ಕ್ರೀಡೆ

ಟಿ 20 ವಿಶ್ವಕಪ್ ಬಳಿಕ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೊಹ್ಲಿ

ನವದೆಹಲಿ : ದುಬೈನಲ್ಲಿ ಟಿ20 ವಿಶ್ವಕಪ್ ಬಳಿಕ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರು, ತಾವು ಮುಂಬರುವಂತ ದುಬೈನಲ್ಲಿ ನಡೆಯುತ್ತಿರುವಂತ ಟಿ20 ವಿಶ್ವಕಪ್ ಆಟದ ನಂತ್ರ, ಟೀಂ ಇಂಡಿಯಾ ಕ್ರಿಕೆಟ್ ನಾಯಕತ್ವ ಸ್ಥಾನದಿಂದ ಕೆಳಗೆ ಇಳಿಯೋದಾಗಿ ಪ್ರಕಟಿಸಿದ್ದಾರೆ.

ಟಿ 20 ವಿಶ್ವಕಪ್ ಬಳಿಕ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೊಹ್ಲಿ Read More »

ಮಾಧ್ಯಮಗಳ ವರದಿ‌ ಸುಳ್ಳು| ಎಲ್ಲಾ ‌ಮಾದರಿ ಕ್ರಿಕೆಟ್ ಗೂ‌ ಕೊಹ್ಲಿಯೇ ನಾಯಕ| ಸ್ಪಷ್ಟನೆ ನೀಡಿದ ಬಿಸಿಸಿಐ

ನವದೆಹಲಿ: ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿಯವರೇ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ. ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯಲಿದ್ದಾರೆ.ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ. ಮಾಧ್ಯಮ ವರದಿ ನಿಜವಲ್ಲ. ಸೀಮಿತ

ಮಾಧ್ಯಮಗಳ ವರದಿ‌ ಸುಳ್ಳು| ಎಲ್ಲಾ ‌ಮಾದರಿ ಕ್ರಿಕೆಟ್ ಗೂ‌ ಕೊಹ್ಲಿಯೇ ನಾಯಕ| ಸ್ಪಷ್ಟನೆ ನೀಡಿದ ಬಿಸಿಸಿಐ Read More »

ಐಸಿಸಿ ಟಿ20 ವಿಶ್ವಕಪ್| ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ|

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್ ಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟವಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ ಮೂವರು ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ ( ನಾಯಕ) ನೇತೃತ್ವದ ತಂಡದಲ್ಲಿ ಕರ್ನಾಟಕದ ಕೆ ಎಲ್ ರಾಹುಲ್ ಗೆ ಸ್ಥಾನ ನೀಡಲಾಗಿದೆ. ಹಾಗೂ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್ , ಹಾರ್ದಿಕ್ ಪಾಂಡ್ಯ,

ಐಸಿಸಿ ಟಿ20 ವಿಶ್ವಕಪ್| ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ| Read More »

ಟೆಸ್ಟ್ ಕ್ರಿಕೆಟ್ | ಮುನ್ನಡೆ ಕಾಯ್ದುಕೊಂಡ ಭಾರತ ತಂಡ, 157 ರನ್ ಗಳ ಭರ್ಜರಿ ಗೆಲುವು

ವೇಗ ಮತ್ತು ಸ್ಪಿನ್ ದಾಳಿಯ ಮೂಲಕ ಎದುರಾಳಿಗಳನ್ನು ಕಂಗೆಡಿಸಿದ ಭಾರತ ತಂಡ ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 157 ರನ್‌ಗಳ ಗೆಲುವು ಸಾಧಿಸಿತು. ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಬಿಟ್ಟುಕೊಟ್ಟರೂ ಎರಡನೇ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಭಾರತ ಮುಂದಿಟ್ಟ 368 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಆತಿಥೇಯ ತಂಡ 92.2 ಓವರ್‌ಗಳಲ್ಲಿ 210 ರನ್‌ಗಳಿಗೆ ಪತನಗೊಂಡಿತು. ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿತು. 147 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡು ಭೋಜನಕ್ಕೆ ತೆರಳಿದ

ಟೆಸ್ಟ್ ಕ್ರಿಕೆಟ್ | ಮುನ್ನಡೆ ಕಾಯ್ದುಕೊಂಡ ಭಾರತ ತಂಡ, 157 ರನ್ ಗಳ ಭರ್ಜರಿ ಗೆಲುವು Read More »

