ಕ್ರೀಡೆ

2023ನೇ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳು|ಫ್ಯಾನ್ಸ್‌ ತಿಳಿಯಲೇಬೇಕಾದ ಸಂಗತಿಗಳಿವು

Samagra sports news: 2023ನೇ ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಬಾಕಿಯಿದ್ದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾ.31ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಮೇ 28ರ ವರೆಗೆ ನಡೆಯಲಿರುವ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳನ್ನ ತರಲಾಗಿದೆ.

2023ನೇ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳು|ಫ್ಯಾನ್ಸ್‌ ತಿಳಿಯಲೇಬೇಕಾದ ಸಂಗತಿಗಳಿವು Read More »

IPL 2023: ಆರಂಭಿಕ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಆಡುವುದು ಡೌಟ್‌

Samagra sports news: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ಎಡಗಾಲಿನ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆಡುತ್ತಾರೆಯೇ ಎನ್ನುವ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಗುಜರಾತ್‌ ಟೈಟಾನ್ಸ್‌ ವಿರುದ್ಧ ನಡೆಯಲಿರುವ 2023ರ ಐಪಿಎಲ್‌ನ ಮೊದಲ ಪಂದ್ಯ ಆರಂಭಕ್ಕೂ ಮುನ್ನವೇ ಧೋನಿ ಕಾಲಿಗೆ ಪೆಟ್ಟಾಗಿಸಿಕೊಂಡಿದ್ದಾರೆ. ಇದರಿಂದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಬಾರಿ ಐಪಿಎಲ್‌ ಆವೃತ್ತಿ ಮಾಹಿ ವೃತ್ತಿ ಬದುಕಿನ ಕೊನೆಯ ಟೂರ್ನಿಯಾಗಿದ್ದು, ಸಿಎಸ್‌ಕೆ ಕಪ್‌

IPL 2023: ಆರಂಭಿಕ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಆಡುವುದು ಡೌಟ್‌ Read More »

ಕ್ರಿಕೆಟಿಗ ಕೇದಾರ್ ಜಾದವ್ ತಂದೆ ನಾಪತ್ತೆ; ದೂರು ದಾಖಲು

ಸಮಗ್ರ ನ್ಯೂಸ್: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೇದಾರ್ ಜಾಧವ್ ಅವರ ತಂದೆ ಮಹದೇವ್ ಸೋಪಾನ್ ಜಾಧವ್ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಕ್ರಿಕೆಟಿಗ ಮಾರ್ಚ್ 27 ರಂದು (ಸೋಮವಾರ) ಪುಣೆ ನಗರದ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಕೇದಾರ್ ಜಾಧವ್ ವರದಿ ಸಲ್ಲಿಸಿದ ನಂತರ, ಪೊಲೀಸರು ಆತನ 75 ವರ್ಷದ ಅವರ ತಂದೆಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ವರದಿಯ ಪ್ರಕಾರ, ಕೇದಾರ್ ಜಾಧವ್ ಮತ್ತು ಮಹದೇವ್ ಜಾಧವ್ ಪುಣೆ ನಗರದ ಕೊತ್ರೋಡ್ ಪ್ರದೇಶದ

ಕ್ರಿಕೆಟಿಗ ಕೇದಾರ್ ಜಾದವ್ ತಂದೆ ನಾಪತ್ತೆ; ದೂರು ದಾಖಲು Read More »

sports news| ಇಂಡೋ – ಆಸೀಸ್ ಏಕದಿನ ಸರಣಿ| ಸೋತು ನಂ.1 ಪಟ್ಟ‌ ಕಳೆದುಕೊಂಡ ಭಾರತ

ಸಮಗ್ರ ನ್ಯೂಸ್: ಪ್ರವಾಸಿ ಆಸ್ಟ್ರೇಲಿಯಾ ಎದುರು 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯಲ್ಲಿ 1-2 ಅಂತರದ ಸೋಲುಂಡ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಪಟ್ಟವನ್ನು ಕಳೆದುಕೊಂಡಿದೆ. ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಸರಣಿಯ ನಿರ್ಣಾಯಕ ಹಾಗೂ ಅಂತಿಮ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ 21 ರನ್‌ಗಳ ಜಯ ದಾಖಲಿಸಿದ ಆಸ್ಟ್ರೇಲಿಯಾ ತಂಡ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಅಂದಹಾಗೆ ಐಸಿಸಿ ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ

