ಕ್ರೀಡೆ

IPL ಹರಾಜು ಪ್ರಕ್ರಿಯೆ| ಬರೋಬ್ಬರಿ 25.2 ಕೋಟಿಗೆ ಗ್ರೀನ್ ಖರೀದಿಸಿದ KKR

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ. ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ […]

IPL ಹರಾಜು ಪ್ರಕ್ರಿಯೆ| ಬರೋಬ್ಬರಿ 25.2 ಕೋಟಿಗೆ ಗ್ರೀನ್ ಖರೀದಿಸಿದ KKR Read More »

ಉಪ್ಪಿನಂಗಡಿ: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ

ಸಮಗ್ರ ನ್ಯೂಸ್: `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯಲ್ಲಿ ಡಿ.14ರಂದು‌ ನಡೆದ ಹೊನಲು ಬೆಳಕಿನ `ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಮಂಗಳೂರಿನ ರೋಲನ್ ಪಿಂಟೋ ಎಂಬ ತೀರ್ಪುಗಾರನ ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರಿನ ಕಾನಾ-ಕೆಜಿಎಫ್ ನಡುವೆ ನಡೆಯುತ್ತಿದ್ದ ಸೆಮಿಫೈನಲ್ ಪಂದ್ಯಾಟ ನಡೆಯುತ್ತಿತ್ತು, ಈ ವೇಳೆ ಅಂಪೈರ್ ರೋಲನ್ ಪಿಂಟೋ ಎಲ್‍ಬಿಡಬ್ಲ್ಯು

ಉಪ್ಪಿನಂಗಡಿ: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ Read More »

ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು

ಸಮಗ್ರ ನ್ಯೂಸ್: 150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದುದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ

ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು Read More »

ಮಹಿಳಾ ವಿಶ್ವಕಪ್| ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಸಮಗ್ರ ನ್ಯೂಸ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಶುಭಾರಂಭ ಮಾಡಿದೆ. ಮಂಗಳವಾರ ಶ್ರೀಲಂಕಾ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಪಡೆ 59 ರನ್‌ಗಳಲ್ಲಿ ಜಯಭೇರಿ ಬಾರಿಸಿತು. ಭಾರತದ ಬ್ಯಾಟಿಂಗ್ ವೇಳೆ ಪದೇ ಪದೇ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ತಲಾ 47 ಓವರ್‌ಗಳಿಗೆ ಇಳಿಸಲಾಯಿತು. ಆರಂಭಿಕದ ವೈಫಲ್ಯದ ಹೊರತಾಗಿಯೂ ತಂಡ 47 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 269 ರನ್ ಕಲೆಹಾಕಿತು. ಸ್ಮೃತಿ ಮಂಧನಾ(8) ವಿಫಲವಾಗಿದ್ದರಿಂದ ತಂಡ 25 ಓವರ್‌ಗಳಲ್ಲಿ 120

ಮಹಿಳಾ ವಿಶ್ವಕಪ್| ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ Read More »

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ Read More »

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ

ಸಮಗ್ರ ನ್ಯೂಸ್: ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಏಷ್ಯಾಕಪ್ ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ.‌ ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ. ಅಷ್ಟೇ ಅಲ್ಲದೆ ಪಾಕಿಸ್ತಾನ ಸರ್ಕಾರದ

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ Read More »

