ಕ್ರೀಡೆ

2022 ರ ಐಪಿಎಲ್ ವೇಳಾಪಟ್ಟಿ ಪ್ರಕಟ| ಮಾ.26 ರಿಂದ ಪಂದ್ಯಾರಂಭ|

ಸಮಗ್ರ ನ್ಯೂಸ್: ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಟಾಟಾ ಐಪಿಎಲ್ 2022 ರ ಪಂದ್ಯದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹಣಾಹಣಿಯೊಂದಿಗೆ 2022 ರ ಐಪಿಎಲ್ ನ 15 ನೇ ಸೀಸನ್ ಮಾರ್ಚ್ 26 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಮಾರ್ಚ್ 27 ರಂದು, ಲೀಗ್ ತನ್ನ ಮೊದಲ ಡಬಲ್ ಹೆಡರ್ ಅನ್ನು ಪ್ರದರ್ಶಿಸಲಿದೆ, ಬ್ರಬೋರ್ನ್ ನಲ್ಲಿ ಡೇ ಆಟದೊಂದಿಗೆ ಪ್ರಾರಂಭವಾಗಲಿದೆ, […]

2022 ರ ಐಪಿಎಲ್ ವೇಳಾಪಟ್ಟಿ ಪ್ರಕಟ| ಮಾ.26 ರಿಂದ ಪಂದ್ಯಾರಂಭ| Read More »

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ

ಸಮಗ್ರ ನ್ಯೂಸ್: ಮಂಗಳೂರಿನ 64 ವರ್ಷದ ಮಹಿಳಾ ಕ್ರೀಡಾಪಟು ಭವಾನಿ ಜೋಗಿ ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ 35ನೇ ವಾರ್ಷಿಕ ಮಾಸ್ಟರ್ಸ್ (ಒಪನ್) ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರು ಇದುವರೆಗೆ ಫೀಲ್ಡ್ ಮತ್ತು ಟ್ರ್ಯಾಕ್ ಸ್ಪರ್ಧೆಗಳಲ್ಲಿ 200ಕ್ಕೂ ಅಧಿಕ ಪದಕಗಳನ್ನು ಗೆದಿದ್ದಾರೆ. ವೃತ್ತಿಯಲ್ಲಿ ನರ್ಸ್ ಆಗಿರುವ ಭವಾನಿ ಮೂಲತ: ಹಾಸನ ಜಿಲ್ಲೆ ಸಕಲೇಶಪುರದವರಾಗಿದ್ದು, ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಲ್ಯದಿಂದಲೂ ಕ್ರೀಡೆಯಲ್ಲಿ

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ Read More »

ಪ್ರೋ ಕಬಡ್ಡಿ ಸೀಸನ್8| ದಬಂಗ್ ಮಡಿಲಿಗೆ ಚಾಂಪಿಯನ್ ಕಿರೀಟ| ಪಾಟ್ನಾಗೆ 1 ಅಂಕದ ವೀರೋಚಿತ ಸೋಲು|

ಸಮಗ್ರ‌ ನ್ಯೂಸ್: ಎಂಟನೇ ಆವೃತ್ತಿ ಪ್ರೋ ಕಬಡ್ಡಿ ಫೈನಲ್ ರೋಚಕತೆ ಹುಟ್ಟಿಸಿತ್ತು. ಎರಡೂ ತಂಡಗಳು ಅಂಕಗಳನ್ನು ಸುಲಭವಾಗಿ ನೀಡಲಿಲ್ಲ. ಪರಿಣಾಮ ಕೊನೆಯ ಹಂತದವರೆಗೂ ನಡೆದ ಪಂದ್ಯದಲ್ಲಿ ದಬಾಂಗ್ ದೆಹಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಈ ಮೂಲಕ ದಬಾಂಗ್ ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಸಂಭ್ರಮಿಸಿದೆ. ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ದಬಾಂಗ್ 37-36 ರಿಂದ ಪಾಟ್ನಾ ಪೈರೇಟ್ಸ್ ತಂಡವನ್ನು ಮಣಿಸಿ ಅಬ್ಬರಿಸಿತು. ಪಾಟ್ನಾ ರಕ್ಷಣಾ ವಿಭಾಗವನ್ನು ವಂಚಿಸಿ ಅಂಕಗಳಿಸಿದ ನವೀನ್ ಕುಮಾರ್ಮೊದಲಾವಧಿಯ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡ

ಪ್ರೋ ಕಬಡ್ಡಿ ಸೀಸನ್8| ದಬಂಗ್ ಮಡಿಲಿಗೆ ಚಾಂಪಿಯನ್ ಕಿರೀಟ| ಪಾಟ್ನಾಗೆ 1 ಅಂಕದ ವೀರೋಚಿತ ಸೋಲು| Read More »

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್

ಸಮಗ್ರ ನ್ಯೂಸ್: ಕೊರೊನಾದಿಂದಾಗಿ ಎರಡು ವರ್ಷ ಸ್ಥಗಿತಗೊಂಡು, ಈ ಬಾರಿ ಬಯೋಬಬಲ್‌ನಲ್ಲಿ ಯಶಸ್ವಿಯಾಗಿ ನಡೆದ 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಶುಕ್ರವಾರ ರಾತ್ರಿ ತೆರೆ ಬೀಳಲಿದೆ. ಮೂರು ಬಾರಿಯ ಚಾಂಪಿಯನ್‌ ಪಾಟ್ನಾ ಪೈರೆಟ್ಸ್‌ ಮತ್ತು ಕಳೆದ ಬಾರಿಯ ರನ್ನರ್ ಅಪ್‌ ದಬಾಂಗ್‌ ದಿಲ್ಲಿ ಪ್ರಶಸ್ತಿ ಸಮರದಲ್ಲಿ ಮುಖಾಮುಖಿಯಾಗಲಿವೆ. ಪಾಟ್ನಾ-ದಿಲ್ಲಿ ಲೀಗ್‌ ಹಂತದ ನಂ.1 ಮತ್ತು ನಂ.2 ತಂಡಗಳೆಂಬುದು ವಿಶೇಷ. ಈ ಕಾರಣದಿಂದ ಫೈನಲ್‌ ಹಣಾಹಣಿ ತೀವ್ರ ಪೈಪೋಟಿಯಿಂದ ಕೂಡಿರಲಿದೆ.

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್ Read More »

ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ

ಸಮಗ್ರ ಸ್ಪೋರ್ಟ್ಸ್ ಡೆಸ್ಕ್: ಐಪಿಎಲ್ 15ನೇ ಆವೃತ್ತಿ ಹರಾಜಿಗೆ ಆಟಗಾರರ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು ಒಟ್ಟು 590 ಆಟಗಾರರು ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 228 ಕ್ಯಾಪ್ಡ್ ಪ್ಲೇಯರ್ಸ್ ಮತ್ತು 355 ಅನ್‍ಕ್ಯಾಪ್ಡ್ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ತಾರಾ ಆಟಗಾರರಾದ ಶ್ರೇಯಸ್ ಅಯ್ಯರ್, ಶಿಖರ್ ಧವನ್, ಸುರೇಶ್ ರೈನಾ, ಡ್ವೇನ್ ಬ್ರಾವೋ, ಡುಪ್ಲೆಸಿಸ್, ಡೇವಿಡ್ ವಾರ್ನರ್, ಡಿಕಾಕ್,

ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ Read More »

ದಾಖಲೆಗಳನ್ನೆಲ್ಲಾ ಪುಡಿಗೈದ ರಾಫೆಲ್ ನಡಾಲ್| 21ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿಗೆ ಮುತ್ತಿಕ್ಕಿದ ಟೆನಿಸ್ ತಾರೆ

ಸಮಗ್ರ ಸ್ಪೋರ್ಟ್ಸ್ ಡೆಸ್ಕ್: ಡಾಲ್ ಆಸ್ಟ್ರೇಲಿಯನ್ ಓಪನ್ 2022 ಪ್ರಶಸ್ತಿಯನ್ನು ಗೆಲ್ಲುವ ಮೂಲಕ 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದು ಟೆನಿಸ್ ತಾರೆ ರಾಫೆಲ್ ನಡಾಲ್ ವಿಶ್ವದಾಖಲೆ ಮಾಡಿದ್ದಾರೆ. ಈ ಮೂಲಕ ನಡಾಲ್ ಪುರುಷರ ಸಿಂಗಲ್ಸ್‌ನಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದ ಆಟಗಾರ ಎನಿಸಿಕೊಂಡಿದ್ದಾರೆ. ಸ್ಪೇನ್‌ನ ದಿಗ್ಗಜ ಟೆನಿಸ್ ತಾರೆ ರಾಫೆಲ್ ನಡಾಲ್ ಇತಿಹಾಸ ಸೃಷ್ಟಿಸಿದ್ದಾರೆ. ನಡಾಲ್ ಆಸ್ಟ್ರೇಲಿಯನ್ ಓಪನ್ 2022 ಪ್ರಶಸ್ತಿಯನ್ನು ಗೆಲ್ಲುವ ಮೂಲಕ 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದು ವಿಶ್ವದಾಖಲೆ

