ಕ್ರೀಡೆ

ಮತ್ತೊಂದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ| ದೋಹಾ ಡೈಮಂಡ್ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿದ‌ ಚಿನ್ನದ ಹುಡುಗ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಶುಕ್ರವಾರ ದೋಹಾದಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್‌ ಅನ್ನು 88.67 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ದೋಹಾ ಡೈಮಂಡ್ ಲೀಗ್ 2023 ಪ್ರಶಸ್ತಿಯನ್ನು ಗೆದ್ದಿದ್ದಾರೆ. ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ನೀರಜ್ ಮೊದಲ ಪ್ರಯತ್ನದಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆದರು. ನೀರಜ್ ಅವರ ಈ ಮೊದಲ ಥ್ರೋ ಸ್ಪರ್ಧೆಯ ಅತ್ಯುತ್ತಮ ಎಸೆತವಾಗಿತ್ತು. ಆದರೆ, ಮತ್ತೊಮ್ಮೆ ನೀರಜ್ ಜಾವಲಿನ್‌ ಅನ್ನು ಇನ್ನೂ […]

ಮತ್ತೊಂದು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ| ದೋಹಾ ಡೈಮಂಡ್ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿದ‌ ಚಿನ್ನದ ಹುಡುಗ Read More »

ಒಲಿಂಪಿಕ್ಸ್ ಪದಕ ವಿಜೇತೆ ಟೋರಿ ಬೋವಿ ಅನುಮಾನಾಸ್ಪದ ಸಾವು

ಸಮಗ್ರ ನ್ಯೂಸ್: 2016ರ ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಮೂರು ಪದಕ ಹಾಗೂ ಎರಡು ಬಾರಿ ವಿಶ್ವಚಾಂಪಿಯನ್‌ ಶಿಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದ ಟೋರಿ ಬೋವಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಹಲವು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ತೆರಳಿದ್ದ ಬೋವಿ ಫ್ಲೋರಿಡಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೂ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತನಿಖೆ ನಡೆಸಲು ಹಿಂದೇಟು ಹಾಕಿದೆ ಎಂಬ ಆರೋಪಗಳು ಕೇಳಿಬಂದಿದೆ. ಟೋರಿ 2016ರ ಒಲಿಂಪಿಕ್ಸ್‌ನಲ್ಲಿ ಮೂರು ಪದಗಳನ್ನು ಗೆದ್ದುಕೊಂಡಿದ್ದರು. ಕೊನೆಯದ್ದಾಗಿ 2022ರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇದೀಗ ಬೋವಿಯ ಅನುಮಾನಾಸ್ಪದ

ಒಲಿಂಪಿಕ್ಸ್ ಪದಕ ವಿಜೇತೆ ಟೋರಿ ಬೋವಿ ಅನುಮಾನಾಸ್ಪದ ಸಾವು Read More »

ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ

ಸಮಗ್ರ ನ್ಯೂಸ್: ಮೊಹಮ್ಮದ್ ಶಮಿ ವಿರುದ್ಧದ ಬಂಧನದ ವಾರೆಂಟ್‌ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಾರ್ಚ್ 28, 2023 ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ ಸೆಷನ್ಸ್ ಕೋರ್ಟ್ ಶಮಿ

ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ Read More »

ಲಕ್ನೋ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ| 18 ರನ್ ಗಳ ರೋಚಕ ಜಯ

ಸಮಗ್ರ ನ್ಯೂಸ್: ಐಪಿಎಲ್ 2023 ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಂತಾಗಿದೆ. ಈ ಆಟದಲ್ಲಿ ಬೌಲರ್ ಗಳದ್ದೇ ಮೇಲುಗೈ. ಬ್ಯಾಟಿಗರು ರನ್ ಗಳಿಸಲು ಪರದಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತು. ಫಾ ಡು ಪ್ಲೆಸಿಸ್ 44 ರನ್, ವಿರಾಟ್ ಕೊಹ್ಲಿ

ಲಕ್ನೋ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ| 18 ರನ್ ಗಳ ರೋಚಕ ಜಯ Read More »

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಎ.24 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ. ಎ.24 ರ ಬೆಳಿಗ್ಗೆ ಯತೀಶ್ ರವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿರುವುದು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಯತೀಶ್ ರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು,

ಸುಳ್ಯ: ಕೊಲ್ಲಮೊಗ್ರದ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ Read More »

