ಕ್ರೀಡೆ

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ […]

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »

ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ ವಿರಾಟ್ ಕೊಹ್ಲಿ| ಸಚಿನ್ ದಾಖಲೆ ಮುರಿಯಲು ಇನ್ನೈದೇ ಶತಕ ಬಾಕಿ|

ಸಮಗ್ರ ನ್ಯೂಸ್: ಕಿಂಗ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 73ನೇ ಶತಕದ ದಾಖಲಿಸಿದ ಸಾಧನೆ ಮಾಡಿದ್ದಾರೆ. ಗುವಾಹಟಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 80 ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದರು. ವಿರಾಟ್ ಕೊಹ್ಲಿಗೆ ಇದು‌ 44ನೇ ಶತಕವಾಗಿದ್ದು, ಸಚಿನ್ ಗಳಿಸಿದ ಅತೀ ಹೆಚ್ಚು ಶತಕಗಳ ವಿಶ್ವದಾಖಲೆ ಮುರಿಯಲು ಕೇವಲ 5 ಶತಕ ಮಾತ್ರ ಬಾಕಿಯಿದೆ. ಕೊಹ್ಲಿಗೆ

ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ ವಿರಾಟ್ ಕೊಹ್ಲಿ| ಸಚಿನ್ ದಾಖಲೆ ಮುರಿಯಲು ಇನ್ನೈದೇ ಶತಕ ಬಾಕಿ| Read More »

ಭಾರತ- ಶ್ರೀಲಂಕಾ ಟಿ-20 ಸರಣಿ| 91 ರನ್ ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಮತ್ತು ನಿರ್ಣಾಯಕ T20 ಸರಣಿಯಲ್ಲಿ ಟೀಂ ಇಂಡಿಯಾ 91 ರನ್ ಗಳ ಭರ್ಜರಿ ಜಯ ಗಳಿಸಿದ್ದು, ಆ ಮೂಲಕ ಸರಣಿಯನ್ನು 2-1 ಅಂತರದಿಂದ ಕೈವಶಪಡಿಸಿಕೊಂಡಿದೆ. ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾಮುಖಿ ಆಗಿದ್ದವು. ಟಾಸ್​ ಗೆದ್ದು ಮೊದಲು ಬ್ಯಾಟ್​ ಮಾಡಿದ ಭಾರತ ತಂಡಕ್ಕೆ ಸೂರ್ಯಕುಮಾರ್ ಯಾದವ್ ಶತಕದ ನೆರವಿನಿಂದ 229 ರನ್​ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನಟ್ಟಿದ ಶ್ರೀಲಂಕಾ ತಂಡವು

ಭಾರತ- ಶ್ರೀಲಂಕಾ ಟಿ-20 ಸರಣಿ| 91 ರನ್ ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ Read More »

ಬೆಳ್ತಂಗಡಿ: ಬಂದಾರು ಗ್ರಾ.ಪಂ ಮಹಿಳಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ

ಸಮಗ್ರ ನ್ಯೂಸ್: ಜ.06 ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23 ಸಾಲಿನ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ತಂಡ ಮಂಗಳೂರು ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಬೆಳ್ತಂಗಡಿ: ಬಂದಾರು ಗ್ರಾ.ಪಂ ಮಹಿಳಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ Read More »

ಇಂಡೋ – ಶ್ರೀಲಂಕಾ ಟಿ.20 ಸರಣಿ| ಶುಭಾರಂಭ ಮಾಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ ತಂಡ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ T20 ಸರಣಿಯನ್ನು ಆರಂಭಿಸಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದು, ಎರಡು ರನ್ ಗಳ ರೋಚಕ ಜಯ ಗಳಿಸಿದೆ. ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಡಿದ ಭಾರತ ತಂಡವು ಲಂಕಾಗೆ 163 ರನ್​ಗಳ ಟಾರ್ಗೆಟ್​ ನೀಡಿತು. ಈ ಮೊತ್ತ ಬೆನ್ನಟ್ಟಿದ ಶ್ರೀಲಂಕಾ ತಂಡವು ನಿಗದಿತ 20 ಓವರ್​ಗಳಲ್ಲಿ 10 ವಿಕೆಟ್ ನಷ್ಟಕ್ಕೆ 160 ರನ್

ಇಂಡೋ – ಶ್ರೀಲಂಕಾ ಟಿ.20 ಸರಣಿ| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »

ಪುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಮಾರಕ ಕ್ಯಾನ್ಸರ್ ಜೊತೆಗೆ ಮೂತ್ರಪಿಂಡ ಹಾಗೂ ಹೃದಯದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (82) ನಿಧನರಾಗಿದ್ದಾರೆ. ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಾಧನೆ ಮಾಡಿದ ಏಕೈಕ ಆಟಗಾರನಾಗಿದ್ದಾರೆ. ಬ್ರೆಝಿಲ್ ಪರವಾಗಿ ಅತ್ಯಂತ ಹೆಚ್ಚು ಗೋಲು(92 ಪಂದ್ಯಗಳಲ್ಲಿ 77 ಗೋಲು)ಗಳನ್ನು ಗಳಿಸಿರುವ

ಪುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ Read More »

ಮುಗಿದ ಐಪಿಎಲ್ ಹರಾಜು ಪ್ರಕ್ರಿಯೆ| ಆರ್ ಸಿಬಿ ಬಳಿಯಲ್ಲಿ ಇರುವ ಆಟಗಾರರು ಯಾರೆಲ್ಲಾ ಗೊತ್ತಾ?

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ ಹರಾಜು ಮುಕ್ತಾಯಗೊಂಡಿದೆ. 8.75 ಕೋಟಿ ರೂಪಾಯಿಯೊಂದಿಗೆ ಹರಾಜಿನಲ್ಲಿ ಪಾಲ್ಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭದಲ್ಲಿ ಬೇಡಿಕೆ ಆಟಗಾರರ ಖರೀದಿಗೆ ಮನಸ್ಸು ಮಾಡಲಿಲ್ಲ. ಇದಕ್ಕೆ ಹಣದ ಅಭಾವ ಪ್ರಮುಖ ಕಾರಣವಾಗಿತ್ತು.ಹೀಗಾಗಿ ಅಂತಿಮ ಹಂತದಲ್ಲಿ ಮೂಲ ಬೆಲೆಯ ಅಸುಪಾಸಿನಲ್ಲಿ ಆಟಗಾರರ ಖರೀದಿಸಿದ ಕೋಟಾ ಭರ್ತಿ ಮಾಡಿಕೊಂಡಿದೆ. ಸಮರ್ಥ ಬ್ಯಾಟ್ಸ್‌ಮನ್ ಹುಡುಕಾಟದಲ್ಲಿದ್ದ ಆರ್‌ಸಿಬಿ 3.2 ಕೋಟಿ ರೂಪಾಯಿ ನೀಡಿ ವಿಲ್ಸ್ ಜಾಕ್ಸ್‌ನ ತಂಡಕ್ಕೆ ಸೇರಿಸಿಕೊಂಡಿದೆ. ಒಟ್ಟು 7 ಆಟಗಾರರನ್ನು ಆರ್‌ಸಿಬಿ ಖರೀದಿ

ಮುಗಿದ ಐಪಿಎಲ್ ಹರಾಜು ಪ್ರಕ್ರಿಯೆ| ಆರ್ ಸಿಬಿ ಬಳಿಯಲ್ಲಿ ಇರುವ ಆಟಗಾರರು ಯಾರೆಲ್ಲಾ ಗೊತ್ತಾ? Read More »

“ಪುಟ್ಬಾಲ್ ಬಿಟ್ಟೋಗಲಾರೆ” – ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೆಸ್ಸಿ

ಸಮಗ್ರ ನ್ಯೂಸ್: ಅರಬ್ಬರ ನಾಡಿನಲ್ಲಿ ಫ್ರಾನ್ಸ್ ಸೋಲಿಸಿ ಅರ್ಜೆಂಟೀನಾ ಫಿಫಾ ವಿಶ್ವಕಪ್​ ಕಪ್​ ಕಿರೀಟ ಮುಡಿಗೇರಿಸಿಕೊಂಡಿದೆ. ಈ ವೇಳೆ ಗೋಲ್ಡನ್‌ ಬಾಲ್‌ ಪ್ರಶಸ್ತಿ ಪಡೆದ ಅರ್ಜೆಂಟೀನಾ​ ನಾಯಕ ಲಯೊನೆಲ್‌ ಮೆಸ್ಸಿ, ತಾವು ರಾಷ್ಟ್ರೀಯ ತಂಡದಿಂದ ಸದ್ಯ ನಿವೃತ್ತಿ ಹೊಂದುವುದಿಲ್ಲ ಎಂದು ಹೇಳಿದ್ದಾರೆ. 35 ವರ್ಷದ ಮೆಸ್ಸಿಗೆ ಇದೇ ಕೊನೆಯ ವಿಶ್ವಕಪ್​ ಎಂದು ಹೇಳಲಾಗಿತ್ತು. ಈ ವಿಶ್ವಕಪ್​ ನಂತರ ಅರ್ಜೆಂಟೀನಾ ರಾಷ್ಟ್ರೀಯ ತಂಡದಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. 2026ರಲ್ಲಿ ನಾಲ್ಕು ದೇಶಗಳಲ್ಲಿ ಆಯೋಜನೆಗೊಳ್ಳಲಿರುವ ಕಾಲ್ಚೆಂಡಿನ ಆಟಕ್ಕೆ