ದಾಖಲೆಗಳನ್ನೆಲ್ಲಾ ಪುಡಿಗೈದ ರಾಫೆಲ್ ನಡಾಲ್| 21ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿಗೆ ಮುತ್ತಿಕ್ಕಿದ ಟೆನಿಸ್ ತಾರೆ Read More »

ಅಪ್ಪನಾದ ಸಂಭ್ರಮದಲ್ಲಿ ಯುವರಾಜ್ ಸಿಂಗ್

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​ ಯುವರಾಜ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಯುವಿ​ ಮಡದಿ, ನಟಿ ಹಜೇಲ್​ ಕೀಚ್​​ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಯುವರಾಜ್ ಸಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್​ ಹಾಗೂ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ. ‘ದೇವರು ನಮಗೆ ಗಂಡು ಮಗುವನ್ನು ಆಶೀರ್ವದಿಸಿದ್ದಾನೆ ಎಂದು ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬದವರು ಮತ್ತು ಸ್ನೇಹಿತರಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ’ ಎಂದು ಯುವಿ ಪೋಸ್ಟ್​ ಮಾಡಿದ್ದಾರೆ.

ಅಪ್ಪನಾದ ಸಂಭ್ರಮದಲ್ಲಿ ಯುವರಾಜ್ ಸಿಂಗ್ Read More »

ಕೊರೊನಾ ಹಿನ್ನಲೆ: ಪ್ರೋ ಕಬಡ್ಡಿಯಲ್ಲಿ ಇಂದಿನಿಂದ ಜ.28ರ ವರೆಗೆ ಪ್ರತಿದಿನ ಒಂದೇ ಪಂದ್ಯ|

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದ್ದು 2 ತಂಡದ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್‍ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್‌ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ.

ಕೊರೊನಾ ಹಿನ್ನಲೆ: ಪ್ರೋ ಕಬಡ್ಡಿಯಲ್ಲಿ ಇಂದಿನಿಂದ ಜ.28ರ ವರೆಗೆ ಪ್ರತಿದಿನ ಒಂದೇ ಪಂದ್ಯ| Read More »

ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ

ನವದೆಹಲಿ: ಭಾರತದ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗರಿಗೆ ನೀಡುವ ರಾಚೆಲ್ ಹೇಹೋ ಫ್ಲಿಂಟ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಈ ವಿಷಯವನ್ನು ಐಸಿಸಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದೆ. ಸ್ಮೃತಿ ಮಂಧಾನ ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಸ್ಮೃತಿ 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು

ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ Read More »

ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಫ್ರಿಕಾ| ಭಾರತಕ್ಕೆ ಹೀನಾಯ ಸೋಲು

ಕೇಪ್ ಟೌನ್: ಏಕದಿನ ಪಂದ್ಯದಲ್ಲಿ ಸೋಲು ಕಂಡ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಅತ್ಯಂತ ನಿರಾಶಾದಾಯಕ ರೀತಿಯಲ್ಲಿ ಅಂತ್ಯಗೊಂಡಿದೆ. ಟೆಸ್ಟ್ ಸರಣಿ ಸೋತಿದ್ದ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕಳೆದುಕೊಂಡಿದೆ. ಏಕದಿನ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ದಕ್ಷಿಣ ಆಫ್ರಿಕಾ ಭಾರತವನ್ನು 3-0 ಯಿಂದ ಕ್ಲೀನ್ ಸ್ವೀಪ್ ಮಾಡಿತು. ಈ ಸೋಲು ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ ಟೀಂ ಇಂಡಿಯಾ ಅತ್ಯಂತ ಬಲಿಷ್ಠ ಮತ್ತು ಅನುಭವಿ ಆಟಗಾರರನ್ನು ಹೊಂದಿದೆ. ಇದರ ಹೊರತಾಗಿಯೂ,

ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಫ್ರಿಕಾ| ಭಾರತಕ್ಕೆ ಹೀನಾಯ ಸೋಲು Read More »