ಕ್ರೀಡೆ

ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಕೇರಳ ರಾಜ್ಯ ಅಮೆಚೂರು ಕಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ಆಟಗಾರ ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಡಿ.15ರಂದು ಸ್ವಗೃಹದಲ್ಲಿ ನಿಧನಹೊಂದಿದರು. ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ ತಂಡದ ನಾಯಕರಾಗಿ ಹಲವು ವರ್ಷಗಳ ಕಾಲ ನೇತೃತ್ವ ವಹಿಸಿ […]

ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ Read More »

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ವಿಜಯ್ ಹಜಾರೆ ಟ್ರೋಫಿ 2022 ರ ಕ್ವಾರ್ಟರ್‌ಫೈನಲ್‌ನಲ್ಲಿ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಒಂದು ಓವರ್‌ನಲ್ಲಿ ಏಳು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಬೌಲರ್ ಒಬ್ಬರು ಒಂದೇ ಓವರ್ ನಲ್ಲಿ ಅಂದರೆ ಆರು ಎಸೆತಗಳಲ್ಲಿ ಆರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ ಗೆ ಅಟ್ಟಿ ಸಾಧನೆಯನ್ನು ಮಾಡಿದ್ದಾರೆ . ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಯೊಬ್ಬರು ಒಂದೇ ಓವರ್‌ನಲ್ಲಿ ಆರು ವಿಕೆಟ್‌ಗಳನ್ನು ಉರುಳಿಸಿದಂತಹ ಸಾಧನೆ ಇದುವರೆಗೆ ಯಾರು ಮಾಡಿಲ್ಲ, ಆದರೆ ಈ ದಾಖಲೆ ಮಹಾರಾಷ್ಟ್ರದ

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ? Read More »

ಒಂದೇ ಓವರ್ ನಲ್ಲಿ 7 ಸಿಕ್ಸರ್ ಬಾರಿಸಿ ದಾಖಲೆ ಸೃಷ್ಟಿಸಿದ ರುತುರಾಜ್| 6 ಬಾಲ್ ನಲ್ಲಿ 7 ಸಿಕ್ಸರ್ ಹೆಂಗೊತ್ತಾ?

ಸಮಗ್ರ ನ್ಯೂಸ್: ಒಂದೇ ಓವರ್​ನಲ್ಲಿ ಭರ್ಜರಿ 7 ಸಿಕ್ಸರ್ ಸಿಡಿಸಿ ರುತುರಾಜ್ ಗಾಯಕ್ ವಾಡ್ ವಿಶ್ವದಾಖಲೆ ಸೃಷ್ಟಿಸಿದ್ದಾರೆ. ಅಹಮದಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ ಕ್ವಾಟರ್ರ್​ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 330 ರನ್​ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿದೆ. ಈ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ

ಒಂದೇ ಓವರ್ ನಲ್ಲಿ 7 ಸಿಕ್ಸರ್ ಬಾರಿಸಿ ದಾಖಲೆ ಸೃಷ್ಟಿಸಿದ ರುತುರಾಜ್| 6 ಬಾಲ್ ನಲ್ಲಿ 7 ಸಿಕ್ಸರ್ ಹೆಂಗೊತ್ತಾ? Read More »

ಫೀಫಾ ವಿಶ್ವಕಪ್ ನ ಮೆಡಿಕಲ್ ಟೀಂನಲ್ಲಿ ಕರಾವಳಿ ಕುವರಿ|

ಸಮಗ್ರ ನ್ಯೂಸ್: ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವಿಶ್ವಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.ಪ್ರತಿಭಾ ಅವರು ಕತಾರಿನ ಹಾಮದ್ ಮೆಡಿಕಲ್

ಫೀಫಾ ವಿಶ್ವಕಪ್ ನ ಮೆಡಿಕಲ್ ಟೀಂನಲ್ಲಿ ಕರಾವಳಿ ಕುವರಿ| Read More »

