ಕ್ರೀಡೆ

ಕಳಪೆ ಪ್ರದರ್ಶನ: ಟೀಂ ಇಂಡಿಯಾದಲ್ಲಿ ಮುಂದುವರೆಯಲು ಮನೀಶ್ ಪಾಂಡೆಗೆ ಇದು ಲಾಸ್ಟ್ ಚಾನ್ಸ್

ಮುಂಬೈ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯವಾಡಲು ಟೀಂ ಇಂಡಿಯಾದ ಎರಡನೇ ತಂಡ ಕೊಲೊಂಬೋಗೆ ಪ್ರಯಾಣ ಬೆಳೆಸಲಿದೆ. ಈ ತಂಡದಲ್ಲಿ ಕನ್ನಡಿಗ ಮನೀಶ್ ಪಾಂಡೆಗೂ ಸ್ಥಾನ ಸಿಕ್ಕಿದೆ. ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲು ಪರದಾಡುತ್ತಿದ್ದ ಪಾಂಡೆಗೆ ಈಗ ಕೊನೆಗೂ ಅವಕಾಶವೊಂದು ಸಿಕ್ಕಿದೆ. ಅದನ್ನು ಅವರು ಯಾವ ರೀತಿ ಬಳಸುತ್ತಾರೆ ಎಂದು ನೋಡಬೇಕಿದೆ. ಯಾಕೆಂದರೆ ಈ ಹಿಂದೆ ಮಧ‍್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಸರಾಸರಿ ಪ್ರದರ್ಶನ ನೀಡಿದ್ದ ಮನೀಶ್ ಪಾಂಡೆ ಕೊನೆಗೆ […]

ಕಳಪೆ ಪ್ರದರ್ಶನ: ಟೀಂ ಇಂಡಿಯಾದಲ್ಲಿ ಮುಂದುವರೆಯಲು ಮನೀಶ್ ಪಾಂಡೆಗೆ ಇದು ಲಾಸ್ಟ್ ಚಾನ್ಸ್ Read More »

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ

ಉಡುಪಿ: 80ರ ದಶಕದಲ್ಲಿ ಭಾರತ ಫುಟ್ಬಾಲ್ ತಂಡವನ್ನೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದ ಶೇಖರ್ ಪದ್ದು ಬಂಗೇರ (75ವ.) ಇಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಬಡಾನಿಡಿಯೂರು ಮೂಲದವರಾದ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ತಂಡದಲ್ಲಿ ಗೋಲ್ಕೀಪರ್ ಹಾಗೂ ನಾಯಕನಾಗಿದ್ದ ಇವರು ದೇಶಕ್ಕೆ ಹಲವಾರು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ಹಾಗೂ ಹಲವಾರು ಪ್ರತಿಷ್ಠಿತ

ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಪದ್ದು ಬಂಗೇರ ವಿಧಿವಶ Read More »

ಮತ್ತೆ ನಡೆಯಲಿದೆ ಐಪಿಎಲ್ 14ರ ಉಳಿದ ಪಂದ್ಯಗಳು

ದೆಹಲಿ: ಆಟಗಾರರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಮತ್ತೆ ಆರಂಭವಾಗಲಿದೆ. ಐಪಿಎಲ್ ನ 14ನೇ ಸೀಸನ್ ದ್ವಿತೀಯಾರ್ಧ ಬಾಕಿ ಇರುವಂತೆ ಕೋವಿಡ್ ಹಾವಳಿಗೆ ತುತ್ತಾಗಿ ಮೊಟಕುಗೊಂಡಿತ್ತು. ಇದೀಗ ಉಳಿದ ಪಂದ್ಯಗಳನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಅದರಂತೆ 2021 ರ ಸೆಪ್ಟೆಂಬರ್ 18ರಂದು ಆರಂಭಿಸಿ ಅಕ್ಟೋಬರ್ 10ಕ್ಕೆ ಟೂರ್ನಿ ಕೊನೆಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಐಪಿಎಲ್ ಅರ್ಧಕ್ಕೆ ನಿಂತಿರುವುದು ಅಭಿಮಾನಿ ಬಳಗದಲ್ಲಿ ನಿರಾಸೆ ಮೂಡಿಸಿತ್ತು,

ಮತ್ತೆ ನಡೆಯಲಿದೆ ಐಪಿಎಲ್ 14ರ ಉಳಿದ ಪಂದ್ಯಗಳು Read More »

“ರಿಷಭ್ ಒಬ್ಬ ಫೆಂಟಾಸ್ಟಿಕ್ ಪ್ಲೇಯರ್” ಸಹಾ ನಿಸ್ವಾರ್ಥತೆಗೆ ಕ್ರಿಕೆಟ್ ವಲಯ ದಿಲ್ ಖುಷ್

ಕೊಲ್ಕತ್ತಾ: “ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಟೂರ್ನಿಯ ಕಳೆದ ಕೆಲ ಪಂದ್ಯಗಳಲ್ಲಿ ರಿಷಬ್ ಪಂತ್ ಅಮೋಘ ಆಟವಾಡಿದ್ದಾರೆ . ಹೀಗಾಗಿ ಮುಂಬರುವ ಉಧ್ಟಾಟನಾ ಆವೃತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲೂ ಅವರೇ ನನ್ನ ಮೊದಲ ಆಯ್ಕೆಯ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್” ಎಂದಿರುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರ ಮಾತಿಗೆ ಕ್ರಿಕೆಟ್ ವಲಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಪೋರ್ಟ್ಸ್ ಚಾನೆಲ್ ಒಂದರ ಸಂದರ್ಶನದಲ್ಲಿ  ಮಾತನಾಡಿದ್ದ ವೃದ್ಧಿಮಾನ್, ನಾನಿನ್ನು ಅವಕಾಶಕ್ಕಾಗಿ

