ಕ್ರೀಡೆ

8 ರನ್‌ಗೆ ಆಲೌಟ್; ಈ ರನ್ ಗಳಿಸಲು ಬರೋಬ್ಬರಿ 8.1 ಓವರ್ ಖರ್ಚು| ಹೀಗೊಂದು ಹೀನಾಯ ಕ್ರಿಕೆಟ್ ಪಂದ್ಯ!

ಸಮಗ್ರ ನ್ಯೂಸ್::ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ರನ್​ಗಳಿಸಿದ ಕೆಟ್ಟ ದಾಖಲೆ ಟರ್ಕಿ ದೇಶದ ಹೆಸರಿನಲ್ಲಿದೆ. 2019 ರಲ್ಲಿ ಚೆಕ್ ರಿಪಬ್ಲಿಕ್ ವಿರುದ್ದದ ಪಂದ್ಯದಲ್ಲಿ ಟರ್ಕಿ ತಂಡವು ಕಡಿಮೆ ಮೊತ್ತಕ್ಕೆ ಆಲೌಟ್ ಆಗಿತ್ತು. ಕ್ರಿಕೆಟ್​ ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ. ಹನ್ನೊಂದು ಆಟಗಾರರು ಒಂದೊಂದು ರನ್​ ಕಲೆಹಾಕಿದರೂ ಎರಡಂಕಿ ಮೊತ್ತವಾಗುತ್ತೆ. ಆದರೆ ಇಲ್ಲೊಂದು ತಂಡ ಕೇವಲ 8 ರನ್​ಗೆ ಆಲೌಟ್ ಆಗಿ ಅಚ್ಚರಿ ಮೂಡಿಸಿದೆ. ಅದು ಕೂಡ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎಂಬುದು ವಿಶೇಷ. ಹೌದು, ಅಂಡರ್-19 ಮಹಿಳಾ […]

8 ರನ್‌ಗೆ ಆಲೌಟ್; ಈ ರನ್ ಗಳಿಸಲು ಬರೋಬ್ಬರಿ 8.1 ಓವರ್ ಖರ್ಚು| ಹೀಗೊಂದು ಹೀನಾಯ ಕ್ರಿಕೆಟ್ ಪಂದ್ಯ! Read More »

ಗುಜರಾತ್ ಟೈಟಾನ್ಸ್ ಐಪಿಎಲ್ 15ನೇ ಚಾಂಪಿಯನ್

ಸಮಗ್ರ ನ್ಯೂಸ್: IPL 15ನೇ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಪಟ್ಟಕ್ಕೇರಿದೆ. ರಾಜಾಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ 7 ವಿಕೆಟ್ ಗೆಲುವು ಸಾಧಿಸಿ, ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಾಂಡ್ಯ ಬಳಗ ಫೈನಲ್ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಬೌಲಿಂಗ್‌ನಲ್ಲಿ ಪಾರಮ್ಯ ಮೆರೆದ ಗುಜರಾತ್, ನಂತರ ಬ್ಯಾಟಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಗೆದ್ದು ಬೀಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಚಾಂಪಿಯನ್ ಆಗುವ ಕನಸು ನುಚ್ಚುನೂರಾಗಿದೆ. ಟಾಸ್

ಗುಜರಾತ್ ಟೈಟಾನ್ಸ್ ಐಪಿಎಲ್ 15ನೇ ಚಾಂಪಿಯನ್ Read More »

ಆರ್ ಸಿಬಿ‌ ಮನೆಗೆ ರಾಜಾಸ್ಥಾನ್ ಫೈನಲ್ ಗೆ| ಈ ಸಲವೂ ಕಪ್ ನಮ್ದಲ್ಲ!