sports news| ಇಂಡೋ – ಆಸೀಸ್ ಏಕದಿನ ಸರಣಿ| ಸೋತು ನಂ.1 ಪಟ್ಟ‌ ಕಳೆದುಕೊಂಡ ಭಾರತ Read More »

ಕೊಹ್ಲಿ‌ ಫಿಟ್ನೆಸ್ ಗಾಗಿ ಮಾಡೋ‌ ಖರ್ಚೆಷ್ಟು ಗೊತ್ತಾ? ಊಟದ ರೇಟು ಕೇಳಿದ್ರೇ ಬೆಚ್ಚಿ ಬೀಳ್ತೀರಾ!!

ಸಮಗ್ರ ನ್ಯೂಸ್: ಭಾರತದ ಮಾಜಿ ನಾಯಕ ಮತ್ತು ರನ್ ಮೆಷಿನ್ ವಿರಾಟ್ ಕೊಹ್ಲಿ ಯಾವಾಗಲೂ ತಮ್ಮ ಫಿಟ್ನೆಸ್ ಬಗ್ಗೆ ಜಾಗೃತರಾಗಿದ್ದಾರೆ. ವಿರಾಟ್ ಕೊಹ್ಲಿ ಮೊಸರು, ಹಾಲಿನ ಉತ್ಪನ್ನಗಳು ಅಥವಾ ಗೋಧಿ ಹಿಟ್ಟಿನ ಚಪಾತಿಗಳನ್ನು ತಿನ್ನುವುದಿಲ್ಲವಂತೆ. ವಿರಾಟ್ ತನ್ನ ಆಹಾರದಲ್ಲಿ ಹೆಚ್ಚಿನ ಕಾರ್ಬೋಹೈಡ್ರೇಟ್‌ಗಳನ್ನು ಸೇವಿಸುವುದಿಲ್ಲ. ಇದು ದೇಹವನ್ನು ಕೊಬ್ಬನ್ನು ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ವಿರಾಟ್ ಕೊಹ್ಲಿ ವಿವಿಧ ಪದಾರ್ಥಗಳ ಹಿಟ್ಟಿನ ಬ್ರೆಡ್ ಮಾತ್ರ ತಿನ್ನುತ್ತಾರೆ. ಸಾಮಾನ್ಯ ಅನ್ನದ ಬದಲು ಸ್ಪೇಷಲ್​ ಅನ್ನ ತಿನ್ನುತ್ತಾರೆ. ಈ ಅಕ್ಕಿಯನ್ನು ಆಹಾರ

ಕೊಹ್ಲಿ‌ ಫಿಟ್ನೆಸ್ ಗಾಗಿ ಮಾಡೋ‌ ಖರ್ಚೆಷ್ಟು ಗೊತ್ತಾ? ಊಟದ ರೇಟು ಕೇಳಿದ್ರೇ ಬೆಚ್ಚಿ ಬೀಳ್ತೀರಾ!! Read More »

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಮಾತಾಡುತ್ತಾ, “ಕಬಡ್ಡಿಯಂತಹ ದೇಶೀಯ ಕ್ರೀಡೆ ಇಂದು ಅಳಿವಿನ ಅಂಚಿನಲ್ಲಿದೆ. ಆದರೆ ಯುವಕರು ಇಂತಹ ಕ್ರೀಡೆಗಳತ್ತ ಅಕರ್ಷಿತರಗುತ್ತಿರುವುದು ಒಳ್ಳೆಯ ಬೆಳವಣಿಗೆ. ಕಬಡ್ಡಿ

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ Read More »

