ಕ್ರೀಡೆ

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗಲಿದ್ದಾರೆಯೇ ಲಕ್ಷ್ಮಣ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್‌ನ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಮುಕ್ತಾಯಗೊಂಡಿದ್ದು, ನೂತನ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅಧಿಕಾರ ವಹಿಸಿಕೊಳ್ಳಲಿರುವುದು ಬಹುತೇಕ ಖಚಿತಗೊಂಡಿದೆ. ಎರಡು ವರ್ಷದಿಂದ ಭಾರತೀಯ ಕ್ರಿಕೆಟ್‌ಗೆ ಮುಖ್ಯಕೋಚ್ ಆಗಿ ಸೇವೆ ಸಲ್ಲಿಸಿದ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿದೆ. ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಸೋಲಿನೊಂದಿಗೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯೂ ಮುಗಿದಿದ್ದು, ದ್ರಾವಿಡ್ ತಂಡದ ಸದಸ್ಯರಾಗಿ ವಿಕ್ರಮ್ […]

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗಲಿದ್ದಾರೆಯೇ ಲಕ್ಷ್ಮಣ್ Read More »

ಸೋಲಿನ ಗಾಯಕ್ಕೆ ಮುಲಾಮು ಹಚ್ಚಿದ ರಿಂಕು| T-20 ಸೀರೀಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶುಭಾರಂಭ ಮಾಡಿದ ಭಾರತ

ಸಮಗ್ರ ನ್ಯೂಸ್: ಐಸಿಸಿ ವಿಶ್ವಕಪ್ ಫೈನಲ್ ಸೋಲಿನಿಂದ ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಇದೀಗ ಆಸ್ಟ್ರೇಲಿಯಾ ವಿರುದ್ದಧ ಟಿ20 ಸರಣಿಯ ಶುಭಾರಂಭ ಸಮಾಧಾನ ತಂದಿದೆ. ಆಸ್ಟ್ರೇಲಿಯಾ ನೀಡಿದ 209 ರನ್ ಬೃಹತ್ ಟಾರ್ಗೆಟ್‌ಗೆ ಪ್ರತಿಯಾಗಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ನಾಯಕ ಸೂರ್ಯುಕುಮಾರ್ ಯಾದವ್ ಹೋರಾಟ ಆಸ್ಟ್ರೇಲಿಯಾ ಲೆಕ್ಕಾಚಾರ ಬದಲಿಸಿತು. ಆದರೆ ಅಂತಿಮ ಹಂತದಲ್ಲಿ ದಿಢೀರ್ ವಿಕೆಟ್ ಪತನ ಟೀಂ ಇಂಡಿಯಾ ಆತಂಕ ಹೆಚ್ಚಿಸಿತ್ತು. ಸೂರ್ಯ ಕುಮಾರ್ ವಿಕೆಟ್ ಪತನದ ಬಳಿಕ ಅಕ್ಸರ್ ಪಟೇಲ್, ರವಿ ಬಿಶ್ನೋಯ್,

ಸೋಲಿನ ಗಾಯಕ್ಕೆ ಮುಲಾಮು ಹಚ್ಚಿದ ರಿಂಕು| T-20 ಸೀರೀಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶುಭಾರಂಭ ಮಾಡಿದ ಭಾರತ Read More »

ಇಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20/ ಸವಾಲಿಗೆ ಸಜ್ಜಾಗಿದೆ ಭಾರತದ ಯುವಪಡೆ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದ್ದು ಭಾರತದ ಯುವ ತಂಡ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲು ಸಜ್ಜಾಗಿದೆ. ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದ ಸೋಲಿನ ನಂತರ ಪ್ರಮುಖ ಆಟಗಾರರು ವಿಶ್ರಾಂತಿಯ ಕಾರಣದಿಂದ ಹೊರಗುಳಿದಿದ್ದು, ಸೂರ್ಯಕುಮಾ‌ರ್ ಯಾದವ್ ಸಾರಥ್ಯದಲ್ಲಿ ಯುವ ಆಟಗಾರರ ತಂಡ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯ ಗಾಯಾಳುವಾದ ಕಾರಣದಿಂದ ಮೊದಲ ಬಾರಿಗೆ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದು, ಗೆಲುವಿನ ದಡ ಸೇರಿಸುವರೇ ಎಂಬುದನ್ನು ಕಾದು

ಇಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20/ ಸವಾಲಿಗೆ ಸಜ್ಜಾಗಿದೆ ಭಾರತದ ಯುವಪಡೆ Read More »

ಕಟೀಲ್ ಗೆ ಟಿಕೆಟ್ ಮಿಸ್ ಆಗಲ್ಲ| ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ನೀಡಿದ್ರು ಸುಳಿವು

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಹಂಚಿಕೆಯಲ್ಲಿ ತಂದ ಬದಲಾವಣೆಯನ್ನ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ತರುವ ನಿಟ್ಟಿನಲ್ಲಿ ಕರ್ನಾಟಕದ ಹಾಲಿ 13 ಜನ ಸಂಸದರಿಗೆ ಈ ಬಾರೀ ಟಿಕೆಟ್‌ ನೀಡುವುದಿಲ್ಲ ಎಂಬ ವರದಿಯಾಗಿದ್ದು, ಈ ಬಾರೀ ದಕ್ಷಿಣ ಕನ್ನಡ ಸಂಸದಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಅವರಿಗೂ ಟಿಕೆಟ್‌ ಮಿಸ್‌ ಎನ್ನಲಾಗಿತ್ತು. ಆದರೆ ಚುನಾವಣೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಟಿಕೆಟ್‌ ನೀಡಲ್ಲ ಎಂಬ ಚರ್ಚೆಗೆ ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು

ಕಟೀಲ್ ಗೆ ಟಿಕೆಟ್ ಮಿಸ್ ಆಗಲ್ಲ| ಮಂಗಳೂರಿನಲ್ಲಿ ಬಿ.ವೈ ವಿಜಯೇಂದ್ರ ನೀಡಿದ್ರು ಸುಳಿವು Read More »

ಐಸಿಸಿ ಏಕದಿನ ಶ್ರೇಯಾಂಕ/ ಭಾರತದ್ದೇ ಪಾರುಪತ್ಯ

ಸಮಗ್ರ ನ್ಯೂಸ್: ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಎಲ್ಲಾ ವಿಭಾಗಗಳಲ್ಲೂ ಭಾರತದ ಆಟಗಾರರು ಪಾರುಪತ್ಯ ಮೆರೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಶುಭ್‍ಮನ್ ಗಿಲ್ ವಿಶ್ವಕಪ್ ಫೈನಲ್‍ನಲ್ಲಿ ವಿಫಲಗೊಂಡರೂ ತನ್ನ ಅಗ್ರಸ್ಥಾನ ಉಳಿಸಿಕೊಳ್ಳಲು ಸಫಲರಾಗಿದ್ದಾರೆ, ಆದರೆ ಈ ಬಾರಿ ರೇಟಿಂಗ್ ಅಂಕದಲ್ಲಿ ಕುಸಿತ ಕಂಡಿದ್ದಾರೆ. ವಿಶ್ವಕಪ್‍ನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ ಮತ್ತು ರೋಹಿತ್ ಶರ್ಮಾ 769 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ವಿಶ್ವಕಪ್‍ನಲ್ಲಿ ವೈಫಲ್ಯ ಕಂಡ

ಐಸಿಸಿ ಏಕದಿನ ಶ್ರೇಯಾಂಕ/ ಭಾರತದ್ದೇ ಪಾರುಪತ್ಯ Read More »

ವಿಶ್ವಕಪ್ ಸೋಲಿನ ಆಘಾತ/ ಟಿ-20ಗೆ ವಿದಾಯ ಹೇಳುತ್ತಾರಾ ರೋಹಿತ್?

