ಕ್ರೀಡೆ

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್

ಸಮಗ್ರ ನ್ಯೂಸ್: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್‌, ಈ ಬಾರಿ ಐಪಿಎಲ್‌ನ 4ನೇ ತಂಡವಾಗಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ತಂಡಗಳ ಕನಸು ಭಗ್ನಗೊಂಡಿತು. ರಾಯಲ್ಸ್‌ 14 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕ ಸಂಪಾದಿಸಿದರೆ, ಮುಂಬೈ 10 ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿತು. ಪ್ಲೇ-ಆಫ್‌ ಪ್ರವೇಶಿಸಬೇಕಿದ್ದರೆ ರಾಯಲ್ಸ್‌ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಆರಂಭಿಕ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ […]

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್ Read More »

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.    943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ Read More »

ವಿರಾಟ ದರ್ಶನಕ್ಕೆ ಕಕ್ಕಾಬಿಕ್ಕಿಯಾದ ಕೆಕೆಆರ್| ಆರ್ ಸಿಬಿಗೆ ಭರ್ಜರಿ ಜಯ

ಸಮಗ್ರ ನ್ಯೂಸ್: ಸತತ ಎರಡು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ವಿರಾಟ್ ಕೊಹ್ಲಿ ಬುಧವಾರ ಶತಕ ಗಳಿಸಿ ತಮ್ಮ ಅಭಿಮಾನಿಗಳ ಮನಕ್ಕೆ ಮುದ ನೀಡಿದರು. ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 193 ರನ್‌ಗಳ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್‌ಗಳಿಂದ ಗೆದ್ದಿತು. ವಿರಾಟ್ 60 ಎಸೆತಗಳಲ್ಲಿ 105 ರನ್ ಗಳಿಸಿದರು. ಅದರಲ್ಲಿ 11 ಬೌಂಡರಿಮತ್ತು 3 ಸಿಕ್ಸರ್‌ ಇದ್ದವು. ‘ಚೇಸ್‌ ಮಾಸ್ಟರ್‌’ ವಿರಾಟ್ ಮತ್ತು ಕನ್ನಡಿಗ ದೇವದತ್ತ ಪಡಿಕ್ಕಲ್ (37; 27ಎ)

ವಿರಾಟ ದರ್ಶನಕ್ಕೆ ಕಕ್ಕಾಬಿಕ್ಕಿಯಾದ ಕೆಕೆಆರ್| ಆರ್ ಸಿಬಿಗೆ ಭರ್ಜರಿ ಜಯ Read More »

ಐಪಿಎಲ್ ಕ್ರಿಕೆಟ್| ಆರ್ ಸಿಬಿ ಓಟಕ್ಕೆ ಲಗ್ಗೆ ಹಾಕಿದ ಡೆಲ್ಲಿ| ಸನ್ ರೈಸರ್ಸ್ ಎದುರು ಕೈ ಚೆಲ್ಲಿದ ಸಿಎಸ್ ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂರನೇ ಐಪಿಎಲ್‌ ಪಂದ್ಯವನ್ನು ಸ್ಮರಣೀಯವನ್ನಾಗಿಸುವ ಸುವರ್ಣಾವಕಾಶವನ್ನು ರಾಯಲ್‌ ಚಾಲೆಂಜರ್ಸ್‌ ತಂಡವು ಸ್ವಲ್ಪದರಲ್ಲಿತಪ್ಪಿಸಿಕೊಂಡಿತು. ಶನಿವಾರ ನಡೆದ ಪಂದ್ಯದಲ್ಲಿ ಆತಿಥೇಯ ತಂಡವು 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮಣಿಯಿತು. ಇದರೊಂದಿಗೆ ತವರಿನಲ್ಲಿ ಆರ್‌ಸಿಬಿ ತಂಡದ ಅಜೇಯ ಓಟಕ್ಕೂ ತಡೆಬಿತ್ತು. ಲಿ ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ಇದು ಇಲ್ಲಿ ನೂರನೇ ಪ‍ಂದ್ಯವಾಗಿತ್ತು. ಈ ಮೈಲಿಗಲ್ಲು ತಲುಪಿದ ಮೊದಲ ತಂಡ ಎಂಬ ಹಿರಿಮೆಗೂ ಪಾತ್ರವಾಯಿತು. ‘ಶತಕದ ಪಂದ್ಯ’ವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಜಯಿಸಿ ನೆನಪಿನಲ್ಲಿ ಉಳಿಯುವಂತೆ