ಟಿ.20 ಮಹಿಳಾ ವಿಶ್ವಕಪ್‌| 6ನೇ ಬಾರಿ ಚಾಂಪಿಯನ್ ಪಟ್ಟ ಪಡೆದ ಆಸೀಸ್

ಸಮಗ್ರ ನ್ಯೂಸ್: ಮಹಿಳಾ ಟಿ.20 ವಿಶ್ವಕಪ್ ಫೈನಲ್​ ಹಣಾಹಣಿಯಲ್ಲಿ ದ.ಆಫ್ರಿಕಾವನ್ನು 19 ರನ್​​ಗಳಿಂದ ಮಣಿಸಿದ ಆಸ್ಟ್ರೇಲಿಯಾ ಮಹಿಳೆಯರ ತಂಡ ಟಿ20 ವಿಶ್ವ ಕಪ್ ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಮೂಲಕ ಆಸೀಸ್​ ಬಳಗದ ಪಾಲಿಗೆ ಸತತ ಮೂರನೇ ಹಾಗೂ ಒಟ್ಟು ಆರನೇ ಟಿ20 ವಿಶ್ವ ಕಪ್ ಟ್ರೋಫಿಯಾಗಿದೆ. ಈ ಹಿಂದೆ ದಕ್ಷಿಣ 2010, 2012, 2014, 2018, 2020ರಲ್ಲಿ ಕಪ್​ ಗೆದ್ದಿತ್ತು. ಆದರೆ, ಇದೇ ಮೊದಲ ಬಾರಿಗೆ ಟಿ20 ವಿಶ್ವ ಕಪ್​ನ ಫೈನಲ್​ಗೆ ಪ್ರವೇಶ ಪಡೆದಿದ್ದ

ಟಿ.20 ಮಹಿಳಾ ವಿಶ್ವಕಪ್‌| 6ನೇ ಬಾರಿ ಚಾಂಪಿಯನ್ ಪಟ್ಟ ಪಡೆದ ಆಸೀಸ್ Read More »

ಟೆನಿಸ್ ಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ| ಸೋಲಿನೊಂದಿಗೆ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ ಮೂಗುತಿ ಸುಂದರಿ

ಸಮಗ್ರ ನ್ಯೂಸ್: WTA ದುಬೈ ಡ್ಯೂಟಿ ಫ್ರೀ ಚಾಂಪಿಯನ್ ಶಿಪ್’ನಲ್ಲಿ ಸಾನಿಯಾ ಮಿರ್ಜಾ ಮೊದಲ ಸುತ್ತಿನ ಸೋಲಿನೊಂದಿಗೆ ತಮ್ಮ ಟೆನಿಸ್ ವೃತ್ತಿಜೀವನವನ್ನು ಕೊನೆಗೊಳಿಸಿದರು. ಮಂಗಳವಾರ ದುಬೈನಲ್ಲಿ ಅಮೆರಿಕದ ಪಾಲುದಾರ ಮ್ಯಾಡಿಸನ್ ಕೀಸ್ ಅವರೊಂದಿಗೆ ಕಣಕ್ಕಿಳಿದ ಸಾನಿಯಾ ಮಿರ್ಜಾ, ರಷ್ಯಾದ ಜೋಡಿ ವೆರ್ನೊಕಿಯಾ ಕುಡೆರ್​ಮೆಟೋವಾ ಮತ್ತು ಲ್ಯೂಡ್​ಮಿಲಾ ಸ್ಯಾಮ್ಸೊನೊವಾವ ವಿರುದ್ಧ 46,0-6 ನೇರ ಸೆಟ್​ಗಳಿಂದ ಸೋಲು ಕಂಡರು. ಈ ಮೂಲಕ ತಮ್ಮ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದರು. 2003ರಲ್ಲಿ ಪ್ರೊ ಆಗಿ ಆಯ್ಕೆಯಾಗಿದ್ದ 36ರ ಹರೆಯದ ಸಾನಿಯಾ ಮಿರ್ಜಾ, ಸ್ವಿಸ್