“ಪುಟ್ಬಾಲ್ ಬಿಟ್ಟೋಗಲಾರೆ” – ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೆಸ್ಸಿ Read More »

ಫೀಫಾ ವಿಶ್ವಕಪ್: ಪ್ರಾನ್ಸ್ ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟವೇರಿದ ಅರ್ಜೆಂಟೈನಾ

ಸಮಗ್ರ ನ್ಯೂಸ್: ದೋಹಾದ ಲುಸೈಲ್ ಸ್ಟೇಡಿಯಂನಲ್ಲಿ ನಡೆದ ಭಾರೀ ಜಿದ್ದಾಜಿದ್ದಿನ ಹೋರಾಟದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡವು ಕಿಲಿಯನ್‌ ಎಂಬಾಪೆ ನಾಯಕತ್ವದ ಹಾಲಿ ಚಾಂಪಿಯನ್ ಫ್ರಾನ್ಸ್ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಮೆಸ್ಸಿ ಪಡೆ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ 36 ವರ್ಷಗಳ ನಂತರ ಅರ್ಜೆಂಟೀನಾ ತಂಡವು ವಿಶ್ವ ಚಾಂಪಿಯನ್ ಆಗಿ ಇತಿಹಾಸ ಬರೆದಿದೆ. 1986 ರಲ್ಲಿ ಡಿಯಾಗೋ ಮರೋಡಾನಾ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದ ಬಳಿಕ ಅರ್ಜೆಂಟೀನಾ ವಿಶ್ವ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

ಫೀಫಾ ವಿಶ್ವಕಪ್: ಪ್ರಾನ್ಸ್ ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟವೇರಿದ ಅರ್ಜೆಂಟೈನಾ Read More »

ಪ್ರೊ ಕಬಡ್ಡಿ; ಜೈಪುರ್ ಪಿಂಕ್ ಪ್ಯಾಂಥರ್ಸ್ ಮಡಿಲಿಗೆ ಸೀಸನ್-9ರ ಕಿರೀಟ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಭರ್ಜರಿ ಗೆಲುವಿನ ಮೂಲಕ 9ನೇ ಆವೃತ್ತಿ ಟ್ರೋಫಿ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಪುಣೇರಿ ಪಲ್ಟಾನ್ ವಿರುದ್ಧ ಹೋರಾಟ ನಡೆಸಿದ ಜೈಪುರ್ ಪಿಂಕ್ ಪ್ಯಾಂಥರ್ಸ್ 33-29 ಅಂಕಗಳ ಅಂತರದಲ್ಲಿ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಜೈಪುರ ಪಿಂಕ್ ಪ್ಯಾಂಥರ್ಸ್ 2ನೇ ಪ್ರೋ ಕಬಡ್ಡಿಲೀಗ್ ಟ್ರೋಫಿ ವಶಪಡಿಸಿಕೊಂಡಿದೆ. ಇತ್ತ ಚೊಚ್ಚಲ ಟ್ರೋಫಿ ಗೆಲ್ಲುವ ಪುಣೇರಿ ಪಲ್ಟಾನ್ ಕನಸು ಛಿದ್ರಗೊಂಡಿದೆ. ಆದರೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಹೋರಾಟ

ಪ್ರೊ ಕಬಡ್ಡಿ; ಜೈಪುರ್ ಪಿಂಕ್ ಪ್ಯಾಂಥರ್ಸ್ ಮಡಿಲಿಗೆ ಸೀಸನ್-9ರ ಕಿರೀಟ Read More »