ಐಪಿಎಲ್ ಕ್ರಿಕೆಟ್| ಆರ್ ಸಿಬಿ ಓಟಕ್ಕೆ ಲಗ್ಗೆ ಹಾಕಿದ ಡೆಲ್ಲಿ| ಸನ್ ರೈಸರ್ಸ್ ಎದುರು ಕೈ ಚೆಲ್ಲಿದ ಸಿಎಸ್ ಕೆ Read More »

ಇಶಾನ್ ಕಿಶನ್ ಅಬ್ಬರ| ರಾಜಸ್ತಾನ ರಾಯಲ್ಸ್ ವಿರುದ್ದ ಗೆದ್ದು ಬೀಗಿದ ಎಸ್ಆರ್ ಹೆಚ್

ಸಮಗ್ರ ನ್ಯೂಸ್: ನಾಯಕ ಇಶಾನ್ ಕಿಶನ್ (91;44ಎ) ಅವರ ಮಿಂಚಿನ ಬ್ಯಾಟಿಂಗ್‌ ಬಳಿಕ ಮಧ್ಯಮ ವೇಗಿಗಳಾದ ಪ್ರಫುಲ್‌ ಹಿಂಗೆ ಮತ್ತು ಸಾಕಿಬ್ ಹುಸೇನ್ ಅವರು ಐಪಿಎಲ್‌ ಪದಾರ್ಪಣೆ ಪಂದ್ಯವನ್ನು ಸ್ಮರಣೀಯ ವಾಗಿಸಿಕೊಂಡರು. ಈ ಮೂವರ ಆಟದ ನೆರವಿನಿಂದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಗೆಲುವಿನ ಹಳಿಗೆ ಮರಳಿತು. ರಾಜೀವಗಾಂಧಿ ಕ್ರೀಡಾಂಗಣದಲ್ಲಿಸೋಮವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡವು ರಾಜಸ್ಥಾನ ರಾಯಲ್ಸ್‌ ವಿರುದ್ಧ 57 ರನ್‌ಗಳ ಸುಲಭ ಗೆಲುವು ದಾಖಲಿಸಿತು. ಸತತ ನಾಲ್ಕು ಪಂದ್ಯಗಳನ್ನು ಗೆದ್ದಿದ್ದ ರಿಯಾನ್‌ ಪರಾಗ್‌ ಪಡೆ ಹಾಲಿ

ಇಶಾನ್ ಕಿಶನ್ ಅಬ್ಬರ| ರಾಜಸ್ತಾನ ರಾಯಲ್ಸ್ ವಿರುದ್ದ ಗೆದ್ದು ಬೀಗಿದ ಎಸ್ಆರ್ ಹೆಚ್ Read More »

ಟಿ.20 ವಿಶ್ವಕಪ್ ಫೈನಲ್ಸ್| ಕಿವೀಸ್ ಮಣಿಸಿ ಮೂರನೇ ಬಾರಿ ಕಪ್ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ ದೊಡ್ಡ ಅಂತರದಲ್ಲಿ ಜಯ ಸಾಧಿಸಿ ಸತತವಾಗಿ ಎರಡನೇ ಬಾರಿ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್‌ಗಳ ಭಾರೀ ಮೊತ್ತವನ್ನು ಕಲೆಹಾಕಿತು. ಭಾರತದ ಪರವಾಗಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 46 ಚೆಂಡುಗಳಲ್ಲಿ 89 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ

ಟಿ.20 ವಿಶ್ವಕಪ್ ಫೈನಲ್ಸ್| ಕಿವೀಸ್ ಮಣಿಸಿ ಮೂರನೇ ಬಾರಿ ಕಪ್ ಗೆದ್ದ ಟೀಂ ಇಂಡಿಯಾ Read More »

ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ. ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌

ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ Read More »

ರಣಜಿ ಟ್ರೋಫಿ ಫೈನಲ್ ನಲ್ಲಿ ಸೋಲುಕಂಡ ಕರ್ನಾಟಕ| 67 ವರ್ಷಗಳ ಬಳಿಕ ಚೊಚ್ಚಲ ಪ್ರಶಸ್ತಿ ಗೆದ್ದ ಜಮ್ಮು – ಕಾಶ್ಮೀರ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶನಿವಾರ ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ ನಂತರ ಪರಾಸ್ ಡೋಗ್ರಾ ನೇತೃತ್ವದ ತಂಡವು ದೇಶೀಯ ದೈತ್ಯ ಕರ್ನಾಟಕವನ್ನ ಸೋಲಿಸಿ 2025-26ರ

ರಣಜಿ ಟ್ರೋಫಿ ಫೈನಲ್ ನಲ್ಲಿ ಸೋಲುಕಂಡ ಕರ್ನಾಟಕ| 67 ವರ್ಷಗಳ ಬಳಿಕ ಚೊಚ್ಚಲ ಪ್ರಶಸ್ತಿ ಗೆದ್ದ ಜಮ್ಮು – ಕಾಶ್ಮೀರ Read More »

ಟಿ.20 ವಿಶ್ವಕಪ್ ಕ್ರಿಕೆಟ್| ಜಿಂಬಾಬ್ವೆ ವಿರುದ್ಧ ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಸೆಮಿಫೈನಲ್​ ರೇಸ್​​​ನಲ್ಲಿ ಉಳಿಯಲು ಮಾಡು ಇಲ್ಲವೇ ಮಡಿ ಎನಿಸಿದ್ದ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧ 72 ರನ್​ಗಳ ಅಂತರದಿಂದ ಗೆಲುವು ಸಾಧಿಸಿದೆ. ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್​​ ಇಳಿದ ಭಾರತ ತಂಡ 256 ರನ್​ಗಳ ಬೃಹತ್​ ಮೊತ್ತ ದಾಖಲಿಸಿತ್ತು. ನಂತರ ಬೌಲಿಂಗ್​​ನಲ್ಲೂ ಅಮೋಘ ಪ್ರದರ್ಶನ ತೋರಿ ಜಿಂಬಾಬ್ವೆ ತಂಡವನ್ನ 184 ರನ್​ಗಳಿಗೆ ನಿಯಂತ್ರಿಸುವ ಮೂಲಕ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್​ ರೇಸ್​​ನಲ್ಲಿ ಉಳಿದುಕೊಂಡರೆ, ಅತ್ತ ಜಿಂಬಾಬ್ವೆ ತಂಡ ಇನ್ನೂ

ಟಿ.20 ವಿಶ್ವಕಪ್ ಕ್ರಿಕೆಟ್| ಜಿಂಬಾಬ್ವೆ ವಿರುದ್ಧ ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ Read More »

ಟಿ.20 ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಭಾರತ| ಸೂಪರ್ 8ರಲ್ಲಿ ಗೆಲುವಿನ ನಗೆ ಬೀರಿದ ದ.ಆಫ್ರಿಕಾ

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡದ ಪರ ಡೇವಿಡ್

ಟಿ.20 ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಭಾರತ| ಸೂಪರ್ 8ರಲ್ಲಿ ಗೆಲುವಿನ ನಗೆ ಬೀರಿದ ದ.ಆಫ್ರಿಕಾ Read More »