ಪ್ಯಾರಾಲಂಪಿಕ್ ನಲ್ಲಿ ಭಾರತದ ಮುಡಿಗೆ ಐದನೇ ಚಿನ್ನ| ಪುರುಷರ ಹೆಚ್ ಎಸ್ ಬ್ಯಾಡ್ಮಿಂಟನ್ ನಲ್ಲಿ ಪರಾಕ್ರಮ ಮೆರೆದ ಕೃಷ್ಣ ನಗರ್

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಪುರುಷರ ಬ್ಯಾಡ್ಮಿಂಟನ್ ಎಸ್​ಹೆಚ್​6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಗರ್ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಹಾಂಕಾಂಗ್​ನ ಚು ಮನ್ ಕೈ ವಿರುದ್ಧ ನಡೆದ ಮೆಡಲ್ ಪಂದ್ಯದಲ್ಲಿ ಕೃಷ್ಣ 2-1 ಸೆಟ್​ಗಳ ಅಂತರದಿಂದ ಗೆದ್ದು ಭಾರತಕ್ಕೆ 5ನೇ ಚಿನ್ನ ತಂದುಕೊಟ್ಟಿದ್ದಾರೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೃಷ್ಣ ನಗರ್ ಮೊದಲ ಸೆಟ್​ನಲ್ಲೇ 21-17 ಅಂಕಗಳ ಮುನ್ನಡೆ ಸಾಧಿಸಿದರು. ಎರಡನೇ ಸೆಟ್​ನಲ್ಲಿ ಕಮ್​ಬ್ಯಾಕ್ ಮಾಡಿದ

ಪ್ಯಾರಾಲಂಪಿಕ್ ನಲ್ಲಿ ಭಾರತದ ಮುಡಿಗೆ ಐದನೇ ಚಿನ್ನ| ಪುರುಷರ ಹೆಚ್ ಎಸ್ ಬ್ಯಾಡ್ಮಿಂಟನ್ ನಲ್ಲಿ ಪರಾಕ್ರಮ ಮೆರೆದ ಕೃಷ್ಣ ನಗರ್ Read More »

ಪ್ಯಾರಾಲಂಪಿಕ್ ನಲ್ಲಿ ಬೆಳ್ಳಿಗೆ ಮುತ್ತಿಟ್ಟ ಕನ್ನಡಿಗ| ಬ್ಯಾಡ್ಮಿಂಟನ್ ನಲ್ಲಿ ಪದಕ ಪಡೆದ ಸುಹಾಸ್|

ಟೋಕಿಯೊ : ಇಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದ್ದು, ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನ SL4 ವಿಭಾಗದಲ್ಲಿ ಕನ್ನಡಿಗ ಸುಹಾಸ್ ಲಲಿನಕೆರೆ ಯತಿರಾಜ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇಂದು ನಡೆದ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ನ ಲೂಕಸ್ ವಿರುದ್ಧ ಸುಹಾಸ್ ಯತಿರಾಜ್ ಸೋಲನುಭವಿಸಿದ್ದಾರೆ. ಮೂಲಕ ಸುಹಾಸ್ ಲಲಿನಕೆರೆಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕಗಳ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಭಾರತಕ್ಕೆ 4 ಚಿನ್ನ,7 ಬೆಳ್ಳಿ, 7 ಕಂಚಿನ

ಪ್ಯಾರಾಲಂಪಿಕ್ ನಲ್ಲಿ ಬೆಳ್ಳಿಗೆ ಮುತ್ತಿಟ್ಟ ಕನ್ನಡಿಗ| ಬ್ಯಾಡ್ಮಿಂಟನ್ ನಲ್ಲಿ ಪದಕ ಪಡೆದ ಸುಹಾಸ್| Read More »

ಪ್ಯಾರಾಲಂಪಿಕ್ ನಲ್ಲಿ ಭಾರತ ದಿಗ್ವಿಜಯ| ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಭಗತ್, ಕಂಚಿಗೆ ಕೊರಳೊಡ್ಡಿದ ಮನೋಜ್|