ಐಪಿಎಲ್ ಕ್ರಿಕೆಟ್ 2023| ಮುಂಬೈ ಮಣಿಸಿ ಶುಭಾರಂಭ ಮಾಡಿದ ಆರ್ ಸಿಬಿ

ಸಮಗ್ರ ನ್ಯೂಸ್: ಬೆಂಗಳೂರಿ‌ನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ಎದುರು 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 172 ರನ್ ಗುರಿ ಮುಂದಿಟ್ಟಿತು. ಗುರಿ ಬೆನ್ನಟ್ಟಿದ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್

ಐಪಿಎಲ್ ಕ್ರಿಕೆಟ್ 2023| ಮುಂಬೈ ಮಣಿಸಿ ಶುಭಾರಂಭ ಮಾಡಿದ ಆರ್ ಸಿಬಿ Read More »

2023 IPL ಉದ್ಘಾಟನಾ ಕಾರ್ಯಕ್ರಮದಲ್ಲಿ ಸೊಂಟ ಬಳುಕಿಸಿದ ರಶ್ಮಿಕಾ ಮಂದಣ್ಣ

ಸಮಗ್ರ ನ್ಯೂಸ್: ಮಾ.31ರಿಂದ ಪ್ರತಿಷ್ಠಿತ 16ನೇ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿಯರಾದ ರಶ್ಮಿಕಾ ಮಂದಣ್ಣ (Rashmika Mandanna), ತಮನ್ನಾ ಭಾಟಿಯಾ (Tamanna Bhatia) ಸೊಂಟ ಬಳುಕಿಸಿದ್ದಾರೆ. ಅಭಿಮಾನಿಗಳನ್ನ ರಂಜಿಸಿದ್ದಾರೆ. ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ಮೊದಲ ಪಂದ್ಯ ಆರಂಭವಾಗಿದೆ. ಇದಕ್ಕೂ ಮುನ್ನ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಮಿಲ್ಕಿ ಬ್ಯೂಟಿ ತಮನ್ನಾ-

2023 IPL ಉದ್ಘಾಟನಾ ಕಾರ್ಯಕ್ರಮದಲ್ಲಿ ಸೊಂಟ ಬಳುಕಿಸಿದ ರಶ್ಮಿಕಾ ಮಂದಣ್ಣ Read More »

ಐಪಿಎಲ್ ಹಂಗಾಮಾ| ಸಿಎಸ್ ಕೆ ಮಣಿಸಿ ಶುಭಾರಂಭ ಮಾಡಿದ ಗುಜರಾತ್ ಟೈಟಾನ್ಸ್

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ್ದು, ಈ ಮೂಲಕ ಶುಭಾರಂಭ ಮಾಡಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಋತುರಾಜ್ ಗಾಯಕ್ವಾಡ್

ಐಪಿಎಲ್ ಹಂಗಾಮಾ| ಸಿಎಸ್ ಕೆ ಮಣಿಸಿ ಶುಭಾರಂಭ ಮಾಡಿದ ಗುಜರಾತ್ ಟೈಟಾನ್ಸ್ Read More »

IPL cricket| ಗುಜರಾತ್ ಗೆ 179 ಗುರಿ ನೀಡಿದ ಚೆನ್ನೈ

ಸಮಗ್ರ ನ್ಯೂಸ್: ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ (92 ರನ್, 50 ಎಸೆತ)ಭರ್ಜರಿ ಅರ್ಧಶತಕದ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡದ ಗೆಲುವಿಗೆ 179 ರನ್ ಗುರಿ ನೀಡಿದೆ. ಟಾಸ್ ಜಯಿಸಿದ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಚೆನ್ನೈ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಚೆನ್ನೈ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 178 ರನ್ ಗಳಿಸಿತು. ಕೇವಲ 23 ಎಸೆತಗಳಲ್ಲಿ 50

IPL cricket| ಗುಜರಾತ್ ಗೆ 179 ಗುರಿ ನೀಡಿದ ಚೆನ್ನೈ Read More »

2023ನೇ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳು|ಫ್ಯಾನ್ಸ್‌ ತಿಳಿಯಲೇಬೇಕಾದ ಸಂಗತಿಗಳಿವು

Samagra sports news: 2023ನೇ ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಬಾಕಿಯಿದ್ದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾ.31ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಮೇ 28ರ ವರೆಗೆ ನಡೆಯಲಿರುವ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳನ್ನ ತರಲಾಗಿದೆ.

2023ನೇ ಐಪಿಎಲ್‌ ಟೂರ್ನಿಯಲ್ಲಿ ಹಲವು ಹೊಸ ನಿಯಮಗಳು|ಫ್ಯಾನ್ಸ್‌ ತಿಳಿಯಲೇಬೇಕಾದ ಸಂಗತಿಗಳಿವು Read More »