ಕ್ರೀಡೆ

ಜೈಪುರ: ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ -ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ

ಸಮಗ್ರ ನ್ಯೂಸ್‌ : ರಾಜಸ್ಥಾನ್‌ ರಾಯಲ್ಸ್ ತಂಡವು ಇಂದು ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ ಸಬಲೀಕರಣಕ್ಕೆ ನೆರವಾಗುವ ಉದ್ದೇಶವೂ ಇದಾಗಿದೆ. ಈ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ರಾಜಸ್ಥಾನ್‌ ರಾಯಲ್ಸ್‌ ತಂಡವು ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಅಭಿಮಾನ ಆರಂಭಿಸಿದೆ. ಅದಕ್ಕಾಗಿ ವಿಶೇಷ ಪಿಂಕ್‌ ಜೆರ್ಸಿ ಧರಿಸಿ ಆರ್‌ಸಿಬಿ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ […]

ಜೈಪುರ: ಮಹಿಳಾ ಸಬಲೀಕರಣಕ್ಕೆ ʻಪಿಂಕ್‌ ಪ್ರಾಮಿಸ್‌ʼ -ಪ್ರತಿ ಸಿಕ್ಸರ್‌ನಿಂದ ಸಿಗಲಿದೆ 6 ಮನೆಗಳಿಗೆ ಸೌರಶಕ್ತಿ Read More »

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ

ಸಮಗ್ರ ನ್ಯೂಸ್‌ : ರೋಹಿತ್ ಶರ್ಮಾ 2011 ರಿಂದ ತಂಡದ ಭಾಗವಾಗಿ, ಐದು ಬಾರಿ ಟ್ರೋಫಿ ಗೆಲ್ಲಿಸಿ, ದೊಡ್ಡ ಸಕ್ಸಸ್ ತಂದುಕೊಟ್ಟಿದ್ದಾರೆ. ಇದೀಗ ಚಾಂಪಿಯನ್ ಕ್ಯಾಪ್ಟನ್ ಮುಂಬೈ ಇಂಡಿಯನ್ಸ್ ತಂಡ ತೊರೆಯಲು ನಿರ್ಧರಿಸಿದ್ದಾರೆ. ಈ ಐಪಿಎಲ್ ಹಿಟ್ಮ್ಯಾನ್ ಪಾಲಿಗೆ ಮುಂಬೈ ಪರ ಕೊನೆ ಐಪಿಎಲ್. 2024ನೇ ಐಪಿಎಲ್ ಮುಗಿಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ಗೆ ಗುಡ್ ಬೈ ಹೇಳಲಿದ್ದಾರೆ ಎಂದು ವರದಿಯಾಗಿದೆ. ರೋಹಿತ್ರ ಈ ನಡೆಯಿಂದ ಫ್ಯಾನ್ಸ್ ಆಘಾತಕ್ಕೊಳಗಾಗಿದ್ದಾರೆ. ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ಗೆ ಸುದೀರ್ಘ 14 ವರ್ಷಗಳ

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ Read More »

ಭರ್ಜರಿಯಾಗಿ ಸಾಗುತ್ತಿರುವ ಐಪಿಎಲ್/ ಎರಡು ಪಂದ್ಯಗಳ ದಿನಾಂಕ ಬದಲು

ಸಮಗ್ರ ನ್ಯೂಸ್: ಐಪಿಎಲ್ 2024 ಭರ್ಜರಿ ಆರಂಭವನ್ನು ಪಡೆದುಕೊಂಡಿದ್ದು, ಈಗಾಗಲೇ 14 ಪಂದ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಆದರೆ ನಡುವೆ ರಾಜಸ್ಥಾನ ರಾಯಲ್ಸ್-ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟಾನ್ಸ್- ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಬದಲಾವಣೆ ಮಾಡಲಾಗಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡವು ತನ್ನ ತವರಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ಎದುರು ಏಪ್ರಿಲ್ 17ರಂದು ಆಡಬೇಕಿತ್ತು. ಇದೀಗ ಆ ಪಂದ್ಯ ಒಂದು ದಿನ ಮುಂಚಿತವಾಗಿ ಅಂದರೆ ಏಪ್ರಿಲ್ 16ರ ಮಂಗಳವಾರ ಆಡಲಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ಹಾಗೂ

ಭರ್ಜರಿಯಾಗಿ ಸಾಗುತ್ತಿರುವ ಐಪಿಎಲ್/ ಎರಡು ಪಂದ್ಯಗಳ ದಿನಾಂಕ ಬದಲು Read More »

