ಕ್ರೀಡೆ

ಪೊನ್ನಂಪೇಟೆ: ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ

ಸಮಗ್ರ ನ್ಯೂಸ್: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಕೊಡಗು ಪದವಿ ಪೂರ್ವ ಕಾಲೇಜಿನಿಂದ ಪ್ರತಿನಿದಿಸಿದ ಪ್ರಜ್ವಲ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ರಾಷ್ಟ್ರ ಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆ ಆಗಿದ್ದು ಮುಂದಿನ ತಿಂಗಳು ಮಹಾರಾಷ್ಟ್ರದಲ್ಲಿ ನಡೆಯಲಿದೆ. ಈ ವಿದ್ಯಾರ್ಥಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜು ಪೊನ್ನಂಪೇಟೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿತಿದ್ದು, ಸುರೇಶ್ ಕುಮಾರ್ ಮತ್ತು ಉಷಾರಾಣಿ ಎಂ ಜಿ. ದಂಪತಿಗಳ ಪುತ್ರರಾಗಿದ್ದಾರೆ.

ಪೊನ್ನಂಪೇಟೆ: ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ Read More »

ವಿಶ್ವಕಪ್ ಕ್ರಿಕೆಟ್: ನೆದರ್ ಲ್ಯಾಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸಮಗ್ರ ನ್ಯೂಸ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ತಂಡ ನೆದರ್ಲ್ಯಾಂಡ್ಸ್ ವಿರುದ್ದ 160 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತದ ವಿರುದ್ದ ಹೋರಾಡಿದ ನೆದರ್ಲ್ಯಾಂಡ್ಸ್ ಸೋಲಿನೊಂದಿಗೆ ಟೂರ್ನಿಗೆ ವಿದಾಯ ಹೇಳಿದೆ. ಬಲಿಷ್ಟ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶಗಳಿಗೆ ಸೋಲುಣಿಸಿದ್ದ ಡಚ್ ಪಡೆ ಈ ವಿಶ್ವಕಪ್ ನಲ್ಲಿ ಎಲ್ಲರ ಗಮನ ಸೆಳೆದಿತ್ತು. ಭಾರತ ನೀಡಿದ ಕಠಿಣ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ

ವಿಶ್ವಕಪ್ ಕ್ರಿಕೆಟ್: ನೆದರ್ ಲ್ಯಾಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ Read More »

ನೆದರ್ ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದ ಭಾರತ| ಶ್ರೇಯಸ್, ರಾಹುಲ್ ಭರ್ಜರಿ ಬ್ಯಾಟಿಂಗ್

ಸಮಗ್ರ ನ್ಯೂಸ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡ ನೆದರ್ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ ಬಾರತ ತಂಡ ನೆದರ್ಲ್ಯಾಂಡ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಶ್ರೇಯಸ್ ಐಯ್ಯರ್ ಹಾಗೂ ಕೆ ಎಲ್ ರಾಹುಲ್ ಸ್ಟೋಟಕ ಶತಕ ಹಾಗೂ ಡಚ್ಚರ ವಿರುದ್ದ ಬ್ಯಾಟ್ ಬೀಸಿದ ಭಾರತೀಯ ಎಲ್ಲ ಬ್ಯಾಟರ್ಗಳ ಅರ್ಧಶತಕದ ನೆರವಿನಿಂದ ಭಾರತ ಬೃಹತ್ ಮೊತ್ತ

ನೆದರ್ ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದ ಭಾರತ| ಶ್ರೇಯಸ್, ರಾಹುಲ್ ಭರ್ಜರಿ ಬ್ಯಾಟಿಂಗ್ Read More »