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಸೋಲಿನ ನೋವಿನಿಂದ ಕ್ರಿಕೆಟ್ ಅಭಿಮಾನಿಗಳು ಹೊರಬರುವ ಮುನ್ನವೇ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಂದಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ-20 ಕ್ರಿಕೆಟ್‍ಗೆ ವಿದಾಯ ಹೇಳಲಿದ್ದಾರೆ ಎಂಬ ಮಾತು ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿದೆ. ರೋಹಿತ್ ಶರ್ಮಾ ಈ ನಿರ್ಧಾರವನ್ನು ಏಕದಿನ ವಿಶ್ವಕಪ್‍ಗೂ ಮೊದಲೇ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥರಾದ ಅಜಿತ್ ಅಗರ್ಕರ್ ಜೊತೆ ಮಾತನಾಡಿರುವುದಾಗಿ ಬಿಸಿಸಿಐ ಮೂಲಗಳು ತಿಳಿಸಿವೆ. ಕಳೆದ ಒಂದು ವರ್ಷದಿಂದ ಭಾರತ ತಂಡದ ಪರವಾಗಿ ಯಾವುದೇ ಟಿ-20 ಪಂದ್ಯಗಳಲ್ಲಿ

ವಿಶ್ವಕಪ್ ಸೋಲಿನ ಆಘಾತ/ ಟಿ-20ಗೆ ವಿದಾಯ ಹೇಳುತ್ತಾರಾ ರೋಹಿತ್? Read More »

ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌| ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್

ಸಮಗ್ರ ನ್ಯೂಸ್:ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌ನ ಗೆಲುವು ಸಾಧಿಸುವ ಮೂಲಕ ಭಾರತದ ಪ್ರಖ್ಯಾತ ಬಿಲಿಯರ್ಡ್ಸ್ ಹಾಗೂ ಸ್ನೂಕರ್‌ ಆಟಗಾರ ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್ ಎನಿಸಿಕೊಂಡಿದ್ದಾರೆ. ಫೈನಲ್ ಪಂದ್ಯದಲ್ಲಿ ಸೌರವ್ ಕೊಥಾರಿಯನ್ನು ಸೋಲಿಸುವ ಮೂಲಕ ಬೆಂಗಳೂರಿನ ಪಂಕಜ್ ಆಡ್ವಾಣಿ ಈ ದಾಖಲೆಯನ್ನು ನಿರ್ಮಿಸಿದರು. ಪಂಕಜ್‌ ಆಡ್ವಾಣಿ 1000-416 ರಿಂದ ಸೌರವ್ ಕೊಥಾರಿಯನ್ನು ಸೋಲಿಸಿದರು. ಅವರು 2005 ರಲ್ಲಿ ಈ ಸ್ಪರ್ಧೆಯಲ್ಲಿ ತಮ್ಮ ಮೊದಲ ವಿಶ್ವ ಪ್ರಶಸ್ತಿಯನ್ನು ಗೆದ್ದಿದ್ದರು.

ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌| ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್ Read More »

ಶ್ರೀಲಂಕಾ ಕ್ರಿಕೆಟ್ ಬಿಕ್ಕಟ್ಟು| ಅಂಡರ್ 19 ವಿಶ್ವಕಪ್‌ ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್

ಸಮಗ್ರ ನ್ಯೂಸ್: ಶ್ರೀಲಂಕಾ ಕ್ರಿಕೆಟ್ ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಂದಿನ ವರ್ಷ ಶ್ರೀಲಂಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್‌ ಪಂದ್ಯಾವಳಿಯನ್ನು ಐಸಿಸಿ, ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್ ಮಾಡಿದೆ. ಶ್ರೀಲಂಕಾದ ಕ್ರಿಕೆಟ್ ಚಟುವಟಿಕೆಗಳಲ್ಲಿ ಅಲ್ಲಿನ ಸರ್ಕಾರದ ಹಸ್ತಕ್ಷೇಪ ಮಾಡಿದ ಕಾರಣ, ಅಲ್ಲಿನ ಕ್ರಿಕೆಟ್ ಮಂಡಳಿಯನ್ನು ರದ್ದು ಮಾಡಿದ ನಂತರ ಐಸಿಸಿ ಈ ನಿರ್ಧಾರವನ್ನು ಕೈಗೊಂಡಿದೆ. ಐಸಿಸಿ ಆಡಳಿತ ಸಮಿತಿ ಅಹಮದಾಬಾದ್ ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದು, ಇದು ಶ್ರೀಲಂಕಾ ಕ್ರಿಕೆಟ್ ಅನ್ನು ಮತ್ತಷ್ಟು ಸಂಕಷ್ಟಕ್ಕೆ

