ಕ್ರೀಡೆ

ಐತಿಹಾಸಿ‌ಕ‌ ಸಾಧನೆಗೈದ ನೀರಜ್ ಛೋಪ್ರಾ| ಚಿನ್ನದ ಹುಡುಗನಿಂದ ಮತ್ತೊಂದು ಮೈಲಿಗಲ್ಲು

ಸಮಗ್ರ ನ್ಯೂಸ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಜ್ಯೂರಿಚ್ ನ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು.ಚೋಪ್ರಾ ಅವರು ಫೌಲ್‌ನೊಂದಿಗೆ ಆಟ ಪ್ರಾರಂಭಿಸಿದ್ದರು. ಆದರೆ ತಮ್ಮ ಎರಡನೇ ಪ್ರಯತ್ನದಲ್ಲಿ 88.44 ಮೀ ದೂರ ಜಾವೆಲಿನ್ ಎಸೆದು ಅಗ್ರಸ್ಥಾನಕ್ಕೆ ಜಿಗಿದರು. ಇದು ಅವರ ವೃತ್ತಿಜೀವನದ ಅತ್ಯಂತ ದೊಡ್ಡ ಗೆಲುವುಗಳಲ್ಲಿ ಒಂದು. ತಮ್ಮ ಮುಂದಿನ ನಾಲ್ಕು […]

ಐತಿಹಾಸಿ‌ಕ‌ ಸಾಧನೆಗೈದ ನೀರಜ್ ಛೋಪ್ರಾ| ಚಿನ್ನದ ಹುಡುಗನಿಂದ ಮತ್ತೊಂದು ಮೈಲಿಗಲ್ಲು Read More »

ಈ ಶತಕವನ್ನ ಪತ್ನಿ ಅನುಷ್ಕಾಗೆ ಅರ್ಪಿಸುವೆ/ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಆಕೆ ನನ್ನ ಜೊತೆಗಿದ್ದಾಳೆ : ಕಿಂಗ್ ಕೊಹ್ಲಿ

ಕ್ರೀಡೆ ನ್ಯೂಸ್: ಟೀಂ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ ಅಪ್ಘಾನಿಸ್ತಾನದ ವಿರುದ್ಧ ಸೆ.8ರಂದು ನಡೆದ ಏಷ್ಯಾಕಪ್ ಅಂತಿಮ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಬಳಿಕ ಭಾವುಕರಾಗಿ ಮಾತನಾಡಿದ ವಿರಾಟ್ ಕೊಹ್ಲಿ, ಈ ಶತಕವನ್ನು ನನ್ನ ಪತ್ನಿ ಅನುಷ್ಕಾಹಾಗೂ ಪುತ್ರಿ ವಾಮಿಕಾಗೆ ಅರ್ಪಿಸುವೆ ಎಂದು ನುಡಿದಿದ್ದಾರೆ. ಕ್ರಿಕೆಟ್ ಕಳೆದ ಎರಡೂವರೆ ವರ್ಷ ನನಗೆ ಹಲವು ಪಾಠಗಳನ್ನು ಕಲಿಸಿದೆ. ಟಿ20ಯಲ್ಲಿ ನನ್ನ ಶತಕದ ಬರ ನೀಗಲಿದೆ ಎಂದು ಭಾವಿಸಿರಲಿಲ್ಲ. ಕಠಿಣ ಸಮಯದಲ್ಲೂ ನನ್ನೊಂದಿಗೆ ನನ್ನ ತಂಡ ಸಹಕಾರಿಯಾಗಿ

ಈ ಶತಕವನ್ನ ಪತ್ನಿ ಅನುಷ್ಕಾಗೆ ಅರ್ಪಿಸುವೆ/ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಆಕೆ ನನ್ನ ಜೊತೆಗಿದ್ದಾಳೆ : ಕಿಂಗ್ ಕೊಹ್ಲಿ Read More »

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ

ಸಮಗ್ರ ನ್ಯೂಸ್: ಎಲ್ಲಾ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಟೀಂ ಇಂಡಿಯಾ ಆಟಗಾರ‌ಸುರೇಶ್ ರೈನಾ ಗುಡ್​ಬೈ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿದ್ದು, ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ Read More »

ಎದೆನೋವು ಕಾರಣ; ಮುರುಘಾ ಮಠದ ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಜಂಪ್!!

