ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ
ಸಮಗ್ರ ನ್ಯೂಸ್: ಕೇರಳ ರಾಜ್ಯ ಅಮೆಚೂರು ಕಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ಆಟಗಾರ ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಡಿ.15ರಂದು ಸ್ವಗೃಹದಲ್ಲಿ ನಿಧನಹೊಂದಿದರು. ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ ತಂಡದ ನಾಯಕರಾಗಿ ಹಲವು ವರ್ಷಗಳ ಕಾಲ ನೇತೃತ್ವ ವಹಿಸಿ […]
ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ Read More »