ಐಸಿಸಿ ತಿಂಗಳ ಪ್ರಶಸ್ತಿಗೆ ಭಾಜನರಾದ ರಚಿನ್ ರವೀಂದ್ರ

ಸಮಗ್ರ ನ್ಯೂಸ್: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕರ್ನಾಟಕ ಮೂಲದ ನ್ಯೂಜಿಲೆಂಡ್‍ನ ಯುವ ಕ್ರಿಕೆಟಿಗ ರಚಿನ್ ರವೀಂದ್ರ ಐಸಿಸಿ ನೀಡುವ ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ ರಚಿನ್ ರವೀಂದ್ರ, ಎಲ್ಲಾ 9 ಪಂದ್ಯಗಳನ್ನು ಆಡಿ ಮೂರು ಶತಕಗಳೊಂದಿಗೆ 565 ರನ್ನುಗಳನ್ನು ಬಾರಿಸಿ ಮಿಂಚಿದ್ದಾರೆ. ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‍ನಲ್ಲಿ ಭಾರತದ ವೇಗಿ ಬುಮ್ರಾ ಮತ್ತು ದಕ್ಷಿಣ ಆಫ್ರಿಕಾದ ಬ್ಯಾಟ್ಸ್‍ಮನ್ ಕ್ವಿಂಟನ್ ಡಿ

ಐಸಿಸಿ ತಿಂಗಳ ಪ್ರಶಸ್ತಿಗೆ ಭಾಜನರಾದ ರಚಿನ್ ರವೀಂದ್ರ Read More »

ಕೈಯಲ್ಲಲ್ಲ, ಬೆನ್ನಲ್ಲಿ ಕ್ಯಾಚ್ ಹಿಡಿದು ತಂಡ ಗೆಲ್ಲಿಸಿದ ವಿಕೆಟ್ ಕೀಪರ್| ಹೀಗೂ ಕ್ರಿಕೆಟ್ ಆಡ್ಬೂದು..!

ಸಮಗ್ರ ನ್ಯೂಸ್: 2023ರ ಐಸಿಸಿ ವಿಶ್ವಕಪ್‌’ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತವಾಗಿ ಆಟವಾಡಿ, ತಂಡಕ್ಕೆ ಗೆಲುವನ್ನು ತಂದುಕೊಟ್ಟಿದ್ದರು. ಈ ಮೂಲಕ ಅಸಾಧ್ಯವಾದ ಜಯವನ್ನು ಸಾಧಿಸಿದ್ದರು. ಈ ಪಂದ್ಯದ ಸಂದರ್ಭದಲ್ಲಿ ಗ್ಲೆನ್ ಮ್ಯಾಕ್ಸ್‌’ವೆಲ್ ಕಾಲಿಗೆ ಗಾಯವಾಗಿತ್ತು. ಆದರೆ ತಂಡದ ಗೆಲುವಿಗಾಗಿ ಹೋರಾಡಿದ ಅವರು ಛಲ ಬಿಡದೆ ಮೈದಾನದಲ್ಲಿ ದೃಢವಾಗಿ ನಿಂತರು. ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ಪವಾಡವೇ ಸರಿ. ಇದೀಗ ಇಂತಹದ್ದೇ ಸನ್ನಿವೇಶ ಫೀಲ್ಡಿಂಗ್’ನಲ್ಲಿ ನಡೆದಿದೆ. ಸದ್ಯ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ

ಕೈಯಲ್ಲಲ್ಲ, ಬೆನ್ನಲ್ಲಿ ಕ್ಯಾಚ್ ಹಿಡಿದು ತಂಡ ಗೆಲ್ಲಿಸಿದ ವಿಕೆಟ್ ಕೀಪರ್| ಹೀಗೂ ಕ್ರಿಕೆಟ್ ಆಡ್ಬೂದು..! Read More »

ಗ್ಲೆನ್ ಮ್ಯಾಕ್ಸ್‌ವೆಲ್ ದ್ವಿಶತಕಕ್ಕೆ ಬೆಚ್ಚಿದ ಕ್ರಿಕೆಟ್ ಜಗತ್ತು/ ಕ್ರಿಕೆಟ್ ದಿಗ್ಗಜರಿಂದ ಗುಣಗಾನ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಟೂರ್ನಿಯ ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸಂಕಷ್ಟದ ಕಾಲಘಟ್ಟದಲ್ಲಿ ಅಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ಗಳಿಸಿದ ದ್ವಿಶತಕಕ್ಕೆ ಕ್ರಿಕೆಟ್ ಜಗತ್ತು ಬೆಚ್ಚಿಬಿದ್ದಿದೆ. ಇನ್ನೇನು ಆಸ್ಟ್ರೇಲಿಯಾ ಸೋತೇ ಹೋಯಿತು ಎಂಬಂತಹ ಸಮಯದಲ್ಲಿ ತಂಡವನ್ನು ಗೆಲುವಿನತ್ತ ಸಾಗಿಸಿದ ರೀತಿಯನ್ನು ಕ್ರಿಕೆಟ್ ದಿಗ್ಗಜರು ಗುಣಗಾನ ಮಾಡಿದ್ದಾರೆ. ಇಬ್ರಾಹಿಂ ಜೋರ್ಡನ್ ಅವರ ಶತಕದ ನೆರವಿನಿಂದ 291 ರನ್ನುಗಳನ್ನು ಗಳಿಸಿ, 292 ರನ್ನುಗಳ ಗುರಿಯನ್ನು ಆಸೀಸ್ ತಂಡಕ್ಕೆ ನೀಡಿತ್ತು. ಈ ಗುರಿಯನ್ನು ತಲುಪಲು ಹೊರಟ ಆಸೀಸ್ ಒಂದು ಹಂತದಲ್ಲಿ 91 ರನ್ನುಗಳಿಗೆ 7