“ರಿಷಭ್ ಒಬ್ಬ ಫೆಂಟಾಸ್ಟಿಕ್ ಪ್ಲೇಯರ್” ಸಹಾ ನಿಸ್ವಾರ್ಥತೆಗೆ ಕ್ರಿಕೆಟ್ ವಲಯ ದಿಲ್ ಖುಷ್ Read More »

ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಮಂಬೈ: ಮುಂದಿನ ತಿಂಗಳು ಸೀಮಿತ ಓವರ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಬ್ಯಾಟ್ಸ್ ಮ್ಯಾನ್ ‘ಭಾರತದ ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಭಾರತದ ಒಂದು ತಂಡ ಮುಂದಿನ ಎರಡು ತಿಂಗಳುಗಳಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅದೇ ಸಮಯ ಭಾರತದ ಇನ್ನೊಂದು ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ

ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ Read More »

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು?

ಮೆಲ್ಬೋರ್ನ್.ಮೇ.18: ಆಧುನಿಕ ಕ್ರಿಕೆಟ್‌ ಲೋಕದ  ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್‌ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ.  ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮತ್ತೆ ವಾಪಾಸ್ಸಾಗ್ತಾರೆ ಅಂತ  ಚಾತಕ ಪಕ್ಷಿಯಂತೆ ಕಾದುಕುಳಿತಿದ್ದ ಅಭಿಮಾನಿಗಳ ಪಾಲಿಗೆ ಶಾಕ್ ನೀಡಿದ್ದಾರೆ. ಅಷ್ಟಕ್ಕೂ ಎಬಿಡಿ ಏನು ಹೇಳಿದ್ರು?. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್‌ ದ.ಆಫ್ರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿರೀಕ್ಷೆ ಕೊನೆಗೂ ಸುಳ್ಳಾದಂತೆ ಆಗಿದೆ.ಎಬಿ ಡಿವಿಲಿಯರ್ಸ್‌ ಜತೆ ಮಾತುಕತೆ ಮುಕ್ತಾಯವಾಗಿದೆ. ಎಬಿಡಿ ತಾವು ಈಗಾಗಲೇ ತೆಗೆದುಕೊಂಡಿರುವ ನಿವೃತ್ತಿ ತೀರ್ಮಾನವೇ ಅಂತಿಮ  ಎಂದು

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು? Read More »

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು?

ಮೆಲ್ಬೋರ್ನ್.ಮೇ.18: ಆಧುನಿಕ ಕ್ರಿಕೆಟ್‌ ಲೋಕದ  ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್‌ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ.  ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮತ್ತೆ ವಾಪಾಸ್ಸಾಗ್ತಾರೆ ಅಂತ  ಚಾತಕ ಪಕ್ಷಿಯಂತೆ ಕಾದುಕುಳಿತಿದ್ದ ಅಭಿಮಾನಿಗಳ ಪಾಲಿಗೆ ಶಾಕ್ ನೀಡಿದ್ದಾರೆ. ಅಷ್ಟಕ್ಕೂ ಎಬಿಡಿ ಏನು ಹೇಳಿದ್ರು?. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್‌ ದ.ಆಫ್ರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿರೀಕ್ಷೆ ಕೊನೆಗೂ ಸುಳ್ಳಾದಂತೆ ಆಗಿದೆ.ಎಬಿ ಡಿವಿಲಿಯರ್ಸ್‌ ಜತೆ ಮಾತುಕತೆ ಮುಕ್ತಾಯವಾಗಿದೆ. ಎಬಿಡಿ ತಾವು ಈಗಾಗಲೇ ತೆಗೆದುಕೊಂಡಿರುವ ನಿವೃತ್ತಿ ತೀರ್ಮಾನವೇ ಅಂತಿಮ  ಎಂದು

ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಎಬಿಡಿ. ಅಷ್ಟಕ್ಕೂ ಅವರೇನು ಹೇಳಿದ್ರು? Read More »

ವಿರಾಟ್ ಒಬ್ಬ ಚಾಂಪಿಯನ್ ಆಟಗಾರ: ಟಿಮ್ ಪೇನ್

ಸಿಡ್ನಿ: ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೇನ್ ಅವರು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಮುಕ್ತ ಕಂಠದಿಂದ ಹಾಡಿ ಹೊಗಳಿದ್ದಾರೆ. ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆಸೀಸ್ ನಾಯಕ, ‘ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್. ನಾನು ಯಾವತ್ತೂ ಅವರನ್ನು ನೆನಪಿಸಿಕೊಳ್ಳುತ್ತೇನೆ. ಅವರು ಚಾಂಪಿಯನ್ ಪ್ಲೇಯರ್. ತಂಡದ ಗೆಲುವಿಗಾಗಿ ಕೊನೆಯವರೆಗೂ ಹೋರಾಡುವ ಮೂಲಕ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸುತ್ತಾರೆ. ನಾನು ಕೊಹ್ಲಿ ಅವರನ್ನು ಮತ್ತು ಅವರ ಆಟವನ್ನು ತುಂಬಾ ಇಷ್ಟಪಡುತ್ತೇನೆ. ಅವರ ಚಾಲೆಂಜಿಂಗ್

ವಿರಾಟ್ ಒಬ್ಬ ಚಾಂಪಿಯನ್ ಆಟಗಾರ: ಟಿಮ್ ಪೇನ್ Read More »