ಫಿಫಾ ವಿಶ್ವಕಪ್: ಅರ್ಜೆಂಟೀನಾ ‌ಮಣಿಸಿದ ಸೌದಿ| ಸಂಭ್ರಮಾಚರಣೆಗೆ ರಜೆ ಘೋಷಿಸಿದ ದೊರೆ ಸಲ್ಮಾನ್

ಸಮಗ್ರ ನ್ಯೂಸ್: ಫಿಫಾ ವಿಶ್ವಕಪ್‌ ಫುಟ್ಬಾಲ್‌ ನ ಮಂಗಳವಾರ ನಡೆದ ಪಂದ್ಯಾಟದಲ್ಲಿ ಅನಿರೀಕ್ಷಿತ ಮತ್ತು ಐತಿಹಾಸಿಕವೆಂಬಂತೆ ಬಲಿಷ್ಠ ಅರ್ಜೆಂಟೀನಾದ ವಿರುದ್ಧ ಸೌದಿ ಅರೇಬಿಯಾ ಜಯ ಸಾಧಿಸಿದೆ. 2-1 ಅಂತರದಲ್ಲಿ ಸೌದಿ ಅರೇಬಿಯಾ ಖ್ಯಾತ ಆಟಗಾರ ಲಿಯೋನಲ್‌ ಮೆಸ್ಸಿಯ ಅರ್ಜೆಂಟೀನ ತಂಡಕ್ಕೆ ಸೋಲುಣಿಸಿದೆ. ವಿಶೇಷವೆಂದರೆ ವಿಶ್ವಕಪ್ ಗೆದ್ದ ಸಂಭ್ರಮಾಚರಣೆ ಸಲುವಾಗಿ ನಾಳೆ ಸೌದಿ ದೊರೆ ಸಲ್ಮಾನ್‌ ದೇಶಾದ್ಯಂತ ರಜೆ ಘೋಷಿಸಿದ್ದಾರೆ. “2022ರ ವಿಶ್ವಕಪ್‌ನಲ್ಲಿ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ ತಂಡದ ಅದ್ಭುತ ವಿಜಯದ ಸಂಭ್ರಮದಲ್ಲಿ, ನಾಳೆ, ಬುಧವಾರ, ಸಾರ್ವಜನಿಕ

ಫಿಫಾ ವಿಶ್ವಕಪ್: ಅರ್ಜೆಂಟೀನಾ ‌ಮಣಿಸಿದ ಸೌದಿ| ಸಂಭ್ರಮಾಚರಣೆಗೆ ರಜೆ ಘೋಷಿಸಿದ ದೊರೆ ಸಲ್ಮಾನ್ Read More »

ಟಿ20 ವಿಶ್ವಕಪ್ | ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಇಂಗ್ಲೆಂಡ್| ಪಾಕಿಸ್ತಾನಕ್ಕೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಂಡಿದೆ. ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದೆ. ಫೈನಲ್ ಇಂಗ್ಲೆಂಡ್ 5 ವಿಕೆಟ್ ಗಳಿಂದ ತಂಡ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತ್ತು. ಇಂಗ್ಲೆಂಡ್ ತಂಡ 19 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ ಚಾಂಪಿಯನ್ ಪಟ್ಟಕ್ಕೇರಿದೆ.

ಟಿ20 ವಿಶ್ವಕಪ್ | ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಇಂಗ್ಲೆಂಡ್| ಪಾಕಿಸ್ತಾನಕ್ಕೆ ಭಾರೀ ಮುಖಭಂಗ Read More »

ಟಿ20 ವಿಶ್ವಕಪ್| ಸೆಮಿಫೈನಲ್ ನಲ್ಲಿ ಆಂಗ್ಲರ ವಿರುದ್ಧ ಸೋತ ಭಾರತ| ಫೈನಲ್ ನಲ್ಲಿ ಪಾಕ್- ಇಂಗ್ಲೆಂಡ್ ಮುಖಾಮುಖಿ

ಸಮಗ್ರ ನ್ಯೂಸ್: ಈ ಬಾರಿಯ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌, ಭಾರತದ ವಿರುದ್ಧ 10 ವಿಕೆಟ್ ಅಂತರದ ಸುಲಭ ಜಯ ಸಾಧಿಸಿದೆ. ಇಲ್ಲಿನ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ಪರ ಆರಂಭಿಕರಾದ ನಾಯಕ ಜಾಸ್‌ ಬಟ್ಲರ್‌ ಮತ್ತು ಅಲೆಕ್ಸ್‌ ಹೇಲ್ಸ್‌

ಟಿ20 ವಿಶ್ವಕಪ್| ಸೆಮಿಫೈನಲ್ ನಲ್ಲಿ ಆಂಗ್ಲರ ವಿರುದ್ಧ ಸೋತ ಭಾರತ| ಫೈನಲ್ ನಲ್ಲಿ ಪಾಕ್- ಇಂಗ್ಲೆಂಡ್ ಮುಖಾಮುಖಿ Read More »