ಗ್ಲೆನ್ ಮ್ಯಾಕ್ಸ್‌ವೆಲ್ ದ್ವಿಶತಕಕ್ಕೆ ಬೆಚ್ಚಿದ ಕ್ರಿಕೆಟ್ ಜಗತ್ತು/ ಕ್ರಿಕೆಟ್ ದಿಗ್ಗಜರಿಂದ ಗುಣಗಾನ Read More »

ಗ್ಲೆನ್ ಮ್ಯಾಕ್ಸ್ ವೆಲ್ ಆಕರ್ಷಕ ದ್ವಿಶತಕ| ಅಪ್ಘಾನ್ ವಿರುದ್ದ ಆಸ್ಟ್ರೇಲಿಯಾಗೆ ರೋಚಕ ಜಯ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಫ್ಘಾನಿಸ್ತಾನ ವಿರುದ್ಧದ ರೋಚಕ ಪಂದ್ಯದಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ 201 ರನ್ ಗಳ ಸ್ಟೋಟಕ ಆಟದ ನೆರವಿನಿಂದ ಆಸ್ಟ್ರೇಲಿಯ 3 ವಿಕೆಟ್ ಗಳ ಜಯ ಸಾಧಿಸಿದೆ. ಗ್ಲೆನ್‌ ಮ್ಯಾಕ್ಸ್‌ವೆಲ್‌ ಏಕಾಂಗಿ ಹೋರಾಟ ಹಾಗೂ ಪ್ಯಾಟ್ ಕಮ್ಮಿನ್ಸ್ ರಕ್ಷಣಾತ್ಮಕ ಜೊತೆಯಾಟದ ನೆರವಿನಿಂದ ಬಹುತೇಕ ಸೋಲಿನಂಚಿಗೆ ತಲುಪಿದ್ದ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನ ನೀಡಿದ್ದ 292 ರನ್ ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಈ ಗೆಲುವಿನ

ಗ್ಲೆನ್ ಮ್ಯಾಕ್ಸ್ ವೆಲ್ ಆಕರ್ಷಕ ದ್ವಿಶತಕ| ಅಪ್ಘಾನ್ ವಿರುದ್ದ ಆಸ್ಟ್ರೇಲಿಯಾಗೆ ರೋಚಕ ಜಯ Read More »

ಸರಿಯಾದ ಸಮಯಕ್ಕೆ ಕ್ರೀಸ್ ಗೆ ಇಳಿಯದ ಮ್ಯಾಥ್ಯೂಸ್| ಆಂಪೈರ್ ನಿಂದ ಟೈಮ್ ಔಟ್!!