IPL 2024: ಬೆಂಗಳೂರಿನಲ್ಲಿ ಇಂದು ಆರ್ಸಿಬಿ vs ಲಕ್ನೋ ಪಂದ್ಯಾವಳಿ

ಸಮಗ್ರ ನ್ಯೂಸ್‌ : ಐಪಿಎಲ್ 17ನೇ ಸೀಸನ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಂದ್ಯಾವಳಿ ಏಪ್ರಿಲ್ 2 ರಂದು ರಾತ್ರಿ 7:30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಈ ಸೀಸನ್ನಲ್ಲಿ ಲಕ್ನೋಗೆ ಮೂರನೇ ಮತ್ತು ಆರ್‌ಸಿಬಿಗೆ ನಾಲ್ಕನೇ ಪಂದ್ಯವಾಗಿದೆ. ಲಕ್ನೋ ಮತ್ತು ಬೆಂಗಳೂರು ಎರಡೂ ತಂಡಗಳು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಒಂದೊಂದು ಪಂದ್ಯವನ್ನು ಗೆದ್ದಿದೆ. ಉಭಯ ತಂಡಗಳು ಅಂಕಪಟ್ಟಿಯಲ್ಲಿ ಆರು ಮತ್ತು ಒಂಬತ್ತನೇ ಸ್ಥಾನದಲ್ಲಿವೆ.

IPL 2024: ಬೆಂಗಳೂರಿನಲ್ಲಿ ಇಂದು ಆರ್ಸಿಬಿ vs ಲಕ್ನೋ ಪಂದ್ಯಾವಳಿ Read More »

ಐಪಿಎಲ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರಿಷಭ್/ ಡೆಲ್ಲಿ ಪರ ನೂರು ಪಂದ್ಯವಾಡಿದ ಮೊದಲ ಕ್ರಿಕೆಟಿಗ

ಸಮಗ್ರ ನ್ಯೂಸ್:ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 100 ಪಂದ್ಯ ಆಡಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ. ಡೆಲ್ಲಿ ಫ್ರಾಂಚೈಸಿ ಪರ ಗರಿಷ್ಠ ಪಂದ್ಯ ಆಡಿದ ಹೆಗ್ಗಳಿಕೆಗೆ ಅಮಿತ್ ಮಿಶ್ರಾ ಪಾತ್ರರಾಗಿದ್ದಾರೆ. ಐಪಿಎಲ್ ಟೂರ್ನಿ ಹಾಗೂ ಚಾಂಪಿಯನ್ಸ್ ಲೀಗ್ ಸೇರಿದಂತೆ ಅಮಿತ್‌ ಮಿಶ್ರಾ 103 ಪಂದ್ಯಗಳನ್ನಾಡಿದ್ದಾರೆ. ಆದರೆ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ತಂಡವನ್ನು 100 ಬಾರಿ ಪ್ರತಿನಿಧಿಸಿದ

ಐಪಿಎಲ್ ನಲ್ಲಿ ಹೊಸ ದಾಖಲೆ ನಿರ್ಮಿಸಿದ ರಿಷಭ್/ ಡೆಲ್ಲಿ ಪರ ನೂರು ಪಂದ್ಯವಾಡಿದ ಮೊದಲ ಕ್ರಿಕೆಟಿಗ Read More »

IPL ಪಂದ್ಯಾವಳಿಯಲ್ಲಿ ಕ್ಯಾಪ್ಟನ್ ಗಿಲ್ಗೆ 12 ಲಕ್ಷ ರೂ. ದಂಡ..!

ಸಮಗ್ರ ನ್ಯೂಸ್‌ : ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಅವರು ಗುರಿಯಾಗಿದ್ದಾರೆ. ಐಪಿಎಲ್ ಪಂದ್ಯಾವಳಿ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು

IPL ಪಂದ್ಯಾವಳಿಯಲ್ಲಿ ಕ್ಯಾಪ್ಟನ್ ಗಿಲ್ಗೆ 12 ಲಕ್ಷ ರೂ. ದಂಡ..! Read More »

ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್

ಸಮಗ್ರ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ನಡುವಣ ಐಪಿಎಲ್ ಪಂದ್ಯದ ವೇಳೆ ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದ ಘಟನೆ ನಡೆದಿದ್ದು, ತಕ್ಷಣ ಆತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬ ಮಾಹಿತಿ ತಿಳಿದು ಬಂದಿದೆ. ಈತ 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್

ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್ Read More »

ನೂತನ ದಾಖಲೆ ನಿರ್ಮಿಸಿದ ಕೊಹ್ಲಿ / ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆ

ಸಮಗ್ರ ನ್ಯೂಸ್: ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ, ಜಾನಿ ಬೇರ್‍ಸ್ಟೋವ್ ನೀಡಿದ ಕ್ಯಾಚ್ ಪಡೆಯುವ ಮೂಲಕ ಕ್ಯಾಚ್‍ನಲ್ಲೂ ನೂತನ ದಾಖಲೆ ಬರೆದಿದ್ದಾರೆ. ಈ ಕ್ಯಾಚ್ ಪಡೆಯುವ ಮೂಲಕ ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ಪಂದ್ಯದಲ್ಲಿ ಒಟ್ಟು 2 ಕ್ಯಾಚ್ ಪಡೆದ ಕೊಹ್ಲಿ ಸದ್ಯ ಟಿ20 ಕ್ರಿಕೆಟ್‍ನ ಕ್ಯಾಚ್ ಸಂಖ್ಯೆಯನ್ನು 174ಕ್ಕೆ ಹೆಚ್ಚಿಸಿದರು. ಅವರು ಸುರೇಶ್ ರೈನಾರ ಹೆಸರಲ್ಲಿದ್ದ ದಾಖಲೆಯನ್ನು ಮುರಿದರು. ರೈನಾ 172

ನೂತನ ದಾಖಲೆ ನಿರ್ಮಿಸಿದ ಕೊಹ್ಲಿ / ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆ Read More »

ಐಪಿಎಲ್‍ನಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯ/ ಇಂದು ಚೆನ್ನೈ-ಗುಜರಾತ್ ಹಣಾಹಣಿ

ಸಮಗ್ರ ನ್ಯೂಸ್: ಮತ್ತೊಂದು ಹೈವೋಲ್ವೇಜ್ ಐಪಿಎಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಮೊದಲ ಪಂದ್ಯಗಳನ್ನು ಗೆದ್ದಿರುವ ಚೆನ್ನೈ ಮತ್ತು ಗುಜರಾತ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಎರಡೂ ತಂಡಗಳು ತಮ್ಮ ಮೊದಲ ಪಂದ್ಯಗಳಲ್ಲಿ ಗೆಲುವಿನೊಂದಿಗೆ ಉತ್ತಮ ಆರಂಭವನ್ನು ಪಡೆದಿದ್ದು, ಇಂದು ಚೆಪಾಕ್ ನಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿವೆ. ಹಾಲಿ ಚಾಂಪಿಯನ್ಸ್ ಮತ್ತು ರನ್ನರ್ ಅಪ್ ತಂಡಗಳ ನಡುವಿನ ಕದನವು ಹೆಚ್ಚು ಗಮನ ಸೆಳೆಯುತ್ತದೆ. ಇನ್ನೊಂದೆಡೆ ಯಂಗ್ ಕ್ಯಾಪ್ಟನ್ಸ್ ಮುಖಾಮುಖಿ ಹೇಗಿರುತ್ತೆ ಎಂಬ ಪ್ರಶ್ನೆ ಎದುರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್

ಐಪಿಎಲ್‍ನಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯ/ ಇಂದು ಚೆನ್ನೈ-ಗುಜರಾತ್ ಹಣಾಹಣಿ Read More »

ಚಿನ್ನಸ್ವಾಮಿ ಮೈದಾನದಲ್ಲಿ ಭದ್ರತಾ ಲೋಪ| ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿ

ಸಮಗ್ರ ನ್ಯೂಸ್: ಮಾ.25 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್- RCB ಮ್ಯಾಚ್ ನಡೆಯುತ್ತಿದೆ. ಇದೇ ಸಂಧರ್ಭದಲ್ಲಿ ಭದ್ರತಾ ಲೋಪ ನಡೆದಿದೆ. ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿಯೊಬ್ಬ ಕೊಹ್ಲಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ಕೊಹ್ಲಿ ಕಾಲು ಹಿಡಿದು ನಂತರ ತಬ್ಬಿಕೊಂಡು ಹುಚ್ಚಾಟ ಮಾಡಿದ್ದಾನೆ. ಕೊಹ್ಲಿ ಬ್ಯಾಟಿಂಗ್ ಬರ್ತಿದ್ದಂತೆ ಅಭಿಮಾನಿ ಯೊಬ್ಬ ಓಡಿಬಂದಿದ್ದಾನೆ. ಕೂಡಲೇ ಯುವಕನನ್ನು ವಶಕ್ಕೆ ಪಡೆಯಲಾಯಿತು.

ಚಿನ್ನಸ್ವಾಮಿ ಮೈದಾನದಲ್ಲಿ ಭದ್ರತಾ ಲೋಪ| ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿ Read More »