ಟೆನಿಸ್ ಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ| ಸೋಲಿನೊಂದಿಗೆ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ ಮೂಗುತಿ ಸುಂದರಿ Read More »

ವುಮೆನ್ಸ್ ಪ್ರೀಮಿಯರ್ ಲೀಗ್| RCB ಗೆ ಸಾನಿಯಾ ಮೆಂಟರ್

ಸಮಗ್ರ ನ್ಯೂಸ್: ವುಮೆನ್ಸ್​ ಪ್ರಿಮಿಯರ್​ ಲೀಗ್​ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್​ ಹೊಸ ಹೊಸ ಮುಖಗಳನ್ನ ಪರಿಚಯ ಮಾಡುತ್ತಿದೆ. WPLನ ಹರಾಜು ಕಾರ್ಯಕ್ರಮದಲ್ಲಿ ಸ್ಮೃತಿ ಮಂಧಾನರನ್ನು ಭಾರೀ ಮೊತ್ತಕ್ಕೆ ಖರೀದಿಸಿ RCB ಸದ್ದು ಮಾಡಿತ್ತು. ಇದೀಗ ಬೆಂಗಳೂರು ತಂಡದ ಮೆಂಟರ್​ ಆಗಿ ದೀ ಫೇಮಸ್​ ಟೆನ್ನಿಸ್​ ಆಟಗಾರ್ತಿ ಸಾನಿಯಾ ಮಿರ್ಜಾರನ್ನು ಆಯ್ಕೆ ಮಾಡಿದೆ. ಆರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ವಿಜೇತೆಯಾಗಿರುವ ಸಾನಿಯಾ ಮಿರ್ಜಾ, ಕ್ಲಬ್‌ನ ಪ್ಲೇ ಬೋಲ್ಡ್‌ ಸಂಪ್ರದಾಯಕ್ಕೆ ಸೂಕ್ತವಾಗಿ ಒಗ್ಗಿಕೊಳ್ಳುತ್ತಾರೆ ಎಂದು ಕ್ಲಬ್‌ ತನ್ನ

ವುಮೆನ್ಸ್ ಪ್ರೀಮಿಯರ್ ಲೀಗ್| RCB ಗೆ ಸಾನಿಯಾ ಮೆಂಟರ್ Read More »

ಮಹಿಳಾ ಐಪಿಎಲ್; ಆರ್ ಸಿಬಿ ಪಾಲಾದ ಸ್ಮ್ರತಿ ಮಂಧನಾ

ಸಮಗ್ರ ನ್ಯೂಸ್: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ನ ಹರಾಜು ಕಾರ್ಯಕ್ರಮ ನಡೆಯುತ್ತಿದ್ದು, ಮೊದಲ ಆಟಗಾರ್ತಿಯಾಗಿ ಸ್ಮೃತಿ ಮಂಧನಾ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಟೀಂ ಇಂಡಿಯಾ ಉಪನಾಯಕಿಯಾಗಿರುವ ಸ್ಮ್ರತಿ ಮಂಧನಾ ಅವರನ್ನು ಆರ್ ಸಿಬಿ ತಂಡವು 3.40 ಕೋಟಿ ರೂ. ಗೆ ಖರೀದಿ‌ ಮಾಡಿದೆ. ಆರ್‌ಸಿಬಿ ಸೇರಿಕೊಂಡ ಬೆನ್ನಲ್ಲೇ ಸ್ಮೃತಿ ಮಂಧಾನಾ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಕನ್ನಡಿಗರಿಗೆ ಮಂಧಾನ ಮಾಡಿದ ಮೊದಲ ಟ್ವೀಟ್ ಇದೀಗ ಭಾರಿ ವೈರಲ್ ಆಗಿದೆ. ರಾಯಲ್

ಮಹಿಳಾ ಐಪಿಎಲ್; ಆರ್ ಸಿಬಿ ಪಾಲಾದ ಸ್ಮ್ರತಿ ಮಂಧನಾ Read More »