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಸಲವೂ ಕಪ್ ಮಿಸ್ ಆಗಿದ್ದು, ಟೂರ್ನಿಯಿಂದ ಹೊರ ಬಿದ್ದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್

ಆರ್ ಸಿಬಿ‌ ಮನೆಗೆ ರಾಜಾಸ್ಥಾನ್ ಫೈನಲ್ ಗೆ| ಈ ಸಲವೂ ಕಪ್ ನಮ್ದಲ್ಲ! Read More »

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಅವರು ಬೆಂಗಳೂರು ನನ್ನ ಎರಡನೇ ತವರು ಎಂದು ಹೇಳುವ ಮೂಲಕ ಆರ್ ಸಿಬಿ ತಂಡವನ್ನು ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಆರ್ ಸಿ ಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 360 ಡಿಗ್ರಿ ಸ್ಪೆಷಾಲಿಸ್ಟ್ ಎಬಿ ಡಿವಿಲಿಯರ್ಸ್ ಅವರು ಮುಂದಿನ ವರ್ಷದಿಂದ ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಮಾತುಗಳನ್ನಾಡಿದ್ದರು. ಎಬಿಡಿ ವಿಲಿಯರ್ಸ್ ಅವರು ವಿರಾಟ್ ಕೊಹ್ಲಿ ಅವರ ಮಾತಿಗೆ

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ? Read More »

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ Read More »

ಐಸಿಸಿ ರ‍್ಯಾಂಕಿಂಗ್ ಪ್ರಕಟ| ಟಿ-20ಯಲ್ಲಿ ಭಾರತಕ್ಕೆ ಮೊದಲ ಸ್ಥಾನ

ಸಮಗ್ರ ನ್ಯೂಸ್: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 2021-22 ರ ಋತುವಿನಲ್ಲಿ ತವರಿನಲ್ಲಿ ಪ್ರಭಾವಶಾಲಿ ಪ್ರದರ್ಶನಗಳ ನಂತರ ಬುಧವಾರ ಐಸಿಸಿ ಬಿಡುಗಡೆ ಮಾಡಿದ ವಾರ್ಷಿಕ ಶ್ರೇಯಾಂಕದಲ್ಲಿ ವಿಶ್ವದ ನಂಬರ್ ಒನ್ ಟಿ-20 ತಂಡವಾಗಿ ಹೊರ ಹೊಮ್ಮಿದೆ. ಆದರೆ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಬಂದಿದ್ದು, ಭಾರತ ಆಸೀಸ್ ಗಿಂತ 9 ಅಂಕಗಳನ್ನು ಕಡಿಮೆ ಹೊಂದಿದೆ. ನ್ಯೂಜಿಲೆಂಡ್‌ನ ವಿಶ್ವದ ನಂ.1 ಏಕದಿನ ತಂಡವಾಗಿ ಹೊರ ಹೊಮ್ಮಿದೆ. ಇಂದು ಘೋಷಣೆಯಾದ ರ‍್ಯಾಂಕಿಂಗ್ ನಲ್ಲಿ ಐಸಿಸಿ

ಐಸಿಸಿ ರ‍್ಯಾಂಕಿಂಗ್ ಪ್ರಕಟ| ಟಿ-20ಯಲ್ಲಿ ಭಾರತಕ್ಕೆ ಮೊದಲ ಸ್ಥಾನ Read More »

ಕೊರೊನಾ ಭಯಕ್ಕೆ ಕ್ವಾರಂಟೈನ್ ಆದ ಡೆಲ್ಲಿ ಕ್ಯಾಪಿಟಲ್ಸ್| ಮತ್ತೆ ಐಪಿಎಲ್ ಕ್ಯಾನ್ಸಲ್ ಆಗುತ್ತಾ?

ಕೊರೊನಾ ಭಯ ಐಪಿಎಲ್ 2021ನೇ ಆವೃತ್ತಿಯಲ್ಲಿ ಆಕ್ರಮಿಸಿ ಐಪಿಎಲ್‌ ಸ್ಥಗಿತಕ್ಕೆ ಕಾರಣವಾಗಿದ್ದ ಕೊರೊನಾ ಕಾಟ ಇದೀಗ ಮತ್ತೊಮ್ಮೆ ವಕ್ಕರಿಸುವ ಲಕ್ಷಣಗಳು ಕಂಡುಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೀಗ ಕೊರೊನಾ ಭೀತಿಗೆ ಒಳಗಾಗಿದ್ದು, ಅಭ್ಯಾಸ ಪಂದ್ಯವನ್ನ ತ್ಯಜಿಸಿ ಸಂಪೂರ್ಣ ತಂಡದ ಆಟಗಾರರು ಕ್ವಾರಂಟೈನ್ ಆಗಿದ್ದಾರೆ. ಪುಣೆಗೆ ತೆರಳಬೇಕಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರಯಾಣವನ್ನ ರದ್ದುಗೊಳಿಸಿದ್ದು, ಹೋಟೆಲ್ ರೂಂಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ. ಪ್ರತಿ ರೂಂಗಳಲ್ಲಿ ಆಟಗಾರರ ಕೋವಿಡ್-19 ಟೆಸ್ಟ್ ಮಾಡಲಾಗುವುದು. ತಂಡದ ಫಿಸಿಯೋ ಪ್ಯಾಟ್ರಿಕ್ ಪರ್ಹಾರ್ಟ್‌ ಕೋವಿಡ್-19 ಪಾಸಿಟಿವ್ ಆಗಿದ್ದರ