ಚಿತ್ರದುರ್ಗ : ಮುರಘಾ ಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ . ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು , ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುರುಘಾಮಠದ ಶ್ರೀಗಳನ್ನು ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಾಯ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಶ್ರೀಗಳನ್ನು ಚಿತ್ರದುರ್ಗದ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆದರೆ ಶ್ರೀಗಳಿಗೆ ಎದೆನೋವು ಕಾಣಿಸಕೊಂಡ

ಎದೆನೋವು ಕಾರಣ; ಮುರುಘಾ ಮಠದ ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಜಂಪ್!! Read More »

ಏಷ್ಯಾಕಪ್ ಕ್ರಿಕೆಟ್; ಪಾಕಿಸ್ತಾನವನ್ನು ಮಣಿಸಿದ ಭಾರತ| 147 ರನ್ ಗೆ ಪಾಕ್ ಆಲೌಟ್

ಸಮಗ್ರ ನ್ಯೂಸ್: ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಭಾರತದ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಮತ್ತು ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯರ ಭರ್ಜರಿ ಆಟದೊಂದಿಗೆ ಭಾರತಕ್ಕೆ ಪಾಕಿಸ್ತಾನ ಎದುರು ಐದು ವಿಕೆಟ್‌ಗಳ ಜಯ ಲಭಿಸಿತು.‌ ಈ ಮೂಲಕ ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ ರೋಹಿತ್‌ ಶರ್ಮ ಬಳಗ ತನ್ನ ಅಭಿಯಾನವನ್ನು ಭರ್ಜರಿಯಾಗಿಯೇ ಆರಂಭಿಸಿತು. ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳ ಕುತೂಹಲ ಕೆರಳಿಸಿದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ 19.5 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಯಿತು. ಭಾರತ

ಏಷ್ಯಾಕಪ್ ಕ್ರಿಕೆಟ್; ಪಾಕಿಸ್ತಾನವನ್ನು ಮಣಿಸಿದ ಭಾರತ| 147 ರನ್ ಗೆ ಪಾಕ್ ಆಲೌಟ್ Read More »

ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಈ ಆಟಗಾರರು ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್

ಸಮಗ್ರ ನ್ಯೂಸ್: ಜಿಂಬಾಬ್ವೆ ವಿರುದ್ಧ ನಿನ್ನೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​​ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಆದರೆ, ಪಂದ್ಯಾರಂಭಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ಕೆ. ಎಲ್.ರಾಹುಲ್ ನಡೆದುಕೊಂಡ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಚ್ಯುಯಿಂಗ್ ಗಮ್ ಬಿಸಾಡಿದ ರಾಹುಲ್: ಕ್ರಿಕೆಟ್ ಪಂದ್ಯ ಶುರುವಾಗುವುದಕ್ಕೂ ಮುಂಚಿತವಾಗಿ ಉಭಯ ದೇಶಗಳ ರಾಷ್ಟ್ರಗೀತೆ ಹಾಡುವುದು ಸಂಪ್ರದಾಯ. ನಿನ್ನೆಯೂ ಭಾರತ-ಜಿಂಬಾಬ್ವೆ ನಡುವಿನ ಪಂದ್ಯ

ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಈ ಆಟಗಾರರು ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್ Read More »

ಕಾಮನ್‌ವೆಲ್ತ್; ಭಾರತಕ್ಕೆ ಮತ್ತೊಂದು ಚಿನ್ನ

ಸಮಗ್ರ ನ್ಯೂಸ್: ಕಾಮನ್‌ವೆಲ್ತ್ ಗೇಮ್ಸ್ 2022 ರ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಲಕ್ಷ್ಯ ಸೇನ್ 19-21 21-9 21-16 ರಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು ಸೋಲಿಸಿ ಪುರುಷರ ಸಿಂಗಲ್ಸ್ ಚಿನ್ನ ಗೆದ್ದಿದ್ದಾರೆ.ಈ ಮೂಲಕ ಭಾರತಕ್ಕೆ ಇದು 20 ನೇ ಚಿನ್ನದ ಪದಕವಾಗಿದೆ.