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ವೇಳೆ ಶ್ರೀಲಂಕಾದ ಅನುಭವಿ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಟೈಮ್ ಔಟ್ ಎಂದು ಘೋಷಿಸಲಾಯಿತು. ವಾಸ್ತವವಾಗಿ, ಮ್ಯಾಥ್ಯೂಸ್ ತಪ್ಪಾದ ಹೆಲ್ಮೆಟ್ನೊಂದಿಗೆ ಮೈದಾನಕ್ಕೆ ತಲುಪಿದ್ದರು. ಅದರ ನಂತರ ಅವರು ತಮ್ಮ ತಂಡದ ಡಕೌಟ್ನಲ್ಲಿ ಸಿಗ್ನಲ್ ಮಾಡಿ ಮತ್ತೊಂದು ಹೆಲ್ಮೆಟ್ ತರಲು ಹೇಳಿದರು. ಇದೆಲ್ಲದರ ನಡುವೆ ಸಾಕಷ್ಟು

ಸರಿಯಾದ ಸಮಯಕ್ಕೆ ಕ್ರೀಸ್ ಗೆ ಇಳಿಯದ ಮ್ಯಾಥ್ಯೂಸ್| ಆಂಪೈರ್ ನಿಂದ ಟೈಮ್ ಔಟ್!! Read More »

ವಿಶ್ವಕಪ್‍ನಲ್ಲಿ ವೈಫಲ್ಯ ಕಂಡ ಶ್ರೀಲಂಕಾ ತಂಡ/ ಕ್ರಿಕೆಟ್ ಮಂಡಳಿಯನ್ನೇ ವಜಾಗೊಳಿಸಿದ ಶ್ರೀಲಂಕಾ ಸರಕಾರ

ಸಮಗ್ರ ನ್ಯೂಸ್: ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‍ನಲ್ಲಿ ಸತತ ವೈಫಲ್ಯ ಕಾಣುತ್ತಿರುವ ಶ್ರೀಲಂಕಾ ತಂಡದ ಕ್ರಿಕೆಟ್ ಮಂಡಳಿಯನ್ನೇ ಶ್ರೀಲಂಕಾ ಸರ್ಕಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ಭಾರತ ತಂಡದ ವಿರುದ್ಧ ಹೀನಾಯ ಸೋಲುಂಡ ಬಳಿಕ ಶ್ರೀಲಂಕಾದ ಕ್ರೀಡಾ ಸಚಿವ ರೋಶನ್ ರಣಸಿಂಘೆ ಮಂಡಳಿಯನ್ನು ವಜಾಗೊಳಿಸಿ, ಅರ್ಜುನ ರಣತುಂಗ ಅವರನ್ನು ಮಂಡಳಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಅರ್ಜುನ ರಣತುಂಗ 1996ರ ವಿಶ್ವಕಪ್ ವಿಜೇತ ಶ್ರೀಲಂಕಾ ತಂಡದ ನಾಯಕರಾಗಿದ್ದರು. ನವೆಂಬರ್ 2ರಂದು ಮುಂಬೈನಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ 358 ರನ್ನುಗಳಿಗೆ

ವಿಶ್ವಕಪ್‍ನಲ್ಲಿ ವೈಫಲ್ಯ ಕಂಡ ಶ್ರೀಲಂಕಾ ತಂಡ/ ಕ್ರಿಕೆಟ್ ಮಂಡಳಿಯನ್ನೇ ವಜಾಗೊಳಿಸಿದ ಶ್ರೀಲಂಕಾ ಸರಕಾರ Read More »

ವಿಶ್ವಕಪ್ ಕ್ರಿಕೆಟ್| ಭಾರತದ ವಿರುದ್ದ ಹೀನಾಯ ಸೋಲು ಕಂಡ ದ.ಅಫ್ರಿಕಾ|

ಸಮಗ್ರ ನ್ಯೂಸ್: ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಪಂದ್ಯದಲ್ಲಿ ಸಂಘಟಿತ ಬಿಗಿ ಬೌಲಿಂಗ್‌ ದಾಳಿಗೆ ತತ್ತರಿದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ 243 ರನ್‌ ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರೋಹಿತ್ ಪಡೆ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 356 ರನ್ ಪೇರಿಸಿತ್ತು. ವಿರಾಟ್ ಕೊಹ್ಲಿ‌ ಆಕರ್ಷಕ ಶತಕ ಸಿಡಿಸಿದರು. ಸವಾಲಿನ ಬೆನ್ನತ್ತಿದ್ದ ದ.ಆಫ್ರಿಕಾ

ವಿಶ್ವಕಪ್ ಕ್ರಿಕೆಟ್| ಭಾರತದ ವಿರುದ್ದ ಹೀನಾಯ ಸೋಲು ಕಂಡ ದ.ಅಫ್ರಿಕಾ| Read More »