ಕೊರೊನಾ ಭಯಕ್ಕೆ ಕ್ವಾರಂಟೈನ್ ಆದ ಡೆಲ್ಲಿ ಕ್ಯಾಪಿಟಲ್ಸ್| ಮತ್ತೆ ಐಪಿಎಲ್ ಕ್ಯಾನ್ಸಲ್ ಆಗುತ್ತಾ? Read More »

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ|

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಘೋಷಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆಗೈದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ| Read More »

ಇಂದಿನಿಂದ ಐಪಿಎಲ್ ಕಲರವ| ಚುಟುಕು ಮಹಾಸಮರಕ್ಕೆ ಕ್ರಿಕೆಟ್ ಕಲಿಗಳು ರೆಡಿ|

ಸಮಗ್ರ ನ್ಯೂಸ್: ಬಹುನಿರೀಕ್ಷಿತ 15 ನೇ ಆವೃತ್ತಿಯ ಐಪಿಎಲ್ ಇಂದು ಆರಂಭವಾಗಲಿದ್ದು, ಈ ಬಾರಿ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ, ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ. ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಕ ಇಂದು ಐಪಿಎಲ್ ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಎರಡನೇ ದಿನದ ಆಟದಲ್ಲಿ ಕಳೆದ ಋತುವಿನ ರನ್ನರ್ಸ್ ಅಪ್ ದೆಹಲಿ ಕ್ಯಾಪಿಟಲ್ಸ್ ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐದು ಬಾರಿ ಚಾಂಪಿಯನ್ ಮುಂಬಾ ಇಂಡಿಯನ್ಸ್ ವಿರುದ್ಧ

ಇಂದಿನಿಂದ ಐಪಿಎಲ್ ಕಲರವ| ಚುಟುಕು ಮಹಾಸಮರಕ್ಕೆ ಕ್ರಿಕೆಟ್ ಕಲಿಗಳು ರೆಡಿ| Read More »

ಏಷ್ಯಾ ಕಪ್ ಕ್ರಿಕೆಟ್ ದಿನಾಂಕ ಪ್ರಕಟ| ಭಾರತಕ್ಕೆ ಪಾಕಿಸ್ತಾನವೇ ಎದುರಾಳಿ

ಸಮಗ್ರ ನ್ಯೂಸ್: ಕೊಲೊಂಬೋದಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಗೆ ದಿನಾಂಕ ನಿಗದಿಗೊಳಿಸಲಾಗಿದೆ. ಆಗಸ್ಟ್ 27 ರಿಂದ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 11 ರಂದು ಫೈನಲ್ ಪಂದ್ಯ ನಡೆಯಲಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಭಾಗವಹಿಸುವುದು ಖಚಿತವಾಗಿದೆ. ಅರ್ಹತಾ ಸುತ್ತಿನ ಪಂದ್ಯದಲ್ಲಿ ಹಾಂಗ್ ಕಾಂಗ್, ಕುವೈತ್, ಸಿಂಗಾಪುರ್, ಯುಎಇ ತಂಡಗಳು ಸೆಣಸಲಿದ್ದು, ಗೆದ್ದ ಒಂದು ತಂಡ ಏಷ್ಯಾ ಕಪ್ ಗೆ ಅರ್ಹತೆ ಪಡೆಯಲಿದೆ. ಟಿ20

ಏಷ್ಯಾ ಕಪ್ ಕ್ರಿಕೆಟ್ ದಿನಾಂಕ ಪ್ರಕಟ| ಭಾರತಕ್ಕೆ ಪಾಕಿಸ್ತಾನವೇ ಎದುರಾಳಿ Read More »