ ಬೌಲಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡಿದೆ. 284 ರನ್ ಗಳ ಬೆಟ್ಟದಷ್ಟು ದೊಡ್ಡ ಮೊತ್ತದ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 148 ರನ್ ಗಳನ್ನಷ್ಟೇ ಸಾಧಿಸಲು ಶಕ್ತವಾಯ್ತು. ಈ ಹಿನ್ನೆಲೆ 135 ರನ್ ಗಳ

ಟಿ.20 ಕ್ರಿಕೆಟ್| ಭಾರತದ ವಿರುದ್ದ ಭಾರೀ ಅಂತರದಿಂದ “ಸೋತಾಫ್ರಿಕಾ” Read More »

ಮೂಡಿಗೆರೆ: ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ‌ ಸಾರ್ವಜನಿಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ರೋಗಿಯೊಬ್ಬರಿಗೆ ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಚಿಕಿತ್ಸೆಗೆಂದು ಬಂದಿದ್ದ ಮೂಡಿಗೆರೆ ತಾಲ್ಲೂಕಿನ ಗುತ್ತಿ ಗ್ರಾಮದ ಸುಂದರೇಶ್ (31 ವ.) ಮೃತಪಟ್ಟಿದ್ದು,  ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಪರಿಣಾಮವಾಗಿ  ಸುಂದರೇಶ್ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಮೃತ

ಮೂಡಿಗೆರೆ: ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ‌ ಸಾರ್ವಜನಿಕರಿಂದ ಪ್ರತಿಭಟನೆ Read More »

ಇಂದಿನಿಂದ ಕಬಡ್ಡಿ ಕಲರವ| ಪಿಕೆಎಲ್ 11ನೇ ಸೀಸನ್ ಆರಂಭ

ಸಮಗ್ರ ನ್ಯೂಸ್: ಐಪಿಎಲ್ ನಂತರ ಭಾರತದಲ್ಲಿ ಹೆಚ್ಚು ಅಭಿಮಾನಿಗಳ ಗಮನ ಸೆಳೆಯುವ ಕಬಡ್ಡಿ ಮತ್ತೆ ಮನರಂಜನೆ ನೀಡಲು ಸಿದ್ಧವಾಗಿದೆ. 10 ಸೀಸನ್‌ಗಳನ್ನು ಯಶಸ್ವಿಯಾಗಿ ಪೂರೈಸಿರುವ ಪ್ರೊ ಕಬಡ್ಡಿ ಲೀಗ್‌ನ 11ನೇ ಸೀಸನ್ ಇಂದಿನಿಂದ ಆರಂಭವಾಗಲಿದೆ. ಮೊದಲ ಲೀಗ್ ಪಂದ್ಯಗಳಿಗೆ ಹೈದರಾಬಾದ್​ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್-ಬೆಂಗಳೂರು ಬುಲ್ಸ್ ಮುಖಾಮುಖಿಯಾಗಲಿವೆ. ರಾತ್ರಿ 8 ಗಂಟೆಗೆ 3 ತಿಂಗಳ ಟೂರ್ನಮೆಂಟ್​ಗೆ ಚಾಲನೆ ದೊರೆಯಲಿದೆ. ಈ ಬಾರಿ ಮೂರು ನಗರಗಳಲ್ಲಿ ಟೂರ್ನಮೆಂಟ್ ನಡೆಯಲಿದೆ. ಹೈದರಾಬಾದ್, ನೊಯ್ಡಾ ಹಾಗೂ

ಇಂದಿನಿಂದ ಕಬಡ್ಡಿ ಕಲರವ| ಪಿಕೆಎಲ್ 11ನೇ ಸೀಸನ್ ಆರಂಭ Read More »

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಮರುನೇಮಕ

ಸಮಗ್ರ ನ್ಯೂಸ್‌: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಅವರನ್ನು ಮುಖ್ಯ ಕೋಚ್ ಆಗಿ ಮುಂಬೈ ಇಂಡಿಯನ್ಸ್ ಮರುನೇಮಕ ಮಾಡಿದೆ. 2017-2022 ರವರೆಗೆ ಮುಂಬೈ ತಂಡಕ್ಕೆ ಮಹೇಲಾ ಜಯವರ್ಧನೆ ಕೋಚ್ ಆಗಿದ್ದ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ಮೂರು IPL ಟ್ರೋಫಿಗಳನ್ನು ಗೆದ್ದಿದೆ. 2022 ರಲ್ಲಿ ಜಯವರ್ಧನೆ ಅವರನ್ನು ಮುಖ್ಯ ತರಬೇತುದಾರನ ಸ್ಥಾನದಿಂದ MI ಫ್ರಾಂಚೈಸ್‌ಗಾಗಿ ಗ್ಲೋಬಲ್ ಹೆಡ್ ಆಫ್ ಕ್ರಿಕೆಟ್‌ ಗೆ ವರ್ಗಾಯಿಸಲಾಗಿತ್ತು. ಮಹೇಲಾ ಅವರು ಮುಂಬೈ ಇಂಡಿಯನ್ಸ್‌ ಮುಖ್ಯ ಕೋಚ್ ಆಗಿ ಮರಳಿ ಬಂದಿರುವುದಕ್ಕೆ ನಾವು

ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಮರುನೇಮಕ Read More »

ಕಾಮನ್‌ವೆಲ್ತ್‌ ಗೇಮ್ಸ್‌/ ನೂತನ ದಾಖಲೆ ನಿರ್ಮಿಸಿದ ದಿಶಾ ಮೋಹನ್‌

ಸಮಗ್ರ ನ್ಯೂಸ್‌: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಬೆಂಗಳೂರು ಮೂಲದ ದಿಶಾ ಮೋಹನ್ ಹೊಸ ದಾಖಲೆಯನ್ನು ಬರೆದಿದ್ದಾರೆ. ಎಕ್ಸಿಪ್ಟ್ ಸಬ್ ಜೂನಿಯರ್ 57 ಕೆಜಿ, ಸಬ್ ಜೂನಿಯರ್ ವಿಭಾಗದ ಸ್ಪರ್ಧೆಯಲ್ಲಿ 78 ಕೆಜಿ ತೂಕದ ಬೆಂಚ್ ಪ್ರೆಸ್‌ನಲ್ಲಿ ಯಶಸ್ವಿಯಾಗಿ ಎತ್ತುವುದರ ಮೂಲಕ ನೂತನ ದಾಖಲೆಯನ್ನು ಮಾಡಿದ್ದಾರೆ. ದಿಶಾ ಮೋಹನ್ ಅವರು ಬೆಂಗಳೂರಿನ ಬಾಲರ್ಕ ಫಿಟ್ನಸ್ ಸೆಂಟರ್, ಜೆ.ಪಿ ನಗರದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರು ತರಬೇತುದಾರ ವಿಶ್ವನಾಥ ಭಾಸ್ಕರ್ ಅವರಿಂದ ತರಬೇತಿ

ಕಾಮನ್‌ವೆಲ್ತ್‌ ಗೇಮ್ಸ್‌/ ನೂತನ ದಾಖಲೆ ನಿರ್ಮಿಸಿದ ದಿಶಾ ಮೋಹನ್‌ Read More »

ಪ್ಯಾರಿಸ್‌ ಒಲಿಂಪಿಕ್ಸ್ ನಿಂದ ಅನರ್ಹಗೊಂಡ ಬಳಿಕ ಪ್ರಧಾನಿ ಕರೆ ಸ್ವೀಕರಿಸದ ವಿನೇಶ್‌ ಫೋಗಟ್

ಸಮಗ್ರ ನ್ಯೂಸ್: ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ನನಗೆ ಫೋನ್ ಕರೆ ಮಾಡಿದ್ದರು. ಆದರೆ ನಾನು ಅವರ ಕರೆ ಸ್ವೀಕರಿಸಲಿಲ್ಲ.ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್‌ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದರು. ಈಗ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಫೋಗಟ್, ಪ್ರಧಾನಿಯಿಂದ ಕರೆ ಬಂದಿತ್ತು ಆದರೆ ನಾನು ಮಾತನಾಡಲು ನಿರಾಕರಿಸಿದೆ ಎಂದು ಲಾಲನ್‌ಟಾಪ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಕರೆ ನೇರವಾಗಿ

ಪ್ಯಾರಿಸ್‌ ಒಲಿಂಪಿಕ್ಸ್ ನಿಂದ ಅನರ್ಹಗೊಂಡ ಬಳಿಕ ಪ್ರಧಾನಿ ಕರೆ ಸ್ವೀಕರಿಸದ ವಿನೇಶ್‌ ಫೋಗಟ್ Read More »

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ

ಸಮಗ್ರ ನ್ಯೂಸ್: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಅತೀ ಕಡಿಮೆ ಓವರ್​ಗಳಲ್ಲಿ ಅರ್ಧಶತಕ ಹಾಗೂ ಶತಕಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ. ಅಂದರೆ 147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 100 ರನ್ ಕಲೆಹಾಕಿದ ವಿಶ್ವ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ

ಟೆಸ್ಟ್ ಕ್ರಿಕೆಟ್ ನ ಸ್ವರೂಪವನ್ನೇ ಬದಲಿಸಿದ ಟೀಂ ಇಂಡಿಯಾ| ಅತೀ ವೇಗದಲ್ಲಿ ಶತಕ ಬಾರಿಸಿ ದಾಖಲೆ Read More »