ಏಷ್ಯಾಕಪ್ ಕ್ರಿಕೆಟ್| ಸೂಪರ್ ಓವರ್ ನಲ್ಲಿ ಲಂಕಾ ಗೆದ್ದ ಭಾರತ

ಸಮಗ್ರ ನ್ಯೂಸ್: ಅರ್ಷದೀಪ್‌ ಸಿಂಗ್‌ ಬುದ್ದಿವಂತಿಕೆಯ ಬೌಲಿಂಗ್‌ ನೆರವಿನಿಂದ ಭಾರತ ತಂಡ, ಸೂಪರ್‌ ಓವರ್‌ನಲ್ಲಿ ಶ್ರೀಲಂಕಾ ಎದುರು ರೋಚಕ ಗೆಲುವು ಪಡೆಯಿತು. ಆ ಮೂಲಕ ಏಷ್ಯಾ ಕಪ್‌ ಟೂರ್ನಿಯಲ್ಲಿ ಸತತ ಆರು ಪಂದ್ಯಗಳನ್ನು ಗೆದ್ದಿರುವ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಟೀಮ್‌ ಇಂಡಿಯಾ, ಭಾನುವಾರ ಪಾಕಿಸ್ತಾನ ವಿರುದ್ಧದ ಫೈನಲ್‌ ಪಂದ್ಯಕ್ಕೆ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಇದಕ್ಕೂ ಮುನ್ನ ಭಾರತ ನೀಡಿದ್ದ 203 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಶ್ರೀಲಂಕಾ ತಂಡ, ಪತುಮ್ ನಿಸಾಂಕ ಭರ್ಜರಿ ಶತಕದ ಬಲದಿಂದ ಗೆಲುವಿನ ಸನಿಹ

ಏಷ್ಯಾಕಪ್ ಕ್ರಿಕೆಟ್| ಸೂಪರ್ ಓವರ್ ನಲ್ಲಿ ಲಂಕಾ ಗೆದ್ದ ಭಾರತ Read More »

ಏಷ್ಯಾಕಪ್ ಕ್ರಿಕೆಟ್| ಗರಿಷ್ಟ ಸಿಕ್ಸರ್ ದಾಖಲೆ ಬರೆದ ಅಭಿಷೇಕ್ ಶರ್ಮಾ

ಸಮಗ್ರ ನ್ಯೂಸ್: ಏಷ್ಯಾ ಕಪ್ ಟಿ20 ಟೂರ್ನಿಯ ಬುಧವಾರದ ಪಂದ್ಯದಲ್ಲಿ ಬಾಂಗ್ಲಾ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿ 37 ಎಸೆತಗಳಲ್ಲಿ 75 ರನ್ ಸಿಡಿಸಿದ ಯುವ ಐಕಾನ್ ಅಭಿಷೇಕ್ ಶರ್ಮಾ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಆರಂಭದಿಂದಲೂ ಅದ್ಭುತ ಫಾರ್ಮ್ನಲ್ಲಿರುವ ಶರ್ಮಾ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಶತಕದತ್ತ ದೃಷ್ಟಿ ನೆಟ್ಟಿದ್ದ ಆರಂಭಿಕ ಆಟಗಾರ ದುರದೃಷ್ಟಕರ ರನೌಟ್ಗೆ ಬಲಿಯಾದರು. ತಮ್ಮ ಚುಟುಕು ಇನಿಂಗ್ಸ್ನಲ್ಲಿ 5 ಸಿಕ್ಸರ್ ಸಿಡಿಸಿದ ಅವರು, ಒಂದೇ ಏಷ್ಯಾಕಪ್ನಲ್ಲಿ 15ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ

ಏಷ್ಯಾಕಪ್ ಕ್ರಿಕೆಟ್| ಗರಿಷ್ಟ ಸಿಕ್ಸರ್ ದಾಖಲೆ ಬರೆದ ಅಭಿಷೇಕ್ ಶರ್ಮಾ Read More »

ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮತ್ತೆ ಭರ್ಜರಿ ಜಯ ಗಳಿಸಿದೆ. ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ್ದ ಟೀಂ ಇಂಡಿಯಾ ಭಾನುವಾರ ನಡೆದ ಸೂಪರ್ -4 ಪಂದ್ಯದಲ್ಲಿ ಕೂಡ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಟಾಸ್ ವೇಳೆ ನಿರೀಕ್ಷೆಯಂತೆ ಪಾಕಿಸ್ತಾನ ನಾಯಕನ ಜೊತೆಗೆ ಹ್ಯಾಂಡ್ ಶೇಕ್ ಮಾಡಿದ ಸೂರ್ಯ ಕುಮಾರ್ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ

ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ Read More »

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರೀ ವಿರೋಧದ ನಡುವೆಯೂ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2025 ರ 6ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವನ್ನು ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಹಲ್ಗಾಂ ಉಗ್ರರ ದಾಳಿಯ ಸಂತ್ರಸ್ತರು ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದಾರೆ. 128 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ, ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 31 ರನ್ ಗಳಿಸುವುದರೊಂದಿಗೆ ಅಬ್ಬರದ ಆರಂಭವನ್ನು

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ Read More »