ಶ್ರೀಲಂಕಾ ಕ್ರಿಕೆಟ್ ಬಿಕ್ಕಟ್ಟು| ಅಂಡರ್ 19 ವಿಶ್ವಕಪ್‌ ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್ Read More »

ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಹಿಂದೆ ಇತ್ತು ಕುಡ್ಲದ ಬೆಡಗಿಯ ಕರಾಮತ್ತು| ತಂಡದ ಮ್ಯಾನೇಜರ್ ಮಂಗಳೂರಿನ ಊರ್ಮಿಳಾ ಸ್ಟೋರಿ ಇಲ್ಲಿದೆ…

ಸಮಗ್ರ ನ್ಯೂಸ್: ಅಜೇಯ ಭಾರತ ತಂಡವನ್ನು ಸೋಲಿಸಿ ಸತತ ಆರನೇ ಬಾರಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೆಜರ್ ಕರಾವಳಿ ಮೂಲದ ಯುವತಿ. ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಊರ್ಮಿಳಾ ರೊಸಾರಿಯೊ ಕ್ರಿಕೆಟ್ ಆಸ್ಟೇಲಿಯಾ ತಂಡದ ಮ್ಯಾನೇಜರ್. 34 ವರ್ಷದ ಊರ್ಮಿಳಾ ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಐವಿ ಮತ್ತು ವ್ಯಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿ. ಸದ್ಯ ಆಕೆಯ ತಂದೆ ತಾಯಿ ಏಳು ವರ್ಷಗಳ ಹಿಂದೆ ಭಾರತಕ್ಕೆ ಮರಳಿದರು ಮತ್ತು ಸಕಲೇಶಪುರದಲ್ಲಿ ನೆಲೆಸಿದ್ದಾರೆ.ಊರ್ಮಿಳಾ ರೊಸಾರಿಯೋ ಕಾರ್ನೆಗೀ

ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಹಿಂದೆ ಇತ್ತು ಕುಡ್ಲದ ಬೆಡಗಿಯ ಕರಾಮತ್ತು| ತಂಡದ ಮ್ಯಾನೇಜರ್ ಮಂಗಳೂರಿನ ಊರ್ಮಿಳಾ ಸ್ಟೋರಿ ಇಲ್ಲಿದೆ… Read More »

ವಿಶ್ವಕಪ್‌ ಪುಟ್ಬಾಲ್ ನ ಆರ್ಹತಾ ಸುತ್ತು/ ನಾಳೆ ಭಾರತ-ಕತಾರ್ ನಡುವೆ ಪಂದ್ಯ

ಸಮಗ್ರ ನ್ಯೂಸ್: ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ವಿಶ್ವಕಪ್ ಫುಟ್‌ಬಾಲ್ ಎರಡನೇ ಸುತ್ತಿನ ಅರ್ಹತಾ ಪಂದ್ಯದಲ್ಲಿ ಭಾರತ ಪ್ರಬಲ ಕತಾರ್ ತಂಡವನ್ನು ಎದುರಿಸಲಿದ್ದಾರೆ. ಇದಕ್ಕೆ ಮೊದಲು, ನವೆಂಬ‌ರ್ 16ರಂದು ನಡೆದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ 1-0 ಯಿಂದ ಕುವೈತ್‌ ತಂಡವನ್ನು ಅದರ ತವರಿನಲ್ಲೇ ಸೋಲಿಸಿದ್ದು, ತಂಡದ ವಿಶ್ವಾಸ ವೃದ್ಧಿಸಿದೆ. ನಾಳಿನ ಪಂದ್ಯದಲ್ಲಿ ಕತಾರ್ ತಂಡವೇ ಗೆಲ್ಲುನ ನೆಚ್ಚಿನ ತಂಡದಂತೆ ಕಾಣಿಸಿದರೂ, ಭಾರತ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಏಷ್ಯನ್

ವಿಶ್ವಕಪ್‌ ಪುಟ್ಬಾಲ್ ನ ಆರ್ಹತಾ ಸುತ್ತು/ ನಾಳೆ ಭಾರತ-ಕತಾರ್ ನಡುವೆ ಪಂದ್ಯ Read More »