ಕಾಮನ್‌ವೆಲ್ತ್; ಭಾರತಕ್ಕೆ ಮತ್ತೊಂದು ಚಿನ್ನ Read More »

ಚಿನ್ನಕ್ಕೆ ಮುತ್ತಿಕ್ಕಿದ ಸಿಂಧು; 56 ಪದಕಗಳ ಗಳಿಸಿದ ಭಾರತ

ಸಮಗ್ರ ನ್ಯೂಸ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಕೆನಡಾ ಆಟಗಾರ್ತಿ ಮಿಚೆಲ್ ಲೀ ವಿರುದ್ಧ 21-15, 21-13 ಅಂತರದ ಸೆಟ್ ಗಳಿಂದ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಸಿಂಧು ಇದುವರೆಗೆ ಭಾರತದ ಸಿಂಗಲ್ಸ್ ನಲ್ಲಿ ಹೆಚ್ಚು ಸಾಧನೆ ಮಾಡಿರುವ ಆಟಗಾರ್ತಿಯಾಗಿದ್ದು ಫೈನಲ್‌ನಲ್ಲಿ ಕೆನಡಾದ ಎದುರಾಳಿಯ ವಿರುದ್ಧ ಸ್ವಲ್ಪ ಕಷ್ಟಪಟ್ಟರು. ಮೊದಲ ಗೇಮ್‌ನಲ್ಲಿ ಮಿಚೆಲ್ ನೆಟ್‌ನ ಹತ್ತಿರ

ಚಿನ್ನಕ್ಕೆ ಮುತ್ತಿಕ್ಕಿದ ಸಿಂಧು; 56 ಪದಕಗಳ ಗಳಿಸಿದ ಭಾರತ Read More »

ಇತಿಹಾಸ ನಿರ್ಮಿಸಿದ ವಿನೇಶ್ ಪೋಗಟ್| ಸತತ ಮೂರು ಚಿನ್ನ ಗೆದ್ದ ಭಾರತೀಯ ನಾರಿ

ಸಮಗ್ರ ನ್ಯೂಸ್: ಕುಸ್ತಿಪಟು ವಿನೇಶ್ ಫೋಗಟ್ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆಯಿಂದ ಹಿಡಿದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸತತ 3 ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಿಳಾ ಕುಸ್ತಿ 53 ಕೆಜಿ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು, ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ

ಇತಿಹಾಸ ನಿರ್ಮಿಸಿದ ವಿನೇಶ್ ಪೋಗಟ್| ಸತತ ಮೂರು ಚಿನ್ನ ಗೆದ್ದ ಭಾರತೀಯ ನಾರಿ Read More »

ಕಾಮನ್‌ವೆಲ್ತ್ ಕ್ರೀಡಾಕೂಟ| ಕುಸ್ತಿಯಲ್ಲಿ 3 ಚಿನ್ನ, 1ಬೆಳ್ಳಿ ಬಾಚಿದ ಭಾರತ

ಸಮಗ್ರ ನ್ಯೂಸ್: ಕಾಮನ್‌ವೆಲ್ತ್‌ ಕೂಟದ ಕುಸ್ತಿ ಅಖಾಡದಲ್ಲಿ ಭಾರತ ಪದಕಗಳ ಬೇಟೆಯಾಡಿದ್ದು, ಮೂರು ಚಿನ್ನ ಹಾಗೂ ಒಂದು ಬೆಳ್ಳಿಯನ್ನು ಬಗಲಿಗೆ ಹಾಕಿಕೊಂಡಿದೆ. ಸಾಕ್ಷಿ ಮಲಿಕ್‌, ದೀಪಕ್‌ ಪೂನಿಯಾ ಮತ್ತು ಬಜರಂಗ್‌ ಪೂನಿಯಾ ಅವರು ಚಿನ್ನದ ನಗು ಬೀರಿದರೆ, ಅನ್ಶು ಮಲಿಕ್ ಬೆಳ್ಳಿಯ ಪದಕ ಗೆದ್ದುಕೊಂಡರು. ಶುಕ್ರವಾರ ನಡೆದ ಪುರುಷರ ಫ್ರೀಸ್ಟೈಲ್‌ ಕುಸ್ತಿಯ 65 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ಬಜರಂಗ್‌ ಅವರು ಕೆನಡಾದ ಲಾಕ್ಲೆನ್‌ ಮೆಕ್‌ಲೀನ್‌ ಎದುರು 9-2 ಪಾಯಿಂಟ್‌ಗಳಿಂದ ಗೆದ್ದರು. 28 ವರ್ಷದ ಬಜರಂಗ್‌ ಇದಕ್ಕೂ ಮುನ್ನ

ಕಾಮನ್‌ವೆಲ್ತ್ ಕ್ರೀಡಾಕೂಟ| ಕುಸ್ತಿಯಲ್ಲಿ 3 ಚಿನ್ನ, 1ಬೆಳ್ಳಿ ಬಾಚಿದ ಭಾರತ Read More »