ಟೋಕಿಯೋ: ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ದೇಶಕ್ಕೆ ಚಿನ್ನ ಗೆದ್ದುಕೊಡುವಲ್ಲಿ ಪ್ರಮೋದ್ ಭಗತ್ ಯಶಸ್ವಿಯಾಗಿದ್ದಾರೆ. ಇನ್ನು ಮನೋಜ್‌ ಸರ್ಕಾರ್‌ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮೋದ್ ಭಗತ್ ಹಾಗೂ ಮನೋಜ್‌ ಸರ್ಕಾರ ತಲಾ 2-0 ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಇದರೊಂದಿಗೆ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಪ್ರಮೋದ್‌ ಭಗತ್ 21-14, 21-17 ಅಂಕಗಳಿಂದ ಗ್ರೇಟ್‌ ಬ್ರಿಟನ್‌ನ ಡೇನಿಯಲ್ ಬೆಥನಿಲ್‌ ಅವರನ್ನು ಮಣಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದರೊಂದಿಗೆ ಭಾರತಕ್ಕೆ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ 4ನೇ ಚಿನ್ನದ

ಪ್ಯಾರಾಲಂಪಿಕ್ ನಲ್ಲಿ ಭಾರತ ದಿಗ್ವಿಜಯ| ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಭಗತ್, ಕಂಚಿಗೆ ಕೊರಳೊಡ್ಡಿದ ಮನೋಜ್| Read More »

ಪ್ಯಾರಾಲಂಪಿಕ್: ಶೂಟಿಂಗ್ ನಲ್ಲಿ ಒಂದು ಚಿನ್ನ,‌ ಒಂದು‌ ಬೆಳ್ಳಿ ಗೆದ್ದ ಭಾರತ

ಟೋಕಿಯೋ ಪ್ಯಾರಾ ಒಲಿಂಪಿಕ್ ನಲ್ಲಿ ಶೂಟಿಂಗ್ ಪಿ4 ಮಿಕ್ಸೆಡ್ 50 ಮೀ ಪಿಸ್ತೂಲ್ ಎಸ್ ಎಚ್ 1 ನಲ್ಲಿ ಮನೀಶ್ ನರ್ವಾಲ್ ಚಿನ್ನ, ಸಿಂಗ್ ರಾಜ್ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಶನಿವಾರ ನಡೆದ ಮಿಶ್ರ 50 ಮೀ ಪಿಸ್ತೂಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಮತ್ತು ಸಿಂಗ್ ರಾಜ್ ಅಡಾನಾ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಗೆದ್ದರು. ನರ್ವಾಲ್ ಪ್ಯಾರಾಲಿಂಪಿಕ್ ದಾಖಲೆಯನ್ನು 218.2 ಹೊಡೆದರೆ, ಸಿಂಗ್ ರಾಜ್ ಈ

ಪ್ಯಾರಾಲಂಪಿಕ್: ಶೂಟಿಂಗ್ ನಲ್ಲಿ ಒಂದು ಚಿನ್ನ,‌ ಒಂದು‌ ಬೆಳ್ಳಿ ಗೆದ್ದ ಭಾರತ Read More »

ಪ್ಯಾರಾಲಂಪಿಕ್: ಹೈಜಂಪ್ ನಲ್ಲಿ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್

ಟೋಕಿಯೋ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ T64 ಈವೆಂಟ್ ನಲ್ಲಿ ಭಾರತದ ಪ್ರವೀಣ್ ಕುಮಾರ್ 2.07 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ 2ನೇ ಸ್ಥಾನಕ್ಕೇರಿದರು.ಆ ಮೂಲಕ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟರು. ಇದೇ ಪಂದ್ಯದಲ್ಲಿ ಬ್ರಿಟನ್ ನ ಜೋನಾಥನ್ ಬ್ರೂಮ್ ಎಡ್ವರ್ಡ್ಸ್ ಅವರು 2.10 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಚಿನ್ನದ ಪದಕ ಗೆದ್ದರೆ,

ಪ್ಯಾರಾಲಂಪಿಕ್: ಹೈಜಂಪ್ ನಲ್ಲಿ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್ Read More »

ಐತಿಹಾಸಿಕ ‌ಸಾಧನೆಗೈದ ಅವನಿ ಲೇಖರಾ| ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕದ ಸಂಭ್ರಮ|

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾ ಕಂಚಿನ ಪದಕ ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್

ಐತಿಹಾಸಿಕ ‌ಸಾಧನೆಗೈದ ಅವನಿ ಲೇಖರಾ| ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕದ ಸಂಭ್ರಮ| Read More »