ಸುಳ್ಯ: ಶಾಂತಿನಗರ ಕ್ರೀಡಾಂಗಣದಲ್ಲಿ ಭಾರಿ ಗಾತ್ರದ ಬಿರುಕು|ಸ್ಥಳೀಯರಲ್ಲಿ ಆತಂಕ

ಸಮಗ್ರ ನ್ಯೂಸ್: ಸುಳ್ಯ ಶಾಂತಿನಗರ ಕ್ರೀಡಾಂಗಣದಲ್ಲಿ ಒಂದು ಭಾಗದಲ್ಲಿ ಭಾರಿ ಗಾತ್ರದ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ನಾಲ್ಕು, ಐದು ತಿಂಗಳ ಮೊದಲು ಶಾಂತಿನಗರ ಕ್ರೀಡಾಂಗಣದ ಅಭಿವೃದ್ಧಿ ಕಾರ್ಯ ಆರಂಭಗೊಳಿಸಲಾಗಿದ್ದು,ಆ ಸಂದರ್ಭದಲ್ಲಿ ಕ್ರೀಡಾಂಗಣದ ಒಂದು ಭಾಗದಲ್ಲಿ ಭಾರಿ ಎತ್ತರಕ್ಕೆ ಮಣ್ಣುಗಳನ್ನು ಹಾಕಿ ಕ್ರೀಡಾಂಗಣವನ್ನು ವಿಶಾಲ ಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಈ ಭಾಗದಲ್ಲಿ ಹಾಕಿರುವ ಮಣ್ಣುಗಳು ಕುಸಿದು ಕೆಳಭಾಗದಲ್ಲಿ ಇರುವ ಮನೆಗಳಿಗೆ ಹಾನಿಯಾಗುವ ಆತಂಕವನ್ನು ಸೂಚಿಸಿದ ಸ್ಥಳೀಯರು, ಕೆಳಬಾಗದಲ್ಲಿ ತಡೆಗೋಡೆಯನ್ನು ನಿರ್ಮಿಸುವಂತೆ ಆಗ್ರಹವನ್ನು ವ್ಯಕ್ತಪಡಿಸಿದ್ದರು. ಇದರ

ಸುಳ್ಯ: ಶಾಂತಿನಗರ ಕ್ರೀಡಾಂಗಣದಲ್ಲಿ ಭಾರಿ ಗಾತ್ರದ ಬಿರುಕು|ಸ್ಥಳೀಯರಲ್ಲಿ ಆತಂಕ Read More »

ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ| ಬಾಂಗ್ಲಾವನ್ನು ಅಡಿಲೇಡ್ ನಲ್ಲಿ ಪುಡಿಗಟ್ಟಿದ ಭಾರತ| ಟ 20 ಹೈಲೈಟ್ಸ್ ಇಲ್ಲಿದೆ…

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ರೋಚಕ ಘಟ್ಟವನ್ನು ತಲುಪಿದ್ದು ಗುರುವಾರ ನಡೆಯಲಿರುವ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಕದನ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ಪಾಕಿಸ್ತಾನ ತಂಡ ಉಳಿದುಕೊಳ್ಳಬೇಕಾದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾಗಿದೆ. ಸಾಕಷ್ಟು ಉತ್ತಮ ಅಂತರದೊಂದಿಗೆ ಗೆಲುವು ಸಾಧಿಸುವುದು ಪಾಕ್ ಪಾಲಿಗೆ ಅನಿವಾರ್ಯವಾಗಿದೆ. ದಕ್ಷಿಣ ಆಫ್ರಿಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸೋಲು ಅನುಭವಿಸದೆ ಅಜೇಯವಾಗಿರುವ ಏಕೈಕ ತಂಡವಾಗಿದೆ. ಸೂಪರ್ 12 ಹಂತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾ ತಂಡದ

ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ| ಬಾಂಗ್ಲಾವನ್ನು ಅಡಿಲೇಡ್ ನಲ್ಲಿ ಪುಡಿಗಟ್ಟಿದ ಭಾರತ| ಟ 20 ಹೈಲೈಟ್ಸ್ ಇಲ್ಲಿದೆ… Read More »

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ

ಸಮಗ್ರ ನ್ಯೂಸ್: ಫ್ರೆಂಚ್ ಓಪನ್ ಸೂಪರ್ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್‌ಗಳ ಜಯದೊಂದಿಗೆ ಫ್ರೆಂಚ್ ಓಪನ್ ಸೂಪರ್ 750 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 48 ನಿಮಿಷಗಳ ಕಾಲ ನಡೆದ ಫೈನಲ್‌ನಲ್ಲಿ ವಿಶ್ವದ ಎಂಟನೇ ಶ್ರೇಯಾಂಕದ ಜೋಡಿ 25ನೇ ಶ್ರೇಯಾಂಕದ ಲು ಮತ್ತು ಯಾಂಗ್‌ರನ್ನು 21-13, 21-19 ಅಂತರದಿಂದ ಮಣಿಸಿದರು.

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ Read More »